Headlines

ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ – Kannada News | KR Circle underpass Closed from Two days Over heavy Rain in Bengaluru

ಬೆಂಗಳೂರು, (ಮೇ 01): ಮೊನ್ನೆ ಅಂದರೆ ಏಪ್ರಿಲ್ 29ರಂದು ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ವಿದ್ಯುತ್ ಕಂಬಗಳು, ಗಿಡ-ಮರಗಳು ಮುರಿದು ಬಿದ್ದಿವೆ. ಇನ್ನು ಮಳೆಯಿಂದಾಗಿ ಕೆಸರು ಹಾಗೂ ಬೃಹತ್ ಪ್ರಮಾಣದ ಎಲೆಗಳ ರಾಶಿ ತುಂಬಿಕೊಂಡಿರುವುದರಿಂದ KR ಸರ್ಕಲ್ ಅಂಡರ್ ಪಾಸ್ ವಾಹನಗಳ ಸಂಚಾರಕ್ಕೆ ಮುಕ್ತವಾಗಿಲ್ಲ. ಎರಡು ದಿನಗಳಿಂದ ಬ್ಯಾರಿಕೇಡ್ ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ನಿಧಾನಗತಿಯಲ್ಲಿ ಸ್ವಚ್ಛತಾ ಕಾರ್ಯ ನಡೆದಿದೆ. ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

‘ಸತ್ಯಕ್ಕೆ ಜಯವಾಗಿದೆ’: ಮರು ಮತ ಎಣಿಕೆಯಲ್ಲಿ ಗೆಲುವು ಬೆನ್ನಲ್ಲೇ ಶಾಸಕ ಟಿಡಿ ರಾಜೇಗೌಡ ಹೇಳಿದ್ದಿಷ್ಟು – Kannada News | Sringeri Postal Ballot Recount: MLA TD Rajegowda Wins, Watch What He Said After Victory

ಚಿಕ್ಕಮಗಳೂರು, ಮೇ 02: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತ‌ಎಣಿಕೆಯಲ್ಲಿ ಕಾಂಗ್ರೆಸ್​ ಶಾಸಕ ಟಿಡಿ ರಾಜೇಗೌಡಗೆ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಚಿಕ್ಕಮಗಳೂರಿನ ಐಡಿಎಸ್​ಜಿ ಕಾಲೇಜು ಮುಂಭಾಗ ಕಾರ್ಯಕರ್ತರಿಂದ ಸಂಭ್ರಮಾಚರಣೆ ಜೋರಾಗಿದೆ. ಗೆಲುವಿನ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿಡಿ ರಾಜೇಗೌಡ, ಹೈಕೋರ್ಟ್ ಮರು ಮತ‌ಎಣಿಕೆಗೆ ಆದೇಶ ನೀಡಿತ್ತು. ನಾನು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬಹುದಿತ್ತು. ಆದರೆ ಸತ್ಯ ಹೊರಬರಲಿ ಎಂದು ನಾನು ಮೇಲ್ಮನವಿ ಸಲ್ಲಿಸಲಿಲ್ಲ. ಇಂದು ಮತ್ತೆ…

Read More

ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ: 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ – Kannada News | India V2V Tech: Gadkari’s 2026 Vision for Safer Roads

ಭಾರತದಾದ್ಯಂತ ಅಪಘಾತಗಳನ್ನು ತಪ್ಪಿಸಲು ಹೊಸ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ವಾಹನದಿಂದ ವಾಹನಕ್ಕೆ (V2V) ಸಂವಹನ ವ್ಯವಸ್ಥೆಗಳನ್ನು (V2V Tech Revolution) ಪರಿಚಯಿಸುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೂತನ ಕ್ರಮವನ್ನು ತಂದಿದೆ. ಈ ಯೋಜನೆ 2026 ರ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. V2V ತಂತ್ರಜ್ಞಾನವು ರಸ್ತೆಗಳಲ್ಲಿ ವಾಹನಗಳ ಸುರಕ್ಷತೆಗೆ ಸಂಬಂಧಿಸಿದ ಮಾಹಿತಿಯನ್ನು ನೇರವಾಗಿ ಪರಸ್ಪರ…

