Headlines

ಟಿ20 ಕ್ರಿಕೆಟ್​ನಲ್ಲಿ ಹಿಂದೆಂದೂ ಕಂಡರಿಯದ ವಿಶ್ವ ದಾಖಲೆ ಬರೆದ ‘ಮೊಸ್ಕಾ’ ಬ್ರದರ್ಸ್

ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿರುವುದು ಮೊಸ್ಕಾ ಬ್ರದರ್ಸ್. ಟಿ20 ವಿಶ್ವಕಪ್‌ನ 17ನೇ ಪಂದ್ಯದಲ್ಲಿ ಶತಕದ ಜೊತೆಯಾಟವಾಡುವ ಮೂಲಕ ಆಂಥೋನಿ ಮೊಸ್ಕಾ ಮತ್ತು ಜಸ್ಟಿನ್ ಮೊಸ್ಕಾ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಇಟಲಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೇಪಾಳ ತಂಡವು 19.3 ಓವರ್‌ಗಳಲ್ಲಿ 123 ರನ್ ಗಳಿಸಿ ಆಲೌಟ್ ಆಯಿತು. ಈ ಗುರಿ ಬೆನ್ನತ್ತಿದ ಇಟಲಿ…

Read More

‘ಅದೆಲ್ಲ ಗೊತ್ತಿಲ್ಲ, 20 ಕೋಟಿ ರೂ. ಕೊಡಿ’; ಧನುಶ್ ಹಿಂದೆ ಬಿದ್ದ ನಿರ್ಮಾಪಕ – Kannada News | Dhanush Rs 20 Crore Legal Notice: Thendal Films Sues Actor for Delayed Film Project

ತಮಿಳು ನಟ ಧನುಶ್ (Dhanush) ಅವರು ಆಗಾಗ ಸುದ್ದಿ ಆಗುತ್ತಲೇ ಇರುತ್ತಾರೆ. ಇಷ್ಟು ದಿನ ಅವರ ಎರಡನೇ ವಿವಾಹದ ಬಗ್ಗೆ ಚರ್ಚೆ ಆಗಿತ್ತು. ಈಗ ಅವರು ಲೀಗಲ್ ಸಮಸ್ಯೆ ಎದುರಿಸುವ ಪರಿಸ್ಥಿತಿ ಬಂದಿದೆ. ‘ಥೇಂಡಾಲ್’ ಫಿಲ್ಮ್ಸ್’ ಸಂಸ್ಥೆ ನಟನಿಗೆ ಲೀಗಲ್ ನೋಟಿಸ್ ಕಳುಹಿಸಿದೆ. ಅಷ್ಟೇ ಅಲ್ಲ, 20 ಕೋಟಿ ರೂಪಾಯಿ ಕೊಡಬೇಕು ಎಂದು ಬೇಡಿಕೆ ಇಟ್ಟಿದೆ. ಅಷ್ಟಕ್ಕೂ ಏನಿದು ಪ್ರಕರಣ? ಆ ಬಗ್ಗೆ ಇಲ್ಲಿದೆ ವಿವರ. ‘ಥೆಂಡಾಲ್ ಫಿಲ್ಮ್ಸ್’ ಹೆಸರಿನ ಸಂಸ್ಥೆ ಜೊತೆ ಧನುಶ್ ಸಿನಿಮಾ ಒಪ್ಪಿಕೊಂಡಿದ್ದರು….

Read More

ಕನ್ನಡ ಸೆಲೆಬ್ರಿಟಿ ಜೋಡಿಗಳ ಕ್ಯೂಟ್ ಲವ್​ ಸ್ಟೋರಿ – Kannada News | Sandalwood Stars: Reel to Real Love Stories – Kannada Actors Who Fell in Love On Set

