Headlines

ರಸ್ತೆ ಅಪಘಾತ: ನಟ ಆಶಿಷ್ ವಿದ್ಯಾರ್ಥಿ, ರೂಪಾಲಿ ದಂಪತಿ ಪರಿಸ್ಥಿತಿ ಹೇಗಿದೆ? – Kannada News | Ashish Vidyarthi gives health update of Wife Rupali after road accident

ಖ್ಯಾತ ನಟ ಆಶಿಷ್ ವಿದ್ಯಾರ್ಥಿ (Ashish Vidyarthi) ಅವರ ಅಭಿಮಾನಿಗಳಿಗೆ ಆತಂಕ ಆಗುವಂತಹ ಸುದ್ದಿ ಇತ್ತೀಚೆಗೆ ಕೇಳಿಬಂತು. ರಸ್ತೆ ದಾಟುವಾಗ ಆಶಿಷ್ ವಿದ್ಯಾರ್ಥಿ ಮತ್ತು ಅವರ ಪತ್ನಿ ರೂಪಾಲಿ ಅವರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಆ ಸುದ್ದಿ ಕೇಳಿದ ನಂತರ ಆಪ್ತರು ಮತ್ತು ಅಭಿಮಾನಿಗಳಿಗೆ ಬೇಸರ ಆಗಿತ್ತು. ಬಳಿಕ ಸ್ವತಃ ಆಶಿಷ್ ವಿದ್ಯಾರ್ಥಿ ಅವರು ಈ ರಸ್ತೆ ಅಪಘಾತದ (Road Accident) ಬಗ್ಗೆ ಮಾಹಿತಿ ನೀಡಿದ್ದಾರೆ. ತಮ್ಮಿಬ್ಬರ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದ್ದಾರೆ. ಇನ್​ಸ್ಟಾಗ್ರಾಮ್ ಲೈವ್…

Read More

ಚಾಮರಾಜನಗರ: ಸತತ 17 ಗಂಟೆಗಳ ಕಾರ್ಯಾಚರಣೆ; ಕೆಸರಲ್ಲಿ ಸಿಲುಕಿದ್ದ ಮೂರು ಆನೆಗಳ ರಕ್ಷಣೆ – Kannada News | Forest Officials Rescue 3 Elephants Stuck in Mud After 17 Hour Operation in Chamarajanagar

ಚಾಮರಾಜನಗರ, ಏಪ್ರಿಲ್​​ 20: ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ಬಫರ್ ವಲಯಕ್ಕೆ ಸೇರಿದ ಉಡುತೊರೆ ಹಳ್ಳ ಜಲಾಶಯದ ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಬಳಿಕ ಅವುಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಆ ಪೈಕಿ ಎರಡು ಆನೆಗಳು ಕಾಡಿನತ್ತ ಪಯಣ ಬೆಳೆಸಿವೆ. ಮತ್ತೊಂದು ಆನೆಗೆ ಅರಣ್ಯಾಧಿಕಾರಿಗಳಿಂದ ಆರೈಕೆ ಮುಂದುವರಿದಿದೆ. ಸತತ 17 ಗಂಟೆಗಳ ಕಾರ್ಯಾಚರಣೆ ಬಳಿಕ ಮೂರು ಆನೆಗಳನ್ನ ರಕ್ಷಣೆ ಮಾಡಲಾಗಿತ್ತು. ಒಂದು ಆನೆ ತೀವ್ರ ಅಸ್ವಸ್ಥಗೊಂಡಿದ್ದು, ಮೇಲೇಳಲೂ ಆಗದ ಸ್ಥಿತಿಯಲ್ಲಿತ್ತು. ಮತ್ತಷ್ಟು ವಿಡಿಯೋ…

Read More

ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಉಷ್ಣ ಅಲೆಯ ಅಬ್ಬರ! ಉತ್ತರ ಕರ್ನಾಟಕದಲ್ಲಿರಲಿದೆ ವರುಣಾರ್ಭಟ – Kannada News | Karnataka Weather Forecast: Thunderstorm all over Karnataka, Heat wave in Coastal area

