Headlines

ಶ್ರೀಲಂಕಾ ಸರಣಿಗೂ ಮುನ್ನ ಭಾರತ ತಂಡದಲ್ಲಿ 2 ಬದಲಾವಣೆ! – Kannada News | SL vs IND: Two Major Changes in Team India Squad

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ, ಸರ್ಫರಾಝ್ ಖಾನ್. (PC: BCCI) Source link

Read More

ತಂದೆ ವಿಜಯ್ ಬೆಂಬಲ ನೆನೆದು ಭಾವುಕರಾದ ಮಗ ಜೇಸನ್ – Kannada News | Jason Sanjay Credits Father Vijay For Supporting His Filmmaking Career Journey

ತಮಿಳು ನಟ ಹಾಗೂ ರಾಜಕಾರಣಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಶೀಘ್ರದಲ್ಲೇ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಅವರು ನಟನೆಯ ಬದಲು ನಿರ್ದೇಶನದ ಹಾದಿ ಹಿಡಿದಿದ್ದಾರೆ. ಸುಂದೀಪ್ ಕಿಶನ್ ಅಭಿನಯದ ‘ಸಿಗ್ಮಾ’ ಸಿನಿಮಾ ಮೂಲಕ ಜೇಸನ್ ಸಿನಿಮಾ ಜಗತ್ತಿಗೆ ಪರಿಚಯವಾಗುತ್ತಿದ್ದಾರೆ. ತಮ್ಮ ಸಿನಿಯಾನದ ಆರಂಭಿಕ ದಿನಗಳ ಬಗ್ಗೆ ಜೇಸನ್ ಇತ್ತೀಚೆಗೆ ಮುಕ್ತವಾಗಿ ಮಾತನಾಡಿದ್ದಾರೆ. ಚಿತ್ರರಂಗಕ್ಕೆ ಬರಲು ತಂದೆ ನೀಡಿದ ಬೆಂಬಲವನ್ನು ಅವರು ಸ್ಮರಿಸಿದ್ದಾರೆ. ಚಿಕ್ಕಂದಿನಿಂದಲೂ ಜೇಸನ್ ಸಂಜಯ್ ಶೂಟಿಂಗ್ ಸೆಟ್‌ಗಳನ್ನು ಹತ್ತಿರದಿಂದ ನೋಡಿದ್ದಾರೆ. ಹೀಗಾಗಿ ಅವರಿಗೆ ಸಿನಿಮಾಗಳ…

Read More

40,000 ಕೋಟಿ ರೂ. ಬ್ಯಾಂಕ್ ವಂಚನೆ ಆರೋಪ! ಆರ್‌ಕಾಮ್ ಮತ್ತು ರಿಲಯನ್ಸ್ ಇನ್ಫ್ರಾ ವಿರುದ್ಧ ಇಡಿ ಚಾರ್ಜ್‌ಶೀಟ್ – Kannada News | Anil Ambani’s RCom and Reliance Infra Hit by ED Chargesheet in Rs 40,000 Crore Bank Fraud

ನವದೆಹಲಿ, ಆಗಸ್ಟ್ 10: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ಗ್ರೂಪ್‌ಗೆ ಜಾರಿ ನಿರ್ದೇಶನಾಲಯ (ಇಡಿ) ಭಾರಿ ಬಿಗ್ ಶಾಕ್ ನೀಡಿದೆ. ಸುಮಾರು 40,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಕಮ್ಯುನಿಕೇಷನ್ಸ್ (RCom) ಮತ್ತು ರಿಲಯನ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ವಿರುದ್ಧ ಇಡಿ ಶನಿವಾರ ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಎರಡು ಪ್ರತ್ಯೇಕ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ. ಈ ವಂಚನೆ ಪ್ರಕರಣದಲ್ಲಿ ಅನಿಲ್ ಅಂಬಾನಿ (Anil ambani) ಅವರ ಒಡೆತನದ…

Read More

ಕೇಂದ್ರ ಸರ್ಕಾರದ ಕೈಯಲ್ಲಿ ಭಾರತ vs ಬಾಂಗ್ಲಾ ಸರಣಿ ಭವಿಷ್ಯ! – Kannada News | BCCI Seeks Govt Clearance for Bangladesh Tour

