Headlines

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು….

Read More

Yearly Horoscope 2026: 2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ – Kannada News | Leo Horoscope 2026: Dr. Basavaraj Gurujis Yearly Predictions

2026ರ ವರ್ಷವು ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರಲಿದೆ ಎಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಹೇಳಿದ್ದಾರೆ. ಈ ವರ್ಷದಲ್ಲಿ ಗ್ರಹಗಳ ಸಂಚಾರವು ಜೀವನದ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರಲಿದೆ. ಗುರು ಗ್ರಹವು ಜೂನ್ ಎರಡನೇ ತಾರೀಖಿನ ತನಕ ಲಾಭ ಸ್ಥಾನದಲ್ಲಿ ಇದ್ದು, ನಂತರ 12ನೇ ಮನೆಗೆ (ದ್ವಾದಶ ಸ್ಥಾನ) ಪ್ರವೇಶಿಸಲಿದ್ದಾನೆ. ಅಷ್ಟಮ ಶನಿ ವರ್ಷವಿಡೀ ಮುಂದುವರಿದರೆ, ರಾಹು 7ನೇ ಮನೆಯಿಂದ 6ನೇ ಮನೆಗೆ, ಕೇತು 1ನೇ ಮನೆಯಿಂದ 12ನೇ ಮನೆಗೆ ಸಂಚರಿಸಲಿದ್ದಾರೆ….

Read More

ಮುಟ್ಟಿನ ಬಗ್ಗೆ ಪ್ರಶ್ನೆಗೆ ಶ್ರೀಲೀಲಾ ಕೊಟ್ಟ ದಿಟ್ಟ ಉತ್ತರ

ಬಹುತೇಕ ಮಹಿಳೆಯರು ತಮ್ಮದೇ ವೈಯಕ್ತಿಕ ಆರೋಗ್ಯ, ನೈರ್ಮಲ್ಯ ಕುರಿತಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ವಿಶೇಷವಾಗಿ ಪೀರಿಯಡ್ಸ್ ಅಥವಾ ಮುಟ್ಟಿನ ವಿಷಯವನ್ನು ಗುಟ್ಟು ಮಾಡುವುದು ಸಹ ಇದೆ. ಆದರೆ ಇತ್ತೀಚೆಗೆ ಕಾಲ, ಸಮಯ ಎಲ್ಲ ಬದಲಾಗುತ್ತಿದೆ. ಪೀರಿಯಡ್ಸ್ ಬಗ್ಗೆ ಮುಕ್ತವಾಗಿ ಮಾತನಾಡಲಾಗುತ್ತಿದೆ. ಆದರೆ ಇತ್ತೀಚೆಗೆ ತುಸು ಭಿನ್ನ ಸಮಸ್ಯೆ ಎದುರಾಗಿದೆ. ಕೆಲ ಮಹಿಳೆಯರು, ಪೀರಿಯಡ್ಸ್ ತಮ್ಮ ಯಶಸ್ಸಿಗೆ ಅಡ್ಡಿ ಎಂಬಂತೆ ಬಿಂಬಿಸುವುದೂ ಸಹ ಇದೆ. ಆದರೆ ನಟಿ ಶ್ರೀಲೀಲಾ, ಇಂಥಹವರಿಗೆ ತಕ್ಕ ಉತ್ತರ ನೀಡಿದ್ದಾರೆ. ಇನ್ನೂ ಯುವ ನಟಿಯಾದರೂ ಸಹ…

Read More

ಗಂಡ ಫಾರಿನ್ ಟ್ರಿಪ್ ಕಳಿಸದಿದ್ದಕ್ಕೆ ದುಡುಕಿನ ನಿರ್ಧಾರ ಕೈಗೊಂಡ ಹೆಂಡ್ತಿ: ಆಗಿದ್ದೇನು? – Kannada News | Woman Commits Suicide By Hanging Herself In Mysuru For Husband denied foreign Trip

ಮೈಸೂರು (ಫೆಬ್ರವರಿ.20): ಪ್ರವಾಸದ ವಿಚಾರಕ್ಕೆ ಗಂಡ ಹೆಂಡ್ತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತ್ನಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನ (Mysuru) ಸರಸ್ವತಿಪುರಂನಲ್ಲಿ ನಡೆದಿದೆ. ಪ್ರವಾಸಕ್ಕೆ ತೆರಳಲು ಪತಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದು 46 ವರ್ಷದ ಸಂಧ್ಯಾ ಎಂಬುವವರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆದರೆ, ಈ ಸಾವಿನ ಸುತ್ತ ಇದೀಗ ಕುಟುಂಬದ ಸದಸ್ಯರ ನಡುವೆಯೇ ಆರೋಪ-ಪ್ರತ್ಯಾರೋಪಗಳ ಸುರಿಮಳೆಯಾಗುತ್ತಿದೆ. ಹೀಗಾಗಿ ಗೃಹಿಣಿ ಸಂಧ್ಯಾ ಆತ್ಮಹತ್ಯೆ ಪ್ರಕರಣವು ಇದೀಗ ತೀವ್ರ ತಿರುವು ಪಡೆದುಕೊಂಡಿದೆ….

