ನೊಯ್ಡಾ ಟೆಕ್ಕಿ ಸಾವಿನ ಬಗ್ಗೆ ಎಸ್​ಐಟಿ ತನಿಖೆಗೆ ಆದೇಶಿಸಿದ ಸಿಎಂ ಯೋಗಿ ಆದಿತ್ಯನಾಥ್ – Kannada News | Uttar Pradesh CM Yogi Adityanath Orders SIT Probe Into Noida Techie Death Noida CEO Removed

ನೊಯ್ಡಾ, ಡಿಸೆಂಬರ್ 19: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (CM Yogi Adityanath) ಅವರು ನೊಯ್ಡಾ ಟೆಕ್ಕಿಯ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯ ಮೇರೆಗೆ ಈ ವಿಷಯದ ತನಿಖೆಗಾಗಿ ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ. ಮೀರತ್ ವಿಭಾಗೀಯ ಆಯುಕ್ತರು ಈ SIT ನೇತೃತ್ವ ವಹಿಸಲಿದ್ದಾರೆ. ಮೀರತ್ ವಲಯದ ಹೆಚ್ಚುವರಿ ಮಹಾನಿರ್ದೇಶಕರು (ADG) ಮತ್ತು ಲೋಕೋಪಯೋಗಿ ಇಲಾಖೆಯ (PWD) ಮುಖ್ಯ…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

PBKS vs GT: ಸೂಪರ್ ಕೊನೊಲಿ: ಪಂಜಾಬ್ ಕಿಂಗ್ಸ್​ಗೆ ರೋಚಕ ಜಯ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಜಯ ಸಾಧಿಸಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಗುಜರಾತ್ ಟೈಟಾನ್ಸ್​ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸಾಯಿ ಸುದರ್ಶನ್ ಕೇವಲ 13 ರನ್​​ಗಳಿಸಿ ವಿಕೆಟ್ ಒಪ್ಪಿಸಿದ್ದರು….

Read More

ಟಿಮ್ ಡೇವಿಡ್ ತೂಫಾನ್​ಗೆ ಕನ್ನಡಿಗನ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಡೆತ್ ಓವರ್​ಗಳಲ್ಲಿ ಅತ್ಯಧಿಕ ರನ್ ಚಚ್ಚಿದ ಭರ್ಜರಿ ದಾಖಲೆ ಟಿಮ್ ಡೇವಿಡ್ (Tim David) ಹೆಸರಿಗೆ ಸೇರ್ಪಡೆಯಾಗಿದೆ. ಐದು ವರ್ಷಗಳ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಬರೆದಿಟ್ಟಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಟಿಮ್ ಡೇವಿಡ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 25 ಎಸೆತಗಳನ್ನು ಎದುರಿಸಿದ…

Read More

Gold Rate Today Bangalore: ಗುರುವಾರವೂ ಹೆಚ್ಚಿದ ಚಿನ್ನ, ಬೆಳ್ಳಿ ಬೆಲೆ – Kannada News | Gold Price Today on 25th December 2025, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಡಿಸೆಂಬರ್ 25: ಅಮೂಲ್ಯ ಲೋಹಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಏರುವುದು ನಿಂತಿಲ್ಲ. ಚಿನ್ನ, ಬೆಳ್ಳಿ ಬೆಲೆಗಳ ಏರಿಕೆಗೆ ವಿಶ್ರಾಂತಿ ಸಿಕ್ಕಂತಿಲ್ಲ. ಇಂದು ಗುರುವಾರ ಇವೆರಡೂ ಬೆಲೆಗಳು ಅಲ್ಪ ಪ್ರಮಾಣದಲ್ಲಿ ಏರಿವೆ. ನಿನ್ನೆ ಗ್ರಾಮ್​ಗೆ 30 ರೂ ಏರಿದ್ದ ಚಿನ್ನದ ಬೆಲೆ (gold rate) ಇವತ್ತೂ ಕೂಡ ಅಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ನಿನ್ನೆ 10 ರೂ ಜಿಗಿದಿತ್ತು. ಇವತ್ತು ಒಂದು ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಹೆಚ್ಚಳ ಆಗಿದೆ. ಭಾರತದಲ್ಲಿ…

Read More

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ? – Kannada News | Bengaluru Love Tragedy: Girl Planned end life After Burning Boyfriend Alive in Byadarahalli; Stunning Details Emerge

