Headlines

ಇಬ್ಬರು ಗಂಡಂದಿರನ್ನು ಬಿಟ್ಟು ಮೂರನೇಯವನ ಜತೆ ಲವ್ವಿಡವ್ವಿ: ಮಂಚದ ಮೇಲೆಯೇ ಬಿತ್ತು ಹೆಣ – Kannada News | Big Twist To Chikkaballapur tejaswini Murder Case: Lover Kills for She toucher For Money

ಚಿಕ್ಕಬಳ್ಳಾಪುರ, (ಮಾರ್ಚ್ 02): ನಗರದ ಶಾಂತಿನಗರ ಬಡಾವಣೆ ನಿವಾಸಿ ತೇಜಸ್ವಿನಿಗೆ (tejaswini )ಇನ್ನು 30 ವರ್ಷ ವಯಸ್ಸು. ತಂದೆ-ತಾಯಿಗೆ ಒಬ್ಬಳೇ ಹೆಣ್ಣು ಮಗಳು. ಮನೆಯಲ್ಲಿ ಬಡತನವಿದ್ದರೂ ಈಕೆಗೇನು ಕೊರತೆ ಇರಲಿಲ್ಲ. ಗಂಡ ಮಕ್ಕಳ ಜೊತೆ ಸುಖವಾಗಿರಬೇಕಿದ್ದ ಈಕೆ ಏನೇನೋ ಮಾಡಲು ಹೋಗಿ ಕೊನೆಗೆ ಹೆಣವಾಗಿದ್ದಾಳೆ. ತೇಜಸ್ವಿನಿ 20ನೇ ವಯಸ್ಸಿನಲ್ಲೇ ಓಡಿ ಹೋಗಿ ಲವ್ ಮ್ಯಾರೇಜ್ ಆಗಿದ್ದಳು. ಒಂದು ಮಗು ಆದ ಬಳಿಕ ಕುಟುಂಬ ಕಲಹ ಉಂಟಾಗಿ ಆತನನ್ನು ದೂರ ಮಾಡಿ ಮತ್ತೊಬ್ಬನ ಜೊತೆ ಓಡಿ ಹೋಗಿ ಮದ್ವೆಯಾಗಿದ್ದಳು….

Read More

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿಯ ಪತ್ನಿಯೂ ನಿಧನ – Kannada News | Ayatollah Khamenei’s Wife Mansoureh Khojasteh Killed In US Israel Attack

ಟೆಹ್ರಾನ್, ಮಾರ್ಚ್ 2: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರ ಪತ್ನಿ ಮನ್ಸೌರೆಹ್ ಖೋಜಸ್ತೆಹ್ ಬಘರ್ಜಾದೆಹ್ ಅವರು ಟೆಹ್ರಾನ್‌ನಲ್ಲಿ ಅಮೆರಿಕ (ಯುಎಸ್) ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ನಿಧನರಾಗಿದ್ದಾರೆ. ಈ ದಾಳಿ ಆರಂಭವಾದ ಮೊದಲ ದಿನವೇ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇರಾನ್‌ನ ಮಶಾದ್‌ನಲ್ಲಿ ಜನಿಸಿದ ಮತ್ತು ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಬ್ರಾಡ್‌ಕಾಸ್ಟಿಂಗ್ (ಐಆರ್‌ಐಬಿ) ಮಾಜಿ ಉಪ ನಿರ್ದೇಶಕ ಹಸನ್ ಖೋಜಸ್ತೆ…

Read More

ಪೋಕ್ಸೋ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಬಾಲಕಿ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರ – Kannada News | Mallikarjuna Mutya POSCO Case: Victim Statement Recorded in Shahapur Court

