Headlines

‘ಬಿಲ್ಲಾ ರಂಗ ಭಾಷಾ’ ಶೂಟಿಂಗ್ ಶುರು ಯಾವಾಗ? ಉತ್ತರ ಕೊಟ್ಟ ನಿರ್ದೇಶಕ – Kannada News | Sudeep starrer Billa Ranga Baasha movie shooting will start from June 26

ಸುದೀಪ್ (Sudeep) ನಟನೆಯ ಸಿನಿಮಾ ಬಿಡುಗಡೆ ಆಗಿ ಅರ್ಧ ವರ್ಷವಾಗಿದೆ. ಕಳೆದ ಡಿಸೆಂಬರ್ ತಿಂಗಳಲ್ಲಿ ‘ಮಾರ್ಕ್’ ಸಿನಿಮಾ ರಿಲೀಸ್ ಆಗಿ ಹಿಟ್ ಎನಿಸಿಕೊಂಡಿತ್ತು. ಅದಾದ ಮೇಲೆ ಸುದೀಪ್ ನಟಿಸುತ್ತಿರುವ ಸಿನಿಮಾ ಬಗ್ಗೆ ಯಾವ ಅಪ್​ಡೇಟ್ ಸಹ ಹೊರಬಿದ್ದಿರಲಿಲ್ಲ. ಅನೂಪ್ ಭಂಡಾರಿ ಜೊತೆಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾನಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು, ಆದರೆ ಸಿನಿಮಾದ ಶೂಟಿಂಗ್ ಬಗ್ಗೆ ಯಾವುದೇ ಅಪ್​​ಡೇಟ್ ಹೊರಬಿದ್ದಿರಲಿಲ್ಲ. ಇದೀಗ ಖುದ್ದು ಅನೂಪ್ ಭಂಡಾರಿ ಅವರು ಸಿನಿಮಾದ ಶೂಟಿಂಗ್ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಟ್ವೀಟ್ ಮಾಡಿರುವ…

Read More

Video: ನೆಮ್ಮದಿಯಿಂದ ಚಹಾ ಕುಡಿಯಲು ಆಗ್ತಾ ಇಲ್ಲ; ಕಂದಮ್ಮನ ಆರೈಕೆಯನ್ನು ನೆನೆದು ಭಾವುಕಳಾದ ತಾಯಿ

ತಾಯಿ (mother) ಅಂದರೆ ತ್ಯಾಗ, ಪ್ರೀತಿಗೆ ಇನ್ನೊಂದು ಹೆಸರು. ಮಕ್ಕಳ ಆರೈಕೆ ಹಾಗೂ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಬಹುಮುಖ್ಯ. ಮಕ್ಕಳು ಬೆಳೆದು ಸ್ವಲ್ಪ ದೊಡ್ಡವರಾಗುವವರೆಗೂ ತಾಯಿ ತನ್ನ ನಿದ್ದೆ, ಊಟ, ತಿಂಡಿ ಎಲ್ಲವನ್ನೂ ತ್ಯಾಗ ಮಾಡಬೇಕು. ಇದೀಗ ಎರಡು ವರ್ಷದ ಮಗುವಿನ ಆರೈಕೆ ಮಾಡುತ್ತಿರುವ ತಾಯಿಯೊಬ್ಬಳು ತನ್ನ ಕಂದಮ್ಮ ತನ್ನನ್ನು ಬಿಟ್ಟು ಒಂದು ನಿಮಿಷ ಕೂಡ ಇರಲಾರದು. ನನಗೆ ಊಟ, ತಿಂಡಿ ಮಾಡಲು ಸಮಯವಿಲ್ಲ ಎಂದು ಕಣ್ಣೀರು ಹಾಕಿರುವ ವಿಡಿಯೋ ವೈರಲ್‌ ಆಗಿದೆ. ಈ ಕ್ಲಿಪಿಂಗ್‌ ನೋಡಿದ…

Read More

ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್; ‘ನನಗೂ ಹೀಗೇ ಆಗಿತ್ತು’ ಎಂದ ನಟಿ – Kannada News

ಬಾಲಿವುಡ್ ಅಂಗಳದಲ್ಲಿ ಈಗ ‘ಡಾನ್ 3’ ಸಿನಿಮಾ (Don 3 Movie) ಮತ್ತು ನಟ ರಣವೀರ್ ಸಿಂಗ್ ಸುತ್ತಲಿನ ವಿವಾದವೇ ದೊಡ್ಡ ಚರ್ಚೆಯ ವಿಷಯವಾಗಿದೆ ಎಂಬುದು ಗೊತ್ತೇ ಇದೆ. ಕೇವಲ ಸಂಭಾವನೆ ಅಥವಾ ಸ್ಕ್ರಿಪ್ಟ್ ಭಿನ್ನಾಭಿಪ್ರಾಯದಿಂದ ಆರಂಭವಾದ ಈ ಜಗಳ, ಈಗ ಕಾನೂನು ಮತ್ತು ಚಿತ್ರರಂಗದ ಸಂಘಟನೆಗಳ ಮಟ್ಟಕ್ಕೆ ಹೋಗಿ ತಲುಪಿದೆ. ನಟ ರಣವೀರ್ ಸಿಂಗ್ ವಿರುದ್ಧ ಫೆಡರೇಷನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ ಅಸಹಕಾರದ ಆದೇಶ ಹೊರಡಿಸಿದ್ದು, ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಈ ಇಡೀ…

