Headlines

Namma Metro: ಬನ್ನೇರು​‌ಘಟ್ಟ ಪಿಂಕ್ ಲೈನ್ ಸಂಚಾರ ಆಸ್ಟ್ 15ಕ್ಕೂ ಅನುಮಾನ! – Kannada News | Namma Metro Pink Line: Bannerghatta Route Opening Delayed Past August 15

ಬನ್ನೇರು​‌ಘಟ್ಟ ಪಿಂಕ್ ಲೈನ್ ಸಂಚಾರ ಆಸ್ಟ್ 15ಕ್ಕೂ ಅನುಮಾನ! Image Credit source: gettyimages.com ಬೆಂಗಳೂರು, ಜುಲೈ 21: ಬೆಂಗಳೂರಿನ ಸಾರಿಗೆ ವ್ಯವಸ್ಥೆಗೆ ಬಿಡುಗಡೆ ನೀಡಬೇಕಿದ್ದ ‘ನಮ್ಮ ಮೆಟ್ರೋ’ ಯೋಜನೆಯ ಕಾಮಗಾರಿಗಳು ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಪದೆ ಪದೆ ವಿಳಂಬವಾಗುತ್ತಿರುವುದು ರಾಜಧಾನಿಯ ಜನರಿಗೆ ಮತ್ತಷ್ಟು ನಿರಾಸೆ ಮೂಡಿಸಿದೆ. ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆಯನ್ನು ಸಂಪರ್ಕಿಸುವ ಮೆಟ್ರೋ ‘ಪಿಂಕ್ ಲೈನ್’ (Pink Line Metro) ಯೋಜನೆಯ ಮೊದಲ ಹಂತದ ಸಂಚಾರವನ್ನು ಆಗಸ್ಟ್ 15ರ ವೇಳೆಗೆ ಆರಂಭಿಸಲು ಬಿಎಂಆರ್‌ಸಿಎಲ್ (BMRCL) ಯೋಜನೆ…

Read More

ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ – Kannada News | This is why Darshan did not act in Bheema Theeradalli movie

ನಿರ್ಮಾಪಕ ಅಣಜಿ ನಾಗರಾಜ್, ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಒಟ್ಟಾಗಿ 2012ರಲ್ಲಿ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ ಮಾಡಿದ್ದರು. ಅವರ ಜೊತೆ ದರ್ಶನ್ ಆಪ್ತವಾಗಿದ್ದರೂ ಕೂಡ ಆ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದು ದುನಿಯಾ ವಿಜಯ್. ಹಾಗಾದ್ರೆ, ದರ್ಶನ್ (Darshan) ಜೊತೆ ಈ ಸಿನಿಮಾವನ್ನು ಯಾಕೆ ಮಾಡಲಿಲ್ಲ ಎಂಬ ಪ್ರಶ್ನೆಗೆ ಓಂ ಪ್ರಕಾಶ್ ರಾವ್ ಮತ್ತು ಅಣಜಿ ನಾಗರಾಜ್ ಅವರು ಉತ್ತರಿಸಿದ್ದಾರೆ. ‘ಈ ಕತೆಯನ್ನು ತಂದಿದ್ದೇ ದುನಿಯಾ ವಿಜಯ್. ಪಾತ್ರಕ್ಕಾಗಿ ವಿಜಯ್ ಅವರು ಅದಾಗಲೇ ಡ್ರೆಸ್…

Read More

Spiritual and Mental Peace: ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ! – Kannada News

ಭಾರತೀಯ ಸಂಪ್ರದಾಯಗಳಲ್ಲಿ ಕರ್ಪೂರImage Credit source: Pinterest ಭಾರತೀಯ ಸಂಪ್ರದಾಯಗಳಲ್ಲಿ ಕರ್ಪೂರಕ್ಕೆ ವಿಶೇಷ ಸ್ಥಾನವಿದೆ. ಪೂಜೆ-ಪುನಸ್ಕಾರಗಳಲ್ಲಿ ಮಾತ್ರವಲ್ಲದೆ, ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರವನ್ನು ಸೇರಿಸಿ ಸ್ನಾನ ಮಾಡುವ ಪದ್ಧತಿಯೂ ಅನೇಕ ಮನೆಗಳಲ್ಲಿ ಕಂಡುಬರುತ್ತದೆ. ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕರ್ಪೂರವು ನಕಾರಾತ್ಮಕ ಶಕ್ತಿಗಳನ್ನು ದೂರ ಮಾಡಿ ಮನಸ್ಸಿಗೆ ಶಾಂತಿ ಹಾಗೂ ಸಕಾರಾತ್ಮಕತೆಯನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ. ಅದರ ಸುವಾಸನೆಯು ವಾತಾವರಣವನ್ನು ಶುದ್ಧೀಕರಿಸುವುದರ ಜೊತೆಗೆ ಮಾನಸಿಕ ಚೈತನ್ಯವನ್ನು ಹೆಚ್ಚಿಸುತ್ತದೆ ಎಂಬ ನಂಬಿಕೆಯೂ ಇದೆ. ದುಷ್ಟ ಕಣ್ಣಿನ…