ಮಲ್ಲಿಕಾರ್ಜುನ ಮುತ್ಯಾImage Credit source: google ಯಾದಗಿರಿ, ಮಾರ್ಚ್​ 02: ಮಹಲ್ ರೋಜಾದ‌ ಮಲ್ಲಿಕಾರ್ಜುನ ಮುತ್ಯಾ (Mallikarjun Mutya) ವಿರುದ್ಧದ ಪೋಕ್ಸೋ ಕೇಸ್​ಗೆ ಸಂಬಂಧಿಸಿದಂತೆ ಕೇಸ್ ಕೈ ಬಿಡುವಂತೆ ಆಗ್ರಹಿಸಿ ಭಕ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನೊಂದೆಡೆ ಎಫ್​ಐಆರ್ ರದ್ದು ಕೋರಿ ಮಲ್ಲಿಕಾರ್ಜುನ ಮುತ್ಯಾ ಕಲಬುರಗಿ ಹೈಕೋರ್ಟ್ ಮೇಟ್ಟಿಲೇರಿದ್ದಾರೆ. ಈ ಮಧ್ಯೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಜಡ್ಜ್ ದಾಖಲಿಸಿಕೊಂಡಿದ್ದಾರೆ. ಆ ಮೂಲಕ ಸಂತ್ರಸ್ತ ಬಾಲಕಿಯ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧಾರವಾಗಲಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ…

Read More

ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ SP – Kannada News | Kolar SP Shivanshu Rajput talks about Woman Attempts Suicide after Killed Her Two Children

ಕೋಲಾರ, (ಮಾರ್ಚ್ 02): ಕೌಟುಂಬಿಕ ಕಲಹದ (Family Dispute)  ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ  ತಾಯಿ (Mother) ನೀರಿನ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ತಾಯಿಯನ್ನು ಸ್ಥಳೀಯರೊಬ್ಬರು ರಕ್ಷಣೆ ಮಾಡಿದ್ದಾರೆ. ಆದ್ರೆ, ದುರದೃಷ್ಟವಶಾತ್ ಎರಡು ಅವಳಿ ಕಂದಮ್ಮಗಳು ಸಾವನ್ನಪ್ಪಿವೆ. ಈ ದಾರುಣ ಘಟನೆ ಇಂದು (ಮಾರ್ಚ್ 02) ಕೋಲಾರದಲ್ಲಿ (Kolar) ನಡೆದಿದೆ. ಕೌಟುಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಅವಳಿ ಗಂಡುಮಕ್ಕಳೊಂದಿಗೆ ಪ್ರಸಿದ್ದ ಹೈದರಾಲಿಯ ಜನ್ಮ ಸ್ಥಳ ಬೂದಿಕೋಟಿಯ ಹೈದರಾಲಿ ಕೋಟೆಗೆ ಬಂದು ಅಲ್ಲಿರುವಂತಹ ಸಂಪಿನಲ್ಲಿ…

Read More

‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ – Kannada News | Om Prakash Rao Anaji Nagaraj talk about Bheema Theeradalli movie re release

ನೈಜ ಘಟನೆ ಆಧಾರಿತ ‘ಭೀಮ ತೀರದಲ್ಲಿ’ (Bheema Theeradalli) ಸಿನಿಮಾ 2012ರಲ್ಲಿ ಬಿಡುಗಡೆ ಆಗಿತ್ತು. ದುನಿಯಾ ವಿಜಯ್ ಅವರು ಈ ಸಿನಿಮಾದಲ್ಲಿ ಮುಖ್ಯಪಾತ್ರ ಮಾಡಿದ್ದರು. ಈಗ 14 ವರ್ಷಗಳ ಬಳಿಕ ಈ ಚಿತ್ರವನ್ನು ಮತ್ತೆ ರಿಲೀಸ್ ಮಾಡಲು ತಯಾರಿ ನಡೆದಿದೆ. ಆ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ಮಾತಾಡಿದ್ದಾರೆ. ‘ಈ ರೀತಿಯ ಸಿನಿಮಾವನ್ನು ನಮಗೆ ಈಗ ಮಾಡೋಕೆ ಆಗಲ್ಲ. ಹೊಸ ತಂತ್ರಜ್ಞಾನವನ್ನು ಅಳವಡಿಸಿ ಮರು…

Read More

ಖಮೇನಿ ಹತ್ಯೆಗೆ ಪ್ರತೀಕಾರ; ಇಸ್ರೇಲ್ ಪ್ರಧಾನಿ ನೆತನ್ಯಾಹು ಕಚೇರಿ ಮೇಲೂ ಇರಾನ್ ದಾಳಿ! – Kannada News | Iran claims its missiles hit Israel PM Benjamin Netanyahu’s office

