Headlines

ಬೀದರ್‌ ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ: 2 ತಿಂಗಳ ಹಸುಗೂಸನ್ನ ಬಾವಿಗೆ ಬಿಸಾಡಿದ ಕಿರಾತಕರು – Kannada News | Tragic Incident: Two Month Old Infant Found Dead in Well

ಪ್ರಾತಿನಿಧಿಕ ಚಿತ್ರImage Credit source: Getty images ಬೀದರ್‌, ಆಗಸ್ಟ್​​ 09: ಬೀದರ್‌ (bidar) ಜಿಲ್ಲೆಯಲ್ಲೊಂದು ಅಮಾನವೀಯ ಕೃತ್ಯ ನಡೆದಿದೆ. ಎರಡು ತಿಂಗಳ ಹಸುಗೂಸನ್ನ (baby) ಕಿರಾತಕರು ಬಾವಿಗೆ ಬಿಸಾಡಿದ್ದ ಘಟನೆ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿ ನಡೆದಿದೆ. ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಡೆದಿದ್ದೇನು? ನಿನ್ನೆ ರಾತ್ರಿಯಿಂದ ಮಗು ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿದ್ದರು. ಆದರೆ ಇಂದು ಸಾಯಂಕಾಲ ಗ್ರಾಮದ ಬಾವಿಯಲ್ಲಿ ಹಸುಗೂಸಿನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಚಾಮರಾಜನಗರ: ಅಪರಿಚಿತ…

Read More

ಟ್ರಾಫಿಕ್ ಜಾಮ್ ನಲ್ಲಿ ಬೆಂಗಳೂರು ದೇಶದಲ್ಲೇ ಫಸ್ಟ್, ವಿಶ್ವದಲ್ಲಿ ನಂಬರ್ 2: 10 ಕಿಮೀ ಸಂಚಾರಕ್ಕೆ ಎಷ್ಟು ಟೈಮ್ ಬೇಕು ಗೊತ್ತಾ? – Kannada News | Traffic Jam: Bengaluru Number 1 In India And second Place In World

ಬೆಂಗಳೂರು, (ಆಗಸ್ಟ್ 09): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಅಂದ ತಕ್ಷಣ ನೆನಪಾಗೋದು ಟ್ರಾಫಿಕ್ (Traffic) . ಯಾವುದೇ ದಿಕ್ಕಿಗೆ ಹೋದರೂ ವಾಹನ ಭರಾಟೆ ಇದ್ದೆ ಇರುತ್ತೆ. ಈ ಕಾರಣಕ್ಕೆ ಹಲವು ಬಾರಿ ನಗರದ ಟ್ರಾಫಿಕ್,ಅಂತಾರಾಷ್ಟ್ರೀಯ ಮಟ್ಟದ ಚರ್ಚಾ ವಿಷಯವೂ ಆಗಿದೆ. ಈ ಮಧ್ಯೆ ಈಗ ಮತ್ತೊಂದು ಶಾಕಿಂಗ್ ಅಂಶ ಒಂದು ಹೊರಬಿದ್ದಿದೆ. ಇದೇ ರೀತಿ ಪರಿಸ್ಥಿತಿ ಮುಂದುವರೆದರೆ ನಗರದ ಟ್ರಾಫಿಕ್ ಸ್ಥಿತಿ ಇನ್ನೆಲ್ಲಿಗೆ ಹೋಗಿ ತಲುಪುತ್ತೆ ಅನ್ನೋ ಆತಂಕ ಶುರುವಾಗಿದೆ. ಅತಿ ಹೆಚ್ಚು ಟ್ರಾಫಿಕ್ ಜಾಮ್…

Read More

World Loin Day 2026: ನೀವು ತಿಳಿದಿರದ ಸಿಂಹಗಳ ಕುರಿತಾದ ಆಸಕ್ತಿದಾಯಕ ಸಂಗತಿಗಳು – Kannada News | World loin day 2026 here are some interesting facts about lions