ತೆರೆಯ ಮೇಲೆ ನಟನೆ ಮಾಡುತ್ತಾ ನಂತರ ಸಂಬಂಧ ನಿಜವಾದ ಪ್ರೀತಿಗೆ ತಿರುಗಿದ ಅದೆಷ್ಟೋ ಉದಾಹರಣೆಗಳನ್ನು ನೀವು ನೋಡಬಹುದು. ನಟಿಸುತ್ತಲೇ ಪ್ರೀತಿಗೆ ಬಿದ್ದವರು ಅನೇಕರಿದ್ದಾರೆ. ಸೆಟ್​ನಲ್ಲಿ ಉಂಟಾಗುವ ಗೆಳೆತನ ನಂತರ ಮದುವೆವರೆಗೆ ಹೋದ ಉದಾಹರಣೆ ಇದೆ. ಸ್ಯಾಂಡಲ್​ವುಡ್​ನಲ್ಲೂ (Sandalwood) ಅನೇಕರು ಹೀಗೆ ವಿವಾಹವಾಗಿದ್ದಾರೆ. ಪ್ರೇಮದ ಪಾತ್ರ ಮಾಡುತ್ತ ವಿವಾಹ ಆದ ಸ್ಯಾಂಡಲ್​ವುಡ್​ ಜೋಡಿಗಳ ಪಟ್ಟಿ ಇಲ್ಲಿದೆ. ಯಶ್​ ಹಾಗೂ ರಾಧಿಕಾ ಪಂಡಿತ್​ ಸ್ಯಾಂಡಲ್​ವುಡ್​ನ ಸಾಕಷ್ಟು ಜನಪ್ರಿಯ ಜೋಡಿ ಎಂದರೂ ತಪ್ಪಾಗಲಿಕ್ಕಿಲ್ಲ. ‘ನಂದಗೋಕುಲ’ ಧಾರಾವಾಹಿಯಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ‘ಮೊಗ್ಗಿನ…

Read More

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್ – Kannada News | Hassan MDMA Drug Bust: Police Arrest 5, Seize Rs.2 Lakh Worth Narcotics

ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ ಹಾಸನ, ಫೆಬ್ರವರಿ 14: ನಗರದಲ್ಲಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೆಕ್‌ಪೋಸ್ಟ್‌  (Hassan) ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ. ಶಿವಮೊಗ್ಗ ಮೂಲದವರು ಅರೆಸ್ಟ್ ಖಚಿತ ಮಾಹಿತಿಯ ಮೇರೆಗೆ ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ….

Read More

T20 World Cup 2026: ಅಮೆರಿಕ ತಂಡಕ್ಕೆ ವಿಶ್ವ ದಾಖಲೆಯ ವಿಜಯ – Kannada News | USA Break Nepal’s T20 World Cup Record

ಟಿ20 ವಿಶ್ವಕಪ್ 2026 ರಲ್ಲಿ ಅಮೆರಿಕ ತಂಡ (ಯುಎಸ್ಎ) ಗೆಲುವಿನ ಖಾತೆ ತೆರೆದಿದೆ. ಅದು ಸಹ ವಿಶ್ವ ದಾಖಲೆಯ ವಿಜಯ ಸಾಧಿಸುವ ಮೂಲಕ ಎಂಬುದು ವಿಶೇಷ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್‌ ತಂಡವು ಅಮೆರಿಕವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. Source link

Read More

ಕಾಂಗ್ರೆಸ್ ಸರ್ಕಾರಕ್ಕೆ ಸಾವಿರ ದಿನದ ಸಡಗರ: ಕುರ್ಚಿ ಕದನ ಮತ್ತಷ್ಟು ಜೋರಾಗುವ ಸುಳಿವು – Kannada News | Power Sharing Tussle Intensifies in Karnataka Congress as Siddaramaiah–DK Shivakumar Rift Buzz Grows

ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಕಾಂಗ್ರೆಸ್​​ನಲ್ಲಿ (Congress) ಅಧಿಕಾರ ಹಂಚಿಕೆ ಕಿತ್ತಾಟದ ಕಿಡಿ ದಿನೇದಿನೆ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ‘ನಾ ಕೊಡೆ’ ಅಂದರೆ, ಡಿಸಿಎಂ ಡಿಕೆ ಶಿವಕುಮಾರ್ ‘ನಾ ಬಿಡೆ’ ಎಂದು ಪಟ್ಟು ಹಿಡಿದಿದ್ದಾರೆ. ಅದರಲ್ಲೂ ದೆಹಲಿಯಲ್ಲಿ ವರಿಷ್ಠರ ಭೇಟಿ ಮಾಡಿ ಬಂದ ಬಳಿಕ ಡಿಕೆಶಿ ವರಸೆಯೇ ಬದಲಾಗಿದೆ. ಬೆಂಗಳೂರಲ್ಲಿ ಶನಿವಾರ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ ನಡೆಯಿತು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವೇದಿಕೆ ಮೇಲೆ ಕೂತಿದ್ದರು. ಸಾಮಾನ್ಯವಾಗಿ ಅಕ್ಕಪಕ್ಕ…

Read More

IND vs PAK: ಮಳೆಯಿಂದ ಪಂದ್ಯ ರದ್ದಾದ್ರೆ ಯಾರಿಗೆ ಲಾಭ? – Kannada News | T20 World Cup 2026: What happens if IND vs PAK washes out?

