Headlines

ಇಂಗ್ಲೆಂಡ್‌ ನೆಲದಲ್ಲಿ ಮಿಂಚಿದ ಕುಲ್ದೀಪ್ ಯಾದವ್

ಟೀಂ ಇಂಡಿಯಾದಲ್ಲಿನ ಅವಕಾಶಗಳ ಕೊರತೆಯಿಂದಾಗಿ ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್​ನಲ್ಲಿ ಯಾರ್ಕ್‌ಷೈರ್ ತಂಡದ ಪರ ಆಡುತ್ತಿದ್ದಾರೆ. ಅದರಂತೆ ತಂಡದ ಪರ ಮೊದಲ ಪಂದ್ಯದಲ್ಲಿ ಕಣಕ್ಕಿಳಿದ ಕುಲ್ದೀಪ್ ಗ್ಲಾಮೋರ್ಗನ್ ವಿರುದ್ಧ 10 ಓವರ್‌ಗಳಲ್ಲಿ ಕೇವಲ 39 ರನ್‌ಗಳನ್ನು ಬಿಟ್ಟುಕೊಟ್ಟು ಪ್ರಮುಖ 2 ವಿಕೆಟ್​ಗಳನ್ನು ಕಬಳಿಸಿದ್ದಾರೆ(PC-PTI). ಕುಲ್ದೀಪ್ ಯಾದವ್ ತಮ್ಮ ಕೊನೆಯ ಓವರ್‌ನಲ್ಲಿ ಮೂರು ಎಸೆತಗಳಲ್ಲಿ ಎರಡು ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಮ್ಯಾಜಿಕ್ ಪ್ರದರ್ಶಿಸಿದರು. ಮೊದಲಿಗೆ ವಿಕೆಟ್ ಕೀಪರ್ ಅಲೆಕ್ಸ್ ಹಾರ್ಟನ್ ಅವರ…

Read More

Significance of 108: ಜಪಮಾಲೆಗಳಲ್ಲಿ 108 ಮಣಿಗಳಿರುವುದೇಕೇ ಗೊತ್ತಾ? ಈ ಸಂಖ್ಯೆಯ ಮಹತ್ವ ಇಲ್ಲಿ ತಿಳಿಯಿರಿ – Kannada News | The Profound Significance of 108 in Sanatana Dharma

ಸನಾತನ ಧರ್ಮದಲ್ಲಿ 108 ಸಂಖ್ಯೆImage Credit source: yogmatra.com ಸನಾತನ ಧರ್ಮದಲ್ಲಿ 108 ಸಂಖ್ಯೆಗೆ ಅತ್ಯಂತ ಪವಿತ್ರ ಸ್ಥಾನವಿದೆ. ರುದ್ರಾಕ್ಷಿ ಮಾಲೆ ಅಥವಾ ತುಳಸಿ ಮಾಲೆಗಳಲ್ಲಿ ಸಾಮಾನ್ಯವಾಗಿ 108 ಮಣಿಗಳು ಇರುತ್ತವೆ. ಜಪಗಳನ್ನು 108 ಬಾರಿ ಮಾಡಿದಾಗ ಅದು ಪರಿಪೂರ್ಣವಾಗುತ್ತದೆ ಎಂದು ನಂಬಲಾಗಿದೆ. 108 ಕೇವಲ ಧಾರ್ಮಿಕ ಮಹತ್ವವನ್ನು ಮಾತ್ರವಲ್ಲದೆ, ವೈಜ್ಞಾನಿಕ, ಭೌಗೋಳಿಕ ಮತ್ತು ಸಾಮಾಜಿಕವಾಗಿಯೂ ಹೆಚ್ಚು ಪ್ರಾಶಸ್ತ್ಯ ಪಡೆದಿದೆ. ಇದು ಬ್ರಹ್ಮಾಂಡದ ಸಂಕೇತವಾಗಿದೆ. ಅಷ್ಟೋತ್ತರ ಶತನಾಮಾವಳಿಗಳಲ್ಲಿಯೂ 108 ದೇವರ ನಾಮಗಳು ಇರುತ್ತವೆ. ಗಾಯತ್ರಿ ಮಂತ್ರ ಜಪ…

