Headlines

ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆ: ಮರು ಎಣಿಕೆಯಲ್ಲೂ ‘ಕೈ’ ನಾಯಕನದ್ದೇ ಮೇಲುಗೈ – Kannada News | Malur MLA Nanjegowda Wins Vote Recount: Supreme Court Confirms Victory

ಕೋಲಾರ, ಫೆಬ್ರವರಿ 05: ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆ ಕಾರ್ಯದಲ್ಲಿಯೂ ಕಾಂಗ್ರೆಸ್​​ನ ಹಾಲಿ ಶಾಸಕ ಕೆ.ವೈ. ನಂಜೇಗೌಡ ಮೇಲುಗೈ ಸಾಧಿಸಿದ್ದಾರೆ. ಮರುಎಣಿಕೆ ನಡೆಸಿ ಸುಪ್ರೀಂಕೋರ್ಟ್​ಗೆ ಅಧಿಕಾರಿಗಳು ಸಲ್ಲಿಸಿದ್ದ ಮಾಹಿತಿಯೀಗ ಬಹಿರಂಗಗೊಂಡಿದ್ದು ಮರು ಎಣಿಕೆಯಲ್ಲಿ ಕಾಂಗ್ರೆಸ್​ನ ನಂಜೇಗೌಡಗೆ 50,957 ಮತಗಳು ಬಂದಿದ್ದರೆ, ಬಿಜೆಪಿ ಅಭ್ಯರ್ಥಿಯಾಗಿದ್ದ ಮಂಜುನಾಥಗೌಡಗೆ 50,707  ಮತಗಳು ಬಂದಿವೆ. ಹೀಗಾಗಿ ನಂಜೇಗೌಡ ಅವರೇ ಮಾಲೂರು ಕ್ಷೇತ್ರದ ಶಾಸಕರಾಗಿ ಮುಂದುವರಿಯುತ್ತಾರೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. 2023ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ವಿರುದ್ಧ ಕಾಂಗ್ರೆಸ್​​ನ…

Read More

NPCIL Recruitment 2026: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ನಲ್ಲಿ ನೇಮಕಾತಿ; ತಿಂಗಳಿಗೆ 55,932 ರೂ. ಸಂಬಳ – Kannada News | NPCIL Recruitment 2026: 114 Scientific Assistant and Trainee Jobs Apply Now!

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್‌ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (NPCIL) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸೈಂಟಿಫಿಕ್ ಅಸಿಸ್ಟೆಂಟ್, ಸ್ಟೈಪೆಂಡಿಯರಿ ಟ್ರೈನಿ, ಅಸಿಸ್ಟೆಂಟ್ ಗ್ರೇಡ್-1 ಇತ್ಯಾದಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ ಒಟ್ಟು 114 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಎಲ್ಲಾ ಹುದ್ದೆಗಳು ಮೆಕ್ಯಾನಿಕಲ್, ಇನ್ಸ್ಟ್ರುಮೆಂಟೇಶನ್, ಎಲೆಕ್ಟ್ರಿಕಲ್, ಹೆಲ್ತ್ ಫಿಸಿಕ್ಸ್, ಎಲೆಕ್ಟ್ರಾನಿಕ್ಸ್, ಪ್ಲಾಂಟ್ ಆಪರೇಟರ್, ಮೆಷಿನಿಸ್ಟ್, ಫಿಟ್ಟರ್, ಟರ್ನರ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಹುದ್ದೆಗಳಲ್ಲಿ ಖಾಲಿ ಇವೆ. ಅರ್ಹ…

Read More

ಸಹೋದರರ ನಡುವೆ ಬಿರುಕು? ಹಾರ್ದಿಕ್ ಔಟಾದಾಗ ಕೃನಾಲ್ ಅತಿರೇಕದ ಸಂಭ್ರಮ

IPL 2026: ಐಪಿಎಲ್ 2026ರ ಬಹುನಿರೀಕ್ಷಿತ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದು ಪಾಂಡ್ಯ ಸಹೋದರರ ಜಿದ್ದಾಜಿದ್ದು. ತಮ್ಮ ಹಾರ್ದಿಕ್ ಪಾಂಡ್ಯ ವಿಕೆಟ್ ಪತನಗೊಂಡಾಗ ಅಣ್ಣ ಕೃನಾಲ್ ಪಾಂಡ್ಯ ಸಂಭ್ರಮಿಸಿದ ರೀತಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 240 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಪರ…

