Headlines

ನೆಲದ ಮೇಲೆ ಕುಳಿತು ಊಟ ಮಾಡೋದು ಕೇವಲ ಸಂಪ್ರದಾಯವಲ್ಲ, ಇದರಿಂದ ಆರೋಗ್ಯಕ್ಕೂ ಇದೇ ಸಾಕಷ್ಟು ಪ್ರಯೋಜನ – Kannada News | Benefits Of Sitting On The Floor While Eating

ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ನೆಲದ ಮೇಲೆಯೇ ಕುಳಿತು (sitting on the floor) ಊಟ ಮಾಡುವ ಸಂಪ್ರದಾಯವಿದೆ. ಹಿಂದೆಲ್ಲಾ ಪ್ರತಿಯೊಬ್ಬರೂ ಅಚ್ಚುಕಟ್ಟಾಗಿ ನೆಲದ ಮೇಲೇ ಕುಳಿತೇ ಊಟ ಮಾಡುತ್ತಿದ್ದರು. ಆದರೆ ಇಂದು ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಗಾಗಿ ಅನೇಕರು ಡೈನಿಂಗ್‌ ಟೇಬಲ್‌ ಮೇಲೆಯೇ ಕುಳಿತು ಊಟ ಮಾಡುವ ಅಭ್ಯಾಸವನ್ನು ಬೆಳೆಸಿಕೊಂಡಿದ್ದಾರೆ. ಇದರಿಂದ ಏನು ಪ್ರಯೋಜನವಿದೆಯೋ ಗೊತ್ತಿಲ್ಲ, ಆದರೆ ನಮ್ಮ ಹಿರಿಯರು ಪಾಲಿಸಿಕೊಂಡು ಬಂದಂತಹ ಊಟ ಮಾಡುವಾಗ ನೆಲದ ಮೇಲೆ ಕೂರುವ ಸಂಪ್ರದಾಯ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ….

Read More

IND vs SL: ಕೊನೆಯ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸ್; ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಸಿರಾಜ್ – Kannada News | Mohammed Siraj’s 3 Consecutive Sixes in India’s Practice Match Thriller

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ (Team India) ಆಡಿದ ಏಕೈಕ ಅಭ್ಯಾಸ ಪಂದ್ಯ ಮುಕ್ತಾಯಗೊಂಡಿದೆ. ಈ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ, ಭಾರತೀಯ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಅಲ್ಲಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಆಡುವುದರಲ್ಲಿ ಯಶಸ್ವಿಯಾದರು. ಎರಡೂ ಇನ್ನಿಂಗ್ಸ್‌ಗಳಲ್ಲಿ, ಬಹುತೇಕ ಪ್ರತಿಯೊಬ್ಬ ಬ್ಯಾಟ್ಸ್‌ಮನ್ ರನ್ ಗಳಿಸಿದರೆ, ಬಹುತೇಕ ಬೌಲರ್ ವಿಕೆಟ್ ಪಡೆದರು. ಇದರ ಪರಿಣಾಮವಾಗಿ ಈ ಪಂದ್ಯದ ಫಲಿತಾಂಶ ಟೀಂ ಇಂಡಿಯಾ ಪರ ವಾಲಿತು. ಅಂತಿಮ ಓವರ್‌ನಲ್ಲಿ, ಟೀಂ ಇಂಡಿಯಾ ಗೆಲ್ಲಲು 16…

Read More

ಸದ್ಯದಲ್ಲೇ ದೇಶದಲ್ಲಿ ಹೊಸ 5,000 ಮೆಡಿಕಲ್ ಪಿಜಿ, 5,023 ಎಂಬಿಬಿಎಸ್ ಸೀಟುಗಳ ಸೇರ್ಪಡೆಗೆ ಕೇಂದ್ರ ಸರ್ಕಾರ ನಿರ್ಧಾರ – Kannada News | Central govt to allow for additional 5,000 medical PG seats in next 2 years

ಮೆಡಿಕಲ್ ನೀಟ್ ಪರೀಕ್ಷೆಗೆ ಹೊರಟಿರುವ ವಿದ್ಯಾರ್ಥಿನಿಯರುImage Credit source: PTI ನವದೆಹಲಿ, ಆಗಸ್ಟ್ 9: ದೇಶದಲ್ಲಿ ತಜ್ಞ ವೈದ್ಯರ ಕೊರತೆ ನೀಗಿಸಲು ಮತ್ತು ವೈದ್ಯಕೀಯ ಶಿಕ್ಷಣ ಬಲಪಡಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2028-29ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ 5,000 ಹೆಚ್ಚುವರಿ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು (Medical PG seats) ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವ ಜೆ. ಪಿ. ನಡ್ಡಾ ಅವರು ಲೋಕಸಭೆಗೆ ನೀಡಿದ ಉತ್ತರದಲ್ಲಿ…

