Headlines

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಮತ್ತೆ ಮುನ್ನೆಲೆಗೆ: 3 ವರ್ಷಕ್ಕೊಮ್ಮೆ ದರ ಏರಿಕೆಗೆ ಪ್ಲ್ಯಾನ್! – Kannada News | Namma Metro Fare Hike: BMRCL Plans 12% Fare Increase Every Three Years

ಬೆಂಗಳೂರು, ಜುಲೈ 23: ದೇಶದಲ್ಲೇ ಅತ್ಯಂತ ದುಬಾರಿ ಸಾರಿಗೆ ಎನಿಸಿಕೊಂಡಿರುವ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಈ ವರ್ಷ ಫೆಬ್ರವರಿಯಲ್ಲಿ ಜಾರಿಯಾಗಬೇಕಿದ್ದ ಶೇಕಡಾ 5ರಷ್ಟು ದರ ಏರಿಕೆಯನ್ನು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿತ್ತಾದರೂ, ಇದೀಗ ಹೊಸ ಸೂತ್ರದಡಿ ದರ ಹೆಚ್ಚಿಸಲು ಶಿಫಾರಸ್ಸು ಮಾಡಿರುವುದು ಪ್ರಯಾಣಿಕರು ಕಂಗಾಲಾಗುವಂತೆ ಮಾಡಿದೆ. 2025ರ ಫೆಬ್ರವರಿ 9 ರಂದು ಬಿಎಂಆರ್‌ಸಿಎಲ್ ಮೆಟ್ರೋ ಟಿಕೆಟ್ ದರವನ್ನು ಶೇಕಡಾ 71 ರಷ್ಟು ಭಾರಿ ಪ್ರಮಾಣದಲ್ಲಿ ಏರಿಕೆ…

Read More

ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ! – Kannada News | Kaginele Shri Received Kidney Donation from His Pre Monastic Mother, Matter Revealed After His Death

ರಾಯಚೂರು, ಜನವರಿ 16: ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳು ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್​​ ಆಗಿದೆ. ಈ ಬಗ್ಗೆ ಟಿವಿ9 ಜೊತೆ ಸ್ವತಃ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ…

Read More

ಬೆಂಗಳೂರಿನಲ್ಲಿ ಬಂದ್ ಆಗುತ್ತಾ ಕಸ ಸಂಗ್ರಹಣೆ? ಡಂಪಿಂಗ್‌ ಯಾರ್ಡ್‌ಗಳಲ್ಲಿ ಕಸದ ಲಾರಿಗಳಿಗೆ ದಿಗ್ಬಂಧನ – Kannada News | Garbage Collection Disruption in Bengaluru as Villagers Block Dumping Yards, Waste Trucks Stalled Across City

ಬೆಂಗಳೂರು, ಫೆಬ್ರವರಿ 18: ಬೆಂಗಳೂರಿನಲ್ಲಿ (Bangalore) ಪೌರಕಾರ್ಮಿಕರು ಒಂದು ದಿನ ಕಸ ಎತ್ತಿಲ್ಲ ಎಂದರೂ ಗಬ್ಬೆದ್ದು ನಾರಲು ಶುರುವಾಗುತ್ತದೆ. ರಸ್ತೆ ರಸ್ತೆಗಳಲ್ಲೂ ಕಸ ಚೆಲ್ಲಾಡಿರುತ್ತದೆ. ಪ್ರತಿನಿತ್ಯ ಬೆಂಗಳೂರು ನಗರದಾದ್ಯಂತ ಸಂಗ್ರಹವಾಗುವ ಸಾವಿರಾರು ಟನ್ ಕಸವನ್ನು ವಿಲೇವಾರಿ ಮಾಡುವುದೇ ಸವಾಲು. ಇಂಥದ್ದರ ನಡುವೆ ಬೆಂಗಳೂರಿನಲ್ಲಿ ಮತ್ತೆ ಕಸದ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಇದಕ್ಕೆ ಕಾರಣ ನೂರಾರು ಕಸತುಂಬಿರುವ ಲಾರಿಗಳು ನಿಂತಲ್ಲೇ ನಿಲ್ಲುವಂತಾಗಿರುವುದು! ಬೆಂಗಳೂರಿನ ಕಸವನ್ನು ತುಂಬಿಕೊಂಡು ವಿಲೇವಾರಿಗೆ ಹೊರಟ್ಟಿದ್ದ ಲಾರಿಗಳಿಗೆ ಗ್ರಾಮಸ್ಥರು ತಡೆ ನೀಡಿದ್ದಾರೆ. ಮಹದೇವಪುರ ವ್ಯಾಪ್ತಿಯ…

