Headlines

ಚಿತ್ರದುರ್ಗ ಭೀಕರ ಬಸ್ ಅಪಘಾತ: ಮೃತಪಟ್ಟ ಪ್ರಯಾಣಿಕರಲ್ಲಿ ಗೋಕರ್ಣದವರೇ ಹೆಚ್ಚು – Kannada News | Chitradurga Bus Accident Near Gorlattu Cross in Hiriyur Taluk: Most Victims from Gokarna

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಸುಕಿನ 3 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Bus Accident) ಕನಿಷ್ಠ 17 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ, ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ಹಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ತಕ್ಷಣ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬಸ್…

Read More

‘ಕರಾವಳಿ’ ವಿವಾದ, ನಿರ್ದೇಶಕ ಗುರುದತ್​​ಗೆ ಪನ್ನಗಾಭರಣ ಪ್ರಶ್ನೆ – Kannada News | Pannaga Bharana advice to Karavali movie director Gurudatha Ganiga

ಪ್ರಜ್ವಲ್ ದೇವರಾಜ್ (Prajwal Devaraj), ರಾಜ್ ಬಿ ಶೆಟ್ಟಿ ನಟಿಸಿ, ಗುರುದತ್ ಗಾಣಿಗಾ ನಿರ್ದೇಶನ ಮಾಡಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿನಿಮಾ ವಿವಾದಕ್ಕೆ ಸಿಲುಕಿಕೊಂಡಿದೆ. ಸಿನಿಮಾ ತಂಡ, ಪ್ರಜ್ವಲ್ ದೇವರಾಜ್ ಅವರನ್ನು ಪಕ್ಕಕ್ಕೆ ಸರಿಸಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದೆ ಎಂಬ ಆರೋಪ ಎದುರಾಗಿದೆ. ಸಿನಿಮಾಕ್ಕೆ ಪ್ರಜ್ವಲ್ ದೇವರಾಜ್ ಅವರಿಂದ ಡಬ್ಬಿಂಗ್ ಮಾಡಿಸಿಲ್ಲ, ಬದಲಿಗೆ ಬೇರೊಬ್ಬ ಕಲಾವದರಿಂದ ಡಬ್ಬಿಂಗ್ ಮಾಡಿಸಲಾಗಿದೆ. ಖುದ್ದು ನಿರ್ದೇಶಕ ಗುರುದತ್ ಗಾಣಿಗಾ ಅವರು ಪ್ರಜ್ವಲ್ ವಿರುದ್ಧ ಅಸಮಾಧಾನದ…

Read More

Kumkumarchan: ಮನೆಯಲ್ಲಿ ಕುಂಕುಮಾರ್ಚನೆ ಮಾಡಬಹುದೇ? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Kumkumarchana at Home: Understanding the Ritual and Its Benefits

ಮನೆಯಲ್ಲಿ ಕುಂಕುಮಾರ್ಚನೆImage Credit source: Pinterest ಸಾಮಾನ್ಯವಾಗಿ ಕುಂಕುಮಾರ್ಚನೆ ಎಂದರೆ ದೇವಾಲಯಗಳಲ್ಲಿ ಅರ್ಚಕರು ದೇವಿಯ ಪಾದಗಳಿಗೆ, ಮೇರು ಚಕ್ರಕ್ಕೆ ಅಥವಾ ವೀಳೆದೆಲೆಯ ಮೇಲೆ ಕುಂಕುಮವನ್ನು ಅರ್ಪಿಸುವುದನ್ನು ನಾವು ನೋಡುತ್ತೇವೆ. ಈ ಸಂದರ್ಭದಲ್ಲಿ, ಮನೆಯಲ್ಲಿ ಕುಂಕುಮಾರ್ಚನೆಯನ್ನು ಮಾಡಬಹುದೇ ಎಂಬ ಪ್ರಶ್ನೆ ಹಲವರಲ್ಲಿ ಮೂಡುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಗುರೂಜಿಯವರು ಹೇಳುವಂತೆ, ಮನೆಯಲ್ಲಿ ಕುಂಕುಮಾರ್ಚನೆಯನ್ನು ಖಂಡಿತವಾಗಿಯೂ ಮಾಡಬಹುದು. ಇದಕ್ಕಾಗಿ ಅರಿಶಿನದಿಂದ ತಯಾರಿಸಿದ…

