Headlines

ವಿಜಯ್ ರಾಘವೇಂದ್ರ ‘ರುದ್ರಾಭಿಷೇಕಂ’ ಹಾಡು ಬಿಡುಗಡೆ: ಗಮನ ಸೆಳೆದ ‘ನವರತ್ನ’ಗಳು – Kannada News | Vijay Raghavendra starrer Rudrabishekam movie song released

ವಿಜಯ್ ರಾಘವೇಂದ್ರ (Vijay Raghavendra) ನಟಿಸಿರುವ ‘ರುದ್ರಾಭಿಷೇಕಂ’ ಹೆಸರಿನ ಭಿನ್ನ ಕತೆಯುಳ್ಳ ಸಿನಿಮಾನಲ್ಲಿ ನಟಿಸಿದ್ದು, ಸಿನಿಮಾದ ಹಾಡೊಂದು ಇಂದು (ಮೇ 09) ಬಿಡುಗಡೆ ಆಗಿದೆ. ಹಾಡು ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ನಗರದ ಜಿಟಿ ಮಾಲ್​​ನಲ್ಲಿ ಅದ್ಧೂರಿಯಾಗಿ ಆಯೋಜಿಸಿತ್ತು. ವಿಜಯ್ ರಾಘವೇಂದ್ರ, ಸಂಗೀತ ನಿರ್ದೇಶಕ ವಿ ಮನೋಹರ್ ಸೇರಿದಂತೆ ಚಿತ್ರತಂಡದ ಹಲವು ಪ್ರಮುಖರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ವಿಜಯ್ ರಾಘವೇಂದ್ರ ಅವರಿಗೆ ‘ನ್ಯಾಚುರಲ್ ಸ್ಟಾರ್’ ಎಂಬ ಬಿರುದನ್ನು ಸಹ ನೀಡಲಾಯ್ತು. ಭಿನ್ನ ಕತೆಯುಳ್ಳ ಈ ಸಿನಿಮಾವನ್ನು ‘ನವರತ್ನ’ಗಳು ನಿರ್ಮಾಣ…

Read More

RR vs GT: ಗುಜರಾತ್ ವಿರುದ್ಧ ಮೊದಲ ಓವರ್​ನಲ್ಲೇ ಬೇಡದ ದಾಖಲೆ ಬರೆದ ಆರ್ಚರ್ – Kannada News | Jofra Archer’s IPL 2026 unwanted Record: 11 Ball First Over Shocks RR vs GT

ಐಪಿಎಲ್ 2026 (IPL 2026) ರ 52 ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ (RR vs GT) ನಡುವೆ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿತು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಪರ ಗಿಲ್ ಹಾಗೂ ಸುದರ್ಶನ್ ಇನ್ನಿಂಗ್ಸ್ ಆರಂಭಿಸಿದರೆ, ಇತ್ತ ರಾಜಸ್ಥಾನ್ ಪರ ವೇಗಿ ಜೋಫ್ರಾ ಆರ್ಚರ್ (Jofra Archer) ಮೊದಲ ಓವರ್…

Read More

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು. ಜೊತೆಗೆ ತಮ್ಮ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ…

Read More

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ – Kannada News | PM Narendra Modi Bengaluru Visit on May 10: HAL Speech and Art of Living Inauguration; Here Are the Details

ಪ್ರಧಾನಿ ನರೇಂದ್ರ ಮೋದಿImage Credit source: tv9 kannada ಬೆಂಗಳೂರು, ಮೇ 09: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 10ರಂದು ಕರ್ನಾಟಕ್ಕೆ ಆಗಮಿಸುತ್ತಿದ್ದಾರೆ. ಆರ್ಟ್ ಆಫ್ ಲೀವಿಂಗ್ ಆಶ್ರಮದಲ್ಲಿ ಧ್ಯಾನ ಮಂದಿರ ಮತ್ತು ವಿವಿಧ ಕಾರ್ಯಕ್ರಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ಹೆಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನು ಈ ನಿಟ್ಟಿನಲ್ಲಿ ನಗರದಲ್ಲಿ ಪೊಲೀಸ ಇಲ್ಲಾಖೆ ಕೂಡ ಎಲ್ಲೆಡೆ ಹದ್ದಿನ ಕಣ್ಣು ಇಟ್ಟಿದೆ. ಮುಖ್ಯಾಂಶಗಳು ನಾಳೆ…

Read More

RCB vs MI: ಆರ್​​ಸಿಬಿ- ಮುಂಬೈ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ? ಪಿಚ್ ಯಾರಿಗೆ ಸಹಕಾರಿ – Kannada News | IPL 2026: RCB vs MI 54th Match head to head, pitch and weather report

