Headlines

‘ಸ್ಮಶಾನಕ್ಕೆ ಕಳುಹಿಸುತ್ತೇವೆ’: ಮೊಬೈಲ್ ವಶಕ್ಕೆ ಪಡೆಯಲು ಬಂದ ಜೈಲು ಸಿಬ್ಬಂದಿಗೆ ಕೈದಿಗಳ ಜೀವ ಬೆದರಿಕೆ!

ಬೆಂಗಳೂರು, ಮಾರ್ಚ್​ 31: ಇತ್ತೀಚೆಗೆ ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ಕೈದಿಗಳು ಮೊಬೈಲ್ ಬಳಸಿ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದು ಭಾನುವಾರ ಬೆಳಕಿಗೆ ಬಂದ ಬೆನ್ನಲ್ಲೇ ಹಲವು ಮೊಬೈಲ್ ಫೋನ್​ಗಳನ್ನು ಡ್ರೈನೇಜ್ ಮಾರ್ಗದಲ್ಲಿ ಬಚ್ಚಿಟ್ಟಿದ್ದೂ ತಿಳಿದು ಬಂದಿತ್ತು. ಕಟ್ಟುನಿಟ್ಟಿನ ನಿಯಮಗಳಿದ್ದರೂ ಈ ರೀತಿಯ ಅಕ್ರಮ ನಡೆಯುತ್ತಿರುವುದು ಆತಂಕ ಸೃಷ್ಟಿಸಿದೆ. ಅಷ್ಟೇ ಅಲ್ಲದೆ ಈ ಮೊಬೈಲ್​ಗಳನ್ನು ವಶಪಡಿಸಿಕೊಳ್ಳಲು ಮುಂದಾದ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವುದೂ ತಿಳಿದುಬಂದಿದೆ. ಹತ್ತು ದಿನಗಳಲ್ಲಿ 21 ಮೊಬೈಲ್ ಪತ್ತೆ, ಡಿಜಿಪಿ…

Read More

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ, ವಿಡಿಯೋ ವೈರಲ್ – Kannada News | Bike Rider Ties Soppu on Head instead of helmet In Chamarajanagar for temperature heatwave, video Goes viral

ಚಾಮರಾಜನಗರ, (ಏಪ್ರಿಲ್ 22): ಕರ್ನಾಟಕದಲ್ಲಿ ಬೇಸಿಗೆಯ ತಾಪಮಾನ (temperature) ದಾಖಲೆ ಮಟ್ಟಕ್ಕೆ ಏರಿದ್ದು, ಹಲವು ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಜನರ ನೆತ್ತಿ ಸುಡುತ್ತಿದೆ. ಹೀಗಾಗಿ ಚಾಮರಾಜನಗರದಲ್ಲೊಬ್ಬ (Chamarajanagar) ಬಿಸಿಲಿಗೆ ಕಂಗೆಟ್ಟು ಹೆಲ್ಮೆಟ್ ಬದಲು ತಲೆಗೆ ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ ಮಾಡುತ್ತಿರುವುದು ಕಂಡುಬಂದಿದೆ. ಬಾಗಲಕೋಟೆ ನಗರದ ಭುವನೇಶ್ವರಿ ವೃತ್ತದ‌ ಸಿಗ್ನಲ್ ನಲ್ಲಿ ಹೆಲ್ಮೆಟ್ ಸೊಪ್ಪು ಕಟ್ಟಿಕೊಂಡು ಬಂದಿದ್ದ ಬೈಜ್ ಸವಾರನ ದೃಶ್ಯ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ವೈರಲ್ ಆಗಿದೆ. ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ…

Read More

IPL 2026: ಬೆಂಗಳೂರಿನಲ್ಲಿ ಆರ್​​ಸಿಬಿಗೆ ಕೊನೆಯ ಲೀಗ್ ಪಂದ್ಯ; ಎದುರಾಳಿ ಯಾರು ಗೊತ್ತಾ? – Kannada News | IPL 2026: RCB vs GT Match 34 Preview – Last Bengaluru League Game at Chinnaswamy