Read More

ಪೊಲೀಸ್​​ ಠಾಣೆ ಸಮೀಪವೇ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಮೇಲೆ ಹಲ್ಲೆ?

ಕಲ್ಯಾಣ್ ಬ್ಯಾನರ್ಜಿ ಮೇಲೆ ಬಿಜೆಪಿಗರಿಂದ ಹಲ್ಲೆ ಆರೋಪImage Credit source: PTI ಕೋಲ್ಕತ್ತಾ, ಮೇ 31: ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದಿತಾಲಾ ಪೊಲೀಸ್ ಠಾಣೆ ಸಮೀಪ ತೃಣಮೂಲ ಕಾಂಗ್ರೆಸ್ (Trinamool Congress) ಸಂಸದ ಹಾಗೂ ನಾಯಕ ಕಲ್ಯಾಣ್ ಬ್ಯಾನರ್ಜಿ (Kalyan Banerjee)​​ ಮೇಲೆ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಚುನಾವಣೆ ನಂತರ ನಡೆದ ಹಿಂಸಾಚಾರದ ಕುರಿತು ಮನವಿ ಸಲ್ಲಿಸಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಆಗಿದ್ದೇನು? #WATCH…

Read More

ಅತ್ತ ಗೆದ್ದು ಬಿಎಸ್​​ವೈ ಭೇಟಿಯಾದ ಜೀವರಾಜ್: ಇತ್ತ ಸಿಎಂ ಭೇಟಿ ಮಾಡಿದ ರಾಜೇಗೌಡ – Kannada News | Sringeri Postal Ballots Recount: DN Jeevaraj meets BS Yediyurappa affter win; Rajegowda Meets Siddaramaiah

ಡಿ.ಎನ್. ಜೀವರಾಜ್, ಟಿ.ಡಿ. ರಾಜೇಗೌಡImage Credit source: tv9 kannada ಚಿಕ್ಕಬಳ್ಳಾಪುರ, ಮೇ 04: ಸಾಕಷ್ಟು ಚರ್ಚೆಗೆ ಕಾರಣವಾಗಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ (Sringeri Postal Ballots Recount) ಕೊನೆಗೂ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (MLA DN Jeevaraj)​​ ಗೆಲುವು ಸಾಧಿಸಿದ್ದಾರೆ. ಜಯಗಳಿಸಿದ ಬೆನ್ನಲ್ಲೇ ಡಿ.ಎನ್. ಜೀವರಾಜ್​​ ಇಂದು ಬೆಂಗಳೂರಿನ ಧವಳಗಿರಿಯಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದುಕೊಂಡರು. ಇದೇ ವೇಳೆ ಬಿಜೆಪಿ…

Read More

ನೆಲಮಂಗಲ: ತಿರುವಿನಲ್ಲಿ ನಿಯಂತ್ರಣ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು – Kannada News | Bengaluru Family Car Crash: Software Engineer, Father Dead; 4 Injured

ನೆಲಮಂಗಲ, ಡಿಸೆಂಬರ್ 26: ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದ ಒಂದೇ ಕುಟುಂಬದವರು ತೋಟಗೆರೆ ಬಳಿ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದಾರೆ. ಕ್ರಿಸ್‌ಮಸ್ ಹಬ್ಬದ ನಂತರ ಸಂಜೆ 7:30 ಕ್ಕೆ ಕುಟುಂಬ ಸಮೇತವಾಗಿ ವಾಪಸ್ ಆಗುತ್ತಿದ್ದ ವೇಳೆ ತೋಟಗೆರೆ ಟರ್ನಿಂಗ್ ನಲ್ಲಿ ಕಂಟ್ರೋಲ್ ಸಿಗದೆ  ಕಾರು ಮರಕ್ಕೆ ಡಿಕ್ಕಿಯಾಗಿದ್ದು ಸಾಪ್ಟ್ ವೇರ್ ಇಂಜಿನೀಯರ್ ಹರೀಶ್ (39) ಮತ್ತು ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಯಿ ಗೌರಮ್ಮ (62), ಹರೀಶ್ ಪತ್ನಿ ಮೈತ್ರಿ (32), ಮಗಳು ಸಿರಿ (10),…

