Headlines

ಪ್ರಯಾಣಿಕರ ಗಮನಕ್ಕೆ: ಮೇ 17ರಂದು ಈ ಮಾರ್ಗದ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ – Kannada News | BMRCL Announces Temporary Suspension of Purple Line Metro Services for 2 Hours on May 17

ನೇರಳೆ ಮಾರ್ಗದ ಮೆಟ್ರೋImage Credit source: bmrc.co.in ಬೆಂಗಳೂರು, ಮೇ 15: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Purple Line) ಪ್ರಯಾಣಿಸುವ ಸಾರ್ವಜನಿಕರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ​ 17ರಂದು ಅಂದರೆ ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಖ್ಯಾಂಶಗಳು ಮೈಸೂರು ರಸ್ತೆಯಲ್ಲಿ ಪ್ರಯಾಣ ಮಾಡುವವರಿಗೆ ಸಂಡೇ ಶಾಕ್​​ 17ರಂದು…

Read More

ಎಂಟು ವರ್ಷದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಧನುಶ್ – Kannada News | Dhanush talks about Vada Chennai 2 said it will sooner than expected

ಧನುಶ್ (Dhanush), ತಮಿಳು ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರು. ಮಾತ್ರವಲ್ಲ, ತನ್ನ ವಾರಗೆಯ ಇತರೆ ನಟರಗಿಂತಲೂ ಭಿನ್ನ ರೀತಿಯ ಕತೆಯ ಆಯ್ಕೆಯಿಂದ ಮಾಸ್ ಪ್ರೇಕ್ಷಕರನ್ನು ಮಾತ್ರವಲ್ಲದೆ, ಗಂಭೀರ ಸಿನಿಮಾ ಪ್ರೇಮಿಗಳ ಫೇವರೇಟ್ ಸಹ ಆಗಿದ್ದಾರೆ. ಅವರ ನಟನೆಯ ಹಲವು ಸಿನಿಮಾಗಳು, ಕೇವಲ ಮಾಸ್ ಅಂಶಗಳನ್ನು ಮಾತ್ರ ಒಳಗೊಳ್ಳದೆ ಕತೆ, ಕ್ರಿಯಾತ್ಮಕತೆ ಹೊಂದಿರುವ ಹಲವು ಸಿನಿಮಾಗಳಲ್ಲಿ ನಟಿಸಿದ್ದು, ಅವುಗಳಲ್ಲಿ ಹಲವು ಸಿನಿಮಾಗಳು ಬ್ಲಾಕ್ ಬಸ್ಟರ್ ಆಗಿವೆ. ಅವುಗಳಲ್ಲಿ ಭಾರಿ ಜನಪ್ರಿಯತೆ ಪಡೆದಿರುವ ಸಿನಿಮಾ ಎಂದರೆ ‘ವಡಾ ಚೆನ್ನೈ’. ಇದೀಗ…

Read More

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ…

Read More

ಪ್ರಧಾನಿ ಮೋದಿ ಪೋಸ್ಟ್​ಗೆ ನಿರ್ಬಂಧ; ಅಲ್ಗಾರಿದಮ್‌ ತಾರತಮ್ಯದ ಬಗ್ಗೆ ಮೆಟಾ ತಂಡಕ್ಕೆ ಸರ್ಕಾರದಿಂದ ಸಮನ್ಸ್ – Kannada News | Meta summons Indian Government to question Meta team over algorithmic bias after PM Modi Facebook Post row

ನವದೆಹಲಿ, ಜುಲೈ 31: ಸಾಮಾಜಿಕ ಜಾಲತಾಣ ಸಂಸ್ಥೆಯಾದ ಮೆಟಾ (Meta) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಫೇಸ್‌ಬುಕ್ ಪೋಸ್ಟ್ ಅನ್ನು ನಿರ್ಬಂಧಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಮನ್ಸ್ ನೀಡಿದ್ದು, ಮೆಟಾದ ಜಾಗತಿಕ ತಂಡವನ್ನು ಅಲ್ಗಾರಿದಮ್ ಪಕ್ಷಪಾತ ಹಾಗೂ ಸಾರ್ವಜನಿಕ ಸುವ್ಯವಸ್ಥೆಯಲ್ಲಿ ಅವರ ಪಾತ್ರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋ ಪೋಸ್ಟ್ ಅನ್ನು ಫೇಸ್‌ಬುಕ್ ತಾತ್ಕಾಲಿಕವಾಗಿ ನಿರ್ಬಂಧಿಸಿದ್ದ ಹಿನ್ನೆಲೆಯಲ್ಲಿ ಈ ಕ್ರಮ…