ಮುಂಬರುವ ಬಾಂಗ್ಲಾದೇಶf ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಕೇಂದ್ರ ಸರ್ಕಾರದ ಅನುಮತಿ ಕೇಳಲು ಮುಂದಾಗಿದೆ. ಉಭಯ ದೇಶಗಳ ನಡುವಿನ ಇತ್ತೀಚಿನ ರಾಜಕೀಯ ಉದ್ವಿಗ್ನತೆ ಮತ್ತು ಭದ್ರತಾ ಆತಂಕಗಳಿಂದಾಗಿ ಕ್ರಿಕೆಟ್ ಸಂಬಂಧದಲ್ಲಿ ಏರುಪೇರಾಗಿದೆ. ಈ ಸೂಕ್ಷ್ಮ ಸನ್ನಿವೇಶದಲ್ಲಿ, ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿದರೆ ಮಾತ್ರ ಟೀಮ್ ಇಂಡಿಯಾ ಬಾಂಗ್ಲಾದೇಶಕ್ಕೆ ಪ್ರಯಾಣಿಸಲಿದೆ. ಹೀಗಾಗಿ ಬಿಸಿಸಿಐನ ಈ ನಡೆ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ರಾಜತಾಂತ್ರಿಕ ಉದ್ವಿಗ್ನತೆ: ಕಳೆದ ಕೆಲವು ತಿಂಗಳುಗಳಿಂದ ಉಭಯ ದೇಶಗಳ…

Read More

Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ – Kannada News | Karnataka Weather Forecast: Rain Likely Across Coastal and Interior Districts on August 10 11

ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿ ಭಾನುವಾರ ಸುರಿದ ಮಳೆImage Credit source: tv9 ಬೆಂಗಳೂರು, ಆಗಸ್ಟ್ 10: ಕರ್ನಾಟಕದಲ್ಲಿ ತಡವಾಗಿ ಚುರುಕಾಗಿರುವ ಮುಂಗಾರು ಮಳೆ (Monsoon Rain) ಸದ್ಯ ಕಳೆದ ಕೆಲವು ದಿನಗಳಿಂದ ಚುರುಕಾಗಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಇಂದು ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಅಲ್ಲಲ್ಲಿ ಮಳೆಯ ಮುನ್ಸೂಚನೆಯನ್ನು (Weather Forecast) ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕರಾವಳಿಯಲ್ಲಿ ಮಳೆ ಸಾಧ್ಯತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ…

Read More

‘ಟಾಕ್ಸಿಕ್’ ಟ್ರೇಲರ್ ನೋಡಿ ಕಿಯಾರಾ ಅಡ್ವಾಣಿ ನಟನೆ ಹೊಗಳಿದ ಪತಿ ಸಿದ್ದಾರ್ಥ್ – Kannada News | Sidharth Malhotra Praises Kiara Advani’s Performance in Yash Starrer Toxic Trailer One of Your Bests

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾದ (Toxic Movie) ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಚಿತ್ರದಲ್ಲಿ ನಯನತಾರಾ ಹಾಗೂ ರುಕ್ಮಿಣಿ ವಸಂತ್ ಸೇರಿದಂತೆ ಪ್ರಮುಖ ನಟಿಯರ ದಂಡೇ ಇದೆ. ಚಿತ್ರದಲ್ಲಿ ಕಿಯಾರಾ ಅಡ್ವಾಣಿ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ. ಇದೀಗ ಕಿಯಾರಾ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಕೂಡ ಟ್ರೇಲರ್ ನೋಡಿ ಪತ್ನಿಯ ಅಭಿನಯಕ್ಕೆ ಜೈ ಎಂದಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಟ್ರೇಲರ್ ಶೇರ್ ಮಾಡಿದ್ದಾರೆ. ಕಿಯಾರಾ…

Read More

ಖಾತೆ ಹಂಚಿಕೆ ಕಗ್ಗಂಟು: ದೆಹಲಿಯಲ್ಲಿ ತಡರಾತ್ರಿ ಖರ್ಗೆ ಭೇಟಿಯಾದ ಡಿಕೆಶಿ, ಇಂದು ಸಂಜೆಯೇ ಪಟ್ಟಿ ಫೈನಲ್ ಸಾಧ್ಯತೆ – Kannada News | Karnataka Cabinet Portfolio Sharing: DK Shivakumar Meets Mallikarjun Kharge in Delhi

