Headlines

ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!

ನವದೆಹಲಿ, ಏಪ್ರಿಲ್ 13: ರಾತ್ರಿಯಾಗುತ್ತಿದ್ದಂತೆ ಕಳ್ಳರು ಅಲರ್ಟ್ ಆಗಿ ಬಿಡುತ್ತಾರೆ. ಎಷ್ಟೇ ಬಂದೋಬಸ್ತ್ ಇದ್ದರೂ ಕಳ್ಳರಿಂದ ಅಂಗಡಿ, ಮನೆಗಳನ್ನು ಕಾಪಾಡಿಕೊಳ್ಳುವುದೇ ನಗರಗಳ ಜನರಿಗೆ ದೊಡ್ಡ ತಲೆನೋವು. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿರುವ ವಿಡಿಯೋದಲ್ಲಿ ಕಳ್ಳರು ದರೋಡೆ ಮಾಡಲೆಂದು ಅಂಗಡಿಯೊಳಗೆ ನುಗ್ಗುತ್ತಾರೆ. ಆದರೆ, ಅಂಗಡಿಯ ಹೊರಗಿದ್ದ ಜನರು ಆ ಶಾಪ್​ನ ಶಟರ್ ಎಳೆದು ಆ ಕಳ್ಳರನ್ನು ಕೂಡಿಹಾಕುತ್ತಾರೆ. ಇದರಿಂದ ಒಳಗಿರುವ ಕಳ್ಳರು ಗಾಬರಿಯಾಗಿ ಕಿರುಚಾಡುತ್ತಾ ಶಟರ್ ಬಾಗಿಲು ಬಡಿಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೊರಗಿದ್ದ…

Read More

World’s Largest Shiva Linga: ಬಿಹಾರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾದ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗ; ಇಲ್ಲಿನ ವಿಶೇಷತೆ ತಿಳಿಯಿರಿ – Kannada News | World’s Largest Monolithic Shiva Linga at Virat Ramayan Temple, Champaran

ವಿಶ್ವದ ಅತಿ ದೊಡ್ಡ ಏಕಶಿಲಾ ಶಿವಲಿಂಗ ಬಿಹಾರದ ಚಂಪಾರಣ್ಯದಲ್ಲಿ ನಿರ್ಮಾಣವಾಗುತ್ತಿರುವ ವಿರಾಟ್ ರಾಮಾಯಣ ದೇವಾಲಯದಲ್ಲಿ ವಿಶ್ವದ ಅತಿದೊಡ್ಡ ಏಕಶಿಲಾ ಶಿವಲಿಂಗವನ್ನು ಪ್ರತಿಷ್ಠಾಪಿಸಲು ಭಾರೀ ಸಿದ್ಧತೆ ನಡೆಯುತ್ತಿದೆ. ತಮಿಳುನಾಡಿನ ಪ್ರಸಿದ್ಧ ಕರಕುಶಲ ಕೇಂದ್ರವಾದ ಮಹಾಬಲಿಪುರಂ ಬಳಿಯ ಪಟ್ಟಿಕಾಡು ಗ್ರಾಮದಲ್ಲಿ 33 ಅಡಿ ಎತ್ತರ, 210 ಟನ್ ತೂಕದ ಈ ಬೃಹತ್​​ ಏಕಶಿಲಾ ಶಿವಲಿಂಗವನ್ನು ಕೆತ್ತಲಾಗಿದೆ. ಇತ್ತೀಚಿಗಷ್ಟೇ ತಮಿಳುನಾಡಿನಿಂದ ರಸ್ತೆ ಮೂಲಕ ಸುಮಾರು 2,100 ಕಿಲೋಮೀಟರ್ ದೂರದಲ್ಲಿರುವ ಚಂಪಾರಣ್ಯಕ್ಕೆ ತರಲಾಗಿದೆ. ದೇವಾಲಯದ ಟ್ರಸ್ಟ್ ಪ್ರಕಾರ, ಜನವರಿ 17 ರಂದು ಶಿವಲಿಂಗ…

Read More

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗ… ಲಾಭ ಪಡೆಯುವ ಅದೃಷ್ಟದ ರಾಶಿಗಳಿವು – Kannada News | Rare Rajayoga in Cancer: Auspicious Changes for These Lucky Zodiac Signs Now

