Headlines

ಫ್ಯಾಟಿ ಲಿವರ್‌ ಸಮಸ್ಯೆಯನ್ನು ತಡೆಯಲು ಎಣ್ಣೆ, ತುಪ್ಪ ಸೇವನೆ ಮಾಡುವುದನ್ನು ಬಿಡಬೇಕೇ? – Kannada News | Fatty Liver Diet: Oil and Ghee Guidelines

ಫ್ಯಾಟಿ ಲಿವರ್ (Fatty Liver) ಸಮಸ್ಯೆ ಕಂಡುಬಂದಾಗ ವೈದ್ಯರು ರೋಗಿಗಳಿಗೆ ಆಹಾರದಲ್ಲಿ ಹಲವು ರೀತಿಯ ಬದಲಾವಣೆಗಳನ್ನು ಮಾಡುವ ಮೂಲಕ ಕೆಲವು ನಿಯಮಗಳನ್ನು ಪಾಲಿಸಲು ಸಲಹೆ ನೀಡುತ್ತಾರೆ. ಕೆಲವರು ಈ ಸಂದರ್ಭದಲ್ಲಿ ತುಪ್ಪ ಮತ್ತು ಎಣ್ಣೆ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ಬಿಡುತ್ತಾರೆ ಅಥವಾ ಬಹಳ ಕಡಿಮೆ ಪ್ರಮಾಣದಲ್ಲಿ ಮಾತ್ರ ಬಳಸುತ್ತಾರೆ. ಆದರೆ ನಿಜವಾಗಿಯೂ ತುಪ್ಪ, ಎಣ್ಣೆ ಸೇವನೆ ಮಾಡುವುದರಿಂದ ಫ್ಯಾಟಿ ಲಿವರ್ ಸಮಸ್ಯೆ ಹೆಚ್ಚುತ್ತದೆಯೇ, ಇವುಗಳ ಸೇವನೆಯನ್ನು ಸಂಪೂರ್ಣವಾಗಿ ಬಿಡಬೇಕೇ, ಫ್ಯಾಟಿ ಲಿವರ್‌ ಸಮಸ್ಯೆ ತಡೆಯಲು ಆಹಾರಕ್ರಮ ಯಾವ…

Read More

ಎದ್ದೇಳಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ; ಸ್ವಾಮಿ ವಿವೇಕಾನಂದರು ಕೆನಡಾದಲ್ಲಿ ಕಳೆದ ದಿನಗಳ ಉಲ್ಲೇಖಿಸಿದ ಪ್ರಧಾನಿ ಕಾರ್ನಿ – Kannada News | Arise, Awake And Stop Not; Canada PM Mark Carney quotes Swami Vivekananda in joint address with PM Modi

ನವದೆಹಲಿ, ಮಾರ್ಚ್ 2: ಭಾರತ ಪ್ರವಾಸದಲ್ಲಿರುವ ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನಿ (Mark Carney) ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ (PM Modi) ಜಂಟಿ ಭಾಷಣ ಮಾಡಿದ್ದಾರೆ. ಈ ವೇಳೆ ಅವರು 1893ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನಕ್ಕಾಗಿ ಅಮೆರಿಕಕ್ಕೆ ಹೋಗುವಾಗ ಸ್ವಾಮಿ ವಿವೇಕಾನಂದರು ಕೆನಡಾಕ್ಕೆ ಭೇಟಿ ನೀಡಿದ ಬಗ್ಗೆಯೂ ಮಾತನಾಡಿದ್ದಾರೆ. ಭಾರತ ಮತ್ತು ಕೆನಡಾ ನಡುವಿನ ಪಾಲುದಾರಿಕೆಯನ್ನು ವಿವರಿಸಲು ಪ್ರಧಾನಿ ಕಾರ್ನಿ ವಿವೇಕಾನಂದರ ಜನಪ್ರಿಯ ಹೇಳಿಕೆಯನ್ನು ಉಲ್ಲೇಖಿಸಿದರು. “ಏಳಿ, ಎದ್ದೇಳಿ, ಗುರಿ ತಲುಪುವವರೆಗೆ…

Read More

ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: ಹೆಚ್​​.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ – Kannada News | H.D. Kumaraswamy Alleges State Intelligence Misuse, Calls Phone Tapping Common Across Governments