Read More

ಹಣ, ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ ಮಾಡಿ ಶವ ಸುಟ್ಟಿದ್ದ ಲೇಡಿ: ವರ್ಷದ ಬಳಿಕ ಹತ್ಯೆ ರಿವೀಲ್​ – Kannada News | Woman Murder case Solved: Victim Identified, Accused Arrested After Year Long Hunt

ಕೊಲೆಯಾದ ಮಹಿಳೆ, ಬಂಧಿತರುImage Credit source: tv9 kannada ಚಿಕ್ಕಬಳ್ಳಾಪುರ, ಏಪ್ರಿಲ್​ 17: ವರ್ಷದ ಹಿಂದೆ ಓರ್ವ ಮಹಿಳೆಯನ್ನ ಕೊಂದು (kill) ಶವದ ಗುರುತು ಸಿಗದಂತೆ ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಲಾಗಿತ್ತು. ಸಿಕ್ಕ ಬುರುಡೆ ಹಾಗೂ ಮೂಳೆಗಳ ಆಧಾರದಲ್ಲಿ ಪೊಲೀಸರು ಇದೀಗ ಕೊಲೆಯಾದ ಮಹಿಳೆಯ (woman) ಗುರುತು ಪತ್ತೆಹಚ್ಚಿದ್ದು, ಕೊಲೆ ಮಾಡಿ ಏನು ಗೊತ್ತಿಲ್ಲದಂತೆ ಇದ್ದ ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸಿದ್ದಾರೆ. ತಲೆ ಬುರುಡೆ, ಮೂಳೆಗಳು ಪತ್ತೆ 2025 ಅಕ್ಟೋಬರ್ 19. ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಬಳ್ಳಾಪುರದ…

Read More

ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ – Kannada News | Bjp will win west bengal elections remove every infiltrators amit shah says in bihar

ಅರಾರಿಯಾ, ಫೆಬ್ರವರಿ 26: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಇಂದು ಬಿಹಾರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) “ನರೇಂದ್ರ ಮೋದಿ ಸರ್ಕಾರವು ಪ್ರತಿಯೊಬ್ಬ ನುಸುಳುಕೋರರನ್ನು ಭಾರತೀಯ ನೆಲದಿಂದ ತೆಗೆದುಹಾಕಲು ದೃಢನಿಶ್ಚಯ ಹೊಂದಿದೆ” ಎಂದು ಘೋಷಿಸಿದ್ದಾರೆ. “ಒಳನುಸುಳುಕೋರರಿಂದ ಮುಕ್ತಿ ಎಂದರೆ ಮತದಾರರ ಪಟ್ಟಿಯಿಂದ ಅವರ ಹೆಸರುಗಳನ್ನು ತೆಗೆದುಹಾಕುವುದು ಎಂದರ್ಥವಲ್ಲ. ಭಾರತದ ನೆಲದಿಂದ ಪ್ರತಿಯೊಬ್ಬ ನುಸುಳುಕೋರರನ್ನು ತೆಗೆದುಹಾಕಲು ನಾವು ಒಂದು ಕಾರ್ಯಕ್ರಮವನ್ನು ಜಾರಿಗೆ ತರಲು ದೃಢನಿಶ್ಚಯ ಹೊಂದಿದ್ದೇವೆ. ಈ ಬಾರಿಯ…

Read More

ತನ್ನ ಗೆಳೆಯನ ಜೊತೆ ಸಂಬಂಧದ ಅನುಮಾನ; ಮುಂಬೈ ವಿದ್ಯಾರ್ಥಿನಿಯನ್ನು ಎಳೆದು, ಕೂದಲು ಕತ್ತರಿಸಿದ ಯುವತಿ

