Headlines

ಮ್ಯಾನುಫ್ಯಾಕ್ಚರಿಂಗ್​ನಿಂದ ಹಿಡಿದು ಎಂಎಸ್​ಎಂಇವರೆಗೆ, ಆರ್ಥಿಕ ಪ್ರಗತಿಗೆ ಆರಂಶಗಳನ್ನು ತಿಳಿಸಿದ ನಿರ್ಮಲಾ ಸೀತಾರಾಮನ್ – Kannada News | Budget 2026: six point plan to propel India’s next growth phase

ನವದೆಹಲಿ, ಫೆಬ್ರುವರಿ 1: ಭಾರತದ ಆರ್ಥಿಕ ಪ್ರಗತಿಯ ವೇಗವನ್ನು ಕಾಯ್ದುಕೊಂಡು ಹೋಗಲು ಮತ್ತು ಹೆಚ್ಚಿಸಲು ಬಜೆಟ್​ನಲ್ಲಿ ಆರಂಶಗಳ ನಕ್ಷೆ ವಿವರಿಸಲಾಗಿದೆ. ಮ್ಯಾನುಫ್ಯಾಕ್ಚರಿಂಗ್, ಇನ್​ಫ್ರಾಸ್ಟ್ರಕ್ಚರ್, ಎಂಎಸ್​ಎಂಇ, ನಗರಾಭಿವೃದ್ಧಿ ಸೆಕ್ಟರ್​ಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಬಜೆಟ್ ಭಾಷಣದಲ್ಲಿ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಆರು ಕ್ಷೇತ್ರಗಳಲ್ಲಿ ಸರ್ಕಾರ ಒತ್ತುಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಅವರು ಹೇಳಿದ ಆರು ಅಂಶಗಳು ಈ ಕೆಳಕಂಡಂತಿವೆ: ಹಲವಾರು ಪ್ರಮುಖ ಸೆಕ್ಟರ್​ಗಳಲ್ಲಿ ಮ್ಯಾನುಫ್ಯಾಕ್ಚರಿಂಗ್ ಅನ್ನು ಬಲಪಡಿಸುವುದು ಪ್ರಮುಖ ಕೈಗಾರಿಕಾ ಸೆಕ್ಟರ್​ಗಳಿಗೆ ಪುಷ್ಟಿ ಕೊಡುವುದು ಪ್ರಬಲ ಎಂಎಸ್​ಎಂಇಗಳನ್ನು ಸೃಷ್ಟಿಸುವುದು ಇನ್​ಫ್ರಾಸ್ಟ್ರಕ್ಚರ್​ಗೆ…

Read More

ಮುಂಬೈನಲ್ಲಿ ಭೀಕರ ದುರಂತ; ಶಾಲಾ ಬಸ್ ಮೇಲೆ ದೊಡ್ಡ ಮರ ಬಿದ್ದು 11 ವರ್ಷದ ವಿದ್ಯಾರ್ಥಿ ಸಾವು – Kannada News | Mumbai 11 Year Old Student Dies after tree falls on school bus 4 Injured

ಮುಂಬೈ, ಜೂನ್ 30: ಮುಂಬೈನ ಚೆಂಬೂರ್ ಉಪನಗರದಲ್ಲಿ ಇಂದು (ಜೂನ್ 30) ಭೀಕರ ಅಪಘಾತವೊಂದು (Mumbai Accident) ಸಂಭವಿಸಿದೆ. ಚಲಿಸುತ್ತಿದ್ದ ಶಾಲಾ ಬಸ್ಸಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮದಿಂದ 11 ವರ್ಷದ ಶಾಲಾ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಬಸ್​​ನಲ್ಲಿ ಒಟ್ಟು 18 ಮಕ್ಕಳಿದ್ದರು. ಸ್ಥಳೀಯ ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ, ಚೆಂಬೂರ್‌ನ ಪ್ರಮುಖ ರಸ್ತೆಯೊಂದರಲ್ಲಿ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಚಲಿಸುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಬೃಹತ್…