ಕಾಡಿನ ರಾಜ ಸಿಂಹ (lion) ತನ್ನ ಗತ್ತು ಗಾಂಭೀರ್ಯಕ್ಕೆ ಹೆಸರುವಾಸಿಯಾದ ಪ್ರಾಣಿ. ಅದೇ ರೀತಿ ಈ ಸಿಂಹಗಳ ಸಂತತಿ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳುವಲ್ಲಿಯೂ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ. ಒಂದು ಕಾಲದಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದ ಈ ಸಿಂಹಗಳು ಕ್ರಮೇಣ ವಿನಾಶದಂಚಿಗೆ ತಲುಪುತ್ತಿವೆ. ಆಧುನೀಕರಣ, ಅರಣ್ಯನಾಶ, ಆವಾಸಸ್ಥಾನದ ನಷ್ಟ, ಅಕ್ರಮ ಬೇಟೆ, ಹವಾಮಾನ ಬದಲಾವಣೆ ಇವೆಲ್ಲದರ ಕಾರಣದಿಂದ ಇಂದು ಕಾಡಿನ ರಾಜನ ಸಂತತಿ ಕ್ಷೀಣಿಸುತ್ತಿದೆ. ಈ ಗಂಭೀರತೆಯನ್ನು ಪರಿಗಣಿಸಿ, ಸಿಂಹಗಳು ಮತ್ತು ಅವುಗಳ ಆವಾಸಸ್ಥಾನವನ್ನು ರಕ್ಷಣೆ ಮಾಡುವ ಉದ್ದೇಶದಿಂದ ಪ್ರತಿವರ್ಷ…

Read More

ಟೆಸ್ಟ್ ಸರಣಿಯಿಂದ ಸಾಯಿ ಸುದರ್ಶನ್ ಔಟ್; ಬದಲಿ ಆಟಗಾರನನ್ನ ಘೋಷಿಸಿದ ಬಿಸಿಸಿಐ

ಟೆಸ್ಟ್ ಸರಣಿಗಾಗಿ ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡದಲ್ಲಿ ಮತ್ತೊಂದು ಬದಲಾವಣೆಯಾಗಿದೆ. ಜಸ್ಪ್ರೀತ್ ಬುಮ್ರಾ ಹೊರಬಿದ್ದ ನಂತರ ಸಾಯಿ ಸುದರ್ಶನ್ ಕೂಡ ಈ ಪ್ರವಾಸದಿಂದ ಹೊರಬಿದ್ದಿದ್ದಾರೆ. ಸುದರ್ಶನ್ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಸರಣಿಯಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಬಿಸಿಸಿಐ ಘೋಷಿಸಿದೆ(PC-PTI). ಸಾಯಿ ಸುದರ್ಶನ್ ಅವರನ್ನು ಈ ಸರಣಿಯಿಂದ ಹೊರಗಿಟ್ಟಿರುವ ಬಿಸಿಸಿಐ ಅವರ ಬದಲಿ ಆಟಗಾರನನ್ನು ಹೆಸರಿಸಿದೆ. ಈ ಮೊದಲೇ ವರದಿಯಾದಂತೆ ಸಾಯಿ ಸುದರ್ಶನ್ ಬದಲಿಗೆ ಸರ್ಫರಾಜ್ ಖಾನ್ ಅವರನ್ನು ಆಯ್ಕೆ ಮಾಡಿದೆ. ಪ್ರಸ್ತುತ ಭಾರತದಲ್ಲಿರುವ ಸರ್ಫರಾಜ್…

Read More

ಬೆಂಗಳೂರಿನಲ್ಲಿ ಮುಂದುವರಿದ ಆಹಾರ ಇಲಾಖೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕಾರ್ಯಚರಣೆ – Kannada News | Bengaluru Food Department Raids Hotels: Mega Weekend Drive for Food Safety

ಆಹಾರ ಇಲಾಖೆ ಅಧಿಕಾರಿಗಳ ದಾಳಿImage Credit source: tv9 kannada ಬೆಂಗಳೂರು, ಆಗಸ್ಟ್​​ 09: ರಾಜಧಾನಿ ಬೆಂಗಳೂರಿನಲ್ಲಿ (Bangaluru) ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಮೆಗಾ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದೆ. ವೀಕೆಂಡ್ ಹಿನ್ನೆಲೆ ಐಷಾರಾಮಿ ಹೋಟೆಲ್‌ಗಳು, ಸ್ಟಾರ್ ಹೋಟೆಲ್‌ಗಳು ಹಾಗೂ ಪ್ರಸಿದ್ಧ ಮಾಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಜನರಿಗೆ ಉತ್ತಮ ಆಹಾರ ನೀಡುತ್ತಿದ್ದಾರೆ ಎಂದು ಪರಿಶೀಲನೆ ಮಾಡಿದರು. ಮುಂದುವರಿದ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಆಹಾರ…

Read More

ಆಗಲ್ಲ ಅಂದ್ರೆ ಹೋಗ್ರಾ ಇರು; ಅಮುಕು ಡುಮುಕುಗೆ ಗೆಟೌಟ್ ಎಂದ ವಿನಯ್ ಗೌಡ – Kannada News | Get Out Vinay Gowda Fumes at Amuku Dumuku Contestant in Bigg Boss Agniparikshe

