Headlines

ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ಸುತ್ತಿಕೊಂಡ ಹಾವು, 4 ತಾಸು ನರಕಯಾತನೆ – Kannada News

ಬೌಧ್, ಜೂನ್ 02: ವ್ಯಕ್ತಿಯೊಬ್ಬರ ತಾಳ್ಮೆ ಹಾಗೂ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಪಾರ್ಶ್ವವಾಯುವಿಗೆ ತುತ್ತಾಗಿದ್ದ ವ್ಯಕ್ತಿಯ ಕೈಗೆ ವಿಷಕಾರಿ ಹಾವೊಂದು ಸುತ್ತಿಕೊಂಡ ಪರಿಣಾಮ ಸುಮಾರು ನಾಲ್ಕು ಗಂಟೆಗಳ ಕಾಲ ನರಕಯಾತನೆ ಅನುಭವಿಸಬೇಕಾಯಿತು. ಆದರೆ ಅದೃಷ್ಟವಶಾತ್ ಯಾವುದೇ ತೊಂದರೆಯಾಗಿಲ್ಲ. ಒಡಿಶಾದ ಬೌಧ್ ಜಿಲ್ಲೆಯ ಹರಭಂಗ ಬ್ಲಾಕ್‌ನ ಅದೇನಿಗಢ ಗ್ರಾಮದಲ್ಲಿ ಪಾರ್ಶ್ವವಾಯು (Paralysis) ಪೀಡಿತರಾಗಿ ಚಲನಶೀಲತೆ ಕಳೆದುಕೊಂಡಿದ್ದ ಕೃಷ್ಣ ಚಂದ್ರ ಸಾಹು ಎಂಬ ವ್ಯಕ್ತಿಗೆ ಮಲಗಿದ್ದ ಹಾಸಿಗೆಗೆ ವಿಷಕಾರಿ ಹಾವು ನುಗ್ಗಿತ್ತು. ಕಿಟಕಿಯಿಂದ ನುಗ್ಗಿದ ಯಮಸ್ವರೂಪಿ…

Read More

‘ಒಳ್ಳೆತನದ ಮುಖವಾಡ ಧರಿಸಿದ್ದ ದೀಪಿಕಾ ಪಡುಕೋಣೆ’: ಹೇಳಿಕೆಗೆ ಕ್ಷಮೆ ಕೇಳಿದ ನಿರ್ದೇಶಕ – Kannada News | Imtiaz Ali clarification on Deepika Padukone Good Girl Image Comment Controversy

ಬಾಲಿವುಡ್‌ನ ಖ್ಯಾತ ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ‘ಒಳ್ಳೆಯ ಹುಡುಗಿ ಇಮೇಜ್ ಕೇವಲ ಒಂದು ಮುಖವಾಡ ಆಗಿತ್ತು’ ಎಂದು ಇತ್ತೀಚಿನ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಖ್ಯಾತ ನಿರ್ದೇಶಕ ಇಮ್ತಿಯಾಜ್ ಅಲಿ, ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ಹಾಗೂ ಕ್ಷಮೆಯಾಚನೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದೀಪಿಕಾ ಅವರಿಗಾಗಿ ಒಂದು ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಇಮ್ತಿಯಾಜ್, ತಮ್ಮ ಹೇಳಿಕೆ ಕೇವಲ ತಮಾಷೆಗಾಗಿ ಎಂದು ಹೇಳಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಇಮ್ತಿಯಾಜ್ ಅಲಿ (Imtiaz Ali) ಅವರು…

Read More

Jammu and Kashmir Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ 4.8 ತೀವ್ರತೆಯ ಭೂಕಂಪ – Kannada News | Moderate Earthquake 4.8 Shakes Jammu and Kashmir, Epicentre in Budgam

ಶ್ರೀನಗರ, ಫೆಬ್ರವರಿ 02: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಭೂಕಂಪ(Earthquake)ದ ಅನುಭವವಾಗುತ್ತಿದ್ದು, ಭೂಕಂಪದ ಭೀತಿ ಹೆಚ್ಚಾಗಿದೆ. ಸೋಮವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ, ಕಣಿವೆ ಪ್ರದೇಶದಲ್ಲಿ 4.8 ತೀವ್ರತೆಯ ಭೂಕಂಪ ಸಂಭವಿಸಿದೆ. ಇಂದು ಮುಂಜಾನೆ ಕಾಶ್ಮೀರ ಕಣಿವೆಯಲ್ಲಿ ಭೂಮಿ ಕಂಪಿಸಿದ ಅನುಭವವಾದ ಕಾರಣ ಬಾರಾಮುಲ್ಲಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದರು. ಇಲ್ಲಿಯವರೆಗೆ ಯಾವುದೇ ಹಾನಿ ಸಂಭವಿಸಿದ ವರದಿಗಳು ಲಭ್ಯವಾಗಿಲ್ಲ. ಸೋಮವಾರ ಬೆಳಗಿನ ಜಾವ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ…

Read More

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್ – Kannada News | Akshay Kumar Bhooth Bangla song promo likely to be attached to Dhurandhar 2