Read More

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – Kannada News | Chikkamagaluru: Ex Lover Arrested After Marrying Another Woman

ಚಿಕ್ಕಮಗಳೂರು, ಡಿಸೆಂಬರ್​​ 23: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು (Love). ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ (Chikkamagaluru) ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ…

Read More

ಅವರಿಗೆ ಹೇಳಿ ಪಿಚ್ಚರ್ ಅಭಿ ಬಾಕಿ ಹೈ, ಇದು ಕೇವಲ ಟ್ರೈಲರ್ ಅಷ್ಟೇ: ಹರಿಪ್ರಸಾದ್ ಎಚ್ಚರಿಕೆ ಕೊಟ್ಟಿದ್ಯಾರಿಗೆ? – Kannada News

ಬೆಂಗಳೂರು, (ಜೂನ್ 04): ಹಳೇ ಸಿನಿಮಾಗೆ ಹೊಸ ಪೋಸ್ಟರ್ ಹಾಕಿದ್ದಾರೆ ಎಂಬ ವಿಪಕ್ಷ ನಾಯಕ ಆರ್ ಅಶೋಕ್ (R Ashoka) ಹೇಳಿಕೆಗೆ ಕೆಪಿಸಿಸಿಯ ನೂತನ ಅಧ್ಯಕ್ಷ ಬಿಕೆ ಹರಿಪ್ರಸಾದ್ (BK Hariprasad)  ಖಡಕ್ ಎಚ್ಚರಿಕೆ ಮೂಲಕ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,  ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಹರಿದಾಡುವ ಪ್ರತಿಯೊಂದು ಸುದ್ದಿಗೂ ಉತ್ತರ ನೀಡಲು ಸಾಧ್ಯವಿಲ್ಲ.  “ಅಶೋಕ್​​​ಗೆ ಹೇಳಿ, ಪಿಕ್ಚರ್ ಅಭಿ ಬಾಕಿ ಹೈ. ಇದು ಕೇವಲ ಟ್ರೇಲರ್ ಮಾತ್ರ”…

Read More

‘ಧುರಂಧರ್ 2’ ಬ್ಯಾನ್ ಮಾಡಿ, ವಕೀಲನಿಂದ ಹೈಕೋರ್ಟ್​​ಗೆ ಅರ್ಜಿ

ರಣ್ವೀರ್ ಸಿಂಗ್ (Ranveer Singh) ನಟಿಸಿ, ಆದಿತ್ಯ ಧರ್ ನಿರ್ದೇಶನ ಮಾಡಿರುವ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗಿ ಕೆಲ ದಿನಗಳಾಗಿದ್ದು, ಎಲ್ಲೆಡೆ ಸಿನಿಮಾಕ್ಕೆ ಭರ್ಜರಿ ರೆಸ್ಪಾನ್ಸ್ ಧಕ್ಕುತ್ತಿದೆ. ಕೆಲವೇ ದಿನಗಳಲ್ಲಿ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಮಲ್ಟಿಪ್ಲೆಕ್ಸ್​​ಗಳಲ್ಲಿ ಬೆಳಿಗಿನಿಂದ ಮಧ್ಯ ರಾತ್ರಿ ವರೆಗೆ ಸತತವಾಗಿ ಶೋಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕೆಲವರು ಸಿನಿಮಾ ಬಗ್ಗೆ ಅಸಮಾಧಾನ ಸಹ ವ್ಯಕ್ತಪಡಿಸಿದ್ದಾರೆ. ಆದರೆ ಇದೀಗ ಚೆನ್ನೈನ ವಕೀಲರೊಬ್ಬರು, ಸಿನಿಮಾ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿನಿಮಾದ…

