Headlines

TV9 ಬಿಗ್ ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್

ಚಾಮರಾಜನಗರ, (ಜೂನ್ 24): ಅದೆಷ್ಟೋ ಆದಿವಾಸಿಗಳು ಕರ್ನಾಟಕದಲ್ಲೂ ಸಹ ಬದುಕಿದ್ದು ಸತ್ತಂತೆ ಜೀವನ ಸಾಗಿಸುತ್ತಿದ್ದಾರೆ. ಇದಕ್ಕೆ ಪೂರಕವೆಂಬಂತೆ ಚಾಮರಾಜನಗರದ ಕಾಡಿನಲ್ಲಿ ವಾಸಿಸುತ್ತಿರುವ ಆನೆ ದಿಂಬ ಹಾಡಿಯ ಜನರಿಗೆ ಮೂಲಸೌಲಭ್ಯಗಳು, ರೇಷನ್ ಕಾರ್ಡ್​​ ಸೇರಿದಂತೆ ಇನ್ನಿತರ ಸರ್ಕಾರದ ಯೋಜನೆಗಳೇ ಸಿಗುತ್ತಿಲ್ಲ. ಕಳೆದ 10 ವರ್ಷಗಳಿಂದ ಹಾಡಿಯ ವಾಸಿಗಳು ರೇಷನ್ ಕಾರ್ಡ್ ಗಾಗಿ ಕಚೇರಿಯಿಂದ ಕಚೇರಿ ಅಲೆದು ರೋಸಿ ಹೋಗಿದ್ದರು. ಆದರೂ ರೇಷನ್ ಕಾರ್ಡ್​ ಸಿಕ್ಕಿಲಲ್. ಹೀಗಾಗಿ ಈ ಬಗ್ಗೆ ನಿಮ್ಮ ಟಿವಿ9, ಆದಿವಾಸಿ ಸೋಲಿಗರು ಶೀರ್ಷಿಕೆ ಅಡಿ ಸುದ್ದಿ…

Read More

Daily Devotional: ಯಾವ ದೇವರಿಗೆ ಯಾವ ಹಣ್ಣುಅರ್ಪಿಸಿದ್ರೆ ಏನೇನು ಫಲ ಗೊತ್ತಾ?

ಬೆಂಗಳೂರು, ಜನವರಿ 16: ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಗುರುಗಳನ್ನು, ಮಕ್ಕಳು ಅಥವಾ ಹಿರಿಯರನ್ನು ಭೇಟಿಯಾದಾಗ ಕೈಯಲ್ಲಿ ಹಣ್ಣು ಅಥವಾ ಆಹಾರ ಪದಾರ್ಥಗಳನ್ನು ಕೊಂಡೊಯ್ಯುವುದು ನಮ್ಮ ಸನಾತನ ಸಂಸ್ಕೃತಿಯಲ್ಲಿ ಹಿಂದಿನಿಂದಲೂ ನಡೆದುಬಂದ ಪದ್ಧತಿ. ಭಕ್ತಿ ಮತ್ತು ಭಾವನೆ ಮುಖ್ಯವಾದರೂ, ಕೆಲವು ಹಣ್ಣುಗಳನ್ನು ದೇವರಿಗೆ ಅರ್ಪಿಸುವುದರಿಂದ ನಿರ್ದಿಷ್ಟ ಫಲಗಳನ್ನು ಪಡೆಯಬಹುದು ಎಂದು ನಂಬಲಾಗಿದೆ. ಉದಾಹರಣೆಗೆ, ಬಾಳೆಹಣ್ಣನ್ನು ಅರ್ಪಿಸುವುದರಿಂದ ದೀರ್ಘಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳುತ್ತವೆ ಮತ್ತು ಕಾರ್ಯಗಳಲ್ಲಿ ಆಸಕ್ತಿ ಮೂಡುತ್ತದೆ. ತೆಂಗಿನಕಾಯಿ ಅರ್ಪಣೆಯು ಹೊಸ ಯೋಜನೆಗಳಿಗೆ ಆಲೋಚನೆಗಳನ್ನು ನೀಡಿ ಉದ್ಯೋಗದಲ್ಲಿ…