‘ಧುರಂಧರ್ 2’ (Dhurandhar 2) ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈಗಾಗಲೇ ‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬ ಕೌತುಕ ಇದೆ. ‘ಧುರಂಧರ್ 2’ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಅಕ್ಷಯ್ ಕುಮಾರ್ (Akshay Kumar) ಕೂಡ ಕಾಣಿಸಿಕೊಳ್ಳಲಿದ್ದಾರೆ!…

Read More

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ; ನಾಲ್ವರು ಭದ್ರತಾ ಸಿಬ್ಬಂದಿ ಸಾವು – Kannada News | 4 DRG personnel killed in IED Blast during demining operation in Chhattisgarh

ನವದೆಹಲಿ, ಮೇ 2: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಇಂದು ಸುಧಾರಿತ ಸ್ಫೋಟಕ ಸಾಧನ (IED) ಸ್ಫೋಟಗೊಂಡು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ನಾಲ್ವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಂಡವು ಸ್ಫೋಟಕವನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿದೆ. ಇದು ಮಾರ್ಚ್ 31ರಂದು ಭಾರತ ದೇಶವನ್ನು ಸಶಸ್ತ್ರ ಮಾವೋವಾದಿಗಳಿಂದ ಮುಕ್ತವೆಂದು ಘೋಷಿಸಿದ ನಂತರ ಛತ್ತೀಸ್​ಗಢ ರಾಜ್ಯದಲ್ಲಿ ನಕ್ಸಲೀಯರಿಗೆ ಸಂಬಂಧಿಸಿದ ಹಿಂಸಾಚಾರದ ಮೊದಲ ಘಟನೆಯಾಗಿದೆ. ಚೊಟೆಬೆಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಜಿಲ್ಲೆಯ…

Read More

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ – Kannada News | Mangaluru: A clash between students in over a trivial reason; Attack with a knife

ಆಸ್ಪತ್ರೆ‌ಗೆ ಭೇಟಿ ನೀಡಿದ ಪೊಲೀಸರುImage Credit source: tv9 kannada ಮಂಗಳೂರು, ಫೆಬ್ರವರಿ 11: ವಿದ್ಯಾರ್ಥಿಗಳ (Students) ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ (clash) ಕೊನೆಗೆ ಹಲ್ಲೆಯಲ್ಲಿ ಅಂತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಹೇಮಂತ್ ಎಂಬ ವಿದ್ಯಾರ್ಥಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಮತ್ತೊಬ್ಬ ವಿದ್ಯಾರ್ಥಿಗೂ ಗಾಯವಾಗಿದೆ. ಸದ್ಯ ಹೇಮಂತ್​​ನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಟ್ಲ ಪೊಲೀಸ್…

Read More

ಮುಂದಿನ ವಾರ ಗ್ರಹಗಳ ಬದಲಾವಣೆ; ಈ ರಾಶಿಗೆ ಅದೃಷ್ಟದ ಸುರಿಮಳೆ

​ಪ್ರಸ್ತುತ ಆಕಾಶಮಂಡಲದಲ್ಲಿ ಗುರುವು ಮಿಥುನ ರಾಶಿಯಲ್ಲಿ ಸಂಚರಿಸುತ್ತಿರುವುದು ಮತ್ತು ಶನಿಯು ಮೀನ ರಾಶಿಯಲ್ಲಿ ಇರುವುದು ರಾಜ್ಯದ ಆಡಳಿತಾರೂಢರಿಗೆ ಸವಾಲು ಮತ್ತು ಅವಕಾಶ ಎರಡನ್ನೂ ಒಟ್ಟಿಗೆ ತರುತ್ತಿದೆ. ಗುರುವಿನ ಪ್ರಭಾವದಿಂದಾಗಿ ಹೊಸ ಯೋಜನೆಗಳ ಘೋಷಣೆಯಾಗಬಹುದು, ಆದರೆ ಶನಿಯ ಪ್ರಭಾವದಿಂದಾಗಿ ಆ ಯೋಜನೆಗಳ ಅನುಷ್ಠಾನದಲ್ಲಿ ವಿರೋಧ ಪಕ್ಷಗಳಿಂದ ತೀವ್ರ ಟೀಕೆ ವ್ಯಕ್ತವಾಗಲಿದೆ. ​ಗೆಲುವು ಪಡೆಯುವ ರಾಶಿಗಳು: ಮೇಷ: ಸೂರ್ಯನು ನಿಮ್ಮ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುವುದರಿಂದ, ಈ ರಾಶಿಯ ನಾಯಕರಿಗೆ ಸಿಂಹ ಬಲ ಬರಲಿದೆ. ಅನಿರೀಕ್ಷಿತವಾಗಿ ದೊಡ್ಡ ಜವಾಬ್ದಾರಿಗಳು ಹುಡುಕಿಕೊಂಡು ಬರಬಹುದು….