ಬಿಗ್ ಬಾಸ್ ಅಗ್ನಿಪರೀಕ್ಷೆ ಗಮನ ಸೆಳೆದಿದೆ. ಸೋಶಿಯಲ್ ಮೀಡಿಯಾ ಖ್ಯಾತಿಯ ‘ಅಮುಕು ಡುಮುಕು’ ಕಾರ್ಯಕ್ರಮದ ವೇದಿಕೆಯಲ್ಲಿ ಪ್ರದರ್ಶನ ನೀಡಲು ಆಗಮಿಸಿದ್ದರು. ತೀರ್ಪುಗಾರರ ಪೀಠದಲ್ಲಿದ್ದ ಸಂಗೀತ ಶೃಂಗೇರಿ ಅವರು, ‘ಸಂಗೀತಾ ಅವರು ನಿಮ್ಮನ್ನು ಕಂಡರೆ ಇಷ್ಟ ಎಂದು ಹೇಳಿಸಬೇಕು’ ಎಂದು ಒಂದು ಟಾಸ್ಕ್ ನೀಡುತ್ತಾರೆ. ಆದರೆ ಇದಕ್ಕೆ ಉತ್ತರಿಸಿದ ಅಮುಕು ಡುಮುಕು, ‘ನಾನು ಯಾರನ್ನೂ ಇಂಪ್ರೆಸ್ ಮಾಡಲು ಬಂದಿಲ್ಲ. ನಾನು ಹೇಗಿದ್ದೇನೋ ಹಾಗೆಯೇ ಇರುತ್ತೇನೆ, ಹೀಗೆಯೇ ಹೋಗುವುದು’ ಎಂದು ತಮ್ಮದೇ ಶೈಲಿಯಲ್ಲಿ ನೇರವಾಗಿ ಹೇಳುತ್ತಾರೆ. ಈ ಮಾತಿನಿಂದ ಅಸಮಾಧಾನಗೊಂಡ…

Read More

ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ – Kannada News | India’s CWG 2026 Triumph: 39 Medals, PM Modi Meets Victorious Athletes

ಸಂಖ್ಯೆ ಕ್ರೀಡಾಪಟು ಕ್ರೀಡೆ ವಿಭಾಗ ಪದಕ 1 ಝಂಡು ಕುಮಾರ ಪುರುಷರ ಹೆವಿವೇಯ್ಟ್ ಪ್ಯಾರಾ ಪವರ್‌ಲಿಫ್ಟಿಂಗ್ ಕಂಚು 2 ರಿಷಿಕಾಂತ್ ಸಿಂಗ್ ವೇಟ್ ಲಿಫ್ಟಿಂಗ್ ಪುರುಷರ 60 ಕೆಜಿ ಬೆಳ್ಳಿ 3 ಮೀರಾಬಾಯಿ ಚಾನು ವೇಟ್ ಲಿಫ್ಟಿಂಗ್ ಮಹಿಳೆಯರ 48 ಕೆಜಿ ಚಿನ್ನ 4 ಮುತ್ತುಪಾಂಡಿ ರಾಜ ವೇಟ್ ಲಿಫ್ಟಿಂಗ್ ಪುರುಷರ 65 ಕೆಜಿ ಬೆಳ್ಳಿ 5 ಜ್ಞಾನೇಶ್ವರಿ ಯಾದವ್ ವೇಟ್ ಲಿಫ್ಟಿಂಗ್ ಮಹಿಳೆಯರ 53 ಕೆಜಿ ಬೆಳ್ಳಿ 6 ಬಿಂದ್ಯಾರಾಣಿ ದೇವಿ ವೇಟ್ ಲಿಫ್ಟಿಂಗ್ ಮಹಿಳೆಯರ…

Read More

ಜೈಸ್ವಾಲ್ ಜೊತೆ ಡೇಟಿಂಗ್ ಎಂದವರಿಗೆ ಮೃಣಾಲ್ ಠಾಕೂರ್ ಖಡಕ್ ಉತ್ತರ – Kannada News | Mrunal thakur slams dating rumours with cricketer yashasvi jaiswal