Read More

SP Warning Rowdysheeters: ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌

ದಾವಣಗೆರೆ, ಜುಲೈ 22: ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಮಹತ್ವದ ಕಾರ್ಯಾಚರಣೆ ನಡೆಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿ ಡಾ. ಎಚ್.ಟಿ. ಶೇಖರ್ ಅವರ ನೇತೃತ್ವದಲ್ಲಿ, ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ 145 ರೌಡಿಶೀಟರ್‌ಗಳಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ. ಕಾರ್ಯಾಚರಣೆಯ ಭಾಗವಾಗಿ, ಎರಡು ದಿನಗಳ ಹಿಂದೆ ಬೆಳಗಿನ ಜಾವದಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಅನಿರೀಕ್ಷಿತ ದಾಳಿ ನಡೆಸಲಾಯಿತು. ನಂತರ ಎಲ್ಲರನ್ನು ಡಿಆರ್ ಮೈದಾನಕ್ಕೆ ಕರೆತಂದು ಅವರ ಪೂರ್ವಾಪರ…

Read More

ಬೆಂಗಳೂರು: ಕದ್ದ ಗಡಿಯಾರದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ ಹಾಕಿ ಮಾಲೀಕನ ಕೈಗೆ ಸಿಕ್ಕಿಬಿದ್ದ ಮನೆಗೆಲಸದಾಕೆ – Kannada News | Bengaluru Maid Caught: Stolen Watch on WhatsApp Status Leads to Arrest

ಬೆಂಗಳೂರು ಜ.16: ಮನೆಯ ಯಜಮಾನನ ಬ್ರಾಂಡ್ ವಾಚ್ ಕದ್ದು, ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡ ಮನೆ ಕೆಲಸದಾಕೆ, ಇದೀಗ ಯಜಮಾನನ ಕೈಗೆ ಸಿಕ್ಕಿಬಿದ್ದಿದ್ದಾಳೆ. ಈ ಘಟನೆ ಬೆಂಗಳೂರಿನ ಸರ್ಜಾಪುರದಲ್ಲಿ (Bengaluru Maid Caught) ನಡೆದಿದೆ. ಬ್ರಾಂಡ್ ವಾಚ್ ಧರಿಸಿದ ಫೋಟೋವನ್ನು ವಾಟ್ಸಾಪ್ ಸ್ಟೇಟಸ್​​​​ನಲ್ಲಿ ಹಾಕಿಕೊಂಡಿರುವುದೇ, ಆಕೆ ಸಿಕ್ಕಿ ಬೀಳಲು ಕಾರಣವಾಗಿದೆ. ಪೊಲೀಸರು ಈ ಫೋಟೋವನ್ನು ಇಟ್ಟುಕೊಂಡು ಮನೆ ಕೆಲಸದಾಕೆಯನ್ನು ಪತ್ತೆ ಮಾಡಿದ್ದಾರೆ. ಆರೋಪಿಯನ್ನು ದೊಡ್ಡಕನ್ನನಹಳ್ಳಿ ನಿವಾಸಿ ಸೌಮ್ಯ (26) ಎಂದು ಗುರುತಿಸಲಾಗಿದೆ. ಸರ್ಜಾಪುರ ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವ ಖಾಸಗಿ…

Read More

Karnataka Weather Forecast: ಬೆಂಗಳೂರಿ ಸೇರಿ ಹಲವೆಡೆ ನಾಳೆಯೂ ಮಳೆ, ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನದ ಎಚ್ಚರಿಕೆ – Kannada News | Karnataka Weather Forecast: Rain Expected in Bengaluru and Most Districts, Heat Alert for North

ಬೀದರ್​​ನಲ್ಲಿ ಸುರಿದ ಮಳೆImage Credit source: Tv9 Kannada ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನೂ ಕೆಲವು ದಿನಗಳಕಾಲ ಮಳೆಯಾಗಲಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮುಕ್ಕಾಲು ಕರ್ನಾಟಕದಲ್ಲಿ ನಾಳೆ ವರುಣನ (Rain) ಆಗಮನದ ನಿರೀಕ್ಷೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯ ಸಾಧ್ಯತೆ ಇದೆ. ಅದಾಗಿಯೂ ಕೆಲ ಜಿಲ್ಲೆಗಳಲ್ಲಿ ವಿಪರೀತ ತಾಪಮಾನ ಕಂಡುಬರಲಿದ್ದು, ಗರಿಷ್ಠ ಉಷ್ಣಾಂಶ 42 ಡಿಗ್ರಿ ಸೆಲ್ಸಿಯಸ್​​ ವರೆಗೂ ಕಂಡುಬರಲಿದೆ. ಇದೇ ರೀತಿಯ ವಾತಾವರಣ ಮುಂದಿನ ಮೂರು ದಿನಗಳ ಕಾಲ ಮುಂದುವರಿಯಲಿದೆ…