ಮುಂಬೈ, ಮಾರ್ಚ್ 27: ಮುಂಬೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಶಂಕಿಸಿದ ಮತ್ತೊಬ್ಬಳು ಯುವತಿ ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು, ಆಕೆಯ ಕೂದಲು ಕತ್ತರಿಸಿದ್ದಾಳೆ. ಮುಂಬೈನ (Mumbai News) ಉಪನಗರ ಅಪಾರ್ಟ್‌ಮೆಂಟ್‌ನಲ್ಲಿ ನಿನ್ನೆ ತಡರಾತ್ರಿ ಈ ಅಮಾನವೀಯ ಘಟನೆ ನಡೆದಿದೆ. ಈ ಘಟನೆ ಬಳಿಕ ಹಿಂಸಾಚಾರಕ್ಕೆ ಕಾರಣವಾಯಿತು. ಇದು ಕಾಲೇಜು ವಿದ್ಯಾರ್ಥಿನಿಯನ್ನು ಆಘಾತಕ್ಕೀಡು ಮಾಡಿದೆ. ನಿನ್ನೆ 20 ವರ್ಷದ ವಿದ್ಯಾರ್ಥಿನಿಯನ್ನು ಆಕೆಯ ನಿವಾಸದಿಂದ ಹೊರಗೆಳೆದು ಆಕೆಯ ಕೂದಲು ಕತ್ತರಿಸಲಾಗಿದೆ ಎಂದು…

Read More

ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ ಟಿಕೆಟ್ ಬುಕಿಂಗ್ ವಿಳಂಬ: ಹಲವು ಕಾರಣ

ಭಾರತೀಯ ಚಿತ್ರರಂಗದ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಬಿಡುಗಡೆಗೆ ಕೆಲವೇ ದಿನ ಬಾಕಿ ಇದೆ. ಆದಿತ್ಯ ಧಾರ್ ನಿರ್ದೇಶನದ, ರಣವೀರ್ ಸಿಂಗ್ ನಟನೆಯ ಈ ಸಿನಿಮಾದ ಟ್ರೇಲರ್ ಈಗಾಗಲೇ ಧೂಳೆಬ್ಬಿಸಿದೆ. ಸದ್ಯಕ್ಕೆ ಪೇಯ್ಡ್ ಪ್ರೀಮಿಯರ್ ಶೋ ಬುಕಿಂಗ್ ಮಾತ್ರ ಶುರುವಾಗಿದೆ. ಅದಕ್ಕೆ ಅತ್ಯುತ್ತಮ ರೆಸ್ಪಾನ್ಸ್ ಬಂದಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ‘ಧುರಂಧರ್ 2’ (Dhurandhar 2) ಸಿನಿಮಾದ ಟಿಕೆಟ್ ಬುಕಿಂಗ್ ಆರಂಭಿಸಲು ವಿಳಂಬ ಆಗಿದೆ. ಅದಕ್ಕೆ ಒಂದಷ್ಟು ಕಾರಣಗಳಿವೆ….