Read More

SRH vs RR IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಇಂದು, ಐಪಿಎಲ್ 2026 ರ 21 ನೇ ಪಂದ್ಯದಲ್ಲಿ, ಸತತ ನಾಲ್ಕು ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನವನ್ನು ತಡೆಯುವ ಕಠಿಣ ಸವಾಲನ್ನು ಹೈದರಾಬಾದ್ ಎದುರಿಸುತ್ತಿದೆ. ಸತತ ಎರಡು ಪಂದ್ಯಗಳನ್ನು ಸೋತಿರುವ ಇಶಾನ್ ಕಿಶನ್ ನಾಯಕತ್ವದ ಹೈದರಾಬಾದ್, ಆವೃತ್ತಿಯ ಎರಡನೇ ಗೆಲುವನ್ನು ಹುಡುಕುತ್ತಿದೆ. ಏತನ್ಮಧ್ಯೆ, ಹೊಸ ನಾಯಕ ರಿಯಾನ್ ಪರಾಗ್ ನಾಯಕತ್ವದಲ್ಲಿ, ರಾಯಲ್ಸ್ ಸತತ ಐದು ಗೆಲುವುಗಳೊಂದಿಗೆ ಅಗ್ರಸ್ಥಾನದಲ್ಲಿ ತನ್ನ ಹಿಡಿತವನ್ನು ಬಲಪಡಿಸಲು ನೋಡುತ್ತಿದೆ. ಹೈದರಾಬಾದ್ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ-ಟ್ರಾವಿಸ್ ಹೆಡ್ ಮತ್ತು ರಾಜಸ್ಥಾನ ಆರಂಭಿಕ ಆಟಗಾರರಾದ ಯಶಸ್ವಿ…

Read More

ಅಜೀಂ ಪ್ರೇಮ್ ಜಿ ವಿವಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದೇಕೆ? ಪ್ರತ್ಯೇಕತಾವಾದಕ್ಕೆ ನೀಡಿದ್ರಾ ಕುಮ್ಮಕ್ಕು? ಇಲ್ಲಿದೆ ಅಸಲಿಯತ್ತು – Kannada News | Why Did Protests Erupt Against Azim Premji University? ABVP Alleges Support to Kashmir Separatism, Writes to Amit Shah

ಅಜೀಂ ಪ್ರೇಮ್‌ಜಿ ವಿವಿ ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರ ಪ್ರತಿಭಟನೆImage Credit source: tv9 ಬೆಂಗಳೂರು, ಫೆಬ್ರವರಿ 25: ಸ್ಪಾರ್ಕ್ ಹಾಗೂ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (AISA) ಸಂಘಟನೆಗಳು ಬೆಂಗಳೂರಿನ ಸರ್ಜಾಪುರದಲ್ಲಿರುವ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ (Azim Premji University) ದೇಶ ವಿರೋಧಿ ಕಾರ್ಯಕ್ರಮ ಹಮ್ಮಿಕೊಳ್ಳಲು ಮುಂದಾಗಿವೆ ಎಂದು ಎಬಿವಿಪಿ ಗಂಭೀರ ಆರೋಪ ಮಾಡಿದೆ. ಅಷ್ಟೇ ಅಲ್ಲದೆ, ಈ ಸಂಘಟನೆಗಳು ಕಾಶ್ಮೀರ ಪ್ರತ್ಯೇಕತಾವಾದಕ್ಕೆ ಪ್ರೋತ್ಸಾಹ ನೀಡುತ್ತಿವೆ. ಭಾರತೀಯ ಸೇನೆಯ ಸೈನಿಕರನ್ನು ಅವಮಾನಿಸುತ್ತಿವೆ ಎಂದು ಆರೋಪಿಸಿದ್ದು, ಪ್ರತಿಭಟನೆಯನ್ನೂ ನಡೆಸಿವೆ….

Read More

ನಿರ್ಬಂಧದ ನಡುವೆಯೂ ಪೊಲೀಸರೊಂದಿಗೇ ಅಂಜನಾದ್ರಿ ಬೆಟ್ಟ ಏರಿದ ಪುನೀತ್ ಕೆರೆಹಳ್ಳಿ!

ಕೊಪ್ಪಳ, ಮಾರ್ಚ್​ 22: ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ಪುನೀತ್ ಕೆರಹಳ್ಳಿಗೆ (Puneeth Kerehalli) ಮಾರ್ಚ್ 21ರಿಂದ 23ರವರೆಗೆ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ನಡುವೆಯೂ ದರ್ಶನಕ್ಕೆ ಒತ್ತಾಯಿಸಿದ ಕೆರಹಳ್ಳಿ, ಪೊಲೀಸರೊಂದಿಗೆ ವಾಗ್ವಾದ ನಡೆಸಿ, ನಂತರ ಅಧಿಕಾರಿಗಳೊಂದಿಗೇ ಅಂಜನಾದ್ರಿ ಬೆಟ್ಟ ಏರಿದ್ದಾರೆ. ಈ ಹಿಂದೆ ಕೋಮು ವಿವಾದ ಎಬ್ಬಿಸಿದ್ದ ಕೆರೆಹಳ್ಳಿ! ಕನಕಗಿರಿಯಲ್ಲಿ ಈ ಹಿಂದೆ ಪ್ರಮೋದ್ ಮುತಾಲಿಕ್ ಹಾಗೂ ಪುನೀತ್ ಕೆರಹಳ್ಳಿ ಭಾಗವಹಿಸಿದ…

Read More