ಮೃತ ಕಿರಣ್‌ (ಎಡಚಿತ್ರ) ಹಾಗೂ ಆರೋಪಿImage Credit source: tv9 ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನನ್ನೇ ಜೀವಂತ ದಹನ ಮಾಡಿದ (Byadarahalli Murder Case) ಭೀಕರ ಘಟನೆಗೆ ಸಂಬಂಧಿಸಿದಂತೆ ಈಗ ಮತ್ತಷ್ಟು ಆಘಾತಕಾರಿ ವಿಚಾರಗಳು ಬಯಲಾಗಿವೆ. ಪ್ರಿಯಕರ ಕಿರಣ್‌ನನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ಪ್ರೇಮಾ ಸ್ಕೆಚ್ ಹಾಕಿದ್ದಳು ಎಂಬ ಸ್ಫೋಟಕ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅಲ್ಲದೆ, ಅದಕ್ಕಾಗಿ ಏನೇನು ಸಿದ್ಧತೆ ಮಾಡಿಕೊಂಡಿದ್ದಳು…

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More

ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ; ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ – Kannada News | Nothing can justify terrorism PM Narendra Modi Says India Stands With Israel in Knesset Speech

ಟೆಲ್ ಅವಿವ್, ಫೆಬ್ರವರಿ 25: ಇಸ್ರೇಲ್​ನ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಸ್ರೇಲ್‌ನ ಸಂಸತ್​​​ ಕೆನೆಸೆಟ್‌ನಲ್ಲಿ ಭಾಷಣ ಮಾಡಿದ್ದಾರೆ. ಭಾರತದ ಪ್ರಧಾನಿಯೊಬ್ಬರು ಇಸ್ರೇಲ್ ಸಂಸತ್​​ನಲ್ಲಿ ಮಾಡುತ್ತಿರುವ ಮೊದಲ ಭಾಷಣ ಇದಾಗಿದ್ದರಿಂದ ಇದು ಐತಿಹಾಸಿಕ ಕ್ಷಣವಾಗಿದೆ. ಹಲವು ವರ್ಷಗಳಿಂದ ಭಾರತದಲ್ಲಿ ಭಯೋತ್ಪಾದನಾ ದಾಳಿಗಳು ನಡೆದಿವೆ. ಭಯೋತ್ಪಾದನೆಯನ್ನು ಭಾರತ ಎಂದಿಗೂ ಸಹಿಸುವುದಿಲ್ಲ. ಭಯೋತ್ಪಾದನೆಯು ಜಾಗತಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಗೆ ಅತ್ಯಂತ ದೊಡ್ಡ ಬೆದರಿಕೆಯಾಗಿದೆ. ಇದು ಮಾನವೀಯತೆ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಭಯೋತ್ಪಾದನೆಯನ್ನು…

Read More

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: If you can spot the pigeon in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ. ಈ ಚಿತ್ರವು ಏನನ್ನು ಹೇಳುತ್ತದೆ?…

Read More

ರಾಯಚೂರು: ಬಿಸಿಲ ಝಳಕ್ಕೆ ಪೊಲೀಸ್ ಶ್ವಾನಗಳು ಕಂಗಾಲು: ಏರ್ ಕೂಲರ್​ ವ್ಯವಸ್ಥೆ ಮಾಡಿ ಮಕ್ಕಳಂತೆ ಆರೈಕೆ ಮಾಡ್ತಿರುವ ಸಿಬ್ಬಂದಿ – Kannada News | Raichur Heatwave: Police Dogs Get Air Coolers and Special Diet as Temperatures Hit 45 Degrees Celsius

ರಾಯಚೂರು, ಏಪ್ರಿಲ್ 24: ರಾಯಚೂರು ಜಿಲ್ಲೆಯಲ್ಲಿ ದಾಖಲಾಗುತ್ತಿರುವ ಅತಿ ಹೆಚ್ಚು ತಾಪಮಾನದಿಂದ ಪೊಲೀಸ್ ಶ್ವಾನಗಳ ಆರೋಗ್ಯಕ್ಕೆ ಧಕ್ಕೆಯಾಗದಂತೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಜಿಲ್ಲಾ ಪೊಲೀಸ್ ಇಲಾಖೆಯು ತಮ್ಮ ಶ್ವಾನದಳಕ್ಕೆ ಬಿಸಿಲಿನಿಂದ ರಕ್ಷಣೆ ಒದಗಿಸಲು ಹಲವು ಕ್ರಮಗಳನ್ನು ಕೈಗೊಂಡಿದೆ. ಶ್ವಾನಗಳಿರುವ ಕೊಠಡಿಗಳಲ್ಲಿ ಏರ್ ಕೂಲರ್‌ಗಳು ಮತ್ತು ಫ್ಯಾನ್‌ಗಳನ್ನು ಅಳವಡಿಸಲಾಗಿದೆ. ಸದ್ಯ ರಾಯಚೂರಿನಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ವರೆಗೂ ತಲುಪಿದೆ. ಈ ಉಷ್ಣಾಂಶದಿಂದ ಶ್ವಾನಗಳಿಗೆ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂಬ ಕಾರಣಕ್ಕೆ ಪ್ರತಿದಿನ ಅವುಗಳಿಗೆ ಎಳನೀರು, ಮೊಸರು, ಮಜ್ಜಿಗೆ ಹಾಗೂ…

Read More