Read More

ಜಗತ್ತಿನ 100 ಬಿಸಿ ನಗರಗಳಲ್ಲಿ 95 ಭಾರತದ್ದೇ! ‘ಹಾಟ್ ಸ್ಪಾಟ್’ ಆದ ಕರ್ನಾಟಕದ 3 ಜಿಲ್ಲೆಗಳು – Kannada News | Global Heatwave Crisis: 95 of Top 100 Hottest Cities in India; Raichur, Bagalkot, and Yadgir Enter the List

ಬೆಂಗಳೂರು, ಏಪ್ರಿಲ್ 27: ಕರ್ನಾಟಕವೂ ಒಳಗೊಂಡಂತೆ ಭಾರತ ಈಗ ಅಕ್ಷರಶಃ ಕೆಂಡದಂತಾಗಿದೆ. ಜಗತ್ತಿನಲ್ಲೇ ಅತಿ ಹೆಚ್ಚು ಬಿಸಿಲು ಇರುವ 100 ನಗರಗಳ ಪೈಕಿ 95 ನಗರಗಳು ಭಾರತದಲ್ಲೇ ಇರುವುದು ಈಗ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಅಂದಹಾಗೆ, ಈ 95 ರಲ್ಲಿ ಕರ್ನಾಟಕದಲ್ಲೂ (Karnataka) 3 ಹಾಟ್​ಸ್ಪಾಟ್​ಗಳಿವೆ. ರಿಯಲ್ ಟೈಮ್ ಗ್ಲೋಬಲ್ ಟೆಂಪರೇಚರ್ (Real-time Global Temperature) ಅಂಕಿಅಂಶಗಳ ಪ್ರಕಾರ, ಏಪ್ರಿಲ್ ಅಂತ್ಯಕ್ಕೆ ಭಾರತವು ಜಗತ್ತಿನ ‘ಹಾಟ್ ಸೆಂಟರ್’ ಆಗಿ ಬದಲಾಗಿದೆ. ಕರ್ನಾಟಕದ ಮೂರು ಜಿಲ್ಲೆಗಳಿಗೆ ಸ್ಥಾನ ವಿಶ್ವದ…

Read More

Karnataka weather forecast: ಇನ್ನೆರಡು ದಿನ ಕೆಲವೇ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅನೇಕ ಜಿಲ್ಲೆಗಳಲ್ಲಿ ಬಿರುಗಾಳಿ ಮುಂದುವರಿಕೆ – Kannada News | Karnataka Weather Forecast 16 July 2026: IMD Predicts Light to Moderate Rain in Coastal, Malnad, Dry Spell Continues Across State

ಬೆಂಗಳೂರು, ಜುಲೈ 16: ಕರ್ನಾಟಕದಲ್ಲಿ ಮುಂಗಾರು (Monsoon) ಚುರುಕುಗೊಳ್ಳುವ ಲಕ್ಷಣಗಳು ಇನ್ನೂ ಕಾಣಿಸುತ್ತಿಲ್ಲ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಇನ್ನೂ ಒಂದು ವಾರ ಮಳೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಈಗಾಗಲೇ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ ಪ್ರಕಟಿಸಿದೆ. ಆದಾಗಗ್ಯೂ, ಜುಲೈ 16 ಮತ್ತು 17ರಂದು ರಾಜ್ಯದ ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್…

Read More

ಭಾರತದಿಂದ ಬಾಂಗ್ಲಾದೇಶ್ ಟಿ20 ವಿಶ್ವಕಪ್​ ಪಂದ್ಯಗಳು ಶಿಫ್ಟ್? – Kannada News | Bangladesh wants its T20 World Cup 2026 games out of India

