Headlines

ಬಾಲಿವುಡ್‌ನಲ್ಲಿ ಲಿಂಗ ತಾರತಮ್ಯ: ಸಂಭಾವನೆ ವಿಚಾರದಲ್ಲಿ ಕೃತಿ ಸನನ್ ಬೇಸರ – Kannada News | Kriti Sanon opens up about gender pay gap and bias in Hindi Film Industry

ಬಾಲಿವುಡ್‌ನಲ್ಲಿ ನಾಯಕ ನಟರಿಗೆ ಸಿಗುವ ಪ್ರಾಮುಖ್ಯತೆ ಮತ್ತು ಸಂಭಾವನೆ ನಾಯಕಿಯರಿಗೆ ಸಿಗುತ್ತಿಲ್ಲ ಎಂಬ ಚರ್ಚೆ ಇಂದು ನಿನ್ನೆಯದಲ್ಲ. ಈಗ ಇದೇ ವಿಷಯವಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೃತಿ ಸನನ್ (Kriti Sanon) ಧ್ವನಿ ಎತ್ತಿದ್ದಾರೆ. ಚಿತ್ರದ ಬಜೆಟ್ ಕಡಿತ ಮಾಡುವ ಸಂದರ್ಭ ಬಂದಾಗ ಮೊದಲು ಕತ್ತರಿ ಬೀಳುವುದು ನಟಿಯರ ಸಂಭಾವನೆಗೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ‘ಜಿಕ್ಯೂ ಇಂಡಿಯಾ’ ಮ್ಯಾಗಜಿನ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದರು. ‘ಚಿತ್ರದ ಬಜೆಟ್‌ನಲ್ಲಿ ಸಿಂಹಪಾಲು ನಾಯಕ…

Read More

Viral Video: ಸಾವಿನಂತಹ ಅಲೆಗಳ ಮಧ್ಯೆ ನೈಲ್ ನದಿಯಲ್ಲಿ ಈಜುತ್ತಿರುವ ವ್ಯಕ್ತಿಯ ಭಯಾನಕ ವಿಡಿಯೋ ವೈರಲ್ – Kannada News | Viral Video Horrifying video of man swimming in Nile River amidst death like waves goes viral

ಬೆಂಗಳೂರು (ಮೇ. 10): ಉಗಾಂಡಾದ ನೈಲ್ ನದಿಯಲ್ಲಿ ತೆಗೆದ ಒಂದು ವಿಡಿಯೋ (Viral Video) ಈಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ. ಭಯ ಹುಟ್ಟಿಸುವಷ್ಟು ವೇಗವಾಗಿ ಹರಿಯುವ ನದಿಯಲ್ಲಿ, ಒಬ್ಬ ವ್ಯಕ್ತಿ ಯಾವುದೇ ಭಯವಿಲ್ಲದೆ, ಬಗುತ್ತ ಈಜುತ್ತಿರುವ ದೃಶ್ಯ ಜನರನ್ನು ಅಚ್ಚರಿಗೊಳಿಸಿದೆ. ನದಿಯ ಅಲೆಗಳು ನೋಡಲೇ ಭಯಾನಕವಾಗಿದೆ. ಆದರೆ ವಿಡಿಯೋದಲ್ಲಿರುವ ವ್ಯಕ್ತಿ ಮಾತ್ರ ಯಾವುದೇ ಆತಂಕವಿಲ್ಲದೆ, ನದಿಯಲ್ಲಿ ಈಜುವಂತೆ ಆರಾಮವಾಗಿ ನೀರಿನಲ್ಲಿ ತೇಲುವುದು ಕಾಣಬಹುದು. ಇದೇ ಕಾರಣಕ್ಕೆ ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದೆ. ಈ…

Read More

Shubman Gill: ಕೊಹ್ಲಿ-ರೋಹಿತ್-ಎಬಿಡಿಗೂ ಸಾಧ್ಯವಾಗದ ಸಾಧನೆ: ಐಪಿಎಲ್​ನಲ್ಲಿ ಶುಭ್​ಮನ್ ಗಿಲ್ ನೂತನ ದಾಖಲೆ – Kannada News | Shubman Gill equals IPL record with 7 consecutive 400+ run season