ಭಾರತ ಮತ್ತು ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕಾರ್ಮೋಡ ಕವಿದಿದೆ. ಫೆಬ್ರವರಿ 15 ರಂದು ಕೊಲಂಬೋದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಇಂಡೊ-ಪಾಕ್ ನಡುವಿನ ಟಿ20 ವಿಶ್ವಕಪ್ 2026 ರ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹೀಗಾಗಿ ಮ್ಯಾಚ್ ನಡೆಯುವುದು ಕೂಡ ಅನುಮಾನ ಎನ್ನಲಾಗುತ್ತಿದೆ. ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯದ ಸಮಯದಲ್ಲಿ ಸುಮಾರು ಶೇ. 50 ರಿಂದ ಶೇ. 70 ರಷ್ಟು ಮಳೆಯಾಗುವ ಮುನ್ಸೂಚನೆ ಇದೆ. ಲೈವ್ ಮಿಂಟ್ (LiveMint) ವರದಿಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

Read More

ಅಲ್ಲು ಅರ್ಜುನ್ ಕುಟುಂಬದಲ್ಲಿ ಹಳದಿ ಶಾಸ್ತ್ರ; ಫೋಟೋ ವೈರಲ್ – Kannada News | Allu Sirish Wedding: Haldi Ceremony and Pre Wedding Festivities Go Viral! Date Confirmed

ಅಲ್ಲು (Allu Sirish) ಕುಟುಂಬದಲ್ಲಿ ವಿವಾಹದ ಸಂಭ್ರಮ ಶುರುವಾಗಿದೆ. ಅಲ್ಲು ಅರವಿಂದ್ ಅವರ ಕಿರಿಯ ಪುತ್ರ ಅಲ್ಲು ಸಿರೀಶ್ ಅವರ ವಿವಾಹಪೂರ್ವ ಸಂಭ್ರಮಗಳು ಅದ್ದೂರಿಯಾಗಿ ಆರಂಭವಾಗಿವೆ. ಅಲ್ಲು ಸಿರೀಶ್ ಮತ್ತು ನಯನಿಕಾ ಈಗಾಗಲೇ ತಮ್ಮ ಸ್ನೇಹಿತರಿಗಾಗಿ ದುಬೈನಲ್ಲಿ ಅದ್ದೂರಿಯಾಗಿ ಪೂರ್ವ ವಿವಾಹಪೂರ್ವ ಪಾರ್ಟಿ ನೀಡಿದ್ದರು. ಇದಕ್ಕೆ ಸಂಬಂಧಿಸಿದ ಫೋಟೋಗಳು ಅಂತರ್ಜಾಲದಲ್ಲಿ ವೈರಲ್ ಆಗಿದ್ದವು. ಅಲ್ಲು ಸಿರೀಶ್ ಮನೆಯಲ್ಲಿ ಅದ್ಧೂರಿಯಾಗಿ ಅರಿಶಿನ ಶಾಸ್ತ್ರ ನಡೆದಿದೆ.ಈ ವಿಡಿಯೋ ವೈರಲ್ ಆಗಿದೆ. ಅಲ್ಲು ಹಾಗೂ ಮೆಗಾ ಕುಟುಂಬ ಸದಸ್ಯರು ಒಂದೇ ಕಡೆ…

Read More

Bengaluru Air Quality: ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! – Kannada News | Bangalore Air Pollution Crisis: Bengaluru, Manglore, Ballari and Shivamogga Air quality

ಇನ್ನಷ್ಟು ಕಳಪೆ ಮಟ್ಟಕ್ಕಿಳೀತು ಬೆಂಗಳೂರು, ಮಂಗಳೂರಿನ ಏರ್ ಕ್ವಾಲಿಟಿ! ಬೆಂಗಳೂರು, ಫೆಬ್ರವರಿ 14: ಕೆಲ ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (Bengaluru Air Quality) ಇಂದು ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿತೆಂದು ಎಂದುಕೊಂಡ ಮಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 150ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲ ದಿನಗಳ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ – Kannada News | Bengaluru temperature: Dry weather all over the state, clear sky at Bengaluru today

ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ ಬೆಂಗಳೂರು, ಫೆಬ್ರವರಿ 14: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನ ತಕ್ಕಮಟ್ಟಿಗೆ ಇಂದು ಸುಧಾರಿಸಿದೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More