Read More

Viral: ಬೆಂಗಳೂರಿನಲ್ಲಿ 38 ಲಕ್ಷ ರೂ ಆಫರ್, ದುಬೈನಲ್ಲಿ ತಿಂಗಳಿಗೆ 5 ಲಕ್ಷ ರೂ ಸಂಬಳ; ವೃತ್ತಿ ಆಯ್ಕೆಯ ಬಗ್ಗೆ ಸಲಹೆ ಕೇಳಿದ ಟೆಕ್ಕಿ – Kannada News | Bengaluru: 38 lakh annual offer in Bengaluru, Rs 5 lakh monthly salary in Dubai: Techie seeks advice on career choice

ಬೆಂಗಳೂರು, ಫೆಬ್ರವರಿ 26: ಉದ್ಯೋಗ (job) ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಕೆಲಸವಿದ್ದರೆ ಮಾತ್ರ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಎರಡು ಉದ್ಯೋಗ ಅವಕಾಶಗಳು ಬಂದಾಗ ಯಾವುದನ್ನು ಆಯ್ಕೆ ಮಾಡಿಕೊಳ್ಳುವುದು ಎನ್ನುವ ಗೊಂದಲ ಮೂಡುತ್ತದೆ. ಇದೀಗ 27 ವರ್ಷದ ಬೆಂಗಳೂರಿನ (Bengaluru) ಟೆಕ್ಕಿಗೆ ಇದೇ ರೀತಿ ಆಗಿದ್ದು, ಹೀಗಾಗಿ ಅವರು ನೆಟ್ಟಿಗರ ಸಲಹೆ ಕೇಳಿದ್ದಾರೆ. 38 ಲಕ್ಷ ರೂ ಆಫರ್‌ನೊಂದಿಗೆ ಭಾರತದಲ್ಲಿಯೇ ಇರಬೇಕೇ ಅಥವಾ ತಿಂಗಳಿಗೆ ಸರಿಸುಮಾರು 5.19 ಲಕ್ಷ ರೂ ಸಂಬಳಕ್ಕೆ ದುಬೈಗೆ ಹೋಗಬೇಕೇ ಎಂದು ಕೇಳಿದ್ದಾರೆ….

Read More

Chanakya Niti: ಈ ಅಭ್ಯಾಸಗಳು ಪುರುಷರ ಬದುಕನ್ನೇ ಸರ್ವನಾಶ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿ ಶಾಸ್ತ್ರದಲ್ಲಿ ಯಶಸ್ಸು ಮತ್ತು ಶ್ರೀಮಂತಿಕೆ ಗಳಿಕೆಯ ಬಗ್ಗೆ ಮಾತ್ರವಲ್ಲದೆ ಜೀವನವನ್ನು ಯಾವ ರೀತಿ ನಡೆಸಬೇಕು, ಜೀವನವನ್ನು ಯಾವ ರೀತಿ ಜೀವಿಸಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಏನು ಮಾಡಬೇಕು ಎಂಬುದರ ಬಗ್ಗೆಯೂ ಸಾಕಷ್ಟು ಹೇಳಿದ್ದಾರೆ. ಅದೇ ರೀತಿ ಪುರುಷ ಜೀವನಕ್ಕೆ ಸಂಬಂಧಿಸಿದ ಒಂದಷ್ಟು ರಹಸ್ಯಗಳ ಬಗ್ಗೆಯೂ ಹೇಳಿದ್ದು, ಒಬ್ಬ ವ್ಯಕ್ತಿಯ ಯಶಸ್ಸಿಗೆ ಬುದ್ದಿವಂತಿಕೆ ಮಾತ್ರ ಸಾಕಾಗುವುದಿಲ್ಲ, ಶಿಸ್ತಿನ ನಡವಳಿಕೆಯೂ ಅಗತ್ಯ. ಅದರಲ್ಲೂ ಒಂದು ವೇಳೆ ಈ ಕೆಲವು ಅಭ್ಯಾಸ ಪುರುಷನಿಗಿದ್ದರೆ…