Read More

ಚಳಿಗಾಲದಲ್ಲಿ ಮೈ ಬೆಚ್ಚಗಿಡುವ ಕಾಕಡ ಸಿಂಗಿ; ಆಯುರ್ವೇದ ಔಷಧ ಬಗ್ಗೆ ಬಾಬಾ ರಾಮದೇವ್ ಮಾಹಿತಿ – Kannada News | Kakra Singhi health benefits during winter, Baba Ramdev Explains

ಸಾಕಷ್ಟು ರೀತಿಯ ನೈಸರ್ಗಿಕ ಔಷಧೀಯ ಪದಾರ್ಥಗಳನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಬಹಳ ಪ್ರಯೋಜನಕಾರಿ ಎನಿಸುವ ಔಷಧೀಯ ಪದಾರ್ಥಗಳಲ್ಲಿ ಕಾಕಡ ಸಿಂಗಿ (Kakra Singhi) ಒಂದು. ಆಯುರ್ವೇದಲ್ಲಿ ಕಾಕಡ ಸಿಂಗಿಯನ್ನು ಅಮೂಲ್ಯ ಗಿಡಮೂಲಿಕೆ ಎಂದು ಕರೆಯಲಾಗುತ್ತದೆ. ಯೋಗ ಗುರು ಬಾಬಾ ರಾಮದೇವ್ (Baba Ramdev) ಅವರು ತಮ್ಮ ಸೋಷಿಯಲ್ ಮೀಡಿಯಾ ಪೋಸ್ಟ್​ಗಳಲ್ಲಿ ಈ ಗಿಡಮೂಲಿಕೆ ಬಗ್ಗೆ ಮಾತನಾಡಿದ್ದಾರೆ. ಅದರ ಪ್ರಯೋಜನಗಳನ್ನು ತಿಳಿಸಿದ್ದಾರೆ. ಅವರ ಪ್ರಕಾರ, ಚಳಿಗಾಲದಲ್ಲಿ ಕಾಕಡ ಸಿಂಗಿ ಬಳಕೆ ಬಹಳ ಉಪಯುಕ್ತವೆನಿಸುತತದೆ. ಸಮತೋಲಿತ ಪ್ರಮಾಣದಲ್ಲಿ ನಿಯಮಿತವಾಗಿ ಇದನ್ನು…

Read More

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ – Kannada News | ICC Confirms 12 Direct Qualifiers and New Format for 2028 T20 World Cup

ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್  ಟೂರ್ನಿಗೆ ಒಟ್ಟು 12 ತಂಡಗಳು ಈಗಾಗಲೇ ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಇನ್ನುಳಿದ 8 ತಂಡಗಳ ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಸುವುದಾಗಿ ಐಸಿಸಿ ತಿಳಿಸಿದೆ. ಅದರಂತೆ 2028ರ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದ 12 ತಂಡಗಳ ಪಟ್ಟಿ ಈ ಕೆಳಗಿನಂತಿದೆ… (PC: ICC) Source link

Read More

LSG vs RCB Live Streaming: ವಾರದ ಬಳಿಕ ಕಣಕ್ಕಿಳಿಯುತ್ತಿದೆ ಆರ್​ಸಿಬಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | LSG vs RCB IPL 2026 Live Streaming When and Where to Watch Lucknow Super Giants vs Royal Challengers Bengaluru IPL Today Cricket Match Score in Kannada