ಚಂದ್ರನ ರಾಶಿಯಲ್ಲಿ ಅಪರೂಪದ ರಾಜಯೋಗImage Credit source: Pinterest ಕಾಲದ ಯಥಾರ್ಥವನ್ನು ತಿಳಿಸುವ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ರಾಜಕುಮಾರ ಚಂದ್ರ, ಸುಖ-ಭೋಗಗಳ ಅಧಿಪತಿ ಶುಕ್ರ ಮತ್ತು ದೇವಗುರು ಬೃಹಸ್ಪತಿ ಈ ಮೂರೂ ಗ್ರಹಗಳು ಕರ್ಕಾಟಕ ರಾಶಿಯಲ್ಲಿ ಒಂದೇ ಸೂರಿನಡಿ ಸೇರಿದಾಗ ಒಂದು ಅಪರೂಪದ ಮತ್ತು ಅತ್ಯಂತ ಶಕ್ತಿಶಾಲಿ ಯೋಗ ಸೃಷ್ಟಿಯಾಗುತ್ತದೆ. ​ಕರ್ಕಾಟಕ ರಾಶಿಯು ಚಂದ್ರನ ಸ್ವಂತ ರಾಶಿಯಾಗಿದ್ದು, ಗುರು ಗ್ರಹಕ್ಕೆ ಇದು ಉಚ್ಛ ಸ್ಥಾನವಾಗಿದೆ. ಶುಕ್ರನು ಇಲ್ಲಿ ಮಿತ್ರ ಭಾವದಲ್ಲಿದ್ದಾನೆ. ಈ ಮೂರು ಶುಭ ಗ್ರಹಗಳ…

Read More

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ

ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ. ‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ…

Read More

ಹೊಸ ರೀತಿಯಲ್ಲಿ ರಾವಣನ ಪಾತ್ರ ತೋರಿಸಲು ಹೊರಟ ಯಶ್ – Kannada News | Yash Speaks at San Diego Comic Con Praises Ranbir Kapoor Lord Rama and Explains His Ravana Preparation

ಮಹತ್ವಾಕಾಂಕ್ಷೆಯ ‘ರಾಮಾಯಣ’ ಸಿನಿಮಾದಲ್ಲಿ ರಾಕಿಂಗ್ ಸ್ಟಾರ್ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಬಗ್ಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್‌ ಈವೆಂಟ್ ಅಲ್ಲಿ ಯಶ್ ಮಾತನಾಡಿದ್ದಾರೆ. ಈ ವೇಳೆ ಹಲವು ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ರಾಮನಾಗಿ ನಟಿಸುತ್ತಿರುವ ರಣಬೀರ್ ಕಪೂರ್ ಅವರನ್ನು ಯಶ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ರಾವಣನ ಪಾತ್ರದ ಬಗ್ಗೆಯೂ ವಿವರಿಸಿದ್ದಾರೆ. ರಣಬೀರ್ ನಟನೆಗೆ ಯಶ್ ಮೆಚ್ಚುಗೆ ‘ಈ ಜಗತ್ತಿನಲ್ಲಿ ಯಾರೂ ಕೂಡ ತಮಗೆ ಶ್ರೀರಾಮನ ಪಾತ್ರ ಮಾಡಲು ಎಲ್ಲಾ ಅರ್ಹತೆಗಳಿವೆ ಎಂದು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 18ರ ದಿನಭವಿಷ್ಯ

ಈ ದಿನ ನೀವು ಹನುಮಾನ್ ಚಾಲೀಸಾ ಪಠಿಸುವುದರಿಂದ ಮಾತು ಮತ್ತು ಆರೋಗ್ಯದ ಏರುಪೇರು ನಿಯಂತ್ರಣಕ್ಕೆ ಬರುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಆಯಾ ಋತುಮಾನಕ್ಕೆ ತಕ್ಕಂತೆ ಆರೋಗ್ಯದ ಬಗ್ಗೆ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ. ನಿಮ್ಮಲ್ಲಿ ಯಾರಿಗೆ ಆಸ್ತಮಾ ಅಥವಾ ಉಸಿರಾಟದ ಸಮಸ್ಯೆ ಇರುತ್ತದೋ ಅಂಥವರಿಗೆ ಅದು ಉಲ್ಬಣಿಸುವ ಸಾಧ್ಯತೆ ಸಿಕ್ಕಾಪಟ್ಟೆ ಇದೆ. ಮುಖ್ಯವಾಗಿ ನಿಮಗೆ ಯಾವ ಆಹಾರ ಪದಾರ್ಥವು ಅಲರ್ಜಿಯೋ ಅಂಥ ಪದಾರ್ಥಗಳ ಸೇವನೆಯಿಂದ ದೂರ ಇರಬೇಕು. ಜನ್ಮಸಂಖ್ಯೆ…