Read More

Maharashtra Plane Crash: ಡಿಸಿಎಂ ಅಜಿತ್ ಪವಾರ್ ಸಾವು: ವಿಮಾನ ಪತನವಾದ ಸ್ಥಳ ಹೇಗಿದೆ ನೋಡಿ – Kannada News | Ajit Pawar Dies in Horrific Baramati Plane Crash, Maharashtra: NDRF Recovers Bodies

ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ (ಜನವರಿ 28) ಸಂಭವಿಸಿದ ಭೀಕರ ವಿಮಾನ ಅಪಘಾತದ ಸ್ಥಳವು ಅತ್ಯಂತ ಭೀಕರವಾಗಿದೆ. ನ್‌ವೇ ಮೇಲೆ ಅಪ್ಪಳಿಸಿದ ತಕ್ಷಣ ವಿಮಾನದಲ್ಲಿ ದೊಡ್ಡ ಮಟ್ಟದ ಸ್ಫೋಟ ಸಂಭವಿಸಿದ್ದರಿಂದ, ವಿಮಾನದ ಬಹುತೇಕ ಭಾಗ ಸುಟ್ಟು ಕರಕಲಾಗಿದೆ. ಕೇವಲ ವಿಮಾನದ ಬಾಲದ ಭಾಗ ಮತ್ತು ರೆಕ್ಕೆಗಳ ಕೆಲವು ಅವಶೇಷಗಳು ಮಾತ್ರ ಗುರುತಿಸಲು ಸಾಧ್ಯವಾಗುವಂತೆ ಉಳಿದಿವೆ. ವಿಮಾನ ಪತನವಾದ ರಭಸಕ್ಕೆ ಅದರ ಬಿಡಿಭಾಗಗಳು ರನ್‌ವೇ ಸುತ್ತಮುತ್ತ ನೂರಾರು ಮೀಟರ್‌ಗಳವರೆಗೆ ಚದುರಿಹೋಗಿವೆ. ಇಡೀ ಪ್ರದೇಶವು ಕಪ್ಪು ಹೊಗೆಯಿಂದ…

Read More

Google Internship 2026: ಗೂಗಲ್ 2026ನೇ ಸಾಲಿನ ಇಂಟರ್ನ್‌ಶಿಪ್​​ಗೆ ಅರ್ಜಿ ಆಹ್ವಾನ; ಯುಜಿ, ಪಿಜಿ ವಿದ್ಯಾರ್ಥಿಗಳಿಗೆ ಅವಕಾಶ – Kannada News | Google Internships 2026 Open: Apply for UG, PG, PhD roles in India!

ಗೂಗಲ್ ಸಂಸ್ಥೆ 2026ನೇ ಸಾಲಿನ ತನ್ನ ವಿವಿಧ ಇಂಟರ್ನ್‌ಶಿಪ್ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಈ ಇಂಟರ್ನ್‌ಶಿಪ್‌ಗಳು ಪದವಿಪೂರ್ವ (ಯುಜಿ), ಸ್ನಾತಕೋತ್ತರ (ಪಿಜಿ) ಹಾಗೂ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಮುಕ್ತವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವೃತ್ತಿಜೀವನಕ್ಕೆ ಅಗತ್ಯವಾದ ಪ್ರಾಯೋಗಿಕ ಅನುಭವದ ಜೊತೆಗೆ ಆಕರ್ಷಕ ಸ್ಟೈಫಂಡ್ ಕೂಡ ನೀಡಲಾಗುತ್ತದೆ. ಇಂಟರ್ನ್‌ಶಿಪ್ ಅವಧಿಯಲ್ಲಿ ವಿದ್ಯಾರ್ಥಿಗಳು ಗೂಗಲ್‌ನ ಕೆಲಸದ ಸಂಸ್ಕೃತಿ, ತಂತ್ರಜ್ಞಾನ, ಕೌಶಲ್ಯಗಳು ಮತ್ತು ವೃತ್ತಿಪರ ಕೆಲಸದ ನೀತಿಯನ್ನು ನೇರವಾಗಿ ಕಲಿಯುವ ಅವಕಾಶವನ್ನು ಪಡೆಯುತ್ತಾರೆ. ಯಾವ ನಗರಗಳಲ್ಲಿ ಇಂಟರ್ನ್‌ಶಿಪ್ ಅವಕಾಶ? ಗೂಗಲ್‌ನ…