Read More

ಬಿಜೆಪಿ ಅಭ್ಯರ್ಥಿ ಪರ ಉಚ್ಚಾಟಿತ ಶಾಸಕ ಯತ್ನಾಳ್​ರನ್ನು ಪ್ರಚಾರಕ್ಕೆ ಕರೆದರಾ ವಿಜಯೇಂದ್ರ! ಹೇಳಿದ್ದೇನು ನೋಡಿ

ಬಾಗಲಕೋಟೆ, ಮಾರ್ಚ್ 30: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಬಿವೈ ವಿಜಯೇಂದ್ರ, ಪಕ್ಷದ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಬಂದರೆ ಸ್ವಾಗತಿಸುತ್ತೀರಾ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷದವರೇ ಕೆಲವರು ಒಳಗೊಳಗೆ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಸಹಕಾರ ನೀಡುತ್ತಿದ್ದಾರೆ. ಯಾರೇ ಬಿಜೆಪಿ ಅಭ್ಯರ್ಥಿ ಪರ…

Read More

ಉಕ್ರೇನ್ ಮೇಲೆ ರಷ್ಯಾ ಪರಮಾಣು ಬಾಂಬ್ ಹಾಕದಂತೆ ಮೋದಿ ತಡೆದಿದ್ದರು; ಪೋಲೆಂಡ್ ಸಚಿವರಿಂದ ಮಹತ್ವದ ಬಹಿರಂಗ – Kannada News | PM Narendra Modi Stopped Putin From attacking Ukraine with nuclear bomb In 2022 Polish Minister said

ನವದೆಹಲಿ, ಜುಲೈ 14: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಮಾತುಗಳಿಗೆ ಬಹಳ ಗೌರವ ನೀಡುತ್ತಾರೆ. ಅಲ್ಲದೆ, ರಷ್ಯಾದ ಮೇಲೆ ಪ್ರಭಾವ ಬೀರಬಲ್ಲ ವಿಶ್ವದ ಕೆಲವೇ ಕೆಲವು ದೇಶಗಳಲ್ಲಿ ಭಾರತವೂ ಪ್ರಮುಖವಾದುದಾಗಿದೆ ಎಂದು ಪೋಲೆಂಡ್‌ನ ಉಪ ವಿದೇಶಾಂಗ ಸಚಿವ ವ್ಲಾಡಿಸ್ಲಾವ್ ಟಿಯೋಫಿಲ್ ಬಾರ್ಟೋಶೆವ್ಸ್ಕಿ ಹೇಳಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಭಾರತದ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ ಎಂದ ಪೋಲೆಂಡ್ ಸಚಿವ, 2022ರ ಕೊನೆಯಲ್ಲಿ ನಡೆದ ಒಂದು…

Read More

ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ವಿಜಯ್ ಗೆದ್ದರು; ರಿಷಿಕಾ ಸಿಂಗ್ ಈ ರೀತಿ ಹೇಳಿದ್ದೇಕೆ? – Kannada News | Rishika Singh talks about Thalapathy Vijay and Trisha Krishnan Tamil Nadu Election

ನಟಿ ರಿಷಿಕಾ ಸಿಂಗ್ (Rishika Singh) ಅವರು ಅಪಘಾತದ ಬಳಿಕ ಚೇತರಿಸಿಕೊಂಡರು. ಮತ್ತೆ ಬಣ್ಣದ ಲೋಕಕ್ಕೆ ಕಮ್​ಬ್ಯಾಕ್ ಮಾಡಲು ಅವರು ಸಜ್ಜಾಗಿದ್ದಾರೆ. ‘ಟಿವಿ9 ಕನ್ನಡ’ ಜೊತೆ ಮಾತಿಗೆ ಸಿಕ್ಕ ಅವರು ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ. ತಮಿಳುನಾಡಿನಲ್ಲಿ ದಳಪತಿ ವಿಜಯ್ (Thalapathy Vijay) ಅವರು ಟಿವಿಕೆ ಪಕ್ಷ ಕಟ್ಟಿ, ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಆಗಿದ್ದಾರೆ. ಈ ಕುರಿತು ರಿಷಿಕಾ ಸಿಂಗ್ ಮಾತನಾಡಿದ್ದಾರೆ. ‘ವಿಜಯ್ ಮಾಡಿದ್ದು ಸರಿಯೋ ತಪ್ಪೋ ಅಂತ ಹೇಳುವಷ್ಟು ದೊಡ್ಡವಳು ನಾನಲ್ಲ. ವಿಜಯ್…

