Headlines

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮರು ಅರ್ಜಿ ಆಹ್ವಾನ: ಸಿಎಂ ಡಿಕೆಶಿ ಮಾಹಿತಿ

ಬೆಂಗಳೂರು, ಜೂನ್​​ 14: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಸಲ್ಲಿಸಬೇಕು ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ಫಲಾನುಭವಿಗಳಿಗೆ ಸೂಚಿಸಿದ್ದಾರೆ. ನಿಜವಾದ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಯ ದುರ್ಬಳಕೆ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಹಣ ನೂರಾರು ಕೋಟಿ ರೂಪಾಯಿ ಈಗಾಗಲೇ ಮೃತಪಟ್ಟವರ ಖಾತೆಗಳಿಗೆ ಹೋಗಿರುವುದು ಪತ್ತೆಯಾಗಿದ್ದು, ಫಲಾನುಭವಿಗಳ ಬ್ಯಾಂಕ್ ಮಾಹಿತಿ ಸ್ಪಷ್ಟವಾಗಿ ಲಭ್ಯವಾಗಬೇಕಿದೆ ಎಂದು ಅವರು ಹೇಳಿದ್ದಾರೆ. ಅದೇ ರೀತಿ, ಗೃಹಜ್ಯೋತಿ ಯೋಜನೆಯಡಿ…

Read More

ಸಿಂಗಲ್ ಪೇರೆಂಟ್ ಆಗಿ ಮಗನ ಬೆಳೆಸುವುದು ತುಂಬಾ ಕಷ್ಟ: ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಚಿರಂಜೀವಿ ಸರ್ಜಾ (Chiranjeevi Sarja) ನಿಧನದ ಬಳಿಕ ಅವರು ಸಖತ್ ನೋವು ಅನುಭವಿಸಿದರು. ಪುತ್ರ ರಾಯನ್ (Raayan) ಜನಿಸಿದ ಬಳಿಕ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ಆ ಬಗ್ಗೆ ಮೇಘನಾ ರಾಜ್ (Meghana Raj) ಅವರು ಮಾತನಾಡಿದ್ದಾರೆ. ‘ರೆಯಾನ್ ಮಿಥುನ್’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಖಾಸಗಿ ಜೀವನದ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ – Kannada News | Rakshitha Shetty Gave Flying kiss after She became Bigg boss runner Up

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನ ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

UPI without Internet: ಟ್ಯಾಪ್ ಟು ಪೇ, ಹೊಸ ಯುಪಿಐ ಫೀಚರ್; ಇಂಟರ್ನೆಟ್ ಇಲ್ಲದ ಫ್ಲೈಟ್, ಅಂಡರ್​ಗ್ರೌಂಡ್ ಮೆಟ್ರೋಗೂ ಹಣ ಪಾವತಿಸಿ – Kannada News | Tap to pay for flights, underground trains without internet connection, NPCI new UPI feature

ನವದೆಹಲಿ, ಜುಲೈ 21: ಇಂಟರ್ನೆಟ್ ಸಂಪರ್ಕವಿಲ್ಲದೆಯೂ ಯುಪಿಐ (UPI) ಮೂಲಕ ಹಣ ಪಾವತಿಸಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ (NPCI) ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಯಲ್ಲಿ ವರದಿಯಾಗಿದೆ. ವಿಮಾನ ಪ್ರಯಾಣದ ವೇಳೆ (In-flight), ಅಂಡರ್​ಗ್ರೌಂಡ್ ಮೆಟ್ರೋ ರೈಲುಗಳಲ್ಲಿ ಮತ್ತು ಇಂಟರ್ನೆಟ್ ಸಿಗ್ನಲ್ ಇಲ್ಲದ ಪ್ರದೇಶಗಳಲ್ಲಿಯೂ ಸುಲಭವಾಗಿ ಪಾವತಿ ಮಾಡಲು ಈ ಸೌಲಭ್ಯ ನೆರವಾಗಲಿದೆ. ಟ್ಯಾಪ್ ಟು ಪೇ: ಇಂಟರ್ನೆಟ್ ಇಲ್ಲದೆ ₹2,000 ವರೆಗಿನ ವಹಿವಾಟುಗಳನ್ನು ನಡೆಸಲು ಅವಕಾಶ ನೀಡುವಂತೆ ಯೋಜಿಸಲಾಗಿದೆ. ಎನ್​ಎಫ್​ಸಿ…