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಮೊದಲ ಮುಖಾಮುಖಿಯಲ್ಲಿ ಆರ್​ಸಿಬಿ, ಮುಂಬೈ ತಂಡವನ್ನು ಸುಲಭವಾಗಿ ಮಣಿಸಿತ್ತು. ಹೀಗಾಗಿ ಮುಂಬೈಗೆ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶವಿದ್ದರೆ, ಇತ್ತ ಆರ್​ಸಿಬಿಗೆ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಅವಕಾಶವಿದೆ. ಒಂದೆಡೆ ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ತಂಡವು ಇದುವರೆಗೆ ಆಡಿರುವ…

Read More

ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ: ಸಮಯ, ಸ್ಥಳದ ಮಾಹಿತಿ ಇಲ್ಲಿದೆ – Kannada News | Vijay’s CM Oath Ceremony: Tamil Nadu Set for New Era with TVK Government on May 10

ಚೆನ್ನೈ, ಮೇ 09: ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್​​ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ. TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3.15ಕ್ಕೆ ಸಿಎಂ ಆಗಿ ವಿಜಯ್​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್​ ಜೊತೆ ಪ್ರಮಾಣವಚನ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ವಿಜಯ್ ಹಿರಿಯ…

Read More

ಅಭಿಮಾನೋತ್ಸವದಲ್ಲಿ ಯಡಿಯೂರಪ್ಪ ಭಾವುಕ ಭಾಷಣ: ಸಾರ್ವಜನಿಕ ಸೇವೆಯ ಪಯಣ ಮೆಲುಕು ಹಾಕಿದ ಮಾಜಿ ಸಿಎಂ – Kannada News | Former CM Yediyurappa Turns Emotional at Abhimanotsava, Recalls Decades of Public Service

ಚಿತ್ರದುರ್ಗ ಮೇ 09: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ 50 ವರ್ಷಗಳ ಸಾರ್ವಜನಿಕ ಸೇವೆಯ ಪಯಣವನ್ನು ನೆನಪಿಸಿಕೊಂಡು ಕರ್ನಾಟಕದ ಜನತೆಗೆ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ಜೀವನವು ಶಿಕಾರಿಪುರದ ಬೀದಿಗಳಿಂದ ವಿಧಾನಸೌಧದ ಹಂತಗಳವರೆಗೂ ಸಾಗಿ ಬಂದಿದೆ. ಕಾರ್ಯಕರ್ತರು ಮತ್ತು ರೈತರ ಆಶೀರ್ವಾದವೇ ನನ್ನ ಶಕ್ತಿಗೆ ಕಾರಣ. ಈ ದಿನವು ಒಬ್ಬ ವ್ಯಕ್ತಿಯ ಆಚರಣೆಯಲ್ಲ, ಬದಲಿಗೆ ಐದು ದಶಕಗಳ ಸಹಬಾಳ್ವೆಯ ಆಚರಣೆ ಎಂದು ಬಣ್ಣಿಸಿದ್ದಾರೆ. ತಮ್ಮ…

Read More

ಮಕ್ಕಳ ಹೊಟ್ಟೆಯಲ್ಲಿ ಜಂತುಹುಳುಗಳಿವೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಬೆಸ್ಟ್ ಐಡಿಯಾ – Kannada News | Worm Infection in Kids: Causes, Symptoms, and Deworming Tips

ಸಣ್ಣ ಮಕ್ಕಳ ಹೊಟ್ಟೆಯಲ್ಲಿ ಹುಳುಗಳು (Worm Infection) ಕಾಣಿಸುವುದು ಸಾಮಾನ್ಯ ಸಮಸ್ಯೆಯಾಗಿದೆ. ಆದರೆ ಇದನ್ನು ನಿರ್ಲಕ್ಷ್ಯ ಮಾಡಿದರೆ ಮಕ್ಕಳ ಆರೋಗ್ಯ (Children’s health) ಮತ್ತು ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಅಸ್ವಚ್ಛತೆ, ಕೈ ತೊಳೆಯದೇ ಊಟ ಮಾಡುವುದು ಹಾಗೂ ಮಣ್ಣು ಅಥವಾ ಕಲುಷಿತ ವಸ್ತುಗಳ ಸಂಪರ್ಕದಿಂದ ಈ ಸಮಸ್ಯೆ ಹೆಚ್ಚಾಗುತ್ತದೆ. ತಜ್ಞರ ಪ್ರಕಾರ, ಮಕ್ಕಳ ರೋಗನಿರೋಧಕ ಶಕ್ತಿ ಕಡಿಮೆ ಇರುವುದರಿಂದ ಅವರು ಇಂತಹ ಸೋಂಕಿಗೆ ಬೇಗ ಒಳಗಾಗುವ…