ನಟಿ ಮೃಣಾಲ್ ಠಾಕೂರ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಡೇಟಿಂಗ್ ವಿಷಯದಲ್ಲಿ ಅವರ ಹೆಸರು ವಿವಿಧ ವ್ಯಕ್ತಿಗಳ ಜೊತೆ ತಳುಕು ಹಾಕಿಕೊಳ್ಳುತ್ತಿದೆ. ಈ ಬಾರಿ ಅವರ ಹೆಸರು ಭಾರತೀಯ ಕ್ರಿಕೆಟಿಗ ಯಶಸ್ವಿ ಜೈಸ್ವಾಲ್ ಜೊತೆ ಕೇಳಿಬರುತ್ತಿದೆ. ಒಂದೇ ಕೆಫೆಯಲ್ಲಿ ಇಬ್ಬರೂ ಕಾಣಿಸಿಕೊಂಡಿದ್ದಕ್ಕೆ ಡೇಟಿಂಗ್ ವದಂತಿ ಹಬ್ಬಿತ್ತು. ಇದಕ್ಕೆ ಮೃಣಾಲ್ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಸತ್ಯಾಂಶವಿಲ್ಲದ ಸುದ್ದಿಗೆ ಗಾಸಿಪ್‌ ಪ್ರಿಯರು ಸೃಷ್ಟಿಸಿದ ಕಥೆಗೆ ಈಗ ತೆರೆಬಿದ್ದಿದೆ. ಸುಳ್ಳು ವದಂತಿ ಹಬ್ಬಿಸುವವರಿಗೆ ನಟಿ ಸರಿಯಾದ ಪಾಠ ಕಲಿಸಿದ್ದಾರೆ. ಒಂದೇ ದಿನ ಒಂದೇ ಉಪಹಾರ ಗೃಹದಲ್ಲಿ…

Read More

ಕಾಂಗ್ರೆಸ್​​ಗೆ ಹತ್ತಿರವಾಗುತ್ತಿದ್ದಾರಾ ಬಿಜೆಪಿಯ ಪ್ರೀತಂಗೌಡ? ಚರ್ಚೆಗೆ ಗ್ರಾಸವಾಯ್ತು ಪಿಸು ಮಾತು – Kannada News | BJP Leader preetham gowda Likely to Join Congress, Talks wit MP Shreyas patel at Hassan

ಹಾಸನ, (ಆಗಸ್ಟ್ 09): ಜೆಡಿಎಸ್–ಬಿಜೆಪಿ ಮೈತ್ರಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೇ ಇರುವ ಆತಂಕದಲ್ಲಿ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಇದ್ದಾರೆ. ಹೀಗಾಗಿ ಅವರು ಸ್ಥಳೀಯವಾಗಿ ಜೆಡಿಎಸ್​​​ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಪ್ರೀತಂಗೌಡ ಅವರು ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸೇರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ಮಧ್ಯೆ ಇಂದು (ಆಗಸ್ಟ್ 09) ಹಾಸನ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ…

Read More

ಬಿಡದಿ ಟೌನ್​ಶಿಪ್​​ ಕಿಚ್ಚು: ಮೊದಲ ದಿನದ ಜೆಡಿಎಸ್ ಪಾದಯಾತ್ರೆ ಅಂತ್ಯ; ಎಲ್ಲರಿಗೂ ಧನ್ಯವಾದ ಹೇಳಿದ ನಿಖಿಲ್​ – Kannada News | Bidadi Township Row: Day 1 of JDS Padayatra Ends; Nikhil Kumaraswamy Thanks everyone

ಜೆಡಿಎಸ್ ಪಾದಯಾತ್ರೆImage Credit source: x.com/hd_kumaraswamy ರಾಮನಗರ, ಆಗಸ್ಟ್​​ 09: ಸದ್ಯ ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್​ಶಿಪ್ (Bidadi Township Project) ಸಮರ ಮತ್ತೊಂದು ಹಂತಕ್ಕೆ ಹೋಗಿದೆ. ಯೋಜನೆ ವಿರೋಧಿಸಿ ‘ನಮ್ಮ ಭೂಮಿ ನಮ್ಮ ಹಕ್ಕು’ ಎಂಬ ಘೋಷಣೆಯಡಿ ಜೆಡಿಎಸ್ ಕೈಗೊಂಡಿರುವ ಪಾದಯಾತ್ರೆ (Padayatra) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಬಿಡದಿಯಲ್ಲಿ ಮುಕ್ತಾಯಗೊಂಡಿದೆ. ಮೊದಲ ದಿನದ ಪಾದಯಾತ್ರೆ ಯಶಸ್ವಿಯಾಗಿದ್ದು, ನಾಳೆ ಬಿಡದಿಯಿಂದ ನೈಸ್ ರಸ್ತೆಯವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಕೆ ಶಿವಕುಮಾರ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆ ಬಿಡದಿ…

Read More