ಐಪಿಎಲ್ 2026 (IPL 2026) ರ 50 ನೇ ಪಂದ್ಯವು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (LSG vs RCB) ನಡುವೆ ನಡೆಯಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮುನ್ನ ನಡೆದಿದ್ದ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಜಯ ದಾಖಲಿಸಿತ್ತು. ರಜತ್ ಪಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡುತ್ತಿದ್ದು, ಆಡಿರುವ ಒಂಬತ್ತು ಪಂದ್ಯಗಳಿಂದ ಆರು ಗೆಲುವುಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಇತ್ತ ಲಕ್ನೋ ಸೂಪರ್​ಜೈಂಟ್ಸ್ ತಂಡ ಆಡಿರುವ 9…

Read More

ಲವರ್​​ ಜೊತೆ ಕಾರಿನಲ್ಲೇ ಮದುವೆ ಪ್ರಕರಣಕ್ಕೆ ಟ್ವಿಸ್​​​: ಗಂಡ ಹೆಂಡ್ತಿ ಸಂಭಾಷಣೆ ಆಡಿಯೋ ವೈರಲ್

ಹಾಸನ (ಏಪ್ರಿಲ್.13): 8 ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ್ದ ಗೃಹಿಣಿಯೊಬ್ಬರು, ಈಗ ತನ್ನ ಏಳು ವರ್ಷದ ಮಗ ಹಾಗೂ ಪತಿಯನ್ನು ಬಿಟ್ಟು ಪ್ರಿಯಕರನ (Lover) ಜೊತೆ ಕಾರಿನಲ್ಲೇ ವಿವಾಹವಾಗಿರುವ ವಿಚಿತ್ರ ಘಟನೆ ಹಾಸನದಲ್ಲಿ (Hassan) ನಡೆದಿದ್ದು, ಇದೀಗ ಈ ಪ್ರಕರಣಕ್ಕೆ ಬಿಗ್ ಟ್ಚಿಸ್ಟ್ ಸಿಕ್ಕಿದೆ. ಮನೆಬಿಟ್ಟು ಹೋಗಿ ಪ್ರಿಯಕರನ ಕೈಯಿಂದ ತಾಳಿಕಟ್ಟಿಸಿಕೊಂಡಿದ್ದ ಮಹಿಳೆ ಇದೀಗ ತನ್ನನ್ನು ವಾಪಸ್ ಕರೆದುಕೊಂಡು ಹೋಗಿ ಎಂದು ಗಂಡನ ಮುಂದೆ ಅಳಲು ತೋಡಿಕೊಂಡಿದ್ದಾರೆ. ಹೌದು…ಪ್ರಕಾಶ್-ಹರ್ಷಿತಾ ಸಂಭಾಷಣೆಯ ಆಡಿಯೋ ವೈರಲ್ ಆಗಿದ್ದು, ಪ್ರಿಯಕರನಿಂದ…

Read More

‘ಎಸ್. ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ – Kannada News | Actor Sadhu Kokila emotional words about singer S Janaki demands Memorial in Mysore

ನಟ ಸಾಧು ಕೋಕಿಲ ಅವರು ಮೈಸೂರಿನಲ್ಲಿ ಎಸ್. ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ನಮ್ಮ ತಾಯಿ ಸಿಂಗರ್. ವಾದ್ಯಗೋಷ್ಠಿಗಳಲ್ಲಿ ಅವರು ಕೇವಲ ಜಾನಕಿ ಅವರ ಹಾಡನ್ನು ಮಾತ್ರ ಹಾಡುತ್ತಿದ್ದರು. ಜಾನಕಿ ಅಮ್ಮನವರ ಧ್ವನಿಯಲ್ಲೇ ನಮ್ಮ ತಾಯಿ ಫೇಮಸ್ ಆಗಿರುವುದು. ನಮ್ಮದು ಆರ್ಕೆಸ್ಟ್ರಾ ಫ್ಯಾಮಿಲಿ. ಜಾನಕಿ ಅಮ್ಮನವರ ಹಾಡುಗಳನ್ನು ಹಾಡಿಯೇ ನಾವು ಜೀವನ ಮಾಡುತ್ತಿದ್ದೆವು. ಎಸ್. ಜಾನಕಿ (S Janaki) ಅವರ ಕರೆದರೂ ಕೇಳದೇ ಹಾಡನ್ನು ಕೇಳುತ್ತಲೇ ನಮ್ಮ ತಾಯಿ…