ಮೈಸೂರು, ಮಾರ್ಚ್​ 02: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಗುಪ್ತಚರ ಇಲಾಖೆಯ ದುರ್ಬಳಕೆ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಗುಪ್ತಚರ ಇಲಾಖೆಯನ್ನು ಸರ್ಕಾರವು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ರಾಜ್ಯದಲ್ಲಿ ಬಹುಶಃ ಇದೇ ಮೊದಲ ಬಾರಿಗೆ ಇಲಾಖೆ ಮೂಲಕ ಪಕ್ಷದ ಶಾಸಕರುಗಳು ಮತ್ತು ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿರುವವರ ಮತ್ತು ಮುಖ್ಯಮಂತ್ರಿಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರ ಎರಡು ಗುಂಪುಗಳಿದ್ದು, ಇವೆರಡರ  ಮಾಹಿತಿ ಸಂಗ್ರಹ ನಡೆಯುತ್ತಿದೆ. ಫೋನ್​​ ಟ್ಯಾಪಿಂಗ್​ ನಿರಂತರವಾಗಿ ಹಲವಾರು ವರ್ಷಗಳಿಂದ ಎಲ್ಲಾ…

Read More

ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್ – Kannada News | Education department suspends ranebennur Teacher for involving private College Student PUC Hall Ticket issues

ಹಾವೇರಿ, (ಮಾರ್ಚ್ 02): ಫೀಸ್ ಕಟ್ಟಿಲ್ಲ ಎಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ (Education Department) ಅಮಾನತುಗೊಳಿಸಿದೆ. ಶನಿವಾರ (ಫೆಬ್ರವರಿ 28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ (Ranebennur)  ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ `ಟಿವಿ9’ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿಯನ್ನು…

Read More

ನಮ್ಮ ಪ್ರಜೆಗಳ ರಕ್ಷಣೆಗಾಗಿ ಒಗ್ಗಟ್ಟಾಗಿ ನಿಲ್ಲುತ್ತೇವೆ; ಇರಾನ್‌ ವಿರುದ್ಧ ಅಮೆರಿಕ ಮುಂತಾದ 7 ದೇಶಗಳ ಜಂಟಿ ಹೇಳಿಕೆ – Kannada News | Joint Statement on Irans Missile and Drone Attacks in Qatar, UAE, Kuwait, Bahraine and Other States

ನವದೆಹಲಿ, ಮಾರ್ಚ್ 2: ಇಸ್ರೇಲ್ ಜೊತೆಗಿನ ವೈಷಮ್ಯದ ಬಳಿಕ ಇದೀಗ ಕತಾರ್, ಬಹ್ರೇನ್, ಯುಎಇ ಮುಂತಾದ ಅರಬ್ ದೇಶಗಳ ಮೇಲೆ ಇರಾನ್ ದಾಳಿ (Iran Attack) ನಡೆಸಿದೆ. ಇದರಿಂದ ಅಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಹೀಗಾಗಿ, ಅಮೆರಿಕ ಸೇರಿದಂತೆ ಈ 7 ದೇಶಗಳು ಜಂಟಿಯಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿವೆ. “ನಮ್ಮ ನಾಗರಿಕರು, ಸಾರ್ವಭೌಮತ್ವ ಮತ್ತು ಪ್ರದೇಶದ ರಕ್ಷಣೆಯಲ್ಲಿ ನಾವು ಒಗ್ಗಟ್ಟಿನಿಂದ ನಿಲ್ಲುತ್ತೇವೆ. ಈ ದಾಳಿಗಳ ಸಂದರ್ಭದಲ್ಲಿ ನಮ್ಮ ಆತ್ಮರಕ್ಷಣೆಯನ್ನು ಮಾಡಿಕೊಳ್ಳಲು ಬದ್ಧರಾಗಿದ್ದೇವೆ” ಎಂದು ಹೇಳಿಕೆಯಲ್ಲಿ ಇರಾನ್​ಗೆ ಖಡಕ್…

Read More

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಫಲ; ಭಾರತದಲ್ಲಿ ಚಿನ್ನದ ಬೆಲೆ ಸದ್ಯದಲ್ಲೇ 20,000 ರೂ ಮುಟ್ಟುತ್ತಾ? – Kannada News | West Asia crisis, gold rate prediction from experts