Read More

ಸೌರವ್ ಗಂಗೂಲಿಗೆ ಬಿಗ್ ಶಾಕ್ ನೀಡಿದ ಪಶ್ಚಿಮ ಬಂಗಾಳ ಸರ್ಕಾರ – Kannada News

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ಹೀನಾಯವಾಗಿ ಸೋಲಿಸಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಸುವೆಂದು ಅಧಿಕಾರಿ ನೇತೃತ್ವದ ಬಿಜೆಪಿ (BJP) ಸರ್ಕಾರ ತನ್ನ ಕ್ರಾಂತಿ ಕಾರಿ ನಿರ್ಧಾರಗಳ ಮೂಲಕ ಪಶ್ಚಿಮ ಬಂಗಾಳದಲ್ಲಿ ಬದಲಾವಣೆಗಳನ್ನು ತರಲಾರಂಭಿಸಿದೆ. ಈಗಾಗಲೇ ಆ ರೀತಿಯ ಕಾರ್ಯಗಳು ಶುರುವಾಗಿವೆ. ಇದೀಗ ಮತ್ತೊಂದು ಕೆಲಸಕ್ಕೆ ಕೈಹಾಕಿರುವ ಸರ್ಕಾರ, ವಿಐಪಿಗಳಿಗೆ (VIP) ನೀಡುತ್ತಿದ್ದ ಭದ್ರತೆಗಳಲ್ಲೂ ಬದಲಾವಣೆಗಳನ್ನು ತಂದಿದೆ. ಆ ಪ್ರಕಾರ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರಿಗೆ ಇಷ್ಟು ದಿನ…

Read More

IND vs SA: ಟಿ20 ವಿಶ್ವಕಪ್​ನಲ್ಲಿ ಹೊಸ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ – Kannada News | Jasprit bumrah t20 worldcup record highest wickets india

ಈ ವಿಚಾರದಲ್ಲಿ ಬುಮ್ರಾ, ವೆಸ್ಟ್ ಇಂಡೀಸ್‌ನ ಸ್ಯಾಮ್ಯುಯೆಲ್ ಬದ್ರಿ, ಶ್ರೀಲಂಕಾದ ಅಜಂತಾ ಮೆಂಡಿಸ್ ಮತ್ತು ನ್ಯೂಜಿಲೆಂಡ್‌ನ ಟಿಮ್ ಸೌಥಿ ಅವರ ದಾಖಲೆಗಳನ್ನು ಮುರಿದರು. ಟಿ20 ವಿಶ್ವಕಪ್ ಪಂದ್ಯದಲ್ಲಿ 4 ಓವರ್‌ಗಳ ಪೂರ್ಣ ಕೋಟಾ ಬೌಲಿಂಗ್ ಮಾಡಿದ ನಂತರ ಇವರೆಲ್ಲರೂ ತಲಾ ನಾಲ್ಕು ಬಾರಿ 15 ಅಥವಾ ಅದಕ್ಕಿಂತ ಕಡಿಮೆ ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಆದರೀಗ ಬುಮ್ರಾ ಐದನೇ ಬಾರಿಗೆ ಈ ಸಾಧನೆ ಮಾಡಿದ್ದಾರೆ. Source link

Read More

ಉಪೇಂದ್ರ ನಟನೆಯ ‘ನೆಕ್ಸ್ಟ್ ಲೆವೆಲ್’ ಸಿನಿಮಾಗೆ ಮಾಲಾಶ್ರೀ ಪುತ್ರಿ ಆರಾಧನಾ ನಾಯಕಿ – Kannada News | Upendra Next Level movie Malashree Daughter Aaradhana Ram Female Lead