Read More

ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ – Kannada News | Yash mother explains why she visited police station see video

ಯಶ್ (Yash) ಅವರ ತಾಯಿ, ನಿರ್ಮಾಪಕಿಯೂ ಆಗಿರುವ ಪುಷ್ಪ ಅವರು ಇಂದು (ಜನವರಿ 10) ಹಾಸನದ ಬಡಾವಣೆ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದಷ್ಟೆ ಅವರಿಗೆ ಸೇರಿದ್ದು ಎನ್ನಲಾದ ಸ್ಥಳದಲ್ಲಿ ನಿರ್ಮಾಣವಾಗಿದ್ದ ಕಾಂಪೌಂಡ್ ಅನ್ನು ವ್ಯಕ್ತಿಯೊಬ್ಬರು ಹೊಡೆದು ಹಾಕಿದ್ದರು. ಅದರ ಬಗ್ಗೆ ದೂರು ಸಹ ದಾಖಲಾಗಿತ್ತು. ಅದರ ಬೆನ್ನಲ್ಲೆ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ. ಠಾಣಾ ಭೇಟಿಯ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಪುಷ್ಪ ಅವರು, ತಾವು ಠಾಣೆಗೆ ಭೇಟಿ ನೀಡಿದ್ದೇಕೆ ಎಂದು…

Read More

IPL 2026: ಐಪಿಎಲ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭುವನೇಶ್ವರ್ ಕುಮಾರ್

Rcb ಈ ಪಂದ್ಯದಲ್ಲಿ ಆರ್​​ಸಿಬಿ ಸೋತಿತ್ತಾದರೂ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್​ಗೆ ಐತಿಹಾಸಿಕ ಪಂದ್ಯವಾಗಿತ್ತು. ವಾಸ್ತವವಾಗಿ ಈ ಪಂದ್ಯವು ಭುವನೇಶ್ವರ್ ಕುಮಾರ್ ಅವರ 200 ನೇ ಐಪಿಎಲ್ ಪಂದ್ಯವಾಗಿತ್ತು. ಇದರೊಂದಿಗೆ, ಅವರು ಐಪಿಎಲ್ ಇತಿಹಾಸದಲ್ಲಿ 200 ಪಂದ್ಯಗಳನ್ನು ಆಡಿದ ಮೊದಲ ವೇಗದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಭುವಿಯನ್ನು ಹೊರತುಪಡಿಸಿ ಬೇರೆ ಯಾವುದೇ ವೇಗದ ಬೌಲರ್ 190 ಪಂದ್ಯಗಳ ಗಡಿಯನ್ನು ತಲುಪಿಲ್ಲ ಎಂಬುದು ವಿಶೇಷ (PC- IPL X). 2011 ರಲ್ಲಿ ಪುಣೆ ವಾರಿಯರ್ಸ್ ಇಂಡಿಯಾ…

Read More

ಧಾರವಾಡ: ಇಳಕಲ್ ಸೀರೆ, ಬಗೆಬಗೆಯ ಊಟ; ಮಹಿಳೆಯರಲ್ಲಿ ಹಿಗ್ಗು ತಂದ ಸುಗ್ಗಿ ಹಬ್ಬ – Kannada News | Dharwad Sankranti Celebrations: Folk Research Center Grand Festival with Traditional Food and Dance