ನವದೆಹಲಿ, ಮಾರ್ಚ್ 2: ಪಶ್ಚಿಮ ಏಷ್ಯನ್ ಪ್ರದೇಶದಲ್ಲಿ ಯುದ್ಧದ ವಾತಾವರಣ ಹೀಗೇ ಮುಂದುವರಿದರೆ ಚಿನ್ನದ ಬೆಲೆ (Gold Rates) ಹೈಜಂಪ್ ಮಾಡಿಕೊಂಡು ಸಾಗಬಹುದು ಎಂದು ಪರಿಣಿತರು ಊಹಿಸಿದ್ದಾರೆ. ಈಗಾಗಲೇ ಹೂಡಿಕೆದಾರರು ಗೋಲ್ಡ್ ಇಟಿಎಫ್​ಗಳನ್ನು ಹಣ ಹಾಕುವುದನ್ನು ಹೆಚ್ಚಿಸಿದ್ದಾರೆ. ಇದು ಇನ್ನೂ ಬಹಳಷ್ಟು ಹೆಚ್ಚಬಹುದು. ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತದ ಪರಿಣಾಮವೂ ಚಿನ್ನದ ಬೆಲೆ ಮೇಲೆ ಆಗಲಿದೆ. 20,000 ರೂ ಸಮೀಪಕ್ಕೆ ಚಿನ್ನದ ಬೆಲೆ? ಸ್ಪಾಟ್ ಗೋಲ್ಡ್ ಬೆಲೆ ಒಂದು ಔನ್ಸ್​ಗೆ 5,400 ಯುಎಸ್ ಡಾಲರ್ ಇದೆ….

Read More

ಮಕ್ಕಳ ಭವಿಷ್ಯದ ಆತಂಕ: 1ನೇ ತರಗತಿಗೆ ದಾಖಲಾತಿ ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು – Kannada News | NEP 6 Year Rule: Karnataka Parents Demand Age Relaxation for 1st Grade Admission

ವಯೋಮಿತಿ ಸಡಿಲಿಕೆಗೆ ಪೋಷಕರ ಪಟ್ಟು Image Credit source: Google ಬೆಂಗಳೂರು, ಮಾರ್ಚ್​​ 02: ಹೊಸ ಶಿಕ್ಷಣ ನೀತಿ (NEP) ಪ್ರಕಾರ ಪ್ರಥಮ ತರಗತಿಗೆ ಪ್ರವೇಶಕ್ಕೆ 6 ವರ್ಷ ನಿಗದಿ ಹಿನ್ನೆಲೆ, ನಿಗದಿಪಡಿಸಿದ ವಯೋಮಿತಿಯನ್ನು ಪೂರೈಸದ ಮಕ್ಕಳ ಪೋಷಕರು ಬೆಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 90 ದಿನಗಳ ಸಡಿಲಿಕೆ ನೀಡುವಂತೆ ಕರ್ನಾಟಕ ಸರ್ಕಾರವನ್ನು ಪೋಷಕರು ಆಗ್ರಹಿಸಿದ್ದು, ಯುಕೆಜಿ ಮುಗಿದಿದೆ 1ನೇ ತರಗತಿಗೆ ದಾರಿ ಬಿಡಿ. ಸಮಯ ವ್ಯರ್ಥ ಮಾಡಬೇಡಿ, ಕಲಿಕೆಗೆ ಅವಕಾಶ ಕೊಡಿ. ಶಿಕ್ಷಣ ನಮ್ಮ ಹಕ್ಕು, ವಯಸ್ಸು…

Read More

Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ಇಲ್ಲಿದೆ ನೋಡಿ – Kannada News | Blood Moon Total Lunar Eclipse 2026 On March 3rd, here His Effects, Significance And Timings details

2026ರ ಮೊದಲನೇ ಸೂರ್ಯ ಗ್ರಹಣವು (Lunar Eclipse 2026) ಈಗಾಗಲೇ ಮುಕ್ತಾಯಗೊಂಡಿದ್ದು, ಇದೀಗ ವರ್ಷದ ಮೊದಲನೇ ಚಂದ್ರ ಗ್ರಹಣ ಸಂಭವಿಸಲಿದೆ. 2026ರ ಮೊದಲನೇ ಚಂದ್ರ ಗ್ರಹಣವು ಮಾರ್ಚ್‌ 3, ಮಂಗಳವಾರ ಬಂದಿದ್ದು, ಈ ಚಂದ್ರ ಗ್ರಹಣವನ್ನು ಖಗ್ರಾಸ ಚಂದ್ರ ಗ್ರಹಣ, ಕೇತುಗ್ರಸ್ತ ಚಂದ್ರ ಗ್ರಹಣ ಹಾಗೂ ರಕ್ತ ಚಂದ್ರ ಗ್ರಹಣವೆಂದು ಕರೆಯಲಾಗುತ್ತದೆ. 2026ರ ಮೊದಲನೇ ಚಂದ್ರ ಗ್ರಹಣದ ಸಮಯ, ಸೂತಕ ಅವಧಿ, ಗ್ರಹಣದ ಸಮಯದಲ್ಲಿ ಹಾಗೂ ಗ್ರಹಣದ ನಂತರ ಏನು ಮಾಡಬೇಕು ಮತ್ತು ಏನು ಮಾಡಬಾರದು ಎನ್ನುವ…