Read More

‘ಲಾಕ್ ಅಪ್ ಸೀಸನ್ 2’: ಶೋನಿಂದ ಕಂಗನಾ ರಣಾವತ್​​ನ ಹೊರಗಿಟ್ಟಿದ್ದೇಕೆ? – Kannada News | Lock Upp 2: Ekta Kapoor Reveals Why Kangana Ranaut Isn’t Hosting, Netflix Debut

ಖ್ಯಾತ ರಿಯಾಲಿಟಿ ಶೋ ‘ಲಾಕ್ ಅಪ್’ ಈಗ ಎರಡನೇ ಸೀಸನ್‌ನೊಂದಿಗೆ ಮರಳಿ ಬರುತ್ತಿದೆ. ಈ ಬಾರಿ ಶೋಗೆ ‘ಲಾಕ್ ಅಪ್: ಸಚ್ ಯಾ ಸಜಾ’ ಎಂದು ಹೆಸರಿಡಲಾಗಿದೆ. ಆದರೆ ಈ ಸೀಸನ್‌ನಲ್ಲಿ ಕೆಲವು ದೊಡ್ಡ ಬದಲಾವಣೆಗಳು ಆಗಿವೆ. ಮೊದಲ ಸೀಸನ್ ನಡೆಸಿಕೊಟ್ಟಿದ್ದ ನಟಿ ಕಂಗನಾ ರಣಾವತ್ ಈ ಬಾರಿ ಶೋನಲ್ಲಿ ಇರುವುದಿಲ್ಲ. ಅವರ ಬದಲಿಗೆ ನಿರ್ದೇಶಕಿ ಫರಾ ಖಾನ್ ಮತ್ತು ನಟ ರಿತೇಶ್ ದೇಶ್‌ಮುಖ್ ನಿರೂಪಣೆಯ ಜವಾಬ್ದಾರಿ ಹೊತ್ತಿದ್ದಾರೆ. ಕಂಗನಾ ರಣಾವತ್ ಶೋನಿಂದ ಹೊರಗುಳಿಯಲು ಅಸಲಿ ಕಾರಣ…

Read More

ಫುಟ್​ಬಾಲ್ ವಿಶ್ವಕಪ್​ ಜೊತೆಗೆ ಅಮೆರಿಕದಲ್ಲಿ ಟಿ20 ಲೀಗ್..!

ಅಮೆರಿಕಾದಲ್ಲಿ ಕ್ರೀಡಾ ಹಬ್ಬದ ಭರ್ಜರಿ ಜುಗಲ್‌ಬಂದಿ ಆರಂಭವಾಗಿದೆ. ಒಂದೆಡೆ ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆ ಫಿಫಾ ವಿಶ್ವಕಪ್ ಫುಟ್‌ಬಾಲ್ ಟೂರ್ನಿಯ ಜ್ವರ ಅಮೆರಿಕವನ್ನು ಆವರಿಸಿದ್ದರೆ, ಮತ್ತೊಂದೆಡೆ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಮೇಜರ್ ಲೀಗ್ ಕ್ರಿಕೆಟ್ (MLC 2026) ಟೂರ್ನಿಯ ನಾಲ್ಕನೇ ಆವೃತ್ತಿ ಇಂದಿನಿಂದ (ಜೂನ್ 18) ಶುರುವಾಗಲಿದೆ. (PC: MLC) 6 ತಂಡಗಳ ನಡುವಣ ಈ ಟಿ20 ಲೀಗ್​ನಲ್ಲಿ ರವಿಚಂದ್ರನ್ ಅಶ್ವಿನ್, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್​ವೆಲ್, ನಿಕೋಲಸ್ ಪೂರನ್, ಕೀರನ್ ಪೊಲಾರ್ಡ್, ಕ್ವಿಂಟನ್ ಡಿಕಾಕ್, ಹೆನ್ರಿಕ್…