Read More

Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ – Kannada News | Karnataka Rain Forecast: Monsoon Alert Issued Till August 13

ಪ್ರಾತಿನಿಧಿಕ ಚಿತ್ರ Image Credit source: tv9 kannada ಬೆಂಗಳೂರು, ಆಗಸ್ಟ್​ 09: ಜುಲೈನಲ್ಲಿ ಬರಬೇಕಿದ್ದ ಮಳೆ (Rain) ಆಗಸ್ಟ್​ನಲ್ಲಿ ಎಂಟ್ರಿಕೊಟ್ಟಿದೆ. ಹೀಗಾಗಿ ಕರ್ನಾಟಕದ್ಯಂತ (karnataka) ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಯಾವ ದಿನಾಂಕದಂದು ಎಲ್ಲೆಲ್ಲಿ ಮಳೆ? ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ…

Read More

IND vs SL: 22 ಎಸೆತಗಳ ನಂತರ ಖಾತೆ ತೆರೆದು ಬಾಲ್ ಕಳೆದು ಹಾಕಿದ ಪಂತ್ – Kannada News | Rishabh Pant’s New Batting Mantra: Patience for Sri Lanka Test Series Preparations

ರಿಷಭ್ ಪಂತ್ (Rishabh Pant) ಎಂದರೆ ನಮಗೆ ತಟ್ಟನೆ ನೆನಪಾಗುವುದು ಅವರ ಹೊಡಿಬಡಿ ಆಟ. ವೃತ್ತಿಜೀವನದ ಆರಂಭದಲ್ಲಿ ಯಾವುದೇ ಮಾದರಿಯಾಗಿರಲಿ ನಾನು ಆಡುವುದು ಹೀಗೆ ಎಂದು ತೋರಿಸಿಕೊಟ್ಟಿದ್ದ ಪಂತ್ ಕ್ರೀಸ್‌ನಲ್ಲಿ ಇರುವವರೆಗೆ ತಂಡದ ಸ್ಕೋರ್ ಬೋರ್ಡ್​ ಶರವೇಗದಲ್ಲಿ ಓಡುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಪಂತ್ ಅವರ ಆ ಹಳೆಯ ಆಟ ಕಣ್ಮರೆಯಾಗಿದೆ. ಐಪಿಎಲ್‌ನಲ್ಲೂ ಪಂತ್ ಆರ್ಭಟ ಅಷ್ಟಿರಲಿಲ್ಲ. ಇದೀಗ ಟೀಂ ಇಂಡಿಯಾದಲ್ಲೂ ರನ್ ಬರ ಎದುರಿಸುತ್ತಿರುವ ಪಂತ್ ಶ್ರೀಲಂಕಾ ಪ್ರವಾಸದಲ್ಲಿ ಟೆಸ್ಟ್ ಸರಣಿ ಪ್ರಾರಂಭವಾಗುವ ಮೊದಲು ಹಿಂದೆಂದೂ…

Read More

NTA ಉನ್ನತ ಅಧಿಕಾರಿಗಳ ಜತೆ ಜೋಶಿ ಸಭೆ: ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಸೂಚನೆ – Kannada News | Education Minister Pralhad Joshi Meeting With Department Secretary and senior officials on matters concerning the National Testing Agenc

ನವದೆಹಲಿ, (ಆಗಸ್ಟ್ 09): ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು (ಆಗಸ್ಟ್ 09) ನವದೆಹಲಿಯಲ್ಲಿ NTA ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳಿಸುವ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ. ಅಲ್ಲದೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ. ವಿದ್ಯಾರ್ಥಿಗಳ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆಗಳನ್ನು ಆಲಿಸಬೇಕು….

Read More

Chanakya Niti: ಮಹಿಳೆಯರು ವಯಸ್ಸು, ಪುರುಷರು ಸಂಬಳದ ಬಗ್ಗೆ ನಿಖರವಾಗಿ ಹೇಳೋದಿಲ್ಲ ಏಕೆ ಗೊತ್ತಾ? – Kannada News | Chanakya Niti: Why do women hide their age and men their salary?

