Headlines

ಈ ಎರಡು ರಾಶಿಯವರಿಗೆ ಬರುವ ತಾಪತ್ರಯಕ್ಕೆ ಪರಿಹಾರ ಅವರ ಕೈಯಲ್ಲಿದೆ – Kannada News | Leo and Virgo Astrology: Monthly Challenges, Planetary Effects and Remedies

ತಾಪತ್ರಯಕ್ಕೆ ಪರಿಹಾರImage Credit source: Getty Images ಈ ತಿಂಗಳಲ್ಲಿ ಎದುರಾದ ಎದುರಾಗಲಿರುವ ತೊಂದರೆಗಳು ಯಾವುವು ಎಂದು ಸಿಂಹ ಮತ್ತು ಕನ್ಯಾ ರಾಶಿಯವರಿಗೆ ನೋಡೋಣ. ರವಿ ಹಾಗೂ ಬುಧನ ಆಧಿಪತ್ಯದ ಈ ಎರಡೂ ರಾಶಿಗಳಿಗೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಏನೆಲ್ಲ ಆಗಲಿದೆ, ಅದಕ್ಕೆ ಪರಿಹಾತವನ್ನು ವೈಯಕ್ತಿಯಕವಾಗಿಯೂ ಮಾಡಿಕೊಳ್ಳಬಹುದು. ​ಸಿಂಹ ರಾಶಿ : ​ಸಿಂಹ ರಾಶಿಯವರಿಗೆ ಪ್ರಸ್ತುತ ಗೋಚಾರದಲ್ಲಿ ಪ್ರಮುಖ ಗ್ರಹಗಳ ಸ್ಥಾನವು ಸವಾಲಿನ ಪರಿಸ್ಥಿತಿಯನ್ನು ತಿಳಿಸುತ್ತದೆ. ​ಅಷ್ಟಮ ಶನಿಯ ಪ್ರಭಾವ : ಮೀನ ರಾಶಿಯಲ್ಲಿ ವಕ್ರಿಯಾಗಿರುವ ಶನಿಯು…

Read More

ಆರ್ಟ್ ಆಫ್ ಲಿವಿಂಗ್ 45ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಬಾಲಿವುಡ್ ತಾರೆಯರು, ಗಣ್ಯರು – Kannada News | Art Of Living 45 Years Celebration in Bengaluru Vikrant Massey Rajkumar Hirani attend

ಆಧ್ಯಾತ್ಮಿಕ ಮತ್ತು ಮಾನವೀಯ ಆಂದೋಲನದ ಪ್ರಮುಖ ಸಂಸ್ಥೆಯಾದ ‘ಆರ್ಟ್ ಆಫ್ ಲಿವಿಂಗ್’ (Art of Living) ತನ್ನ 45 ವರ್ಷಗಳ ಯಶಸ್ವಿ ಪ್ರಯಾಣವನ್ನು ಪೂರೈಸಿದ ಹಿನ್ನೆಲೆಯಲ್ಲಿ, ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ಭವ್ಯ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ಶ್ರೀ ರವಿಶಂಕರ್ ಗುರೂಜಿ (Sri Sri Ravi Shankar Guruji) ಅವರ ನಿಸ್ವಾರ್ಥ ಸೇವೆ ಹಾಗೂ ಮಾನವೀಯ ಮೌಲ್ಯಗಳ ಜಾಗೃತಿಯನ್ನು ಗೌರವಿಸಲು ದೇಶದ ಪ್ರಮುಖ ಚಿತ್ರನಿರ್ಮಾಪಕರು, ಬಾಲಿವುಡ್ ತಾರೆಯರು ಹಾಗೂ ರಾಜಕೀಯ ಮುಖಂಡರು…

Read More

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು – Kannada News | Elephant visited West Bengal poll booth in Jhargram