ಖ್ಯಾತ ನಟ ‘ರಿಯಲ್ ಸ್ಟಾರ್’ ಉಪೇಂದ್ರ (Upendra) ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈಗ ಅವರು ಹೊಸ ಸಿನಿಮಾ ‘ನೆಕ್ಸ್ಟ್ ಲೆವೆಲ್’ (Next Level) ಕನ್ನಡ ಹಾಗೂ ತೆಲುಗಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ದೊಡ್ಡ ಬಜೆಟ್​​ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾಗೆ ಇತ್ತೀಚೆಗೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮುಹೂರ್ತ ಮಾಡಲಾಗಿದೆ. ಈ ಸಿನಿಮಾಗೆ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ (Aaradhana Ram) ಅವರು ಹೀರೋಯಿನ್ ಎಂಬುದು…

Read More

ಧುರಂಧರ್ ಕಥೆ ಕದ್ದ ಆರೋಪ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಹೈಕೋರ್ಟ್ ಸೂಚನೆ – Kannada News | Bombay High Court suggests amicable resolution in Dhurandhar 2 script Plagiarism case

‘ಧುರಂಧರ್ 2’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಮೇಲೆ ಕೃತಿಚೌರ್ಯದ (Plagiarism) ಆರೋಪ ಎದುರಾಗಿತ್ತು. ನಿರ್ದೇಶಕ ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದರು. ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು. ಸಂತೋಷ್ ಕುಮಾರ್ ಮೇಲೆ ಆದಿತ್ಯ ಧರ್ (Aditya Dhar) ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಈ ವಿಷಯಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದೆ. ಪರಸ್ಪರ ಮಾತುಕತೆಯ ಮೂಲಕ ಈ ವಿವಾದ ಬಗೆಹರಿಸಿಕೊಳ್ಳುವಂತೆ ಬಾಂಬೆ ಹೈಕೋರ್ಟ್ ಸೂಚಿಸಿದೆ. ಆದಿತ್ಯ ಧರ್ ಅವರು ‘ಧುರಂಧರ್ 2’ ಚಿತ್ರದ ಕಥೆಯನ್ನು ತಮ್ಮ…

Read More

ಕಲಾವಿದರಿಗೆ ಎಚ್ಚರಿಕೆ ನೀಡಿದ ಕಿರುತೆರೆ ನಿರ್ಮಾಪಕ ಸಂಘ, ಹೇಳಿರುವುದೇನು? – Kannada News | Karnataka Television Producers association warned against artists

ಕಿರುತೆರೆ ನಿರ್ಮಾಪಕರ (Television Producers) ಸಂಘವು ಕಲಾವಿದರಿಗೆ ಎಚ್ಚರಿಕೆ ನೀಡಿದೆ, ನಿರ್ಮಾಪಕರ ಬಗ್ಗೆ ಕ್ಷುಲ್ಲಕ ಹೇಳಿಕೆಗಳನ್ನು ನೀಡುವ, ಅಗೌರವದಿಂದ ಸಾರ್ವಜನಿಕ ಹೇಳಿಕೆ ನೀಡುವ ಕಲಾವಿದರ ವಿರುದ್ಧ ಸಂಘದ ನಿಯಮಾವಳಿಗಳ ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹೇಳಿದೆ. ಕಿರುತೆರೆ ನಿರ್ಮಾಪಕರ ಸಂಘ (ಕೆಟಿಪಿಎ) ಈ ಬಗ್ಗೆ ವಿವರವಾದ ಹೇಳಿಕೆ ಬಿಡುಗಡೆ ಮಾಡಿದ್ದು, ನಟಿ ಹಂಸಾ, ಬಿಗ್​​ಬಾಸ್ ಸ್ಪರ್ಧಿ ಧ್ರುವಂತ್, ಬರಹಗಾರ ಸುಂದರ್ ಇನ್ನಿತರರ ಹೇಳಿಕೆಗಳನ್ನು ಖಂಡಿಸಿದೆ. ಸಂಭಾವನೆ ಬಾಕಿ ಉಳಿಸಿಕೊಂಡ ನಿರ್ಮಾಪಕರ ವಿರುದ್ಧ ನಟಿ ಹಂಸಾ ಅವರು ಆಕ್ರೋಶ…

Read More

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More