ಐಪಿಎಲ್ 2026 ರ 34ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ತಂಡ, ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ಮೊದಲ ಮುಖಾಮುಖಿ ಇದಾಗಿದೆ. ಹಾಗೆಯೇ ಆರ್​ಸಿಬಿ ತನ್ನ ಮೊದಲ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಹೀಗಾಗಿ ಈ ಪಂದ್ಯ ಆರ್​​ಸಿಬಿ ಅಭಿಮಾನಿಗಳಿಗೆ ಬಹಳಷ್ಟು ವಿಶೇಷವಾಗಿದೆ. ವಾಸ್ತವವಾಗಿ ಆರ್​ಸಿಬಿ ಈ ಆವೃತ್ತಿಯಲ್ಲಿ ಎರಡು ತವರು ಮೈದಾನಗಳನ್ನು ಆಯ್ಕೆ ಮಾಡಿಕೊಂಡಿದೆ. ಅದರಂತೆ ಮೊದಲ ತವರು ಮೈದಾನವಾದ ಬೆಂಗಳೂರಿನ ಎಂ…

Read More

ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಪವಿತ್ರಾ ಗೌಡ ಯತ್ನ: ಬೇಡವೇ ಬೇಡ ಎಂದ ದಾಸ – Kannada News | Pavithra Gowda wants to meet Darshan in Parappana Agrahara Jail

ರೇಣುಕಾಸ್ವಾಮಿ ಕೊಲೆ ಆರೋಪಿಗಳಾದ ದರ್ಶನ್, ಪವಿತ್ರಾ ಗೌಡ (Pavithra Gowda) ಮುಂತಾದವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈಗಾಗಲೇ ನ್ಯಾಯಾಲಯದಲ್ಲಿ ಈ ಪ್ರಕರಣದ ಸಾಕ್ಷಿಗಳ ವಿಚಾರಣೆ ಆರಂಭ ಆಗಿದೆ. ಈ ಹೊತ್ತಿನಲ್ಲಿ ದರ್ಶನ್ ಅವರನ್ನು ಭೇಟಿ ಮಾಡಲು ಪವಿತ್ರಾ ಗೌಡ ಪ್ರಯತ್ನಿಸುತ್ತಿದ್ದಾರೆ. ಜೈಲು ಸೇರಿದ ಬಳಿಕ ಅವರಿಬ್ಬರ ನಡುವೆ ಮಾತುಕಥೆ ಆಗಿಲ್ಲ. ಹಾಗಾಗಿ ದರ್ಶನ್ ಜೊತೆ ಮಾತನಾಡಲು ಪವಿತ್ರಾ ಗೌಡ ಹಂಬಲಿಸುತ್ತಿದ್ದಾರೆ. ಆದರೆ ಅದಕ್ಕೆ ದರ್ಶನ್ ಅವಕಾಶ ನೀಡುತ್ತಿಲ್ಲ! ಗೆಳತಿ ಪವಿತ್ರಾ ಗೌಡ ಜೊತೆ ಮಾತನಾಡಲು ದರ್ಶನ್…

Read More

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ? ಶಾಸ್ತ್ರಗಳು ಹೇಳೋದೇನು ನೋಡಿ

ಪೂಜೆ-ಪುನಸ್ಕಾರಗಳನ್ನು ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವೆಯೇ ಎಂಬ ಪ್ರಶ್ನೆಯ ಬಗ್ಗೆ ‘ಟಿವಿ9’ ಕನ್ನಡ ಡಿಜಿಟಲ್​ನ ‘ನಿತ್ಯ ಭಕ್ತಿ’ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ವಿಶ್ಲೇಷಿಸಿದ್ದಾರೆ. ಮಾನವರಾಗಿ ಜನಿಸಿದ ಮೇಲೆ ಕಷ್ಟ-ಸುಖಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಹಣೆಬರಹ ಅಥವಾ ಕರ್ಮಫಲವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಪೂಜೆ, ಪುನಸ್ಕಾರ, ಹೋಮ, ಹವನ, ಯಜ್ಞ, ಯಾಗಾದಿ ಮತ್ತು ಜಪಗಳು ಕಷ್ಟಗಳನ್ನು ಸಂಪೂರ್ಣವಾಗಿ ನಿವಾರಿಸದಿದ್ದರೂ, ಅವುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ನೀಡುತ್ತವೆ. ಪೂಜೆ, ಮಂತ್ರಗಳನ್ನು…

Read More

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು – Kannada News | Balaramana Dinagalu movie audio rights sold to T Series for this amount

ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಜ್ಜಾಗುತ್ತಿರುವ ಈ ಸಿನಿಮಾಗೆ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ‘ಶುರು ಶುರು..’ ಎಂಬ ಹಾಡಿನ ಮೂಲಕ ಪ್ರಚಾರ ಶುರುವಾಗಿದೆ. ಈ ಸಿನಿಮಾಗೆ ಕೆ.ಎಂ. ಚೈತನ್ಯ ಅವರು ನಿರ್ದೇಶನ ಮಾಡಿದ್ದಾರೆ. 18 ವರ್ಷಗಳ ಹಿಂದೆ ಕೆ.ಎಂ. ಚೈತನ್ಯ ಅವರ ನಿರ್ದೇಶನದಲ್ಲಿ ‘ಆ ದಿನಗಳು’ ಸಿನಿಮಾ ಮೂಡಿಬಂದಿತ್ತು. ಈಗ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಮಾಡಿದ್ದಾರೆ….