Read More

ಈ ಅವ್ಯವಸ್ಥೆಗೆ ಸರ್ಕಾರ ಮಾತ್ರ ಹೊಣೆಯಾ? ಜನರ ತಪ್ಪಿಲ್ವಾ?: SMVT ಟರ್ಮಿನಲ್ ಸ್ಥಿತಿ ನೋಡಿ

ಬೆಂಗಳೂರು, ಮಾ.26: ದೇಶದ ಮೊದಲ ಹವಾನಿಯಂತ್ರಿತ (AC) ರೈಲ್ವೆ ಟರ್ಮಿನಲ್ ಎಂಬ ಹೆಗ್ಗಳಿಕೆಯೊಂದಿಗೆ ಉದ್ಘಾಟನೆಗೊಂಡ ಬೆಂಗಳೂರಿನ ಬೈಯಪ್ಪನಹಳ್ಳಿಯ SMVT ನಿಲ್ದಾಣ, ಇಂದು ತನ್ನ ಗತವೈಭವವನ್ನು ಕಳೆದುಕೊಳ್ಳುತ್ತಿದೆ. ವಿಮಾನ ನಿಲ್ದಾಣದ ಮಾದರಿಯ ವಿನ್ಯಾಸ, ಸ್ವಚ್ಛತೆ ಮತ್ತು ಅತ್ಯಾಧುನಿಕ ಸೌಲಭ್ಯಗಳಿಗೆ ಮಾದರಿಯಾಗಿದ್ದ ಈ ನಿಲ್ದಾಣ, ಪ್ರಸ್ತುತ ನಿರ್ವಹಣೆಯ ಕೊರತೆ ಮತ್ತು ಕಸದ ರಾಶಿಯಿಂದಾಗಿ ಸುದ್ದಿಯಲ್ಲಿದೆ. ವಿಶ್ವದರ್ಜೆಯ ಸೌಲಭ್ಯಗಳನ್ನು ಕಲ್ಪಿಸುವುದು ಎಷ್ಟು ಮುಖ್ಯವೋ, ಅದನ್ನು ದಿನನಿತ್ಯ ನಿರ್ವಹಿಸುವುದು ಅಷ್ಟೇ ಮುಖ್ಯ. ಕಸದ ವಿಲೇವಾರಿ, ಸ್ವಚ್ಛತೆ ಮತ್ತು ನಿರಂತರ ಮೇಲ್ವಿಚಾರಣೆಯಲ್ಲಿ ರೈಲ್ವೆ ಇಲಾಖೆಯ…

Read More

ಹೈಸ್ಪೀಡ್ ಯುಗಕ್ಕೆ ಭಾರತ ಸಜ್ಜು: 2027 ಆಗಸ್ಟ್ 15 ರಿಂದ ದೇಶದ ಮೊದಲ ಬುಲೆಟ್ ರೈಲು ಸಂಚಾರ ಆರಂಭ – Kannada News | India’s First Bullet Train: Mumbai Ahmedabad High Speed Rail Set for Aug 2027 Launch

ನವದೆಹಲಿ, ಜುಲೈ 12: ಭಾರತೀಯ ರೈಲ್ವೆಯ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬಹುದಾದ ಕ್ಷಣ ಹತ್ತಿರವಾಗುತ್ತಿದೆ. ದೇಶದ ಮೊದಲ ಹೈಸ್ಪೀಡ್ ಬುಲೆಟ್ ರೈಲು (Bullet Train) ಸೇವೆಯು ಆಗಸ್ಟ್ 15, 2027 ರಿಂದ ಹಂತ ಹಂತವಾಗಿ ಸಾರ್ವಜನಿಕ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈ ಮಹತ್ವದ ಯೋಜನೆಯ ಅಧಿಕೃತ ವೇಳಾಪಟ್ಟಿಯನ್ನು ಹಂಚಿಕೊಂಡಿದ್ದು, ಭಾರತವು ಅಧಿಕೃತವಾಗಿ ಜಾಗತಿಕ ಹೈಸ್ಪೀಡ್ ರೈಲು ಕ್ಲಬ್‌ಗೆ ಸೇರ್ಪಡೆಯಾಗಲಿದೆ ಎಂದು ಪ್ರಕಟಿಸಿದ್ದಾರೆ. ಮೊದಲ ಬುಲೆಟ್ ರೈಲು ಯಾವ ಮಾರ್ಗದಲ್ಲಿ ಚಲಿಸಲಿದೆ? ಮುಂಬೈ-ಅಹಮದಾಬಾದ್ ಹೈ-ಸ್ಪೀಡ್…

Read More

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ – Kannada News | Video of the last sunset of the year 2025 from Kanyakumari tamil Nadu

ಕನ್ಯಾಕುಮಾರಿ, ಡಿಸೆಂಬರ್ 31: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತವನ್ನು (Sunset) ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದುಬಂದಿತ್ತು. ಸೂರ್ಯಾಸ್ತವಾಗುತ್ತಿದ್ದಂತೆ ಕಿತ್ತಳೆ ಬಣ್ಣದ ಆಕಾಶದ ಅಡಿಯಲ್ಲಿ ಕನ್ಯಾಕುಮಾರಿಯ ಸಮುದ್ರ ತಟ ಬಹಳ ಸುಂದರವಾಗಿ ಕಾಣುತ್ತಿತ್ತು. ಸಮುದ್ರದ ದಂಡೆಯಲ್ಲಿ ನಿಂತಿದ್ದ ಜನರು ಮೊಬೈಲ್ ಫೋನ್‌ಗಳು ಮತ್ತು ಕ್ಯಾಮೆರಾಗಳಲ್ಲಿ 2025ರ ಕೊನೆಯ ಸೂರ್ಯಾಸ್ತದ ಕ್ಷಣವನ್ನು ಸೆರೆಹಿಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More