Read More

ಮುಸ್ಲಿಂ ಯುವಕನ ಮದುವೆ ಸಂಭ್ರಮದ ವೇಳೆ ದೈವಕ್ಕೆ ಅವಮಾನ? ವಿವಾದಕ್ಕೆ ಕಾರಣವಾಯ್ತು ವರನ ವೇಷ

ಮಡಿಕೇರಿ, ಮಾರ್ಚ್​​ 30: ಮಡಿಕೇರಿ ತಾಲ್ಲೂಕಿನ ಎಮ್ಮೆಮಾಡು ಗ್ರಾಮದಲ್ಲಿ ಮುಸ್ಲಿಂ ಯುವಕನೋರ್ವನ ವಿವಾಹದ ಹಿಂದಿನ ದಿನ ಮಧುಮಗನಿಗೆ ಎಲೆಗಳನ್ನ ಸುತ್ತಿ, ಮುಖಕ್ಕೆ ಬಣ್ಣ ಬಳಿದು ಹಾಡುತ್ತಾ ಎಂಜಾಯ್ ಮಾಡಿರೋದೀಗ ಹೊಸ ವಿವಾದ ಹುಟ್ಟುಹಾಕಿದೆ. ಇದು ದೈವ ನರ್ತನವನ್ನು ಹೋಲುತ್ತಿದ್ದು, ತುಳುನಾಡು ಮತ್ತು ಕೊಡಗಿನ ದೈವ ಸಂಸ್ಕೃತಿಗೆ ಅವಮಾನ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮೈ ತುಂಬಾ ಸೊಪ್ಪು, ಬಾಳೆಕೊನೆ, ಮುಖದ ತುಂಬ ಬಣ್ಣ ಮತ್ತು ಕೈಯಲ್ಲಿ ದೊಣ್ಣೆ ಹಿಡಿದಿರೋ ಯುವಕನ ವಿಡಿಯೋ ವೈರಲ್​​ ಆಗಿರುವ ಬೆನ್ನಲ್ಲೇ…

Read More

Video: ಮಹಾರಾಷ್ಟ್ರದಲ್ಲಿ ಬುಲೆಟ್ ಪ್ರೂಫ್ ಜಾಕೆಟ್ ಧರಿಸಿ ಆಭರಣದಂಗಡಿ ದರೋಡೆ – Kannada News | Palghar Jewelry Robbery: Bulletproof Vest Gang Steals Gold Worth Lakhs

ಮುಂಬೈ, ಜುಲೈ 21: ಮಹಾರಾಷ್ಟ್ರದ ಪಾಲ್ಗರ್​​ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಬಂದೂಕುಧಾರಿಗಳು ಬುಲೆಟ್​ಪ್ರೂಫ್ ಜಾಕೆಟ್ ಧರಿಸಿ ಬಂದು ಆಭರಣದಂಗಡಿ ದರೋಡೆ(Robbery) ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಭರಣ ಮಳಿಗೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ಗುಂಡು ನಿರೋಧಕ ಜಾಕೆಟ್‌ಗಳನ್ನು ಧರಿಸಿಕೊಂಡು, ಸಾರ್ವಜನಿಕರ ಮುಂಭಾಗದಲ್ಲೇ ಬಂದೂಕುಗಳನ್ನು ಝಳಪಿಸುತ್ತಾ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ್ದಾರೆ. ಬಂದೂಕು ತೋರಿಸಿ ಪ್ಲಾಸ್ಟಿಕ್ ಚೀಲಕ್ಕೆ ಚಿನ್ನ ತುಂಬಿಕೊಂಡ ಕಳ್ಳರು ಸೋಮವಾರ ಸಂಜೆ 4.30 ರ ಸುಮಾರಿಗೆ ಪಾಲ್ಘರ್​ನಲ್ಲಿರುವ…

Read More