ಬೆಂಗಳೂರು, ಏಪ್ರಿಲ್ 22: ಬೆಂಗಳೂರು ಸೇರಿದಂತೆ ಹಲವೆಡೆ ತಾಪಮಾನ (Karnataka Weather)ಹೆಚ್ಚಾಗಿದ್ದು, ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆ ತತ್ತರಿಸಿದೆ. ಇಂದು ಕರಾವಳಿಯಲ್ಲಿ ಉಷ್ಣ ಅಲೆಯ ಆರ್ಭಟವಿರಲಿದ್ದು ಜೊತೆಗೆ ರಾಜ್ಯದ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು…

Read More

ಫಿನಾಲೆ ಸಮೀಪಿಸುತ್ತಿದ್ದಂತೆ ಶಾಂತಮೂರ್ತಿಯಾದ ಅಶ್ವಿನಿ; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫಿನಾಲೆ ಸಮೀಪಿಸುತ್ತಿದ್ದಂತೆ ಅಶ್ವಿನಿ ಗೌಡ ಶಾಂತಮೂರ್ತಿ ಆಗಿದ್ದಾರೆ. ಎದುರಾಳಿಗಳ ಆಟ ಹಾಳು ಮಾಡಲು ಅಶ್ವಿನಿಗೆ ಅವಕಾಶ ನೀಡಲಾಯಿತು. ಈ ವೇಳೆ ಅವರು ಶಾಂತ ರೀತಿಯಲ್ಲಿ ವರ್ತಿಸಿದ್ದಾರೆ. ಇದನ್ನು ರಕ್ಷಿತಾ ಪ್ರಶ್ನೆ ಮಾಡಿದ್ದಾರೆ. ‘ಅದು ನನ್ನ ವ್ಯಕ್ತಿತ್ವ ಅಲ್ಲ’ ಎಂದಿದ್ದಾರೆ ಅಶ್ವಿನಿ. ‘ಮುಖವಾಡ ಬದಲಿಸುತ್ತಾರೆ’ ಎಂಬ ಅಭಿಪ್ರಾಯವನ್ನು ರಕ್ಷಿತಾ ಹೊರಹಾಕಿದ್ದಾರೆ. ಫಿನಾಲೆ ಸಮೀಪಿಸಿದ್ದರಿಂದ ಅವರು ಮಾಡಿಕೊಂಡಿರುವ ತಂತ್ರ ಇದಾಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಜೀವನದಲ್ಲಿ ಸಂತೋಷ ಬೇಕೆಂದರೆ ನೀವು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | If you want happiness in life, adopt these habits

ಪ್ರತಿಯೊಬ್ಬರೂ ಸಂತೋಷವಾಗಿರಲು (happiness) ಬಯಸುತ್ತಾರೆ, ಆದರೆ ಇಂದಿನ ಒತ್ತಡದ ಜೀವನದಲ್ಲಿ, ಸಂತೋಷವಾಗಿರುವುದು ಒಂದು ದೊಡ್ಡ ಸವಾಲಿನ ಸಂಗತಿಯಾಗಿದೆ. ಜನರು ತಮಗಾಗಿ ಸಮಯ ಕಂಡುಕೊಳ್ಳಲು ಅಥವಾ ತಮ್ಮ ಕುಟುಂಬಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರ ಪರಿಣಾಮವಾಗಿ ಅನೇಕರು ಖಿನ್ನತೆ ಮತ್ತು ಆತಂಕಕ್ಕೆ ಬಲಿಯಾಗುತ್ತಿದ್ದಾರೆ. ಇವುಗಳನ್ನು ನಿವಾರಿಸುವ ಏಕೈಕ ಮಾರ್ಗವೆಂದರೆ ನಮ್ಮನ್ನು ನಾವು ಸಂತೋಷವಾಗಿಟ್ಟುಕೊಳ್ಳುವುದು. ದೈನಂದಿನ ಜೀವನದಲ್ಲಿ ಈ ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ, ನೀವು ನಿಮ್ಮನ್ನು ಮತ್ತು ನಿಮ್ಮ ಸುತ್ತಮುತ್ತಲಿನವರನ್ನು ಸಂತೋಷವಾಗಿಡಬಹುದು. ಸಂತೋಷವಾಗಿರಲು ಸಹಾಯ ಮಾಡುವ ಆ ಅಭ್ಯಾಸಗಳು…

