Headlines

IPL 2026 Final: ಆರ್​ಸಿಬಿ- ಗುಜರಾತ್ ನಡುವೆ ಫೈನಲ್ ಫೈಟ್; ಮುಖಾಮುಖಿ ದಾಖಲೆ ಹೇಗಿದೆ?

2026 ರ ಐಪಿಎಲ್ (IPL 2026) ಫೈನಲ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (GT vs RCB) ಪ್ರಶಸ್ತಿಗಾಗಿ ಸೆಣಸಾಡಲಿವೆ. ಈ ಹೈವೋಲ್ಟೇಜ್ ಕದನ ಭಾನುವಾರ ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳು ಅಮೋಘ ಪ್ರದರ್ಶನ ನೀಡಿದ್ದು, ಯಾವ ತಂಡಕ್ಕೆ ಟ್ರೋಫಿ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಒಂದೆಡೆ ಆರ್​ಸಿಬಿ ಇದೇ ಗುಜರಾತ್ ತಂಡವನ್ನು ಕ್ವಾಲಿಫೈಯರ್ 1…

Read More

ಕೊಪ್ಪಳ: 21 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ಕೈಗೆ ಸಿಕ್ಕಿಬಿದ್ದ ಎಸ್‌ಡಿಎ ರಂಜಿತ್ – Kannada News | Lokayukta Raid Koppal: RTO Clerk Ranjith Caught Taking Bribe for Showroom License

ಕೊಪ್ಪಳ, ಏ.29: ರಾಜ್ಯದ ಹಲವು ಕಡೆ ಲೋಕಯುಕ್ತ ದಾಳಿಗಳು ನಡೆಯುತ್ತಿದೆ. ಭಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಕೊಪ್ಪಳದ ಪ್ರಾದೇಶಿಕ ಸಾರಿಗೆ ಕಚೇರಿಯ (RTO) ದ್ವಿತೀಯ ದರ್ಜೆ ಸಹಾಯಕ (SDA) ರಂಜಿತ್ ಎಂಬುವವರು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು ಹಣಕ್ಕೆ ಬೇಡಿಕೆಯಿಟ್ಟಿದ್ದ ಈ ಸಿಬ್ಬಂದಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ದೂರುದಾರರಾದ ನಯೀಮ್ ಎಂಬುವವರು ಕುಷ್ಟಗಿ, ಕಾರಟಗಿ ಹಾಗೂ ಹುಲಿಗಿಯಲ್ಲಿ ಹೊಸ ಶೋರೂಮ್‌ಗಳನ್ನು ತೆರೆಯಲು ಪರವಾನಿಗೆ (Trade License)…

Read More

ಸಿನಿಮಾ ನಿರ್ದೇಶನಕ್ಕೆ ಇಳಿಯುತ್ತಾರೆ ಗಿಲ್ಲಿ ನಟ? ದೊಡ್ಡ ಪ್ಲ್ಯಾನ್ ರಿವೀಲ್ – Kannada News | Gilli Nata: Bigg Boss 12 Winner’s Directorial Debut? Kannada Film Dreams After Victory

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ್ ಆಗಿ ಹೊರಹೊಮ್ಮಿದರು. ಅವರು ಅದ್ಭುತವಾಗಿ ಮನರಂಜನೆ ನೀಡಿದರು ಮತ್ತು ವಿಜಯ ಪತಾಕೆಯನ್ನು ಹಾರಿಸಿದರು. ಈಗ ಗಿಲ್ಲಿ ನಟ ಅವರನ್ನು ಹುಡುಕಿ ಸಿನಿಮಾ ಆಫರ್​​​ಗಳು ಬರಬಹುದು ಎಂದು ಹೇಳಲಾಗುತ್ತಾ ಇದೆ. ಇದರ ಜೊತೆಗೆ ಅವರಿಗೆ ಸಿನಿಮಾ ನಿರ್ದೇಶನ ಮಾಡೋ ಪ್ಲ್ಯಾನ್ ಇದೆ ಎಂದು ಹೇಳಲಾಗುತ್ತಾ ಇದೆ. ವೈರಲ್ ಆದ ಹಳೆಯ ವಿಡಿಯೋ ಇದಕ್ಕೆ ಕಾರಣ ಎನ್ನಬಹುದು. ಗಿಲ್ಲಿ ನಟ ಅವರು ಮೊದಲಿನಿಂದಲೂ ನಿರ್ದೇಶನದಲ್ಲಿ…