Read More

ತುಮಕೂರು: ವಿಚಾರಣೆಗೆಂದು ಠಾಣೆಗೆ ಕರೆತಂದ ವ್ಯಕ್ತಿ ಲಾಕಪ್​​​ನಲ್ಲೇ ಡೆತ್? ಕೆರಳಿದ ಗ್ರಾಮಸ್ಥರು..!

ತುಮಕೂರು, ಮಾ.20: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದ ಯಳನಾಡು ಗ್ರಾಮದಲ್ಲಿ ನಿನ್ನೆ ಸಂಜೆ ಜೂಜಾಟ ನಡೆಯುತ್ತಿದೆ ಎಂಬ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಹುಳಿಯಾರು ಪೊಲೀಸರು, ಸಿದ್ಧರಾಮೇಶ್ವರ ದೇವಸ್ಥಾನದ ಗುಡಿಗೌಡರಾದ ಕಾಂತರಾಜು ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು.ಪೊಲೀಸರು ವಿಚಾರಣೆ…

Read More

ಥೈಲ್ಯಾಂಡ್‌ನಲ್ಲಿ ವಿಜಯ್-ರಶ್ಮಿಕಾ ‘ಹನಿಮೂನ್’: ಐಶಾರಾಮಿ ವಾಸ್ತವ್ಯ

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ರಿಸೆಪ್ಷನ್ ಸಹ ಬಲು ಜೋರಾಗಿ ನಡೆಯಿತು. ಬಳಿಕ ಇವರ ಹನಿಮೂನ್ ಪ್ರವಾಸದ​ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಿದ್ದವು ಆದರೆ ಯುದ್ಧ ಭೀತಿಯ ಕಾರಣ ಎಲ್ಲ ಯೋಜನೆಗಳನ್ನು ಕೈಬಿಟ್ಟರು. ಇದೀಗ ರಶ್ಮಿಕಾ ಮತ್ತು ವಿಜಯ್ ಅವರು ಥಾಯ್ಲೆಂಡ್​​ನಲ್ಲಿ ‘ಬಡ್ಡಿಮೂನ್’ನ ಸಣ್ಣ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ….

Read More

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತಿಗೇ ಚಟ್ಟ ಕಟ್ಟಿದ ಪತ್ನಿ; ಕೊಲೆ ಬಳಿಕ ಅಮಾಯಕಳಂತೆ ನಾಟಕ

ಬೆಳಗಾವಿ, ಏಪ್ರಿಲ್​​ 12: ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಕಾರಣ ಲವ್ವರ್​​ ಜೊತೆ ಸೇರಿಕೊಂಡು ಪ್ರೀತಿಸಿ ಮದುವೆ ಆಗಿದ್ದ ಗಂಡನನ್ನೇ ಪತ್ನಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಅನಗೋಳದ ಬಾಬಲೇ ಗಲ್ಲಿಯಲ್ಲಿ ನಡೆದಿದೆ. ಖಾಸಗಿ ಆಯುರ್ವೇದಿಕ್ ಕಾಲೇಜಿನ ಥೆರಪಿಸ್ಟ್ ಅವಿನಾಶ್ ಸೂಪ್ಪಣ್ಣವರ (40) ಮೃತ ವ್ಯಕ್ತಿಯಾಗಿದ್ದು, ಘಟನೆ ಸಂಬಂಧ ಪತ್ನಿ ಲಕ್ಷ್ಮೀ ಸೂಪಣ್ಣವರ ಮತ್ತು ಕೈಲಾಶ್ ಅಚ್ಚಿತಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ತಂಪು ಪಾನೀಯದಲ್ಲಿ ನಿದ್ದೆ ಮಾತ್ರ ಹಾಕಿ ನೀಡಿದ್ದ ಆರೋಪಿಗಳು, ಅವಿನಾಶ್ ಕುಸಿದು ಬೀಳ್ತಿದ್ದಂತೆ ಸಿಲಿಂಡರ್​​ನಿಂದ…