Read More

ತಟ್ಟೆಹಕ್ಕಲು ನದಿಯಲ್ಲಿ 8 ಜಲಸಮಾಧಿ: ಓರ್ವ ಪುರುಷ, ಏಳು ಮಹಿಳೆಯರ ಸಾವು: ಅಸಲಿಗೆ ಆಗಿದ್ದೇನು? – Kannada News | Eight Drown In Thatte Hakkalu River Near Bhatkal While Collecting Sea Shell Stones, here Is reasons for incident

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ (Hakkalu River incident )ಮುಳುಗಿ 8 ಜನರು ಸಾವನ್ನಪ್ಪಿದ್ದು, ಇನ್ನಿಬ್ಬರು ನಾಪತ್ತೆಯಾಗಿದ್ದಾರೆ. ಒಟ್ಟು 14 ಜನರು ಒಂದಾಗಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರವರು ನೀರಿಗೆ ಸಿಲುಕಿದ್ದು, ಎಂಟು ಜನರು ಜನರು ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರನ್ನ ರಕ್ಷಣೆ ಮಾಡಿದ್ದರೆ, ನಾಪತ್ತೆಯಾಗಿರುವ ಇನ್ನಿಬ್ಬರ ಪತ್ತೆಯಾಗಿ ಶೋಧ ಕಾರ್ಯ ಮುಂದುವರೆದಿದೆ. ಲಕ್ಷ್ಮೀ ಮಾದೇವ ನಾಯ್ಕ(38), ಲಕ್ಷ್ಮೀ ಶಿವರಾಮ್ ನಾಯ್ಕ(39), ಮಾಲತಿ ಜಟ್ಟಪ್ಪ ನಾಯ್ಕ(38), ಮಾಸ್ತಮ್ಮ ಮಂಜುನಾಥ ನಾಯ್ಕ(43),…

Read More

SRH vs PBKS: ಸತತ ಮೂರನೇ ಸೋಲು: ಪಂದ್ಯ ಸೋತಿದ್ದರಿಂದ ಕೋಪಗೊಂಡ ಶ್ರೇಯಸ್ ಅಯ್ಯರ್, ಏನು ಹೇಳಿದ್ರು ನೋಡಿ – Kannada News | Shreyas iyer angry in Post match statement after SRH vs PBKS IPL 2026 Here what he said

ಬೆಂಗಳೂರು (ಮೇ. 07): ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ 33 ರನ್‌ಗಳ ಸೋಲು ಮತ್ತು ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡ ನಂತರ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ನಿರಾಶೆಗೊಂಡಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಪಂದ್ಯದ ನಂತರ, ಅವರು ತಂಡದ ನ್ಯೂನತೆಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದರು, ಕಳಪೆ ಫೀಲ್ಡಿಂಗ್ ಮತ್ತು ಕೈಬಿಟ್ಟ ಕ್ಯಾಚ್‌ಗಳೇ ಸೋಲಿಗೆ ಕಾರಣ ಎಂದರು. ನಾವು ಉತ್ತಮ ಫೀಲ್ಡಿಂಗ್ ಮಾಡಿದ್ದರೆ, ಪಂದ್ಯದ ಫಲಿತಾಂಶ ವಿಭಿನ್ನವಾಗಿರುತ್ತಿತ್ತು ಎಂದು ಅಯ್ಯರ್ ಹೇಳಿದರು. ಕ್ಯಾಚ್ ಬಿಟ್ಟುಕೊಟ್ಟಿದ್ದು ದೊಡ್ಡ…

Read More

ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್ – Kannada News | JDS Announces 3 Days padayatra before BJP Against Bidadi township

ಬೆಂಗಳೂರು, (ಜುಲೈ 18): ಕರ್ನಾಟಕ ಬಿಜೆಪಿಯಲ್ಲಿ  (Karnataka BJP) ಬಣ ಬಡಿದಾಟ ಮತ್ತು ನಾಯಕತ್ವದ ಗೊಂದಲದ ಏರ್ಪಟ್ಟಿದೆ. ಇದರ ಮಧ್ಯೆ ಜೆಡಿಎಸ್  (JDS) ಹಾಗೂ ಬಿಜೆಪಿ (BJP) ದೋಸ್ತಿ ನಡುವೆ ಸಮನ್ವಯತೆ ಕೊರತೆ ಎದುರಾಗಿದೆ. ಹೌದು…ಮೈತ್ರಿ ಮಾಡಿಕೊಂಡಾಗಿನಿಂದಲೂ ಮಿತ್ರ ಪಕ್ಷಗಳ ನಾಯಕರ ನಡುವೆ ಯಾವುದೇ ಎಲ್ಲವೂ ಸರಿ ಇಲ್ಲ ಎನ್ನುವುದು ಈಗಾಗಲೇ ಅನೇಕ ಉದಾಹರಣೆಗಳು ಇವೆ. ಇದರ ನಡುವೆ ಇದೀಗ ಬಿಡದಿ ಪಾದಯಾತ್ರೆ ವಿಚಾರವಾಗಿ ದೋಸ್ತಿಗಳ ನಡುವೆಯೇ ಗೊಂದಲ ಏರ್ಪಟ್ಟಿದೆ. ಬಿಡದಿ ಟೌನ್‌ಶಿಪ್ (Bidadi Township) ವಿರೋಧಿಸಿ…

Read More