Read More

ಮಾದಪ್ಪನ ಬೆಟ್ಟದಲ್ಲಿ ನರಭಕ್ಷಕನ ಅಟ್ಟಹಾಸ: ನಾಗಮಲೆ ಹಾದಿಯಲ್ಲಿ ಬಾಲಕನನ್ನೇ ಕೊಂದು ತಿಂದ ಚಿರತೆ! – Kannada News | Man eating Leopard Kills Boy in MM Hills: Terror at Nagamale, Chamarajanagar

ಚಾಮರಾಜನಗರ, ಮೇ 10: ಜಿಲ್ಲೆಯ ಪವಿತ್ರ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ನರಭಕ್ಷಕ ಚಿರತೆಯ (Cheetah) ಅಟ್ಟಹಾಸ ಹೆಚ್ಚಾಗಿದೆ. ಇದೇ ಜನವರಿ ಮತ್ತು ಫೆಬ್ರವರಿಯಲ್ಲಿ ಚಿರತೆ ದಾಳಿಗೆ ಎರಡು ಜೀವಗಳು ಬಲಿಯಾಗಿದ್ದವು. ಈಗ ಮತ್ತೊಮ್ಮೆ ಅಂತದ್ದೇ ಭೀಕರ ಘಟನೆ ಸಂಭವಿಸಿದ್ದು, ಬೆಂಗಳೂರು ಮೂಲದ ಎಂಟು ವರ್ಷದ ಬಾಲಕ ಹರ್ಷಿತ್ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಈ ಘಟನೆಯು ದೇವರ ದರ್ಶನಕ್ಕೆ ತೆರಳುವವರಲ್ಲಿ ಭಯ ಹುಟ್ಟಿಸಿದೆ. ಬಾಲಕನನ್ನು ಕೊಂಡೊಯ್ದ ಚಿರತೆ! ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ…

Read More

ಮೆಟ್ರೋ ಟಿಕೆಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಏರಿಕೆಯಾಗುತ್ತಾ ಕಾವೇರಿ ನೀರಿನ ದರ? ಜಲಮಂಡಳಿ ಅಧ್ಯಕ್ಷರಿಂದ ಸ್ಪಷ್ಟನೆ – Kannada News | No Proposal to Hike Cauvery Water Tariff in Bengaluru After Metro Fare Increase, Clarifies BWSSB Chairman

ಬೆಂಗಳೂರು, ಫೆಬ್ರವರಿ 5: ಬೆಂಗಳೂರಿನಲ್ಲಿ ಕುಡಿಯುವ ನೀರಿನ ದರ (Water Price) ಹೆಚ್ಚಳವಾಗಲಿದೆ ಎಂಬ ವದಂತಿಗಳಿಗೆ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಬ್ರೇಕ್ ಹಾಕಿದ್ದಾರೆ. ನೀರಿನ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಾವೇರಿ ನೀರಿನ ಬೆಲೆ ಏರಿಕೆ ಕುರಿತು ವದಂತಿಗಳು ಹಬ್ಬಿರುವ ಕಾರಣ ಬೆಂಗಳೂರಿನಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದ ಅವರು, ಕಾವೇರಿ ನೀರಿನ ಬೆಲೆ ಏರಿಕೆ ಕುರಿತು ಹರಿದಾಡುತ್ತಿರುವ ಸುದ್ದಿಗಳು ಸಂಪೂರ್ಣ ವದಂತಿ ಎಂದು ಸ್ಪಷ್ಟಪಡಿಸಿದ್ದಾರೆ….