Read More

‘ಇದು ನಾಚಿಕೆಗೇಡಿನ ವಿಷಯ’; ಧನುಶ್ ಜೊತೆ ಕಿತ್ತಾಡಿದ ನಯನಾತಾರ ಬಗ್ಗೆ ಪತಿ ಅಸಮಾಧಾನ?

ತಮಿಳು ನಟ ಧನುಶ್ (Dhanush) ಹಾಗೂ ನಯನತಾರಾ-ವಿಘ್ನೇಶ್ ಶಿವನ್ ಮಧ್ಯೆ ಕಿರಿಕ್ ಆಗಿತ್ತು. ನೆಟ್​​ಫ್ಲಿಕ್ಸ್ ಅಲ್ಲಿ ರಿಲೀಸ್ ಆದ ನಯನತಾರಾ ಅವರ ಮದುವೆ ಡಾಕ್ಯುಮೆಂಟರಿಯಲ್ಲಿ ಧನುಶ್ ಸಿನಿಮಾದ ಸೆಟ್​​ ದೃಶ್ಯ ಒಂದನ್ನು ಹಾಕಲಾಗಿತ್ತು. ಈ ಸಂಬಂಧ ಧನುಶ್ ಕೇಸ್ ದಾಖಲು ಮಾಡಿದ್ದರು. ಆ ಬಳಿಕ ಇವರ ಸಂಬಂಧ ಹದಗೆಟ್ಟಿದೆ. ಈ ಬಗ್ಗೆ ವಿಘ್ನೇಶ್ ಶಿವನ್ ಮಾತನಾಡಿದ್ದಾರೆ. ಈ ಕಿತ್ತಾಟ ತಮಗೆ ದೊಡ್ಡ ನಷ್ಟ ತಂದಿದೆ ಎಂದು ವಿಘ್ನೇಶ್ ಹೇಳಿದ್ದಾರೆ. 2015ರಲ್ಲಿ ‘ನಾನುಮ್ ರೌಡಿ ದಾನ್’ ಸಿನಿಮಾ’ ತೆರೆಗೆ…

Read More

AUS vs IRE: ಆಸ್ಟ್ರೇಲಿಯಾಕ್ಕೆ ಸುಲಭ ತುತ್ತಾದ ಐರ್ಲೆಂಡ್ – Kannada News | T20 World Cup 2026: Australia Dominates Ireland in Opener; Ellis, Zampa Star

ಮಾಜಿ ಚಾಂಪಿಯನ್ ಆಸ್ಟ್ರೇಲಿಯಾ 2026 ರ ಐಸಿಸಿ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಗೆಲುವಿನೊಂದಿಗೆ ತನ್ನ ಅಭಿಯಾನವನ್ನು ಆರಂಭಿಸಿದೆ. ಕೊಲಂಬೊದಲ್ಲಿ ನಡೆದ ತನ್ನ ಮೊದಲ ಗುಂಪು ಹಂತದ ಪಂದ್ಯದಲ್ಲಿ ಆಸ್ಟ್ರೇಲಿಯಾ, ಐರ್ಲೆಂಡ್ ( Australia vs Ireland) ತಂಡವನ್ನು 67 ರನ್‌ಗಳಿಂದ ಸುಲಭವಾಗಿ ಸೋಲಿಸಿ ಗೆಲುವಿನ ಖಾತೆ ತೆರೆದಿದೆ. ನಾಯಕ ಮಿಚೆಲ್ ಮಾರ್ಷ್ ಅನುಪಸ್ಥಿತಿಯಲ್ಲಿ ಟ್ರಾವಿಸ್ ತಂಡವನ್ನು ಮುನ್ನಡೆಸಿದರು. ಅದರಂತೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 182 ರನ್‌ ಕಲೆಹಾಕಿತು. ಈ…

Read More