ಬೆಂಗಳೂರು (ಮೇ. 10): ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ (Shubman Gill) ಈ ಬಾರಿ ಐಪಿಎಲ್ 2026ರಲ್ಲಿ ಬೊಂಬಾಟ್ ಫಾರ್ಮ್‌ನಲ್ಲಿ ಇದ್ದಾರೆ. ಅವರ ಬ್ಯಾಟಿಂಗ್ ಈ ಸೀಸನ್‌ನಲ್ಲಿ ಭರ್ಜರಿ ರನ್ ಕಲೆಹಾಕುತ್ತಿದೆ. ಐಪಿಎಲ್ 2026ರ 52ನೇ ಪಂದ್ಯ ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಗಿಲ್ ಅದ್ಭುತ ಇನ್ನಿಂಗ್ಸ್ ಆಡಿದರು. ಕೇವಲ 44 ಎಸೆತಗಳಲ್ಲಿ 84 ರನ್ ಗಳಿಸಿದ ಅವರು ತಂಡವನ್ನು ಭರ್ಜರಿ…

Read More

ಮಧ್ಯಪ್ರಾಚ್ಯ ಯುದ್ಧದ ಬಿಸಿ: ಹೋಟೆಲ್, ಆಟೋ ಗ್ಯಾಸ್ ಅಷ್ಟೇ ಅಲ್ಲ ಈಗ ಮದುವೆ ಕೂಡ ದುಬಾರಿ! – Kannada News | Middle East Crisis Impact: Wedding Costs Surge by 30 Peercent in Karnataka; Imported Decor and Food Become Expensive

ಬೆಂಗಳೂರು, ಮೇ 10: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿಯು ಕೇವಲ ಪೆಟ್ರೋಲ್, ಡೀಸೆಲ್ ಅಥವಾ ಗ್ಯಾಸ್ ಬೆಲೆಗಳ ಮೇಲೆ ಮಾತ್ರವಲ್ಲದೆ, ಸಾಮಾನ್ಯ ಜನರ ಜೀವನದ ಅವಿಭಾಜ್ಯ ಅಂಗವಾದ ಮದುವೆ (Marriages) ಸಮಾರಂಭಗಳಿಗೂ ಭಾರಿ ಹೊಡೆತ ನೀಡಿದೆ. ಯುದ್ಧದ ಹಿನ್ನೆಲೆಯಲ್ಲಿ ಅಲಂಕಾರಿಕ ವಸ್ತುಗಳು ಮತ್ತು ಕಚ್ಚಾ ಪದಾರ್ಥಗಳ ಆಮದು ಕುಂಠಿತಗೊಂಡಿದ್ದು, ಬೆಂಗಳೂರಿನಲ್ಲಿ ಈ ಬಾರಿ ಮದುವೆಯ ಸೀಸನ್ ಅಧ್ವಾನಗೊಂಡಿದೆ. ಮದುವೆ ಸಂಘಟಕರ ವ್ಯವಹಾರದಲ್ಲಿ ಭಾರಿ ಏರಿಳಿತಗಳು ಕಂಡುಬರುತ್ತಿದ್ದು, ಬೆಲೆ ಏರಿಕೆಯ ಕಾರಣದಿಂದಾಗಿ ‘ಅದ್ದೂರಿ ಮದುವೆ’ಗಳು ಈಗ ಸರಳವಾಗುತ್ತಿವೆ ಎಂದು ವರದಿಯಾಗಿದೆ….