ಭಾರತದಲ್ಲಿ ನಡೆಯಲಿರುವ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್​ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್​ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಮನವಿ ಮಾಡಲಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಬಾಂಗ್ಲಾ ಆಟಗಾರ ಮುಸ್ತಫಿಝುರ್ ರೆಹಮಾನ್ ಅವರನ್ನು ಹೊರಗಿಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಹೀಗಾಗಿ ಬಾಂಗ್ಲಾದೇಶ್ ತಂಡದ ಟಿ20 ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ನಡೆಯುವುದು ಅನುಮಾನ. ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಬಾಂಗ್ಲಾದೇಶದ ಕ್ರೀಡಾ ಸಲಹೆಗಾರ ಆಸಿಫ್ ನಜ್ರುಲ್, ಬಾಂಗ್ಲಾ ತಂಡದ ಪಂದ್ಯಗಳಿಗೆ ಪರ್ಯಾಯ ಸ್ಥಳವಾಗಿ ಶ್ರೀಲಂಕಾವನ್ನು ಪ್ರಸ್ತಾಪಿಸಲು…

Read More

ವೆಂಕಿಯ ಬೆಂಕಿ ಸೆಲೆಬ್ರೇಷನ್​ ಅರ್ಥವೇನು ಗೊತ್ತಾ?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಧರ್ಮಶಾಲಾದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವೆಂಕಟೇಶ್ ಅಯ್ಯರ್ ಭರ್ಜರಿ ಅರ್ಧಶತಕ ಸಿಡಿಸಿದ್ದರು. ಈ ಅರ್ಧಶತಕ ಪೂರೈಸುತ್ತಿದ್ದಂತೆ ಅಯ್ಯರ್ ತಮ್ಮ ಕೈಗಳನ್ನು ಮೇಲೆಕ್ಕೆತ್ತುವ ಮೂಲಕ ವಿಶೇಷ ಸ್ಟ್ರೈಲ್​ನಲ್ಲಿ ಸಂಭ್ರಮಿಸಿದ್ದರು. ಇದರ ಬೆನ್ನಲ್ಲೇ ಈ ಸಂಭ್ರಮಕ್ಕೆ ಕಾರಣವೇನು? ಇದರ ಅರ್ಥವೇನು? ಎಂಬ ಗೂಗಲ್ ಹುಡುಕಾಟಗಳು ಶುರುವಾಗಿದ್ದವು. ಈ ಪ್ರಶ್ನೆಗಳಿಗೆ ಸಿಗುವ ಉತ್ತರ…

Read More

ದಿಢೀರ್ 15 ಪದಾಧಿಕಾರಿಗಳ ವಜಾ: ಹೈಕಮಾಂಡ್​​ನ ಈ ದಿಟ್ಟ ಕ್ರಮಕ್ಕೆ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Karnataka Youth Congress 15 office bearers removed By IYC

ಬೆಂಗಳೂರು, (ಮೇ 17): ಕರ್ನಾಟಕ ಯುವ ಕಾಂಗ್ರೆಸ್‌ನ (Karnataka Youth Congress) 15 ಪದಾಧಿಕಾರಿಗಳನ್ನು ಏಕಾಏಕಿ ವಜಾ ಮಾಡಲಾಗಿದೆ. ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಹಾಗೂ ಎಂಟು ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವರ ಮೇಲೆ ಶಿಸ್ತುಕ್ರಮ ಜರುಗಿಸಲಾಗಿದೆ. ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸದ ಮತ್ತು ಕರ್ತವ್ಯ ಲೋಪವೆಸಗಿದ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ಕಠಿಣ ನಿರ್ಧಾರ ಕೈಗೊಂಡಿದೆ. ​ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಕಾರಣಕ್ಕಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ…

Read More

DC vs PBKS: ಡೆಲ್ಲಿ ಬೌಲರ್​ ಲುಂಗಿ ಎನ್​ಗಿಡಿಗೆ ಗಂಭೀರ ಗಾಯ; ಆಸ್ಪತ್ರೆಗೆ ರವಾನೆ – Kannada News | Lungi Ngidi Suffers Serious Head Injury During Match; IPL Future in Doubt for DC Bowler

ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಮಹಾ ಅವಘಡವೊಂದು ಸಂಭವಿಸಿದೆ. ಕ್ಯಾಚ್ ಹಿಡಿಯುವ ಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ವೇಗದ ಬೌಲರ್ ಲುಂಗಿ ಎನ್​ಗಿಡಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್​ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್​ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು. ಎನ್​ಗಿಡಿ ಅವರ ಗಾಯದ ತೀವ್ರತೆ ಎಷ್ಟಿತ್ತೆಂದರೆ ಅವರಿಗೆ ಮೇಲೇಳಲು…

Read More

ಟೋಲ್ ಬೂತ್​ನಲ್ಲಿ ಇನ್ಮುಂದೆ ಕ್ಯಾಷ್ ಪೇಮೆಂಟ್​ಗೆ ಅವಕಾಶವೇ ಇಲ್ಲ; ಫಾಸ್​ಟ್ಯಾಗ್ ಕಡ್ಡಾಯ

ನವದೆಹಲಿ, ಏಪ್ರಿಲ್ 10: ಹೆದ್ದಾರಿಗಳಲ್ಲಿರುವ ಟೋಲ್ ಬೂತ್​ಗಳಲ್ಲಿ ನೂರಕ್ಕೆ ನೂರು ಫಾಸ್​ಟ್ಯಾಗ್ (FASTag) ಕಡ್ಡಾಯ ಮಾಡಲಾಗಿದೆ. ಇವತ್ತಿನಿಂದಲೇ ಡಿಜಿಟಲ್ ಟೋಲ್ ಕಲೆಕ್ಷನ್ ಸಿಸ್ಟಂ (Digital toll collection system) ಜಾರಿಯಾಗಿದೆ. ದೇಶಾದ್ಯಂತ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಎಕ್ಸ್​ಪ್ರೆಸ್​ವೇಗಳಲ್ಲಿ ಇರುವ ಟೋಲ್ ಬೂತ್​ಗಳಲ್ಲಿ ಫಾಸ್​ಟ್ಯಾಗ್ ಮೂಲಕವೇ ವಾಹನಗಳು ಟೋಲ್ ಪಾವತಿಸಬೇಕು. ಫಾಸ್​ಟ್ಯಾಗ್ ಇಲ್ಲದವರು ಟೂಲ್ ಬೂತ್​ಗಳಲ್ಲಿ ಕ್ಯಾಷ್ ನೀಡಿ ಪಾವತಿಸುವ ಅವಕಾಶ ನಿನ್ನೆಯೇ ಮುಕ್ತಾಯಗೊಂಡಿದೆ. ಫಾಸ್​ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಬೂತ್​ಗಳಲ್ಲಿ ವಾಹನದಟ್ಟನೆ ಹೆಚ್ಚುತ್ತಿರುವುದು ಗಮನಕ್ಕೆ ಬಂದಿತ್ತು….

Read More

ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ಪೋಸ್ಟ್; ಇಬ್ಬರು ಅಡ್ಮಿನ್‌ಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ, ಮೇ 31: ರಾಜ್ಯ ರಾಜಕೀಯ ವಲಯದಲ್ಲಿ ಪ್ರಭಾವಿ ನಾಯಕರಾಗಿರುವ ಸಚಿವ ಸತೀಶ್ ಜಾರಕಿಹೊಳಿ‌ (Satish Jarkiholi) ವಿರುದ್ಧ ಫೇಸ್‌ಬುಕ್‌ನಲ್ಲಿ ಸುಳ್ಳು ವದಂತಿ ಹರಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎರಡು ಫೇಸ್‌ಬುಕ್ ಪೇಜ್‌ಗಳ ಅಡ್ಮಿನ್‌ಗಳ ವಿರುದ್ಧ ಬೆಳಗಾವಿ (belagavi) ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುಖ್ಯಾಂಶಗಳು ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್‌ಬುಕ್ ಪೋಸ್ಟ್ ಹರಿಬಿಟ್ಟ ಕಿಡಿಗೇಡಿಗಳು ಬೆಳಗಾವಿ ಸೈಬರ್ ಕ್ರೈಂ ಪೊಲೀಸರಿಂದ FIR ಸತೀಶ್ ಜಾರಕಿಹೊಳಿ ಬೆಂಗಲಿಗರಿಂದ ದೂರು…

Read More