ಭಾನುವಾರ ರಾತ್ರಿ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿದ ಸಿಎಂ ಡಿಕೆ ಶಿವಕುಮಾರ್Image Credit source: tv9 ನವದೆಹಲಿ, ಆಗಸ್ಟ್ 10: ಸಚಿವ ಸಂಪುಟ ವಿಸ್ತರಣೆಯಾಗಿ ಒಂದು ವಾರ ಕಳೆದರೂ ನೂತನ ಸಚಿವರಿಗೆ ಖಾತೆ ಹಂಚಿಕೆಗೆ ಕಾಂಗ್ರೆಸ್ (Congress) ಹೈಕಮಾಂಡ್ ಇನ್ನೂ ಗ್ರೀನ್‌ಸಿಗ್ನಲ್ ನೀಡಿಲ್ಲ. ಖಾತೆ ಹಂಚಿಕೆ ಕಗ್ಗಂಟಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ತಡರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಚಿವ ಸ್ಥಾನ…

Read More

Bengaluru Air Quality: ಬೆಂಗಳೂರಿನಲ್ಲಿ ಸುಧಾರಿಸಿದ ಗಾಳಿ, ಇತರ ನಗರಗಳ ಸ್ಥಿತಿ ಹೇಗಿದೆ? – Kannada News | Karnataka AQI Today: Bengaluru and Major Cities Air Quality Report

ಕರ್ನಾಟಕದ ನಗರಗಳಲ್ಲಿ ಇಂದು ಗಾಳಿಯ ಗುಣಮಟ್ಟ ಸಾಧಾರಣ ಮಟ್ಟದಲ್ಲಿದೆ. ಬೆಂಗಳೂರು, ಆಗಸ್ಟ್ 10: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ಸಾಧಾರಣ ಮಟ್ಟದಲ್ಲಿದ್ದು, ನಾಗರಿಕರು ನಿರಾಳವಾಗಿ ಉಸಿರಾಡುವಂತಿದೆ. ಮುಂಗಾರು ಮಳೆಯ ಸಕ್ರಿಯತೆಯಿಂದಾಗಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ಉತ್ತಮ ಸ್ಥಿತಿಯಲ್ಲಿದೆ. ಬೆಂಗಳೂರಿನಲ್ಲಿ ‘ಸಾಧಾರಣ’ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 54…

Read More

ಇಂದು ಪಾಪನಾಶಿನಿ ದ್ವಾದಶಿ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Papamashini Dwadashi 2026: Horoscope for All 12 Zodiac Signs

ಇಂದು 2026ರ ಆಗಸ್ಟ್ 10ರ ಸೋಮವಾರ, ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ದ್ವಾದಶಿ, ಆರ್ದ್ರಾ ನಕ್ಷತ್ರ ಇದ್ದು ರಾಹುಕಾಲವು ಬೆಳಗ್ಗೆ 7:40 ರಿಂದ 9:15 ರವರೆಗೆ ಇರಲಿದೆ. ಶುಭಕಾಲವು 9:15 ರಿಂದ 10:50 ರವರೆಗೆ ಇದೆ. ಈ ದಿನವು ಸೋಮ ಪ್ರದೋಷ ಮತ್ತು ಪಾಪನಾಶಿನಿ ದ್ವಾದಶಿ ಎಂದು ಗುರುತಿಸಲ್ಪಟ್ಟಿದೆ. ಸಂಧ್ಯಾಕಾಲದಲ್ಲಿ ಶಿವನ ನಾಮ ಜಪ, ದರ್ಶನ ಮತ್ತು ಅಭಿಷೇಕವನ್ನು ಮಾಡುವುದರಿಂದ ಅನೇಕ ಸಂಕಟಗಳಿಂದ ಮುಕ್ತಿ ಪಡೆಯಬಹುದಾಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಜೊತೆ ಒಪ್ಪಂದಕ್ಕೆ ಒತ್ತಾಯ ಮಾಡಬೇಕಾಗುವುದು – Kannada News | Daily Horoscope for August 10, 2026: Astrology Predictions for All Zodiac Signs

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪುನರ್ವಸು, ಯೋಗ : ಸಿದ್ಧಿ, ಕರಣ : ಗರಜ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More