63,00,00,00,000 ರೂ.: ಅಬ್ಬಾಬ್ಬ ಸುಂದರ್ ಪಿಚೈ ವೇತನದಲ್ಲಿ ಮತ್ತೆ ಏರಿಕೆ

ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಗೂಗಲ್‌ನ ಮಾತೃಸಂಸ್ಥೆಯಾದ ಆಲ್ಫಾಬೆಟ್ ತನ್ನ ಸಿಇಒ ಸುಂದರ್ ಪಿಚೈ ಅವರಿಗೆ ಮುಂದಿನ ಮೂರು ವರ್ಷಗಳ ಕಾಲ ಒಟ್ಟು $692 ಮಿಲಿಯನ್ (ಸುಮಾರು 63,617 ಕೋಟಿ ರೂ) ಸಂಭಾವನೆಯನ್ನು ಘೋಷಿಸಿದೆ. ಕಂಪನಿಯ ಮಾರುಕಟ್ಟೆ ಮೌಲ್ಯವನ್ನು ಹೆಚ್ಚಿಸಿದ ಮತ್ತು ಸ್ವಾಯತ್ತ ತಂತ್ರಜ್ಞಾನದಲ್ಲಿ (Autonomous Ventures) ಸಾಧಿಸಿದ ಪ್ರಗತಿಯನ್ನು ಪರಿಗಣಿಸಿ ಈ ಭಾರಿ ಮೊತ್ತವನ್ನು ನೀಡಲಾಗುತ್ತಿದೆ. $126 ಮಿಲಿಯನ್ ಮೌಲ್ಯದ ಪರ್ಫಾರ್ಮೆನ್ಸ್ ಸ್ಟಾಕ್ ಯೂನಿಟ್‌ಗಳನ್ನು ನೀಡಲಾಗಿದ್ದು, ಗುರಿ ಮೀರಿದರೆ ಇದು $252 ಮಿಲಿಯನ್ ವರೆಗೆ ಏರಿಕೆಯಾಗಬಹುದು.ಪಿಚೈ…

Read More

ಒಂದೇ ದಿನ ಮೂರು ಸಿನಿಮಾ ಮುಹೂರ್ತ; ನಟ ರವಿಶಂಕರ್ ಫುಲ್ ಹ್ಯಾಪಿ

‘ಮ್ಯಾಟ್ರಿಕ್ಸ್ ಮೂವೀ ಮೇಕರ್ಸ್’ ಸಂಸ್ಥೆಯಿಂದ ಒಂದೇ ದಿನ ಮೂರು ಸಿನಿಮಾಗಳ (Kannada Cinema) ಮುಹೂರ್ತವನ್ನು ಮಾಡಲಾಗಿದೆ. ಆ ಪೈಕಿ ‘ಸೀತಾ ರಾಮ ರಾಜು’ ಸಿನಿಮಾದಲ್ಲಿ ನಟ ಪಿ. ರವಿಶಂಕರ್ ಅವರು ಅಭಿನಯಿಸುತ್ತಿದ್ದಾರೆ. ಮುಹೂರ್ತದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರವಿಶಂಕರ್ ಅವರು ಮಾತನಾಡಿದರು. ಸಂತಸ ಹಂಚಿಕೊಂಡರು. ‘ಇಂದು ಸಿನಿಮಾ ಮಾಡುವುದೇ ತುಂಬ ಅಪರೂಪ. ಅಂಥದ್ದರಲ್ಲಿ ಒಂದೇ ದಿನ ಮೂರು ಸಿನಿಮಾಗಳ ಮುಹೂರ್ತ ಮಾಡಿದ್ದಾರೆ ಎಂದರೆ ನಿರ್ಮಾಪಕರಿಗೆ ಹ್ಯಾಟ್ಸ್ ಆಫ್​. ನಿರ್ದೇಶಕ ಕೀರ್ತಿ ತುಂಬ ಹಾರ್ಡ್ ವರ್ಕ್ ಮಾಡುವ ಹುಡುಗ’…

Read More

ಹಾರ್ಮುಜ್ ಜಲಸಂಧಿಯಲ್ಲಿ ಯುದ್ಧನೌಕೆ ನಿಯೋಜನೆ ಕುರಿತು ಅಮೆರಿಕದೊಂದಿಗೆ ಮಾತುಕತೆ ನಡೆದಿಲ್ಲ; ಭಾರತ ಸ್ಪಷ್ಟನೆ