Read More

Holi 2026: ಹೋಳಿ ಹಬ್ಬದಲ್ಲಿ ಓಕುಳಿಯಾಡುವಾಗ ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುವುದೇಕೆ ಗೊತ್ತಾ? – Kannada News | Holi 2026: Why do people wear white clothes on Holi? Here’s the information

ಬಣ್ಣಗಳ ಹಬ್ಬ ಎಂದೂ ಕರೆಯಲ್ಪಡುವ ಹೋಳಿಯನ್ನು (Holi) ದೇಶಾದ್ಯಂತ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೆಟ್ಟದರ ವಿರುದ್ಧ ವಿಜಯದ ಸಂಕೇತವಾಗಿ ಆಚರಿಸಲಾಗುವ ಈ ಹಬ್ಬದಲ್ಲಿ ಜನರು ತಮ್ಮ ದುಃಖ ನೋವುಗಳನ್ನು ಮರೆತು ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಓಕುಳಿಯಾಟದ ಸಂದರ್ಭದಲ್ಲಿ ಹೆಚ್ಚಿನ ಜನರು ಬಿಳಿ ಬಣ್ಣದ ಬಟ್ಟೆಗಳನ್ನೇ ಧರಿಸುತ್ತಾರೆ. ಹೋಳಿ ಹಬ್ಬದಲ್ಲಿ ಬಿಳಿ ಬಣ್ಣದ ಬಟ್ಟೆಯನ್ನೇ ಏಕೆ ಧರಿಸುತ್ತಾರೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಹೆಚ್ಚಿನವರು ಇದೊಂದು ಫ್ಯಾಶನ್‌ ಅಂದುಕೊಳ್ಳುತ್ತಾರೆ. ಆದರೆ ಇದರ ಹಿಂದೆಯೂ…

Read More

ಟಾಕ್ಸಿಕ್ Vs ಧುರಂದರ್ 2: ಅಡ್ವಾನ್ಸ್ ಬುಕಿಂಗ್​ನಲ್ಲಿ ಮುನ್ನಡೆ ಸಾಧಿಸಿದ ರಣವೀರ್ ಸಿಂಗ್ ಸಿನಿಮಾ – Kannada News | Dhurandhar 2 vs Toxic advance booking in USA early reports

ಈ ವರ್ಷದ ಬಹುದೊಡ್ಡ ಬಾಕ್ಸ್ ಆಫೀಸ್ ಕ್ಲ್ಯಾಶ್ ಮಾರ್ಚ್ 19ರಂದು ನಡೆಯಲಿದೆ. ಅಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ (Dhurandhar 2) ಸಿನಿಮಾಗಳು ಬಿಡುಗಡೆ ಆಗಲಿವೆ. ಎರಡೂ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಇದೆ. ಭಾರತದಲ್ಲಿ ಈ ಸಿನಿಮಾಗಳ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಇನ್ನೂ ಆರಂಭ ಆಗಿಲ್ಲ. ಆದರೆ ಅಮೆರಿಕದಲ್ಲಿ ಬುಕಿಂಗ್ ಶುರುವಾಗಿದೆ. ವರದಿಗಳ ಪ್ರಕಾರ, ಯಶ್ ನಟನೆಯ ‘ಟಾಕ್ಸಿಕ್’ (Toxic) ಸಿನಿಮಾಗಿಂತಲೂ ರಣವೀರ್ ಸಿಂಗ್ ಅಭಿನಯದ ‘ಧುರಂದರ್ 2’ ಸಿನಿಮಾ ಸದ್ಯಕ್ಕೆ ಮುನ್ನಡೆ ಸಾಧಿಸಿದೆ. Sacnilk…

Read More