ಹೋಳಿ ಹುಣ್ಣಿಮೆಯಂದೇ ಗ್ರಹಣ: ಜಲಕಂಟಕ, ಅಗ್ನಿ ಅನಾಹುತ!, ಸಾಲು ಸಾಲು ಅವಘಡಗಳು ಫಿಕ್ಸ್? – Kannada News | Eclipse on Holi Full Moon: Water Crisis, Fire Accidents; Series of Mishaps Ahead?
ಬೆಂಗಳೂರು, ಮಾರ್ಚ್ 03: ಹೋಳಿ ಹುಣ್ಣಿಮೆಯಂದು ಗ್ರಹಣ ಹಿನ್ನೆಲೆ ಸಾಮಾನ್ಯವಾಗಿ ಉತ್ತರ ಭಾರತದಲ್ಲಿ ಜಲಕಂಟಕ ಮತ್ತು ಅಗ್ನಿ ಅವಘಡಗಳು ಸಂಭವಿಸುವ ಸಾಧ್ಯತೆಯಿದೆ. ಏಕೆಂದರೆ ಚಂದ್ರನು ಜಲಕಾರಕನಾಗಿದ್ದಾನೆ ಮತ್ತು ಹೋಳಿ ಹುಣ್ಣಿಮೆಯು ಅಗ್ನಿಗೆ ಸಂಬಂಧಿಸಿದೆ. ಈ ಅವಘಡಗಳು ಸಂಭವಿಸದಂತೆ ಪರಮೇಶ್ವರನಲ್ಲಿ ಪ್ರಾರ್ಥಿಸುವುದರಿಂದ ಎಲ್ಲವೂ ನಿವೃತ್ತಿಯಾಗುತ್ತವೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ತಿಳಿಸಿದ್ದಾರೆ. ಭಾರತದಲ್ಲಿ ಕೇವಲ 16 ನಿಮಿಷಗಳ ಕಾಲ ಗ್ರಹಣ ಕಾಣಿಸಿಕೊಂಡಿದ್ದರೂ, ಸಣ್ಣ ಪ್ರಮಾಣದಲ್ಲಿ ತೊಂದರೆಗಳು ಬರಬಹುದು. ಆದರೆ, ಈ ತೊಂದರೆಗಳಿಂದ ಮುಕ್ತಿಯಾಗಲು…