Read More

ಮೂರು ನಟಿಯರ ಗುಣ ಸಾಯಿ ಪಲ್ಲವಿಯಲ್ಲಿದೆ ಎಂದು ಮೊದಲೇ ಊಹಿಸಿದ್ದ ರಂಭಾ

ಸಾಯಿ ಪಲ್ಲವಿಯವರು (Sai Pallavi)  ಇಂದು ಬೇಡಿಕೆಯ ನಟಿ ಎನಿಸಿಕೊಂರುವುದ ಗೊತ್ತೇ ಇದೆ. ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರ ಮಾಡುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಹಾಕಿ ಮಾಡುತ್ತಿರುವ ಸಿನಿಮಾ ಇದು ಎಂದಾಗ ಸಹಜವಾಗಿಯೇ ನಿರೀಕ್ಷೆ ಹೆಚ್ಚಿರುತ್ತದೆ. ಅಂತಹ ಸಿನಿಮಾದಲ್ಲಿ ಇವರಿಗೆ ಅವಕಾಶ ಸಿಕ್ಕಿದೆ ಎಂದರೆ ಇವರ ಟ್ಯಾಲೆಂಟ್ ಏನು ಎಂಬುದನ್ನು ನೀವು ತಿಳಿದುಕೊಳ್ಳಬಹುದು. ಈಗ ಅವರ ಹಳೆಯ ವಿಡಿಯೋ ಒಂದು ವೈರಲ್ ಆಗಿದೆ ಮತ್ತು ರಂಭಾ ಅವರು ಸಾಯಿ ಪಲ್ಲವಿ ಬಗ್ಗೆ ಅವರು ಅಂದೇ ಹೊಗಳಿದ್ದರು. ಅದು…

Read More

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ಬೆನ್ನಲ್ಲೇ ಶಾಂತಿ ಮಾತುಕತೆಗೆ ಮುಂದಾದ ಟ್ರಂಪ್ – Kannada News

ಟೆಲ್ ಅವಿವ್, ಜೂನ್ 08: ಮಧ್ಯಪ್ರಾಚ್ಯದಲ್ಲಿ ಇತ್ತೀಚೆಗೆ ಉಂಟಾಗಿರುವ ಪ್ರಾದೇಶಿಕ ಉದ್ವಿಗ್ನತೆಯ ನಡುವೆಯೂ ಜಾಗತಿಕ ರಾಜತಾಂತ್ರಿಕ ರಂಗದಲ್ಲಿ ಶಾಂತಿ ಮತ್ತು ಕದನವಿರಾಮವನ್ನು ಮರಳಿ ಸ್ಥಾಪಿಸಲು ಅತ್ಯಂತ ಬಲವಾದ ಪ್ರಯತ್ನಗಳು ಆರಂಭಗೊಂಡಿವೆ. ಏಪ್ರಿಲ್ ಕದನ ವಿರಾಮದ ಬಳಿಕ ಇರಾನ್ ಸೇನೆಯು ಇಸ್ರೇಲ್(Israel) ಮೇಲೆ ಕ್ಷಿಪಣಿಗಳನ್ನು ಹಾರಿಸಿದ ಬೆನ್ನಲ್ಲೇ ವಿಶ್ವಸಂಸ್ಥೆ ಹಾಗೂ ಪ್ರಮುಖ ಜಾಗತಿಕ ಶಕ್ತಿಗಳು ಪರಿಸ್ಥಿತಿಯನ್ನು ತಿಳಿಗೊಳಿಸಲು ತಕ್ಷಣವೇ ಪ್ರಯತ್ನಗಳನ್ನು ಆರಂಭಿಸಿವೆ. ಏಪ್ರಿಲ್ ಆರಂಭದಲ್ಲಿ ದುರ್ಬಲ ಕದನ ವಿರಾಮ ಜಾರಿಗೆ ಬಂದ ನಂತರ ಇರಾನ್ ಸೇನೆಯು ಇಸ್ರೇಲ್ ಅನ್ನು…