ಸಜ್ಜಿ ರೊಟ್ಟಿ, ರಾಗಿ ರೊಟ್ಟಿ, ಎಳ್ಳು ಹಚ್ಚಿದ ರೊಟ್ಟಿ, ಮಾದಲಿ, ಎಣ್ಣೆಕಾಯಿ ಪಲ್ಲೆ, ಕೆಂಪು ಚಟ್ನಿ, ಶೇಂಗಾ ಹೋಳಿಗೆ, ಮೊಸರನ್ನ, ಪುಳಿಯೊಗರೆ, ಚಿತ್ರಾನ್ನ ಸೇರಿದಂತೆ ವಿವಿಧ ಬಗೆಯ ಭಕ್ಷ್ಯಗಳನ್ನು ತಂದು, ಗಂಗಾ ಮಾತೆಗೆ ನೈವೇದ್ಯ ಮಾಡಿ, ಭಕ್ತಿ ಸಮರ್ಪಿಸಿದರು. Source link

Read More

ಕೊನೆಯ ಕ್ಷಣದಲ್ಲಿ ‘ರಾಮಾಯಣ’ ಟ್ರೇಲರ್ ರಿಲೀಸ್ ರದ್ದು; ಕಾರಣ ಕೊಟ್ಟ ನಮಿತ್ ಮಲ್ಹೋತ್ರಾ – Kannada News | Ramayana Trailer Release Postponed At The Last Minute Producer Namit Malhotra Reveals The Reason

ಮಹತ್ವಾಕಾಂಕ್ಷೆಯ ‘ರಾಮಾಯಣ’ ಚಿತ್ರದ (Ramayana Movie) ಟ್ರೇಲರ್ ಪ್ರಿವ್ಯೂ ಈವೆಂಟ್ ಕಳೆದ ವಾರವಷ್ಟೇ ದೆಹಲಿಯಲ್ಲಿ ಅದ್ದೂರಿಯಾಗಿ ನಡೆದಿತ್ತು. ಅಲ್ಲಿ ಬಂದ ಸೆಲೆಬ್ರಿಟಿಗಳಿಗೆ ಮಾತ್ರ ಟ್ರೇಲರ್ ತೋರಿಸಲಾಗಿತ್ತು. ಇಂದು (ಜುಲೈ 24) ಯೂಟ್ಯೂಬ್‌ನಲ್ಲಿ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಬೇಕಿತ್ತು. ಆದರೆ, ಈಗ ಟ್ರೇಲರ್ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕಲಾಗಿದ್ದು, ನಿರ್ಮಾಪಕ ನಮಿತ್ ಮಲ್ಹೋತ್ರಾ ಪೋಸ್ಟ್ ಮೂಲಕ ಇದಕ್ಕೆ ಕಾರಣ ಹಂಚಿಕೊಂಡಿದ್ದಾರೆ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ‘ಇಂದು ನಮ್ಮ ‘ರಾಮಾಯಣ’ ಚಿತ್ರಕ್ಕೆ ಅತ್ಯಂತ ವಿಶೇಷವಾದ ಕ್ಷಣ. ರಾಮಾಯಣವನ್ನು ಜಾಗತಿಕ ಮಟ್ಟಕ್ಕೆ…

Read More

ಜಗನ್ನಾಥನ ದರ್ಶನ ಪಡೆದ ನಾಗ ಚೈತನ್ಯ-ಶೋಭಿತಾ ದಂಪತಿ

ಅಕ್ಕಿನೇನಿ ನಾಗ ಚೈತನ್ಯ (Naga Chaitanya) ಹಾಗೂ ಅವರ ಪತ್ನಿ ಸಿನಿಮಾ ರಂಗದಲ್ಲಿ ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಅವರು ‘ಯೆ ಮಾಯ ಚೇಸಾವೆ’ ಚಿತ್ರದ ಮೂಲಕ ಸೂಪರ್ ಹಿಟ್ ಆದರು. ಇದಾದ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ‘ವೃಷಕರ್ಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ಈ ಚಿತ್ರದ ಗ್ಲಿಂಪ್ಸ್ ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಕಾರ್ತಿಕ್ ದಂಡು ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಚೈತನ್ಯಗೆ ನಾಯಕಿಯಾಗಿ ಮೀನಾಕ್ಷಿ ಚೌಧರಿ ನಟಿಸುತ್ತಿದ್ದಾರೆ. ಈ ಸಿನಿಮಾದ…

Read More