  ಕೊಲ್ಕತ್ತಾ, ಏಪ್ರಿಲ್ 23: ಇಂದು ಪಶ್ಚಿಮ ಬಂಗಾಳ (West Bengal) ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಜಾರ್ಗ್ರಾಮ್‌ನ ಮತಗಟ್ಟೆಯ ಬಳಿ ಇದ್ದಕ್ಕಿದ್ದಂತೆ ಆನೆಯೊಂದು ಮತಗಟ್ಟೆಗೆ ಬಂದಿತು. ಇದನ್ನು ನೋಡಿದ ಮತದಾರರು ಸ್ವಲ್ಪ ಆಘಾತಕ್ಕೊಳಗಾದರು. ಜಾರ್ಗ್ರಾಮ್‌ನ ಜಿಡುಸೋಲ್ ಪ್ರಾಥಮಿಕ ಶಾಲೆಯ ಬಳಿ ಈ ಘಟನೆ ನಡೆದಿದೆ. ಅಧಿಕಾರಿಗಳು ಈ ಪ್ರದೇಶದಲ್ಲಿ ಆನೆಗಳು ಇರುತ್ತವೆ ಎಂದು ಮೊದಲೇ ಎಚ್ಚರಿಸಿದ್ದರಿಂದ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಮತ ಚಲಾಯಿಸಲು ಬಂದಿದ್ದ ಮತದಾರರಲ್ಲಿ ಒಬ್ಬರು ತಮ್ಮ ಮೊಬೈಲ್‌ನಲ್ಲಿ ಆನೆ ಮತಗಟ್ಟೆಯ ಬಳಿ…

Read More

IND vs ZIM: ವಿಶ್ವಕಪ್ ಫೈನಲ್‌ನಲ್ಲಿ 175 ರನ್! ಮತ್ತೆ ಅಬ್ಬರಿಸ್ತಾರಾ ವೈಭವ್?

ಇಂಗ್ಲೆಂಡ್ ಪ್ರವಾಸದಲ್ಲಿ ಸತತ ಮೂರು ಪಂದ್ಯಗಳಲ್ಲಿ ಆಡುವ ಅವಕಾಶ ಸಿಕ್ಕರೂ 15 ವರ್ಷದ ವೈಭವ್ ಸೂರ್ಯವಂಶಿಗೆ ನಿರೀಕ್ಷೆಗೆ ತಕ್ಕಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಹೀಗಾಗಿ ವೈಭವ್ ಸೂರ್ಯವಂಶಿಯನ್ನು ಟೀಕಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಇದೀಗ ವೈಭವ್ ತನ್ನ ಬ್ಯಾಟಿಂಗ್ ಅಬ್ಬರದಿಂದ ಭಾರತಕ್ಕೆ ವಿಶ್ವಕಪ್ ಗೆದ್ದುಕೊಟ್ಟ ಮೈದಾನದಲ್ಲೇ ಮತ್ತೊಮ್ಮೆ ಅಬ್ಬರಿಸಿ ಟೀಕಾಕಾರರಿಗೆ ಉತ್ತರಿಸಲು ಸಜ್ಜಾಗಿದ್ದಾರೆ(PC-PTI). ವಾಸ್ತವವಾಗಿ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಲು ಸಾಧ್ಯವಾಗಲಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 14 ರನ್​ಗಳಿಗೆ ಸುಸ್ತಾಗಿದ್ದ ವೈಭವ್ ಎರಡನೇ…

Read More

Video: ವಯಸ್ಸು 90 ದಾಟಿದ್ರೂ ರಸ್ತೆಯಲ್ಲಿ ಬಿಂದಾಸ್ ಆಗಿ ಕಾರು ಓಡಿಸುವ ಅಜ್ಜಿ – Kannada News | An elderly woman who drives a car with confidence on the road despite being over 90 years old