Read More

ಸಾಕ್ಷಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ ದರ್ಶನ್ ಅಭಿಮಾನಿಗಳು; ಈ ಮೂವರ ಹಿನ್ನೆಲೆ ಏನು? – Kannada News | Darshan fans arrested for threatening witness of Renukaswamy case

ಅಭಿಮಾನಿಗಳ ಅಭಿಮಾನವೇ ನಟ ದರ್ಶನ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಮೂವರು ದರ್ಶನ್ ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಸದ್ಯ ಅವರು ಜೈಲಿನಲ್ಲಿದ್ದು, ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಮೂವರು ಅಭಿಮಾನಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ವೇಣು, ಸುಹಾಸ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ಅಭಿಮಾನದ ಅತಿರೇಕದಿಂದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಕ್ಕೆ ಈ ಮೂವರಿಗೂ ಇಂಥ ಸ್ಥಿತಿ ಬಂದಿದೆ. ಅಭಿಮಾನಿಗಳ…

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ! – Kannada News | Hubballi BJP Worker Assault Case: Home Minister G Parameshwara Backs Police Version, Asks BJP Not to Politicise Issue

ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು…

Read More

CNG Price Hike: ಪೆಟ್ರೋಲ್, ಡೀಸೆಲ್​ ಆಯ್ತು ಈಗ ಸಿಎನ್​ಜಿ ದರ ಏರಿಕೆ! ವಾಹನ ಸವಾರರಿಗೆ ಶಾಕ್​ – Kannada News | CNG Price Hike: After Petrol and Diesel, CNG Prices Increased Due to Global Crude Turmoil and Supply Disruption

ನವದೆಹಲಿ, ಮೇ 26: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆಯಾದ ನಂತರ, ಈಗ ಸಿಎನ್‌ಜಿ (CNG) ದರವೂ ಹೆಚ್ಚಾಗಿದೆ. ದೆಹಲಿಯಲ್ಲಿ ಸಿಎನ್‌ಜಿ ಪ್ರತಿ ಕೆಜಿಗೆ 83 ರೂಪಾಯಿ 9 ಪೈಸೆಗೆ ತಲುಪಿದೆ. ಇದು ಸಿಎನ್‌ಜಿ ಬಳಸುವ ವಾಹನ ಮಾಲೀಕರಿಗೆ ಭಾರಿ ಆಘಾತ ನೀಡಿದೆ. ಹಿಂದೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಾಲ್ಕು ಬಾರಿ ಏರಿಕೆ ಕಂಡಿದ್ದವು. ಅದರ ಬೆನ್ನಲ್ಲೇ, ಸೋಮವಾರ ಮತ್ತೆ ಪ್ರತಿ ಲೀಟರ್‌ಗೆ 2 ರೂಪಾಯಿ 83 ಪೈಸೆ ಹೆಚ್ಚಳವಾಗಿತ್ತು. ಇದೀಗ ಸಿಎನ್‌ಜಿ…

Read More

Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್​ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್​ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್​ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ…

Read More

ಆಯ್ಕೆ ಮಾಡಿ ಸಿರಾಜ್​ರನ್ನು ತಂಡದಿಂದ ಕೈ ಬಿಡಲು ಇದುವೇ ಕಾರಣ! – Kannada News

ಭಾರತ ಟಿ20 ತಂಡದಿಂದ ಮೊಹಮ್ಮದ್ ಸಿರಾಜ್ ಅವರನ್ನು ಕೈ ಬಿಡಲಾಗಿದೆ. ಇತ್ತೀಚೆಗೆ ಪ್ರಕಟಿಸಲಾದ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇದೀಗ ಅವರಿಗೆ ಈ ಸರಣಿಗಳಿಂದ ಹೊರಗುಳಿಯುವಂತೆ ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಸಿರಾಜ್ ಅವರನ್ನು ಕೈ ಬಿಡಲು ಕಾರಣವೇನು? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿರುವಂತೆ, ಮುಂಬರುವ ದೀರ್ಘ ಹಾಗೂ ಬಿಡುವಿಲ್ಲದ ಅಂತರರಾಷ್ಟ್ರೀಯ ಕ್ರಿಕೆಟ್ ಸರಣಿಗಳನ್ನು ಗಮನದಲ್ಲಿಟ್ಟುಕೊಂಡು ಸಿರಾಜ್ ಅವರ…

Read More