ಜೆರುಸಲೇಂ, ಮಾರ್ಚ್ 2: ಇಸ್ರೇಲ್ ಹಾಗೂ ಅಮೆರಿಕ ಜಂಟಿಯಾಗಿ ಇರಾನ್ (Iran-Israel Conflict) ಮೇಲೆ ದಾಳಿ ನಡೆಸಿದ್ದರಿಂದ ಇರಾನ್​ನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ. ಇರಾನ್​ನಲ್ಲಿ ನೂರಾರು ಜನರು ಮೃತಪಟ್ಟಿದ್ದು, ವಾಯುನೆಲೆಗಳು ಛಿದ್ರವಾಗಿದೆ. ಹೀಗಾಗಿ, ಅದಕ್ಕೆ ಪ್ರತೀಕಾರವಾಗಿ ಇರಾನ್ ಕೂಡ ಇಸ್ರೇಲ್ ಮೇಲೆ ದಾಳಿ ನಡೆಸುತ್ತಿದೆ. ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕಚೇರಿಯ ಮೇಲೆ ದಾಳಿ ಮಾಡಿದ್ದಾಗಿ ಇರಾನ್ ಘೋಷಿಸಿದೆ. ಬೆಂಜಮಿನ್ ನೆತನ್ಯಾಹು ಅವರ ಕಚೇರಿಯ ಮೇಲೆ ದಾಳಿ ನಡೆದಿದೆ ಎಂದು ಇರಾನ್‌ನ…

Read More

ಇಪಿಎಫ್ ಅಕೌಂಟ್​ಗೆ ಜಮೆ ಆಗಲಿದೆ ಈ ವರ್ಷದ ಬಡ್ಡಿ ಹಣ; ಬ್ಯಾಲನ್ಸ್ ಹೇಗೆ ಪರಿಶೀಲಿಸುವುದು? – Kannada News | EPFO decides interest rate for EPF accounts for 26fy

ನವದೆಹಲಿ, ಮಾರ್ಚ್ 2: ಈ ಹಣಕಾಸು ವರ್ಷಕ್ಕೆ ಇಪಿಎಫ್ ಅಕೌಂಟ್​ಗಳಿಗೆ ನೀಡಬೇಕಿರುವ ಬಡ್ಡಿ ಹಣವನ್ನು (EPF interest rate) ನಿರ್ಧರಿಸಲಾಗಿದೆ. ವರದಿ ಪ್ರಕಾರ 2025-26ರ ವರ್ಷಕ್ಕೆ ಇಪಿಎಫ್ ಹಣಕ್ಕೆ ಶೇ. 8.25 ಬಡ್ಡಿದರ ನಿಗದಿ ಮಾಡಲಾಗಿದೆ. ಕಳೆದ ವರ್ಷವೂ ಇಷ್ಟೇ ಬಡ್ಡಿ ದರ ಇತ್ತು. ಸತತ ಮೂರು ವರ್ಷದಿಂದ ಇಪಿಎಫ್​ಒ ಶೇ. 8.25 ಬಡ್ಡಿ ನೀಡುತ್ತಿದೆ. 2022-23ರಲ್ಲಿ ಇಪಿಎಫ್ ವಾರ್ಷಿಕ ಬಡ್ಡಿ ದರ ಶೇ. 8.15 ಇತ್ತು. 2023-24ರಲ್ಲಿ ಅದನ್ನು ಶೇ. 8.25ಕ್ಕೆ ಏರಿಸಲಾಯಿತು. ನಂತರ ಅದೇ…

Read More

ಸಚಿವರ ಬರ್ತ್​​ಡೇ ಸ್ಪೆಷಲ್: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ – Kannada News | Minister Madhu Bangarappa Students’ First Ever Flight, Wins Hearts for His Birthday