Read More

ಸಚಿವ ಸುಧಾಕರ್ ಅಂತ್ಯ ಸಂಸ್ಕಾರಕ್ಕೆ ಚಳ್ಳಕೆರೆಯಲ್ಲಿ ಸಿದ್ಧತೆ – Kannada News | Challakere Prepares for D. Sudhakars Final Rites and Public Viewing

ಚಿತ್ರದುರ್ಗ, ಮೇ 10: ಯೋಜನೆ ಮತ್ತು ಸಾಂಖ್ಯಿಕ ಸಚಿವರಾಗಿದ್ದ ಡಿ. ಸುಧಾಕರ್ (65) ನಿಧನರಾಗಿದ್ದಾರೆ. ಅವರ ನಿಧನಕ್ಕೆ ವಿವಿಧ ಗಣ್ಯರು ಮತ್ತು ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಸಾರ್ವಜನಿಕರು ಮತ್ತು ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಂತಿಮ ದರ್ಶನದ ಬಳಿಕ, ಡಿ. ಸುಧಾಕರ್ ಅವರ ಅಂತ್ಯ ಸಂಸ್ಕಾರದ ವಿಧಿವಿಧಾನಗಳನ್ನು…

Read More

RCB ತಂಡದ ತವರು ಮೈದಾನ ಬದಲಾಗಲು ಇದುವೇ ಕಾರಣ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಈ ವೇದಿಕೆ ಸಿದ್ಧವಾಗಿರುವುದು ದೂರದ ರಾಯ್​ಪುರ್​​ನಲ್ಲಿ. ಅಂದರೆ ಆರ್​ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬದಲು ಛತ್ತೀಸ್‌ಗಢದ ರಾಯ್​ಪುರ್​ನಲ್ಲಿರುವ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಆಡಲು ಸಜ್ಜಾಗಿದೆ. ಇದಕ್ಕೆ ಮುಖ್ಯ ಕಾರಣ ಈ ಕೆಳಗಿನಂತಿದೆ… (PC: IPL) ಐಪಿಎಲ್ 2025 ರಲ್ಲಿ ಆರ್‌ಸಿಬಿ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದ ಸಂಭ್ರಮದ ವೇಳೆ ನಡೆದ ಕಾಲ್ತುಳಿತದ ದುರಂತದ ನಂತರ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಯೋಜಿಸಲು…

Read More

RR vs GT, IPL 2026: ಬೌಲಿಂಗ್‌ನಲ್ಲಿ ಫ್ಲಾಪ್ ಆದ ಜೋಫ್ರಾ ಆರ್ಚರ್: ಸೋಲಿನ ಬಳಿಕ ನಾಯಕ ಯಶಸ್ವಿ ಜೈಸ್ವಾಲ್ ಏನು ಹೇಳಿದ್ರು – Kannada News | Jofra Archer flopped in bowling What did captain Yashasvi Jaiswal say after the defeat

ಬೆಂಗಳೂರು (ಮೇ. 10): ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಐಪಿಎಲ್ 2026ರಲ್ಲಿ ತನ್ನ ತವರಿನ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸತತ ಮೂರನೇ ಸೋಲನ್ನು ಕಂಡಿತು. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ರಾಜಸ್ಥಾನ 77 ರನ್‌ಗಳಿಂದ ಸೋತಿತು. ನಿಯಮಿತ ನಾಯಕ ರಿಯಾನ್ ಪರಾಗ್ ಗಾಯದ ಕಾರಣದಿಂದ ಹೊರಗುಳಿದ ಕಾರಣ, ಯಶಸ್ವಿ ಜೈಸ್ವಾಲ್ ಕ್ಯಾಪ್ಟನ್ ಜವಾಬ್ದಾರಿ ನಾಯಕತ್ವ ವಹಿಸಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ 229 ರನ್‌ಗಳ ದೊಡ್ಡ ಮೊತ್ತ…

Read More

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಹಪ್ಪಳದಂತೆ ಫೈಲ್‌ಗಳನ್ನು ಒಣಗಿಸುತ್ತಿರುವ ಸಿಬ್ಬಂದಿ – Kannada News | Major Records Damaged as Rainwater Floods PWD Office in Bengaluru; Files Dried Like Papads