Read More

ಸಿಂಧೂ ಜಲ ಒಪ್ಪಂದದ ಬಗ್ಗೆ ನಮ್ಮ ನಿಲುವು ಬದಲಾಗಿಲ್ಲ; ಪಾಕಿಸ್ತಾನದ ಬೆದರಿಕೆಗೆ ಭಾರತ ತಿರುಗೇಟು – Kannada News | Indus Waters Treaty Remains suspended India responds Pakistan’s Warnings

ನವದೆಹಲಿ, ಜುಲೈ 3: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (IWT) ಅಡಿಯಲ್ಲಿ ತನಗೆ ಸಿಗಬೇಕಾದ ನೀರಿನ ಪಾಲಿಗೆ ಧಕ್ಕೆ ತರದಂತೆ ಪಾಕಿಸ್ತಾನ (Pakistan) ಭಾರತಕ್ಕೆ ಎಚ್ಚರಿಕೆ ನೀಡಿದ ಕೆಲವೇ ದಿನಗಳ ನಂತರ, ಭಾರತ ಸರ್ಕಾರವು ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಪುನರುಚ್ಚರಿಸಿದೆ. ಗಡಿಯಾಚೆಗಿನ ಭಯೋತ್ಪಾದನೆಗೆ ನೀಡುತ್ತಿರುವ ಬೆಂಬಲವನ್ನು ಕೊನೆಗಾಣಿಸಲು ಪಾಕಿಸ್ತಾನ ಸೂಕ್ತ ಕ್ರಮಗಳನ್ನು ಕೈಗೊಳ್ಳುವವರೆಗೆ ಈ ಒಪ್ಪಂದವು ಅಮಾನತಿನಲ್ಲಿಯೇ ಇರಲಿದೆ ಎಂದು ಭಾರತ ಪ್ರತಿಪಾದಿಸಿದೆ. ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)…

Read More

ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿರುವ ಶಾಲೆಯಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು – Kannada News | Deadly School Shooting in British Columbia Leaves 10 Dead

ಒಟ್ಟಾವಾ, ಫೆಬ್ರವರಿ 11: ಕೆನಡಾದ  ಬ್ರಿಟಿಷ್ ಕೊಲಂಬಿಯಾದ ಟಂಬ್ಲರ್ ರಿಡ್ಜ್​ ಪಟ್ಟಣದಲ್ಲಿರುವ ಶಾಲೆಯಲ್ಲಿ ಅಪರಿಚಿತ ದುಷ್ಕರ್ಮಿಯಿಂದ ಸಾಮೂಹಿಕ ಗುಂಡಿನ ದಾಳಿ(Firing) ನಡೆದಿದ್ದು, ಘಟನೆಯಲ್ಲಿ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಬ್ಬ ಶಂಕಿತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ಹಾಗೂ ಉದ್ದೇಶ ಹಾಗೂ ಸಂದರ್ಭಗಳ ಕುರಿತು ಅಧಿಕಾರಿಗಳು ಮಾಹಿತಿಯನ್ನು ಇನ್ನೂ ನೀಡಿಲ್ಲ, ಸುಮಾರು 24 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟಂಬ್ಲರ್ ರಿಡ್ಜ್…

Read More

25 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡ್ ಸಿಕ್ಕಿದ್ದ ಅಬಕಾರಿ ಉಪ ಆಯುಕ್ತ – Kannada News | Lokayukta Raid: Bengaluru Excise Deputy Commissioner Arrested for Liquor License Bribe

ಬೆಂಗಳೂರು, ಜ.17: ಲೋಕಾಯುಕ್ತ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್ ನಾಯಕ್ ಅವರನ್ನು ಬಂಧಿಸಿದ್ದಾರೆ. ಮೈಕ್ರೋ ಬ್ರಿವರಿ ಮತ್ತು ಸಿಎಲ್ 7 ಪರವಾನಗಿಗಳಿಗಾಗಿ 75 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪ ಅವರ ಮೇಲಿತ್ತು. ಮೊದಲ ಕಂತಿನ 25 ಲಕ್ಷ ರೂಪಾಯಿ ಲಂಚವನ್ನು ಸ್ವೀಕರಿಸುತ್ತಿದ್ದಾಗ ಬ್ಯಾಟರಾಯನಪುರದ ಅಬಕಾರಿ ಕಚೇರಿಯಲ್ಲಿ ಜಗದೀಶ್ ನಾಯಕ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ಪ್ರಕರಣದಲ್ಲಿ ಜಗದೀಶ್ ನಾಯಕ್ ಜೊತೆಗೆ ಅಧೀಕ್ಷಕ ತಮ್ಮಣ್ಣ…