ಶಿವಮೊಗ್ಗ, (ಮಾರ್ಚ್ 02): ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಇಂದು (ಮಾರ್ಚ್ 02) ಜನ್ಮದಿನದ ಪ್ರಯುಕ್ತ ಸೊರಬ ತಾಲೂಕಿನ 30ಕ್ಕೂ ಅಧಿಕ ಪೌರ ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ಲಭಿಸಿದೆ. ಸೊರಬ ಹಾಗೂ ಆನವಟ್ಟಿಯ ಪೌರ ಕಾರ್ಮಿಕರಿಗೆ ಶಿವಮೊಗ್ಗದಿಂದ ಬೆಂಗಳೂರಿಗೆ ವಿಮಾನಯಾನ ಮಾಡಿಸಲಾಗಿದೆ.‌ ಪೌರ ಕಾರ್ಮಿಕರು ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಇನ್ನು ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಹಾಗೂ…

Read More

ಹಾಸನ: ವಿಶ್ವ ಪಾರಂಪರಿಕ ತಾಣಕ್ಕಿಲ್ಲ ಸುಸಜ್ಜಿತ ರಸ್ತೆ; 630 ಕೋಟಿ ರೂ ಯೋಜನೆಗೆ ಗ್ರಹಣ – Kannada News | Belur NH 373 Delay: Land Acquisition Woes Stall 630 Cr Road Project in Heritage Town

ಹಾಸನ, ಮಾರ್ಚ್​ 02: ಅದು ವಿಶ್ವವಿಖ್ಯಾತ ಶಿಲ್ಪ ಕಲೆಗಳ ತವರು, ವಿಶ್ವ ಪಾರಂಪರಿಕ ಪಟ್ಟಿಗೆ ಸೇರಿರುವ ದೇವಾಲಯ ಇರುವ ನೆಲೆಬೀಡು, ಕರುನಾಡಿನ ಕಲೆ ವಾಸ್ತು ಶಿಲ್ಪವನ್ನ ಅನಾವರಣಗೊಳಿಸುತ್ತಿರುವ ನಗರ. ನಿತ್ಯವೂ ಸಹಸ್ರಾರು ಪ್ರವಾಸಿಗರು ಬಂದು ಹೋಗುವ ಪಟ್ಟಣ. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಬಿಂದು ಇಷ್ಟೆಲ್ಲಾ ವಿಶೇಷತೆ ಇರುವ ಊರಿಗೆ ರಾಷ್ಟೀಯ ಹೆದ್ದಾರಿ (National Highway) ಮಂಜೂರಾಗಿ ಬರೋಬ್ಬರಿ 5 ವರ್ಷವೇ ಕಳೆದಿದೆ. ಕುಂಟುತ್ತಾ, ಉರುಳುತ್ತಾ ಸಾಗಿರುವ ಕಾಮಗಾರಿ ಮಾತ್ರ ಮುಗಿಯುವುದಿರಲಿ ಆರಂಭವೇ…

Read More

‘ಟಾಕ್ಸಿಕ್’ ಮೊದಲ ಹಾಡಿನಿಂದ ಯಶ್ ಅಭಿಮಾನಿಗಳಿಗೆ ನಿರಾಸೆ: ಕಾರಣ ಏನು? – Kannada News | Yash fans upset after Toxic team released only audio track of Tabaahi song

ಹತ್ತಾರು ಕಾರಣಗಳಿಂದ ‘ಟಾಕ್ಸಿಕ್’ (Toxic) ಸಿನಿಮಾ ಹೈಪ್ ಸೃಷ್ಟಿಸುತ್ತಿದೆ. ಈ ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಸಿನಿಮಾಗೆ ಗೀತು ಮೋಹನ್​ದಾಸ್ ಅವರು ನಿರ್ದೇಶನ ಮಾಡಿದ್ದಾರೆ. ದೇಶಾದ್ಯಂತ ಇರುವ ಯಶ್ (Yash) ಅಭಿಮಾನಿಗಳು ಈ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗಾಗಲೇ ಟೀಸರ್ ನೋಡಿದ ಎಲ್ಲರಿಗೂ ಕೌತುಕ ಹೆಚ್ಚಿದೆ. ಆದರೆ ಮೊದಲ ಹಾಡು ಬಿಡುಗಡೆ ಆದ ಬಳಿಕ ಕೆಲವರಿಗೆ ನಿರಾಸೆ ಆಗಿದೆ. ಹೌದು, ಮಾರ್ಚ್ 2ರಂದು ರಿಲೀಸ್ ಆದ ‘ತಬಾಹಿ..’ (Tabaahi)…

Read More