Read More

‘ಮಾ ಇಂಟಿ ಬಂಗಾರಂ’ ಬಿಡುಗಡೆ ಮುಂದೂಡಿಕೆ: ಹೊಸ ದಿನಾಂಕದತ್ತ ಚಿತ್ರತಂಡದ ಚಿತ್ತ – Kannada News | Samantha Ruth Prabhu starrer Maa Inti Bangaram movie release date postpone

ಇತ್ತೀಚೆಗೆ ಸಿನಿಮಾಗಳ ಬಿಡುಗಡೆ ದಿನಗಳು ಪದೇ ಪದೇ ಬದಲಾವಣೆ ಆಗುತ್ತಲೇ ಇವೆ. ‘ಟಾಕ್ಸಿಕ್’ (Toxic) ಸಿನಿಮಾದ ದಿನಾಂಕ ಬದಲಾವಣೆ ಆದ ಬಳಿಕ ಅದರ ಪರಿಣಾಮದಿಂದಲೋ ಏನೋ ಎಷ್ಟೋಂದು ಸಿನಿಮಾಗಳ ಬಿಡುಗಡೆ ದಿನಾಂಕ ಬದಲಾವಣೆ ಆಗಿವೆ, ಈಗಲೂ ಆಗುತ್ತಲೇ ಇವೆ. ‘ಉಸ್ತಾದ್ ಭಗತ್ ಸಿಂಗ್’, ‘ಡಕಾಯತ್’, ‘ಪೆದ್ದಿ’ ಸಿನಿಮಾಗಳ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಆಯ್ತು. ಇದೀಗ ಸಮಂತಾ ಋತ್ ಪ್ರಭು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಮಾ ಇಂಟಿ ಬಂಗಾರಂ’ (Maa Inti Bangaram) ಬಿಡುಗಡೆಯ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ…

Read More

ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ! ಚಿಕ್ಕಮಗಳೂರಿಗೆ ಹೊಷ ವರ್ಷಾಚರಣೆಗೆ ಬಂದು ರಂಪಾಟ – Kannada News | Chikkamagaluru: Policeman Attacks Workers, Vandalises Tea Stall During New Year Celebrations, CCTV Video Surfaces

ಚಿಕ್ಕಮಗಳೂರು, ಜನವರಿ 1: ಬೆಂಗಳೂರಿನಿಂದ ಹೊಸ ವರ್ಷದ ಆಚರಣೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಪೊಲೀಸ್ ಕಾನ್​ಸ್ಟೇಬಲ್ ಒಬ್ಬರು ರಂಪಾಟ ಮಾಡಿರುವುದು ವರದಿಯಾಗಿದೆ. ಚಹಾ ಕೊಡಲು ತಡವಾಯಿತು ಎಂಬ ಕಾರಣಕ್ಕೆ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಇರುವ ಟೀ ಅಂಗಡಿಯಲ್ಲಿ ಈ ಘಟನೆ ನಡೆದಿದ್ದು, ಮೀಸಲು ಪೊಲೀಸ್ ಪಡೆಯ ಕೋರಮಂಗಲದ ಸಿಬ್ಬಂದಿ ಪುನೀತ್ ಹಲ್ಲೆ ಮಾಡಿದ್ದಾರೆ. ಮುಂಜಾನೆ ಸಮಯದಲ್ಲಿ ಪುನೀತ್ ಮತ್ತು ಅವರ ಸ್ನೇಹಿತರು ಬಸ್…

Read More

ಸಿದ್ದರಾಮಯ್ಯ ಬಿಟ್ಟರೆ ಸಿಎಂ ಆಗುವ ಅರ್ಹತೆ ಇರುವುದು ಮಲ್ಲಿಕಾರ್ಜುನ ಖರ್ಗೆಗೆ ಮಾತ್ರ: ಬಸವರಾಜ ರಾಯರೆಡ್ಡಿ – Kannada News | Siddaramaiah to Continue as CM; Mallikarjun Kharge the Only Suitable Alternative; Basavaraj Rayareddi