ಮಹಿಳೆಯರ ವಯಸ್ಸು (age) ಕೇಳಬಾರದು, ಪುರುಷರ ಸಂಬಳ ಕೇಳಬಾರದು ಎಂಬ ಮಾತನ್ನು ಕೇಳಿರಬಹುದಲ್ವಾ. ಈ ಪರ್ಸನಲ್‌  ಬಗ್ಗೆ ಅವರುಗಳು ಕೂಡ ರಿವೀಲ್‌ ಕೂಡ ಮಾಡುವುದಿಲ್ಲ. ಹೌದು ಹೆಣ್ಣು ಮಕ್ಕಳು ಯಾವಾಗಲೂ ತಮ್ಮ ವಯಸ್ಸನ್ನು ಕಡಿಮೆ ಹೇಳುತ್ತಾರೆ, ಇಲ್ಲವೇ ನಿಜವಾದ ವಯಸ್ಸನ್ನು ಮರೆ ಮಾಚಲು ಇಷ್ಟಪಡುತ್ತಾರೆ. ಅದೇ ರೀತಿ ಗಂಡು ಮಕ್ಕಳು ಕೂಡ ತಾವೆಷ್ಟು ಸಂಪಾದನೆ ಮಾಡುತ್ತಿದ್ದೇವೆ ಎಂಬ ಬಗ್ಗೆ ನಿಖರವಾದ ಮಾಹಿತಿಯನ್ನು ಹೇಳುವುದಿಲ್ಲ. ಆಚಾರ್ಯ ಚಾಣಕ್ಯರು ಗಂಡು ಮತ್ತು ಹೆಣ್ಣಿನ ಈ ನಡವಳಿಕೆಯ ಹಿಂದಿನ ಕಾರಣವನ್ನು ಬಹಳ…

Read More

ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, (ಆಗಸ್ಟ್ 09): ಸಚಿವ ಸಂಪುಟ ಪುನಾರಚನೆ ಬಳಿಕ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಹೀಗಾಗಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಧಾನಿತರನ್ನು ಸಮಧಾನ ಮಾಡುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ನೂತನ ಸಚಿವರಿಗೆ ಖಾತೆ ಹಂಚಿಕೆ ಸವಾಲು ಎದುರಾಗಿದ್ದು, ಈ ಸಂಬಂಧ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 09) ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ನಿನ್ನೆ (ಆ.08) ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಇಂದು…

Read More

ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತಾ ಹಾಡು ಹಾಡಿದ ಸೋನು ನಿಗಂ – Kannada News | Sonu Nigam singing songs while lying on bed in Operation theater

ಭಾರತದ ಸಿನಿಮಾ (Indian Cinema) ಸಂಗೀತದಲ್ಲಿ ಮಧುರವಾದ ಧ್ವನಿಯುಳ್ಳ ಗಾಯಕ ಸೋನು ನಿಗಂ. ಸಾವಿರಾರು ಅತ್ಯದ್ಭುತ ಹಾಡುಗಳನ್ನು ಅವರು ಹಾಡಿದ್ದಾರೆ. ಕನ್ನಡದಲ್ಲಿ ಸಹ ನೂರಾರು ಹಾಡುಗಳನ್ನು ಸೋನು ನಿಗಂ ಹಾಡಿದ್ದಾರೆ. ಇತ್ತೀಚೆಗೆ ಅವರ ಲೈವ್ ಕಾನ್ಸರ್ಟ್​​ಗಳು ಸಹ ಬಹಳ ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಆದರೆ ಇದೀಗ ಸೋನು ನಿಗಂ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಸೋನು ನಿಗಂ ಅವರು ಆಪರೇಷನ್ ಥಿಯೇಟರ್​​ನಲ್ಲಿ ಮಲಗಿದ್ದಾರೆ. ಸೋನು ನಿಗಂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಶಸ್ತ್ರ ಚಿಕಿತ್ಸೆ ನಡೆಯುತ್ತಿರುವಾಗಲೇ ಸೋನು…

Read More

ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಈ ದಾಖಲೆಗಳು ನಿಮ್ಮ ಬಳಿ ಇರಲಿ – Kannada News | Electricity Connection: Keep these documents with you to obtain an electricity connection for your new home.

ಸಾಂದರ್ಭಿಕ ಚಿತ್ರImage Credit source: Soumyabrata Roy/NurPhoto via Getty Images ಮನೆ ಹೊಂದುವ ಕನಸು ಪ್ರತಿಯೊಬ್ಬರ ಕನಸು. ಹೊಸ ಮನೆ ಕಟ್ಟಿದರೆ ಸಾಲದು. ಅದಕ್ಕೆ ಸಂಬಂಧ ಪಟ್ಟ ಎಲ್ಲಾ ಸೌಕರ್ಯಗಳನ್ನು ಮಾಡಿಕೊಳ್ಳುವುದು ಮುಖ್ಯ. ಹೌದು, ನೀವು ಕಟ್ಟಿದ ಹೊಸ ಮನೆಗೆ ವಿದ್ಯುತ್ ಸಂಪರ್ಕ (electricity connection) ಅಗತ್ಯ. ಮನೆಗೆ ವಿದ್ಯುತ್ ಸಂಪರ್ಕಕ್ಕೆ ಕೆಲವರು ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತಾರೆ. ಆದರೆ ನೀವು ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ರೆ ಸಾಕು. ಅದೇಗೆ ಅಂತೀರಾ. ಈ…

Read More