Read More

VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More

ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​ – Kannada News | Kerala Students Udupi Trip Turns Chaotic with Hejamadi Toll Disturbance

ಉಡುಪಿ, ಫೆಬ್ರವರಿ 04: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂತಹ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಇತರ…

Read More

IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ 36 ರನ್​​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X). ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್…

Read More

Video: “ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ” – Kannada News | CT Ravi Demands Comprehensive Probe into KPSC Recruitment Irregularities

ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ. ವೆಟೆನರಿ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಹುದ್ದೆಗಳ ವ್ಯಾಪಾರ ನಡೆದಿರುವ ಆಡಿಯೋ, ವಿಡಿಯೋಗಳು ಲೀಕ್ ಆಗಿರುವ ಬಗ್ಗೆ ಅವರು ಉಲ್ಲೇಖಿಸಿದ್ದಾರೆ. ಸಾಮಾನ್ಯ ಪರೀಕ್ಷೆಗಳಲ್ಲಿ ಕಡಿಮೆ ಅಂಕ ಗಳಿಸಿದವರು ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವುದು ಅನುಮಾನಕ್ಕೆ ಎಡೆಮಾಡಿದೆ ಎಂದು ರವಿ ಹೇಳಿದ್ದಾರೆ. ಈ ಅಕ್ರಮವು ವೆಟೆನರಿ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಮಾತ್ರ…

Read More

ಮಹಿಳೆಯರ ವಿರುದ್ಧದ ಅಪರಾಧ: ದೇಶದ ಮೆಟ್ರೋ ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ 3ನೇ ಸ್ಥಾನ – Kannada News | NCRB Report 2024: Bengaluru Ranks 3rd in Crimes Against Women; Leads in Criminal Force with Intent to Outrage Modesty

ಪ್ರಾತಿನಿಧಿಕ ಚಿತ್ರImage Credit source: MediaForge AI ಬೆಂಗಳೂರು, ಮೇ 8: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಇಲಾಖೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ, ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ನಗರವು ಇಂದಿಗೂ ದೇಶದ ಮೊದಲ ಮೂರು ಸ್ಥಾನಗಳಲ್ಲೇ ಮುಂದುವರಿದಿದೆ. ಎನ್‌ಸಿಆರ್‌ಬಿ (NCRB) ಬಿಡುಗಡೆ ಮಾಡಿರುವ 2024ರ ವರದಿಯ ಪ್ರಕಾರ, ದೇಶದ 19 ಪ್ರಮುಖ ಮೆಟ್ರೋಪಾಲಿಟನ್ ನಗರಗಳ ಪೈಕಿ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ದೆಹಲಿ ಮತ್ತು ಮುಂಬೈ…

Read More

ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ? – Kannada News | Bagalkote: Man Attempts Suicide in Banahatti Court During Divorce Hearing

ಬಾಗಲಕೋಟೆ, ಫೆಬ್ರವರಿ 05: ದಂಪತಿ ವಿಚ್ಛೇದನ ವಿಚಾರಣೆ ವೇಳೆ ಜಡ್ಜ್ ಎದುರೇ ಗಂಡ ವಿಷಸೇವಿಸಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ ಘಟನೆ ಜಿಲ್ಲೆಯ ಬನಹಟ್ಟಿ ಕೋರ್ಟ್​ನಲ್ಲಿ (Banahatti Court) ನಡೆದಿದೆ. ಜಗದಾಳ ಗ್ರಾಮದ ನಿವಾಸಿ ಯಾಕೂಬ್ ದೊಡ್ಡಮನಿ(35) ಆತ್ಮಹತ್ಯೆಗೆ ಯತ್ನಿಸಿದ ಪತಿ.  ಸದ್ಯ ಯಾಕೂಬ್ ದೊಡ್ಡಮನಿಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು….

Read More