Read More

ಬೆಂಗಳೂರು ಮಳೆ ಅಬ್ಬರ: ಅವಾಂತರಗಳ ಬೆನ್ನಲ್ಲೇ ಅಗತ್ಯ ಕ್ರಮಕ್ಕೆ ಮುಂದಾದ ಜಿಬಿಎ – Kannada News | Bengaluru Monsoon Preparedness: GBA’s Proactive Steps for Rain Management and Flood Prevention

ಬೆಂಗಳೂರು, ಏಪ್ರಿಲ್​ 30: ನಗರದಲ್ಲಿ ನಿನ್ನೆ ಸಂಜೆ ಸುರಿದ ಆಲಿಕಲ್ಲು ಸಹಿತ ಧಾರಾಕಾರ ಮಳೆ (Rain) ನಗರದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯ ಆರ್ಭಟಕ್ಕೆ ಹಲವು ಜನರು ಬಲಿಯಾಗಿದ್ದು, ಎಲ್ಲೆಡೆ  ಅವಾಂತರಗಳು ಸಂಭವಿಸಿವೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಮುಂಬರುವ ದಿನಗಳಲ್ಲಿ ಮಳೆಯ ಅನಾಹುತಗಳನ್ನು ತಡೆಗಟ್ಟಲು ಯುದ್ಧೋಪಾದಿಯಲ್ಲಿ ಸಿದ್ಧತೆಯನ್ನು ನಡೆಸಿದೆ. ಮುನ್ನೆಚ್ಚರಿಕೆ ಕ್ರಮಗಳಿಗೆ ಜಿಬಿಎ ಸಜ್ಜು ಪ್ರಾಥಮಿಕ ಮತ್ತು ದ್ವಿತೀಯ ಹಂತದ ಮಳೆ ನೀರುಗಾಲುವೆಗಳ ಡೀಸಿಲ್ಡಿಂಗ್ ಹಾಗೂ ಪುನಚೇತನ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವುದು. ವಿಶ್ವ…

Read More

Video: ಶಾಲೆಗೆ ಹೊರಟ ಪುಟ್ಟ ಹುಡುಗಿಯನ್ನು ಜೋಪಾನವಾಗಿ ಸ್ಕೂಲ್ ಬಸ್‌ಗೆ ಹತ್ತಿಸಿದ ಶ್ವಾನ

ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಯಾವುದು ಇಲ್ಲ. ಈ ಮೂಕಪ್ರಾಣಿಗಳು ಮನುಷ್ಯನ ಆಪ್ತ ಸ್ನೇಹಿತನಾಗಿ ಬಿಡುತ್ತವೆ. ಮನೆಯ ಸದಸ್ಯರು  ಎಲ್ಲಿಗಾದ್ರೂ ಹೊರಟು ನಿಂತರೆ ಸಾಕು, ಅವರನ್ನೇ ಹಿಂಬಾಲಿಸುತ್ತವೆ. ಇನ್ನು, ಮನೆಯಲ್ಲಿರುವ ಪುಟಾಣಿ ಮಕ್ಕಳಿಗೆ ಕಾವಲಾಗಿ ನಿಲ್ಲುತ್ತವೆ. ಈ ವಿಡಿಯೋದಲ್ಲಿ ಅಂತಹದ್ದೇ ದೃಶ್ಯವಿದೆ. ಪುಟ್ಟ ಹುಡುಗಿ ಶಾಲೆಗೆ ಹೊರಟು ನಿಂತಿದ್ದು, ಆಕೆಯನ್ನು ಸ್ಕೂಲ್ ಬಸ್‌ಗೆ ಹತ್ತಿಸಿ ಜೋಪಾನವಾಗಿ ಕಳುಹಿಸಿಕೊಟ್ಟಿದೆ. ಈ ಹೃದಯಸ್ಪರ್ಶಿ ವಿಡಿಯೋ ನೆಟ್ಟಿಗರ ಹೃದಯ ಗೆದ್ದಿದೆ. StreetdogofBombay ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ…

Read More