ನವದೆಹಲಿ, ಮಾರ್ಚ್ 16: ತೈಲ ಟ್ಯಾಂಕರ್‌ಗಳ ಸುರಕ್ಷಿತ ಸಾಗಾಟವನ್ನು ಖಚಿತಪಡಿಸಿಕೊಳ್ಳಲು ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ನೌಕಾ ಹಡಗುಗಳ ನಿಯೋಜನೆಯ ಕುರಿತು ಅಮೆರಿಕದೊಂದಿಗೆ ಯಾವುದೇ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ. ಜಗತ್ತಿನ ಪ್ರಮುಖ ಜಲಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಸುರಕ್ಷಿತ ಮತ್ತು ಮುಕ್ತವಾಗಿಡಲು ಈ ಪ್ರದೇಶಕ್ಕೆ ಯುದ್ಧನೌಕೆಗಳನ್ನು ಕಳುಹಿಸುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚೀನಾ, ಫ್ರಾನ್ಸ್, ಜಪಾನ್, ದಕ್ಷಿಣ ಕೊರಿಯಾ ಮತ್ತು ಯುನೈಟೆಡ್ ಕಿಂಗ್‌ಡಮ್ ಸೇರಿದಂತೆ ಹಲವಾರು ದೇಶಗಳನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ…

Read More

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್ – Kannada News | 45 Movie Twitter Review Fans Happy After Watching Shivarajkumar Upendra And Raj Movie

‘45’ ಸಿನಿಮಾ (45 Movie) ಇಂದು (ಡಿಸೆಂಬರ್ 25) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಉಪೇಂದ್ರ, ರಾಜ್ ಬಿ ಶೆಟ್ಟಿ, ಶಿವರಾಜ್​ಕುಮಾರ್ ನಟಿಸಿದ್ದಾರೆ. ಈ ಸಿನಿಮಾ ನೋಡಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಅನೇಕರು ಈ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ಟ್ವಿಟರ್​​ನಲ್ಲಿ ಈ ವಿಷಯವನ್ನು ಹಂಚಿಕೊಳ್ಳುತ್ತಿದ್ದಾರೆ. ಸಿನಿಮಾದಲ್ಲಿ ಯಾವ ವಿಷಯ ಹೆಚ್ಚು ಇಷ್ಟ ಆಗುತ್ತಿದೆ ಎಂಬುದನ್ನು ಹೇಳಿದ್ದಾರೆ. ಅರ್ಜುನ್ ಜನ್ಯ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಫೇಮಸ್ ಆದವರು. ಇದೇ ಮೊದಲ ಬಾರಿಗೆ ಅವರು ‘45’…

Read More

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ – Kannada News | Chandan Shetty Confirms Second Marriage: Plans to Remarry in 2027

ಸಂಗೀತ ಸಂಯೋಜಕ, ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಮೊದಲು ನಿವೇದಿತಾ ಗೌಡ ಅವರನ್ನು ಮದುವೆ ಆಗಿದ್ದರು. ಬಿಗ್ ಬಾಸ್​​ನಲ್ಲಿ ಆದ ಪರಿಚಯ ಹಸೆಮಣೆವರೆಗೆ ಇವರನ್ನು ತಂದು ನಿಲ್ಲಿಸಿತು. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಈಗ ಇಬ್ಬರೂ ತಮ್ಮ ತಮ್ಮ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಚಂದನ್ ಶೆಟ್ಟಿ ಅವರು ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ವಿವಾಹ ಯಾವಾಗ ಎಂಬ ವಿಷಯ ರಿವೀಲ್ ಮಾಡಿದ್ದಾರೆ. ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಸಾಮಾನ್ಯ…

Read More

ಧೋನಿಯ 15 ವರ್ಷಗಳ ಹಳೆಯ ದಾಖಲೆ ಮುರಿದ ರಿಂಕು ಸಿಂಗ್ – Kannada News | Rinku Singh Breaks MS Dhoni’s Record

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಿಂಕು ಸಿಂಗ್ (Rinku Singh) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ 15 ವರ್ಷಗಳ ಹಳೆಯ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.  Source link

Read More

Dream Home: ಸ್ವಂತ ಮನೆ ನಿರ್ಮಾಣಕ್ಕೆ ಸಾಕಷ್ಟು ಅಡೆತಡೆ ಬರುತ್ತಿದೆಯೇ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Astrological Remedies to Achieve Your Dream of Owning a Home