ವಯಸ್ಸು ಆಗುತ್ತಿದ್ದಂತೆ ದೇಹದಲ್ಲಿ ಶಕ್ತಿ ಇರಲ್ಲ. ದಿನನಿತ್ಯದ ಕೆಲಸಗಳಿಗೂ ಇನ್ನೊಬ್ಬರ ಅವಲಂಬಿಸಬೇಕಾದ ಪರಿಸ್ಥಿತಿ. ಆದರೆ ಈ ವೃದ್ಧೆ ಮಹಿಳೆ (old woman) ಮಾತ್ರ ಈ ಮಾತಿಗೆ ತದ್ವಿರುದ್ಧವಾಗಿದ್ದಾರೆ. ವಯಸ್ಸು 90 ಆದ್ರೂ ಈ ಅಜ್ಜಿಯ ಉತ್ಸಾಹಕ್ಕೇನು ಕಮ್ಮಿ ಇಲ್ಲ. ತಮ್ಮ ಇಳಿವಯಸ್ಸಿನಲ್ಲಿಯೂ ಜಮ್ಮುಕಾಶ್ಮೀರದ (Jammu Kashmir) ರಸ್ತೆಗಳಲ್ಲಿ ಆಲ್ಟೋ ಕಾರನ್ನು ಬಿಂದಾಸ್ ಆಗಿ ಓಡಿಸುತ್ತಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೃದ್ಧೆಯ ಉತ್ಸಾಹ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಟೈಮ್ಸ್‌ ನೌ…

Read More

ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಹಡಗು ಮುಳುಗಿ 21 ಜನ ಸಾವು – Kannada News | Nile River boat capsize claims at least 21 lives in northern Sudan

ನವದೆಹಲಿ, ಫೆಬ್ರವರಿ 12: ಉತ್ತರ ಸುಡಾನ್‌ನ ನೈಲ್ ನದಿಯಲ್ಲಿ ಪ್ರಯಾಣಿಕರ ಹಡಗು ಮುಳುಗಿದ ನಂತರ 21 ಜನರು ಸಾವನ್ನಪ್ಪಿದ್ದಾರೆ. ಈ ಹಡಗು ತೈಬಾ ಅಲ್-ಖವಾದ್ ಮತ್ತು ಡೀಮ್ ಅಲ್-ಖರೈ ಗ್ರಾಮಗಳ ನಡುವೆ ಪ್ರಯಾಣಿಸುತ್ತಿತ್ತು. ಈ ಹಡಗು (Boat) ಮಹಿಳೆಯರು, ವೃದ್ಧರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. “ಇನ್ನೂ ಹೆಚ್ಚಿನ ಶವಗಳು ಇರಬಹುದು ಎಂಬ ಕಾರಣದಿಂದ ರಕ್ಷಣಾ ತಂಡಗಳು ತಮ್ಮ ಕೆಲಸವನ್ನು ಮುಂದುವರಿಸುತ್ತಿವೆ. ನೈಲ್ ನದಿಯ ರಾಜ್ಯದ ಅಧಿಕಾರಿಗಳು ಇಂದು 21 ಶವಗಳನ್ನು ವಶಪಡಿಸಿಕೊಳ್ಳಲಾಗಿದೆ…

Read More

ಬೆಡ್​​​​​ ರೂಮ್​​ನಲ್ಲಿ ಹೆಂಡತಿ ಜತೆ ಮತ್ತೊಬ್ಬ ಗಂಡಸನ್ನು ನೋಡಿ ಪ್ರಜ್ಞೆ ತಪ್ಪಿದ ಪತಿ: ಕ್ಷಮಿಸು ಎಂದು ಗೋಳಾಡಿದ ಪತ್ನಿ – Kannada News | Viral Video: Man Faints Seeing Wife with Another; Emotional Trauma and Health Risks