Read More

ಭಾರತ vs ನ್ಯೂಝಿಲೆಂಡ್ ಸರಣಿ ಯಾವಾಗ ಶುರು? – Kannada News | When does the India vs New Zealand series start

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 8 ಪಂದ್ಯಗಳ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳನ್ನಾಡಲಾಗುತ್ತಿದ್ದು, ಇದಾದ ಬಳಿಕ ಟಿ20 ಸರಣಿ ಜರುಗಲಿದೆ. ಇದೀಗ ಸರಣಿಗಾಗಿ 15 ಸದಸ್ಯರುಗಳ ಭಾರತ ತಂಡಗಳ ಪ್ರಕಟಿಸಲಾಗಿದೆ. ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ಏಕದಿನ ತಂಡದ ಕ್ಯಾಪ್ಟನ್ ಆಗಿ ಶುಭ್​ಮನ್ ಕಣಕ್ಕಿಳಿಯಲಿದ್ದಾರೆ. ಇದಕ್ಕೂ ಮುನ್ನ ನಡೆದ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಗಾಯದಿಂದ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಮೊಲವನ್ನು ಕಂಡುಹಿಡಿಯಬಲ್ಲಿರಾ – Kannada News | Optical Illusion: Find the hidden rabbit in this picture

ಆಪ್ಟಿಕಲ್‌ ಇಲ್ಯೂಷನ್‌Image Credit source: Social Media ಮೋಜಿನ ಆಟಗಳ ಎಲ್ಲರಿಗೂ ಇಷ್ಟನೇ. ಆದರೆ ಈ ಆಪ್ಟಿಕಲ್‌ ಇಲ್ಯೂಷನ್ (optical illusion) ಸಂಬಂಧಿತ ಚಿತ್ರಗಳನ್ನು ಬಿಡಿಸುವುದು ಕಷ್ಟಕರ. ಹೀಗಾಗಿ ಇಂತಹ ಚಿತ್ರಗಳತ್ತ ಕಣ್ಣಾಯಿಸಿದರೂ ಮೊದಲ ಪ್ರಯತ್ನದಲ್ಲೇ ವಿಫಲರಾಗುವವರೇ ಹೆಚ್ಚು. ಅದಲ್ಲದೇ, ಒಗಟಿನ ಚಿತ್ರಗಳನ್ನು ಬಿಡಿಸುವಾಗ ಹತ್ತು ಜನರಲ್ಲಿ ಒಬ್ಬರಿಗೆ ಮಾತ್ರ ಕ್ಷಣಾರ್ಧದಲ್ಲಿ ಉತ್ತರ ಹೇಳಲು ಸಾಧ್ಯ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಮೊಲವನ್ನು 15 ಸೆಕೆಂಡುಗಳಲ್ಲಿ ಕಂಡುಹಿಡಿಯಬೇಕು. ಈ ಒಗಟು ಬಿಡಿಸಲು ನೀವು…

Read More

“ಹೋಟೆಲ್ ಬಂದ್ ಮಾಡಿದ್ರೆ ನಮ್ಮ ಕುಟುಂಬದ ಗತಿ ಏನು?”: ರಾಜ್ಯದ ಹಲವು ಕಡೆ ಗ್ಯಾಸ್ ಸಿಲಿಂಡರ್ ಸಮಸ್ಯೆ