ಕೊಪ್ಪಳ, ಮೇ 16: ನನಗೆ ಗೊತ್ತಿರುವ ಮಟ್ಟಿಗೆ ಇನ್ನೂ ಎರಡು ವರ್ಷಗಳ ಕಾಲ‌‌ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ಇದು ನನ್ನ ನಂಬಿಕೆ. ಒಂದು ವೇಳೆ ಸಿಎಂ ಬದಲಾವಣೆ ಮಾಡುವ ಅನಿವಾರ್ಯತೆ ಎದುರಾದರೆ, ಸಿದ್ದರಾಮಯ್ಯ ಬಿಟ್ಟರೆ ಸಿಎಂ ಆಗುವ ಅರ್ಹತೆ ಇರುವುದು ಮಲ್ಲಿಕಾರ್ಜುನ ಖರ್ಗೆಗೆ ಮಾತ್ರ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರಿಷ್ಠರು ಬದಲಾವಣೆ ಮಾಡಬೇಕು ಅಂದರೆ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು, ಆದರೆ ಆ ಪರಿಸ್ಥಿತಿ…

Read More

‘ಧುರಂಧರ್ 2’ ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ಅದರ ವಿರುದ್ಧ ನೀವು ಸಿನಿಮಾ ಮಾಡಿ’; ಆರ್​​ಜಿವಿ

ಆದಿತ್ಯ ಧಾರ್ ‘ಧುರಂಧರ್’ ಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಚಿತ್ರದ ಬಗ್ಗೆ ನಿರಂತರವಾಗಿ ಮಾತನಾಡುತ್ತಿದ್ದಾರೆ. ಆದಿತ್ಯ ಧಾರ್ ಅವರ ಕೆಲಸದಿಂದ ಅವರು ತುಂಬಾ ಪ್ರಭಾವಿತರಾಗಿದ್ದಾರೆ. ರಾಮ್ ಗೋಪಾಲ್ ವರ್ಮಾ (RGV) ಎಂದಿಗೂ ಧುರಂಧರ್ ಅನ್ನು ಹೊಗಳುವುದರಲ್ಲಿ ಆಯಾಸಗೊಂಡಿಲ್ಲ. ಧುರಂಧರ್ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಅವರು ಹೇಳುತ್ತಿದ್ದಾರೆ. ‘ಧುರಂಧರ್ ದಿ ರಿವೆಂಜ್’ ಚಿತ್ರದ ವಿಮರ್ಶೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಲನಚಿತ್ರೋದ್ಯಮದಲ್ಲಿ ರಾಮ್ ಗೋಪಾಲ್ ವರ್ಮಾ ಮೊದಲಿಗರು. ಅವರ ಪ್ರಕಾರ,…

Read More

ಆಮಿರ್ ಖಾನ್ ಮೂರನೇ ಪತ್ನಿ ಬೆಂಗಳೂರಿನ ಗೌರಿ ಯಾರು? ಭಾರತ ಸ್ವಾತಂತ್ರ್ಯ ಹೋರಾಟದೊಂದಿಗೆ ಅವರಿಗಿದೆ ಸಂಬಂಧ – Kannada News | Who is Aamir Khan’s wife Gauri Spratt, what is her background

ಬಾಲಿವುಡ್ ಸ್ಟಾರ್ ನಟ ಆಮಿರ್ ಖಾನ್ (Aamir Khan) ಇಂದು (ಜೂನ್ 5) ಗೌರಿ ಸ್ಪ್ರಾಟ್ ಅವರನ್ನು ಮುಂಬೈನ ತಮ್ಮ ನಿವಾಸದಲ್ಲಿ ವಿವಾಹವಾಗಿದ್ದಾರೆ. ಗೌರಿ ಸ್ಪ್ರಾಟ್ ಅಸಲಿಗೆ ಬೆಂಗಳೂರಿನವರು. ಆಮಿರ್ ಖಾನ್ ಹಾಗೂ ಗೌರಿ ಜೊತೆ-ಜೊತೆಯಾಗಿ ಓಡಾಡಲು ಆರಂಭಿಸಿದಾಗಿನಿಂದಲೂ ಯಾರು ಈ ಗೌರಿ ಎಂಬ ಕುತೂಹಲ ಹಲವರಿಗೆ ಇತ್ತು. ಈ ಹಿಂದೆ ಎರಡು ಬಾರಿ ಆಮಿರ್ ಖಾನ್ ಚಿತ್ರರಂಗಕ್ಕೆ ಸಂಬಂಧಿಸಿದವರನ್ನೇ ವಿವಾಹವಾಗಿದ್ದರು. ಆದರೆ ಗೌರಿ ಚಿತ್ರರಂಗದೊಂದಿಗೆ ಸಂಬಂಧಿಸಿದವರಲ್ಲ. ಅಷ್ಟಕ್ಕೂ ಯಾರು ಈ ಗೌರಿ ಸ್ಪ್ರಾಟ್? ಬೆಂಗಳೂರಿನಲ್ಲಿ ಜನಿಸಿದ…