Read More

Video: ಅಪಹರಣಕಾರರಿಗೆ ಸಿಗುವ ಮುನ್ನವೇ ಸಮಯಪ್ರಜ್ಞೆಯಿಂದ ಮಗಳ ಕಾಪಾಡಿದ ತಾಯಿ – Kannada News | Seconds That Saved a Child, A Mother’s Quick Move Goes Viral

ಅಪಹರಣಕಾರರ ಕೈಗೆ ಸಿಗುವ ಮುನ್ನವೇ ತಾಯಿಯೊಬ್ಬಳು ತನ್ನ ಮಗಳನ್ನು ಕಾಪಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸುಮಾರು 5-6 ವರ್ಷ ವಯಸ್ಸಿನ ಬಾಲಕಿ ಮನೆಯ ಹೊರಗೆ ಆಟವಾಡುತ್ತಿರುವಾಗ ಬಿಳಿ ವ್ಯಾನ್ ನಿಧಾನವಾಗಿ ಡ್ರೈವ್‌ವೇ ಮೂಲಕ ಹಾದುಹೋಗುವುದನ್ನು ತಾಯಿ ಗಮನಿಸಿದ್ದಾಳೆ, ಬಳಿಕ ಮಗಳನ್ನು ಕರೆದಾಗ ಬಾಲಕಿ ತಾಯಿಯ ಬಳಿ ಓಡಿ ಬಂದಿದ್ದಾಳೆ. ಮುಂದಕ್ಕೆ ಹೋಗಿದ್ದ ವ್ಯಾನ್ ಮತ್ತೆ ನಿಧಾನವಾಗಿ ಹಿಂದಕ್ಕೆ ಬಂದಿದೆ. ಆದರೆ ಅಷ್ಟರಲ್ಲಿ ಮಗಳು ತಾಯಿಯ ತೋಳಿನಲ್ಲಿದ್ದಳು. ಸಮಯಪ್ರಜ್ಞೆಯಿಂದ ಮಗಳು ಕಿಡ್ನ್ಯಾಪ್ ಆಗುವುದನ್ನು ಆಕೆ ತಪ್ಪಿಸಿದ್ದಳು….

Read More

ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ – Kannada News | Karnataka DGP Ramachandra rao Reacts about His obscene Viral video

ಬೆಂಗಳೂರು (ಜನವರಿ 19): ಐಜಿಪಿ ರಾಮಚಂದ್ರ ರಾವ್  (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ. ಆದ್ರೆ, ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ಸಪ್ಪೆ ಮುಖದಲ್ಲಿ ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ…

Read More

Gold Rates: ಆಭರಣ ಚಿನ್ನದ ಬೆಲೆ 13,835 ರೂ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 5: ಸಾಕಷ್ಟು ಪ್ರಕ್ಷುಬ್ಧತೆಯನ್ನು ಹೊಂದಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 260 ರೂ ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಗಳಲ್ಲೂ (Silver Rates) ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,50,930…

Read More

Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ – Kannada News | Chanakya Niti: Follow these tips from Chanakya before taking a loan

  ಆಚಾರ್ಯ ಚಾಣಕ್ಯರು (Acharya Chanakya)  ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಹಣಕಾಸು, ಆರ್ಥಿಕ ವಿಷಯಗಳ ಬಗ್ಗೆಯೂ ಸಾಕಷ್ಟು ವಿಚಾರಗಳ ಹೇಳಿಕೊಟ್ಟಿದ್ದಾರೆ.  ಹೌದು ಹಣಕ್ಕೆ ಸಂಬಂಧಿಸಿದ ಯೋಜನೆಗಳು ಹೇಗಿರಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬಾರದು? ಹಣವನ್ನು ಹೇಗೆ ಉಳಿಸುವುದು? ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಸಾಲ ತೆಗೆದುಕೊಳ್ಳುವಾಗ ಮತ್ತು ಸಾಲ ಕೊಡುವಾಗ ಒಂದಷ್ಟು ವಿಚಾರಗಳ ಬಗ್ಗೆ ಮೊದಲೇ…

Read More