Read More

ತೈಲ ಅವಲಂಬನೆ ತಗ್ಗಿಸಲು ಚೀನಾ ಸೂಪರ್ ಐಡಿಯಾ; 55 ಲಕ್ಷ ಕೋಟಿ ರೂ ವೆಚ್ಚದಲ್ಲಿ ಸೂಪರ್​ಗ್ರಿಡ್

ನವದೆಹಲಿ, ಮಾರ್ಚ್ 26: ತಂತ್ರಜ್ಞಾನ ಮತ್ತು ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಯಲ್ಲಿ ಚೀನಾ (China) ಬಹಳ ವೇಗವಾಗಿ ಸಾಗುತ್ತಿದೆ. ಇಡೀ ಜಗತ್ತು ತೈಲ ಬಿಕ್ಕಟ್ಟಿನಲ್ಲಿ ತಲೆ ಮೇಲೆ ಕೈಹೊತ್ತು ಕೂತರೆ, ಚೀನಾ ಸದ್ದಿಲ್ಲದೆ ಮಹಾ ಕ್ರಾಂತಿಯಲ್ಲಿ ತೊಡಗಿದೆ. ಭಾರತವು ಎಲ್​ಪಿಜಿ ಬಿಕ್ಕಟ್ಟಿನಲ್ಲಿ ಪಿಎನ್​ಜಿ ಇನ್​ಫ್​ರಾಸ್ಟ್ರಕ್ಚರ್ ಅನ್ನು ಸಮರೋಪಾದಿಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಿರುವಂತೆ, ಚೀನಾ ಬಹಳ ಹಿಂದೆಯೇ ತೈಲ ಅವಲಂಬನೆ ತಗ್ಗಿಸಲು ಸೂಪರ್ ಐಡಿಯಾ ಹಾಕಿತ್ತು. ಇದೀಗ ಅದು ಕಾರ್ಯಗತಗೊಳ್ಳುತ್ತಿದೆ. ಇದು ಚೀನಾದ್ಯಂತ ಎಲೆಕ್ಟ್ರಿಕ್ ಹೈವೇ ನಿರ್ಮಿಸುವ ಭಾರೀ ಯೋಜನೆ. ಏನಿದು ಎಲೆಕ್ಟ್ರಿಕ್…

Read More

ನಿರ್ದೇಶಕ ಪವನ್ ಒಡೆಯರ್ ಗೆ ಮಾತೃ ವಿಯೋಗ; ಅನಾರೋಗ್ಯದಿಂದ ತಾಯಿ ಗೀತಾ ನಿಧನ – Kannada News | Director Pavan Wadeyar’s Mother Geetha Wadeyar Passes Away; Sandalwood Mourns

ಕನ್ನಡ ಚಿತ್ರರಂಗದ ಯಶಸ್ವಿ ಮತ್ತು ಜನಪ್ರಿಯ ನಿರ್ದೇಶಕ ಪವನ್ ಒಡೆಯರ್ ಕುಟುಂಬಕ್ಕೆ ಭರಿಸಲಾಗದ ದುಃಖ ಎದುರಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ತಾಯಿ ಗೀತಾ ಒಡೆಯರ್ (73) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಗೀತಾ ಆರೋಗ್ಯ ತುಂಬಾನೇ ಹದಗೆಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ತಾಯಿಯನ್ನು ಪವನ್ ಒಡೆಯರ್ ಬೆಂಗಳೂರಿನಲ್ಲೇ ಇರಿಸಿಕೊಂಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮೃತ ಗೀತಾ ಒಡೆಯರ್ ಅವರು ಕಳೆದ ಕೆಲವು ಸಮಯದಿಂದ ಮಲ್ಟಿಪಲ್ ಮೈಲೋಮ (ಒಂದು ರೀತಿಯ ರಕ್ತದ ಕ್ಯಾನ್ಸರ್)…

Read More