Read More

‘ಧುರಂಧರ್ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

‘ಧುರಂಧರ್’ ಹಾಗೂ ‘ಧುರಂಧರ್ 2’ ಸಿನಿಮಾ (Dhurandhar 2) ಗೆದ್ದು ಬೀಗಿದೆ. ‘ಧುರಂಧರ್’ ರಿಲೀಸ್ ಆಗಿ ನಾಲ್ಕು ತಿಂಗಳು ಹಾಗೂ ‘ಧುರಂಧರ್ 2’ ರಿಲೀಸ್ ಆಗಿ ಎರಡು ವಾರ ಕಳೆದಿದೆ. ಹೀಗಿರುವಾಗ ಕಥೆ ಬರಹಗಾರ ಸಂತೋಷ್ ಕುಮಾರ್ ಎಂಬುವವರು ‘ಧುರಂಧರ್ 2’ ಕಥೆ ತಮ್ಮದು ಎಂದು ಹೇಳಿಕೊಂಡಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಲು ಆದಿತ್ಯ ಧಾರ್ ಮುಂದಾಗಿದ್ದಾರೆ ಎಂದು ವರದಿ ಆಗಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಸಂತೋಷ್ ಕುಮಾರ್ ಅವರು, ‘ಧುರಂಧರ್ 2’ ಚಿತ್ರದ ಕಥೆ ನನ್ನದು….

Read More

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ – Kannada News

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸಂಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್ ಮೋದಿ ಅವರು 2010ರ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ವಿವಾದಕ್ಕೆ ಸಂಬಂಧಿಸಿದಂತೆ ದಶಕದ ಬಳಿಕ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಅಂದಿನ ಯುಪಿಎ ಸರ್ಕಾರದ ಪ್ರಮುಖ ನಾಯಕರು ಮತ್ತು ಬಿಸಿಸಿಐ ಉನ್ನತ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಲಲಿತ್ ಮೋದಿ ಬಹಿರಂಗಪಡಿಸಿದ್ದಾರೆ. ಸೋನಿಯಾ ಗಾಂಧಿ ಬೆಂಬಲ, ನಾಯಕರಿಂದ ಕರೆಗಳು ಸಂದರ್ಶನವೊಂದರಲ್ಲಿ ಅಂದಿನ ಘಟನಾವಳಿಗಳನ್ನು ನೆನಪಿಸಿಕೊಂಡಿರುವ ಲಲಿತ್ ಮೋದಿ, ‘ಅಂದು ಶಶಿ ತರೂರ್ ಅವರಿಗೆ…

Read More

ಕರ್ನಾಟಕದ ರೈತರು ಹಾಗೂ ಉದ್ಯಮಿಗಳಿಗೆ ಯುಕೆ ಗಿಫ್ಟ್: ಬ್ರಿಟನ್ ಮಾರುಕಟ್ಟೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ, ಕಾಫಿಗೆ ಸಿಗಲಿದೆ ಭಾರಿ ಡಿಮ್ಯಾಂಡ್ – Kannada News | Karnataka Gains Big from India UK Free Trade Deal: Zero Duty Exports and UK Investment

ಬೆಂಗಳೂರು, ಜು.16: ಭಾರತ ಮತ್ತು ಬ್ರಿಟನ್ (UK) ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಹೊಸದೊಂದು ಚಾರಿತ್ರಿಕ ಅಧ್ಯಾಯ ಆರಂಭವಾಗಿದೆ. ಉಭಯ ದೇಶಗಳ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (Free Trade Agreement) ಬುಧವಾರದಿಂದ ಜಾರಿಗೆ ಬಂದಿದ್ದು, ಇದರಿಂದ ಕರ್ನಾಟಕ ರಾಜ್ಯದ ವ್ಯಾಪಾರ, ಉದ್ಯಮ ಹಾಗೂ ಶಿಕ್ಷಣ ಕ್ಷೇತ್ರಗಳಿಗೆ ಬಂಪರ್ ಲಾಭ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಒಪ್ಪಂದದ ಅನ್ವಯ ಭಾರತದ ಶೇಕಡಾ 99ರಷ್ಟು ಉತ್ಪನ್ನಗಳು ಯಾವುದೇ…

Read More