ಪ್ರತಿಯೊಬ್ಬ ವ್ಯಕ್ತಿಗೂ ಸ್ವಂತ ಮನೆ ಹೊಂದುವ ಆಸೆ ಇರುತ್ತದೆ. “ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು” ಎಂಬ ಗಾದೆಯು ಸ್ವಂತ ಮನೆ ಕಟ್ಟುವುದರ ಶ್ರಮ ಮತ್ತು ಮಹತ್ವವನ್ನು ತಿಳಿಸುತ್ತದೆ. ಸಾಲ ಮಾಡಿ ಮನೆ ಕಟ್ಟಿದರೂ ಅದರಲ್ಲಿ ಶ್ರಮ ಮತ್ತು ಕಷ್ಟ ಇರುತ್ತದೆ. ಅನೇಕರು ಬಾಡಿಗೆ ಮನೆಗಳಲ್ಲಿ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುತ್ತಿದ್ದು, ಸ್ವಂತ ಮನೆಗಾಗಿ ನಿರಂತರವಾಗಿ ಪ್ರಯತ್ನಿಸುತ್ತಿರುತ್ತಾರೆ. ಕೆಲವರಿಗೆ ಪೂರ್ವಿಕರ ಆಸ್ತಿ, ಭೂಮಿ ಇದ್ದರೂ ಸಹ ಮನೆ ಕಟ್ಟಲು ಸಾಧ್ಯವಾಗದೆ ಅಪಾರ್ಟ್‌ಮೆಂಟ್‌ಗಳಲ್ಲಿ ಅಥವಾ ಬಾಡಿಗೆ ಮನೆಗಳಲ್ಲಿ ಉಳಿದಿರುವುದನ್ನು…

Read More

ಆಶಾ ಭೋಸ್ಲೆ ಹಾಡು ಪ್ರಸಾರ ಮಾಡಿದ ಪಾಕ್ ಟಿವಿಗೆ ನೊಟೀಸ್, ಆದರೆ… – Kannada News | Pakistan issue notice to tv channel which telecast Asha Bhosle song

ಕಲೆಗೆ, ಕಲಾವಿದರಿಗೆ ಗಡಿ ಇಲ್ಲ ಎನ್ನಲಾಗುತ್ತದೆ. ಆದರೆ ಸರ್ಕಾರಗಳು ಈ ಗಡಿ ಹೇರುವ ಪ್ರಯತ್ನ ಮಾಡಿದರೂ ಸಹ ಅವು ಕಲೆಯ ಪ್ರಸರಣಕ್ಕೆ ತಡೆ ಒಡ್ಡಿಲ್ಲ. ಇತ್ತೀಚೆಗಷ್ಟೆ ಭಾರತದ ಖ್ಯಾತ ಗಾಯಕಿ ಆಶಾ ಭೊಸ್ಲೆ (Asha Bhosle) ನಿಧನ ಹೊಂದಿದರು. ಭಾರತದ ಹಲವು ವಾಹಿನಿಗಳು, ರೆಡಿಯೋ ಚಾನೆಲ್​​ಗಳು ಆಶಾ ಭೋಸ್ಲೆ ನೆನಪಲ್ಲಿ ಅವರ ಹಲವಾರು ಹಾಡುಗಳನ್ನು ಪ್ರಸಾರ ಮಾಡಿ ಗೌರವ ಸೂಚಿಸಿದವು. ನೆರೆಯ ಪಾಕಿಸ್ತಾನದಲ್ಲಿ ಸಹ ಆಶಾ ಭೊಸ್ಲೆ ಅವರ ಗೌರವಾರ್ಥ ಅವರ ಹಾಡುಗಳನ್ನು ಚಾನೆಲ್ ಒಂದು ಪ್ರಸಾರ…

Read More

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್ – Kannada News | Bigg Boss Kannada: Sudeep talks about how he handles the show

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss) ಶೋ. ಕನ್ನಡ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತದೆ. ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಸೆಲೆಬ್ರಿಟಿಗಳು ಈ ಶೋ ನಡೆಸಿಕೊಟ್ಟಿದ್ದಿದೆ. ಆದರೆ ಕನ್ನಡದಲ್ಲಿ ಬಿಗ್​​ಬಾಸ್ ಶೋ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಬಿಗ್​​ಬಾಸ್ ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್​​ಬಾಸ ಎಂದಾಗಿದೆ. ಕಳೆದ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ…

Read More

ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು – Kannada News | Karnataka RTO Officer Nisar Ahmed Suspended for Illegally Issuing Fitness Certificates to Gujarat Vehicles

ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು ಬೆಂಗಳೂರು, ಜನವರಿ 21: ಗುಜರಾತ್ (Gujrat) ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಗಂಭೀರ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಭ್ರಷ್ಟಾಚಾರದ ಬಗ್ಗೆ ‘ಟಿವಿ9’ ದಾಖಲೆಗಳ ಸಹಿತ ವರದಿ ಮಾಡಿತ್ತು. ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ತನಿಖೆಗೆ ಆದೇಶಿಸಿತ್ತು. ಕೋರಮಂಗಲ ಆರ್‌ಟಿಒ ಅಧಿಕಾರಿಗಳು ಗುಜರಾತ್ ವಾಹನಗಳ ಖುದ್ದು ತಪಾಸಣೆ ನಡೆಸದೆಯೇ ಅವುಗಳಿಗೆ ಎಫ್‌ಸಿ ನೀಡಿದ್ದರು. ಕೇಂದ್ರ…

Read More