PWD ಕಚೇರಿಯಲ್ಲಿ ಮಳೆಗೆ ಮಹತ್ವದ ದಾಖಲೆಗಳು ನೀರುಪಾಲು! ಬೆಂಗಳೂರು, ಮೇ 10: ಸರ್ಕಾರಿ ಕಚೇರಿಗಳಲ್ಲಿನ ಕಡತಗಳ ಸಂರಕ್ಷಣೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದ್ದರೂ, ಬೆಂಗಳೂರಿನ (Bengaluru) ಕೆ.ಆರ್. ಸರ್ಕಲ್‌ನಲ್ಲಿರುವ ಲೋಕೋಪಯೋಗಿ ಇಲಾಖೆ (PWD) ಕಚೇರಿಯಲ್ಲಿ ಅಧಿಕಾರಿಗಳ ಭಾರೀ ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ಮಳೆ ನೀರಿನಿಂದಾಗಿ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವ್ಯವಹಾರಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳು ನೀರು ಪಾಲಾಗಿವೆ. ಮುಖ್ಯಾಂಶಗಳು ಬೆಂಗಳೂರಿನ ಪಿಡಬ್ಲ್ಯೂಡಿ ಕಚೇರಿಗೆ ಮಳೆ ನೀರು ನುಗ್ಗಿ ಮಹತ್ವದ ದಾಖಲೆಗಳು ಹಾನಿ. ವಿಶೇಷ ಭೂಸ್ವಾಧೀನಾಧಿಕಾರಿ…

Read More

ಫಿಫಾ ವಿಶ್ವಕಪ್ 2026: ಉದ್ಘಾಟನಾ ಸಮಾರಂಭದಲ್ಲಿ ಮಿಂಚಲಿರುವ ನೋರಾ ಫತೇಹಿ – Kannada News | Indian dancer Nora Fatehi to perform live at FIFA World Cup 2026 Opening Ceremony Toronto

ಭಾರತೀಯ ಚಿತ್ರರಂಗದ ಖ್ಯಾತ ನಟಿ, ಅದ್ಭುತ ನೃತ್ಯಗಾರ್ತಿ ನೋರಾ ಫತೇಹಿ (Nora Fatehi) ಅವರು ಮತ್ತೊಮ್ಮೆ ಜಾಗತಿಕ ವೇದಿಕೆಯಲ್ಲಿ ಭಾರತದ ಹೆಸರನ್ನು ರಾರಾಜಿಸುವಂತೆ ಮಾಡುತ್ತಿದ್ದಾರೆ. 2026ರ ಫಿಫಾ ವಿಶ್ವಕಪ್‌ನ (FIFA World Cup 2026) ಕೆನಡಾ ಆವೃತ್ತಿಯ ಅದ್ಧೂರಿ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ನೃತ್ಯ ಪ್ರದರ್ಶನದ ಜೊತೆಗೆ ಹಾಡನ್ನೂ ಹಾಡಲಿದ್ದಾರೆ. ಈ ಉದ್ಘಾಟನಾ ಸಮಾರಂಭವು ಜೂನ್ 12ರಂದು ಕೆನಡಾದ ಟೊರೊಂಟೊದಲ್ಲಿರುವ ಬಿಎಂಒ ಫೀಲ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ನೋರಾ ಫತೇಹಿ ಅವರು ಈ ಬಾರಿ ಕೇವಲ ನೃತ್ಯಕ್ಕೆ…

Read More

IPL 2026: RCB vs MI ಪಂದ್ಯಕ್ಕೆ 5 ಆಟಗಾರರು ಅಲಭ್ಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಮುಂಬೈ ಇಂಡಿಯನ್ಸ್ (MI) ತಂಡಗಳು ಮುಖಾಮುಖಿಯಾಗಲಿದೆ. ರಾಯ್​ಪುರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಉಭಯ ತಂಡಗಳ ಐವರು ಆಟಗಾರರು ಅಲಭ್ಯರಾಗಿದ್ದಾರೆ. ಅವರೆಂದರೆ… (PC: IPL) ಫಿಲ್ ಸಾಲ್ಟ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭಿಕ ದಾಂದಿಗ ಫಿಲ್ ಸಾಲ್ಟ್ ಈ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವ ಸಾಲ್ಟ್ ಚಿಕಿತ್ಸೆಗಾಗಿ ಇಂಗ್ಲೆಂಡ್​ಗೆ ಮರಳಿದ್ದು, ಹೀಗಾಗಿ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ….

Read More