Read More

Makar Sankranti 2026: ಜಾತಕದಲ್ಲಿ ಸೂರ್ಯ ದೋಷ ಇದ್ದರೆ ಸಂಕ್ರಾಂತಿಯಂದು ಈ ಪರಿಹಾರ ತಪ್ಪದೇ ಮಾಡಿ – Kannada News | Makar Sankranti 2026: Surya dosha remedies and auspicious rituals for 14 January

ಮಕರ ಸಂಕ್ರಾಂತಿ ಸನಾತನ ಧರ್ಮದಲ್ಲಿ ಅತ್ಯಂತ ಪವಿತ್ರ ಮತ್ತು ಮಹತ್ವದ ಹಬ್ಬವಾಗಿ ಪರಿಗಣಿಸಲಾಗುತ್ತದೆ. ಇದು ಕೇವಲ ಋತುಮಾನ ಬದಲಾವಣೆಯ ಸುಗ್ಗಿ ಹಬ್ಬವಷ್ಟೇ ಅಲ್ಲ, ಸೂರ್ಯ ದೇವರನ್ನು ಆರಾಧಿಸಿ ಜೀವನದ ಅಡೆತಡೆಗಳನ್ನು ನಿವಾರಿಸುವ ವಿಶೇಷ ದಿನವೂ ಹೌದು. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಈ ಪವಿತ್ರ ಸಂದರ್ಭದಲ್ಲಿ, ಸೂರ್ಯನ ಶಕ್ತಿ ಭೂಮಿಯ ಮೇಲೆ ಹೆಚ್ಚು ಪ್ರಭಾವ ಬೀರುತ್ತದೆ ಎಂಬ ನಂಬಿಕೆ ಇದೆ. ಜಾತಕದಲ್ಲಿ ಸೂರ್ಯ ದೋಷವಿದ್ದರೆ, ವ್ಯಕ್ತಿಯ ಜೀವನದಲ್ಲಿ ಆರೋಗ್ಯ ಸಮಸ್ಯೆಗಳು, ಸಂಬಂಧಗಳಲ್ಲಿ ಕಲಹ ಮತ್ತು ವೃತ್ತಿಜೀವನದಲ್ಲಿ ಅಡೆತಡೆಗಳು…

Read More

ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್; ಹೈಕಮಾಂಡ್​ಗೆ ಪತ್ರ ಬರೆದು ಪೋಸ್ಟ್ – Kannada News | Kalaburagi backward community Seers Push DK Shivakumar for Karnataka CM Post

ಕಲಬುರಗಿ, ಡಿಸೆಂಬರ್ 22: ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ  ಆಡಳಿತ ಹಂಚಿಕೆ ಸಂಬಂಧಿಸಿದ ಚರ್ಚೆ ಮತ್ತೊಮ್ಮೆ ಜೋರಾಗಿದೆ. ಇಲ್ಲಿಯವರೆಗೂ ಸಿಎಂ ಸಿದ್ದರಾಮಯ್ಯಗೆ ಹಿಂದುಳಿದ ವರ್ಗಗಳು ಸಾಥ್ ಕೊಡುತ್ತಲೇ ಬಂದಿವೆ. ಆದರೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಹಿಂದುಳಿದ ಸಮುದಾಯದ ಮಠಾಧೀಶರು ಮುನ್ನಡೆಸಿರುವ ಮಹತ್ವದ ಚಳವಳಿ ಕಲಬುರಗಿಯಲ್ಲಿ ಆರಂಭವಾಗಿದೆ. ಬ್ರಹ್ಮ ಶ್ರೀ ನಾರಾಯಣ ಗುರುಶಕ್ತಿಪೀಠದ ರಾಜ್ಯಾಧ್ಯಕ್ಷರಾದ ಪ್ರಣವಾನಂದ ಶ್ರೀಗಳ ನೇತೃತ್ವದಲ್ಲಿ ಹಿಂದುಳಿದ ಮಠಾಧೀಶರ ಮಹಾಸಭೆ ಡಿಕೆಶಿ ಪರ ಬಹಿರಂಗ ಬೆಂಬಲ ವ್ಯಕ್ತಪಡಿಸಿದೆ. ಈ…

Read More