ಬೆಂಗಳೂರು, ಮಾ.11: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಎದುರಾಗಿರುವ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್ ಕೊರತೆಯು ಹುಬ್ಬಳ್ಳಿಯ ಹೋಟೆಲ್ ಮಾಲೀಕರನ್ನು ಸಂಕಷ್ಟಕ್ಕೆ ದೂಡಿದೆ. ಸಿಲಿಂಡರ್ ಸಿಗದೆ ಅಡುಗೆ ಮಾಡುವುದು ಅಸಾಧ್ಯವಾಗಿದ್ದು, ಹಲವು ಹೋಟೆಲ್‌ಗಳು ಮುಚ್ಚುವ ಹಂತಕ್ಕೆ ತಲುಪಿವೆ. ಹೆಚ್ಚು ಗ್ಯಾಸ್ ಬಳಸುವ ಐಟಂಗಳಾದ ಪುರಿ, ದೋಸೆ ಸೇರಿದಂತೆ ಕೆಲವು ಪ್ರಮುಖ ಉಪಹಾರಗಳನ್ನು ತಯಾರಿಸುವುದನ್ನು ಮಾಲೀಕರು ಸ್ಥಗಿತಗೊಳಿಸಿದ್ದಾರೆ. ಗ್ಯಾಸ್ ಉಳಿತಾಯ ಮಾಡಲು ಕೇವಲ ಸೀಮಿತ ತಿಂಡಿಗಳನ್ನು ಮಾತ್ರ ತಯಾರಿಸಲಾಗುತ್ತಿದೆ.ಪಾರ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತು ಖರ್ಚು ನಿಭಾಯಿಸಲು ಸಾಧ್ಯವಾಗದೆ ಹೋಟೆಲ್ ಮಾಲೀಕರು…

Read More

ಕೋಟಿ ರೂಪಾಯಿ ಕಾರು ಖರೀದಿ ಮಾಡಿದ ಅರ್ಜುನ್ ಜನ್ಯ; ಇಲ್ಲಿದೆ ವಿಡಿಯೋ – Kannada News | Music Director Arjun Janya bought Toyota Vellfire Car video

ಅರ್ಜುನ್ ಜನ್ಯ ಅವರು ಕೋಟಿ ರೂಪಾಯಿ ಬೆಲೆಯ ಟೊಯಾಟೋ ವೆಲ್​​ಫೈಯರ್ ಕಾರು ಖರೀದಿ ಮಾಡಿದ್ದಾರೆ. ಈ ಕಾರನ್ನು ಖರೀದಿ ಮಾಡಲು ಅರ್ಜುನ್ ಜನ್ಯ ಕುಟುಂಬದ ಜೊತೆ ತೆರಳಿರುವ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಅರ್ಜುನ್ ಜನ್ಯ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ. ಟೊಯಾಟೋ ತಯಾರಿಸುವ ಕಾರುಗಳ ಪೈಕಿ ಅತ್ಯಂತ ಐಷಾರಾಮಿ ಕಾರುಗಳಲ್ಲಿ ವೆಲ್​ಫೈರ್ ಕಾರು ಕೂಡ ಒಂದು. ಇದನ್ನು ತಮ್ಮ ಗ್ಯಾರೇಜಿಗೆ ಸೇರಿಸಿಕೊಂಡಿದ್ದಾರೆ ಅರ್ಜುನ್ ಜನ್ಯ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.  …

Read More

LSG vs DC: ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರಿಷಭ್ ಪಂತ್; ವಿಡಿಯೋ

ಐಪಿಎಲ್ 2026 ರ ಐದನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಲಕ್ನೋ ಮೊದಲು ಬ್ಯಾಟಿಂಗ್‌ ಮಾಡುತ್ತಿದೆ. ಅದರಂತೆ ಆರಂಭಿಕರಾಗಿ ನಾಯಕ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್​ ಕಣಕ್ಕಿಳಿದಿದ್ದರು. ಇಬ್ಬರು ಮೊದಲ ಮೂರು ಓವರ್​ಗಳಲ್ಲಿ ತಾಳ್ಮೆಯ ಬ್ಯಾಟಿಂಗ್‌ ಪ್ರದರ್ಶಿಸಿ 19 ರನ್ ಕೂಡ ಕಲೆಹಾಕಿದರು. ಆದರೆ ಮುಖೇಶ್ ಕುಮಾರ್ ಬೌಲ್ ಮಾಡಿದ ಮೂರನೇ ಓವರ್​ನ ಕೊನೆಯ ಎಸೆತದಲ್ಲಿ ರಿಷಭ್ ಪಂತ್ ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾಗಬೇಕಾಯಿತು….

Read More