Read More

Ranji Trophy Final: ಚಾಂಪಿಯನ್ ತಂಡಕ್ಕೆ 2 ಕೋಟಿ ಬಹುಮಾನ ಘೋಷಿಸಿದ ಸಿಎಂ; ಬಿಸಿಸಿಐನಿಂದ ಸಿಕ್ಕಿದೆಷ್ಟು? – Kannada News | Ranji Trophy 2025 26 final Prize Money Jammu Kashmir vs Karnataka KSCA Hubli Cricket Ground Hubli

2025-26 ರ ರಣಜಿ ಟ್ರೋಫಿಯ ಫೈನಲ್ ಪಂದ್ಯವು ಭಾರತೀಯ ದೇಶೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಮರಣೀಯ ಅಧ್ಯಾಯವಾಗಿದೆ. ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ತಲುಪಿದ್ದ ಜಮ್ಮು ಮತ್ತು ಕಾಶ್ಮೀರ ಬರೋಬ್ಬರಿ 67 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರ…

Read More

ದಾವೋಸ್​​ನಲ್ಲಿ ಭಾರತ ಹೊಗಳಿದ ಡಿ.ಕೆ. ಶಿವಕುಮಾರ್​: ರಾಹುಲ್​​ ಕಾಲೆಳೆದ ಕರ್ನಾಟಕ ಬಿಜೆಪಿ – Kannada News | DK Shivakumar Praises India Economy in Davos, Karnataka BJP Attacks Rahul Gandhi

ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಡಿಕೆಶಿ. ಬೆಂಗಳೂರು, ಜನವರಿ 23: ಭಾರತದ ಆರ್ಥಿಕತೆ ಬಗ್ಗೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಟೀಕೆ ನಡುವೆ ದಾವೋಸ್​​ನಲ್ಲಿ ನಡೆದ ವರ್ಲ್ಡ್​​ ಎಕನಾಮಿಕ್​​ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್​​ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ, ಇಂದು ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದೊಂದಿಗೆ ನೋಡುತ್ತಿದೆ. ನಮ್ಮ ಸಾಧನೆಗಳ ಮೇಲೂ, ಮುಂದೆ ಸಾಗುತ್ತಿರುವ ನಮ್ಮ ನಿರಂತರ ವೇಗದ ಮೇಲೂ ಜಾಗತಿಕ ವಿಶ್ವಾಸ ಹೆಚ್ಚುತ್ತಿದೆ ಎಂದಿದ್ದರು….

Read More

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ನೋಡಿ! – Kannada News | Hubballi BJP Worker Assault Case: Home Minister G Parameshwara Backs Police Version, Asks BJP Not to Politicise Issue

ಬೆಂಗಳೂರು, ಜನವರಿ 8: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಬಗ್ಗೆ ಹುಬ್ಬಳ್ಳಿ ಪೊಲೀಸ್ ಕಮಿಷನರ್ ಶಶಿಕುಮಾರ್ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದರು. ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು…

Read More

ಕುರ್ಚಿ ಕದನಕ್ಕೆ ತಾತ್ಕಾಲಿಕ ಬ್ರೇಕ್! ಜನವರಿ 9ರ ಬಳಿಕವೇ ಅಂತಿಮ ತೀರ್ಮಾನ? – Kannada News | High Command Delays Decision on Karnataka CM Change and Cabinet Reshuffle

ಬೆಂಗಳೂರು, ಡಿಸೆಂಬರ್ 28: ಕರ್ನಾಟಕದಲ್ಲಿ ಕುರ್ಚಿ ಕದನ ಮುಂದುವರೆದಿದ್ದು, ಮುಖ್ಯಮಂತ್ರಿ ಪಟ್ಟಕ್ಕಾಗಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಹಗ್ಗ ಜಗ್ಗಾಟ ನಡೆಯುತ್ತಲೇ ಇದೆ. ಈ ವಿಚಾರವಾಗಿ ಹೈಕಮಾಂಡ್​ ನಿರ್ಧಾರದ ನಿರೀಕ್ಷೆಯಿತ್ತು. ಆದರೆ ಮುಖ್ಯಮಂತ್ರಿ ಪಟ್ಟ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು,  ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದು ಇದಕ್ಕೆ ಕಾರಣವಾಗಿದೆ. ವಿಪಕ್ಷ ನಾಯಕ ಜನವರಿ 8ರಂದು ದೆಹಲಿಗೆ ಮರಳಲಿದ್ದು, ಅವರ ವಾಪಸಾತಿಯ ನಂತರವೇ ಹೈಕಮಾಂಡ್ ನಾಯಕರ ಜೊತೆಗೆ ಪ್ರತ್ಯೇಕ ಸಭೆ ನಡೆಯುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಇತ್ತ ಕೈ ಶಾಸಕರು…

Read More