Read More

Chanakya Niti: ಪುರುಷರೇ… ಇಂತಹ ಹೆಣ್ಣನ್ನು ಯಾವ ಕಾರಣಕ್ಕೂ ಮದುವೆಯಾಗಬೇಡಿ – Kannada News | Chanakya Niti: Men should not marry a woman with these qualities

ಮದುವೆ ಎನ್ನುವಂತಹದ್ದು ಜೀವನದ ಪ್ರಮುಖ ಘಟ್ಟ ಮಾತ್ರವಲ್ಲ ಜೀವನದ ಬಹುದೊಡ್ಡ ತಿರುವು ಕೂಡ ಹೌದು. ಆದ್ದರಿಂದ ಸರಿಯಾದ ಜೀವನ ಸಂಗಾತಿಯನ್ನು (Life Partner) ಆಯ್ಕೆ ಮಾಡುವುದು ತುಂಬಾನೇ ಮುಖ್ಯವಾಗಿದೆ. ಜೀವನ ಪಯಣದಲ್ಲಿ ನಿಮ್ಮ ಜೊತೆಗಿರುವ ಸಂಗಾತಿ ಸದ್ಗುಣಶೀಲರಾಗಿದ್ದರೆ, ಆ ಮನೆ ಸ್ವರ್ಗವಾಗುತ್ತದೆ. ಅದೇ ಕೆಲವು ನಕಾರಾತ್ಮಕ ಗುಣಗಳನ್ನು ಹೊಂದಿರುವ ಯಾರಾದರೂ ನಿಮ್ಮ ಜೀವನದಲ್ಲಿ ಪ್ರವೇಶಿಸಿದರೆ, ನಿಮಗೆ ಮನಸ್ಸಿನ ಶಾಂತಿ ಇರುವುದಿಲ್ಲ ಎಂದು ಚಾಣಕ್ಯ ಎಚ್ಚರಿಸಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಪುರುಷನೂ ಮದುವೆಯಾಗುವ ಮುನ್ನ ಈ ಕೆಲವು ವಿಷಯಗಳತ್ತ ಗಮನ…

Read More

ಚಿತ್ರದುರ್ಗದಲ್ಲಿ ಅದ್ಧೂರಿ ಬಿಎಸ್​ವೈ ಅಭಿಮಾನೋತ್ಸವ: ಯಡಿಯೂರಪ್ಪರ 50 ವರ್ಷಗಳ ರಾಜಕೀಯ ಪಯಣ ಕೊಂಡಾಡಿದ ಅಮಿತ್​ ಶಾ – Kannada News | BSY Abhimanotsava: BS Yediyurappa’s 50 Year Political Legacy; Amit Shah Praises His Contribution to Karnataka BJP

ಯಡಿಯೂರಪ್ಪ, ಅಮಿತ್ ಶಾImage Credit source: tv9 kannada ಚಿತ್ರದುರ್ಗ, ಮೇ 09: ರಾಜಕಾರಣದಲ್ಲಿ ಕೆಲವರು ನಿರ್ಮಿತ‌ ರಸ್ತೆಯಲ್ಲಿ ನಡೆಯುತ್ತಾರೆ. ಇನ್ನು ಕೆಲವರು ಖುದ್ದಾಗಿ ರಸ್ತೆ ನಿರ್ಮಾಣ‌ ಮಾಡಿ ಇತಿಹಾಸ ಸೃಷ್ಟಿಸುತ್ತಾರೆ. ದಕ್ಷಿಣ ಭಾರತದಲ್ಲಿ ಬಿಎಸ್​​ ಯಡಿಯೂರಪ್ಪ (BS Yediyurappa) ಹೆಸರು ಸುವರ್ಣಾಕ್ಷರದಲ್ಲಿ ಉಳಿಯಲಿದೆ. ರಾಜಕೀಯಕ್ಕೆ ಬರುವ ಯುವಕರು ಬಿಎಸ್​​ ಯಡಿಯೂರಪ್ಪ ಸಂಘರ್ಷ ಅರಿಯಿರಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಮುಖ್ಯಾಂಶಗಳು ಚಿತ್ರದುರ್ಗದಲ್ಲಿಂದು ನಡೆದ ಅದ್ಧೂರಿ ಬಿಎಸ್​ವೈ ಅಭಿಮಾನೋತ್ಸವ ಕೇಂದ್ರ…

Read More