ತನ್ನ ಪತ್ನಿ ಮತ್ತೊಬ್ಬ ವ್ಯಕ್ತಿಯೊಂದಿಗೆ ತನ್ನದೇ ಮನೆಯಲ್ಲಿ ಇರುವುದನ್ನು ಕಂಡು 37 ವರ್ಷದ ವ್ಯಕ್ತಿಯೊಬ್ಬರು ತೀವ್ರ ಆಘಾತದಿಂದ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ ಎಂದು ಹೇಳಲಾಗಿರುವ ವಿಡಿಯೋವೊಂದು ಎಕ್ಸ್​​​​ ಖಾತೆಯಲ್ಲಿ ವೈರಲ್​ ಆಗಿದೆ. ಪತಿಯು ಕೆಲಸ ಮುಗಿಸಿ ಮನೆಗೆ ಮರಳಿದಾಗ ತನ್ನ 25 ವರ್ಷದ ಪತ್ನಿ ಬೇರೊಬ್ಬ ವ್ಯಕ್ತಿಯೊಂದಿಗೆ ಇರುವುದನ್ನು ಕಂಡಿದ್ದಾನೆ ಎಂದು ಹೇಳಲಾಗಿದೆ. ಅತಿಯಾದ ಮಾನಸಿಕ ಒತ್ತಡ ಮತ್ತು ಭಾವನಾತ್ಮಕ ನೋವಿನಿಂದಾಗಿ ಆತನ ರಕ್ತದೊತ್ತಡದಲ್ಲಿ ಏರುಪೇರಾಗಿ, ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಗಂಡ ಬಿದ್ದಿರುವುದನ್ನು ಕಂಡು ಹೆಂಡತಿ…

Read More

ಕಮಲ್-ರಜನಿ ಚಿತ್ರದಿಂದ ಲೋಕೇಶ್ ಹೊರ ಹೋಗಿದ್ದೇಕೆ? – Kannada News | Lokesh Kanagaraj Reveals Why He Left Kamal Haasan and Rajinikanth Film Project

ಕಮಲ್ ಹಾಸನ್ ಹಾಗೂ ರಜನಿಕಾಂತ್ ಚಿತ್ರಕ್ಕೆ ಲೋಕೇಶ್ ಕನಗರಾಜ್ (Lokesh Kanagaraj) ನಿರ್ದೇಶನ ಮಾಡಬೇಕಿತ್ತು. ಆದರೆ, ಅವರು ಹೊರ ನಡೆದರು. ನಂತರ ಸುಂದರ್ ಸಿ ಬಂದರು. ಆದರೆ ಇಬ್ಬರೂ ಚಿತ್ರದಿಂದ ಹೊರಗುಳಿದರು. ಲೋಕೇಶ್ ಏಕೆ ಇಷ್ಟು ದೊಡ್ಡ ಅವಕಾಶವನ್ನು ಬಿಟ್ಟುಕೊಟ್ಟರು? ಇತ್ತೀಚೆಗೆ ಲೋಕೇಶ್ ಕನಕರಾಜ್ ಈ ಬಗ್ಗೆ ಮಾತನಾಡಿದ್ದಾರೆ. ರಜನಿಕಾಂತ್ ಅವರ 173 ನೇ ಚಿತ್ರವಾಗಲಿರುವ ಈ ಕ್ರೇಜಿ ಪ್ರಾಜೆಕ್ಟ್ ಅನ್ನು ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆ ರಾಜ್‌ಕಮಲ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ….

Read More

ಆ ಬದಲಾವಣೆ ಮಾಡಿದ್ದರೆ ಮಹೇಶ್ ಬಾಬು ನಟನೆಯ ಸಿನಿಮಾ ಹಿಟ್ ಆಗುತ್ತಿತ್ತು – Kannada News | Sukumar Reveals ‘One Nenokkadine’ Alternate Ending: How Mahesh Babu’s Film Could Have Succeeded

ಸುಕುಮಾರ್ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರು. ಸುಕುಮಾರ್ (Sukumar) ತಮ್ಮ ಟ್ಯಾಲೆಂಟ್​ ಮೂಲಕ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ಸನ್ನು ಗಳಿಸಿದ್ದಾರೆ. ಅವರು ‘ಜಗದಂ’ ಚಿತ್ರದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ‘ಆರ್ಯ’ ಸಿನಿಮಾದೊಂದಿಗೆ ಅವರು ಬ್ಲಾಕ್ಬಸ್ಟರ್ ಎನಿಸಿಕೊಂಡರು. ಅದಾದ ಬಳಿಕ, ಅವರು ಸತತವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸತತವಾಗಿ ಸಿನಿಮಾಗಳನ್ನು ಮಾಡುವ ಮೂಲಕ ಯಶಸ್ಸನ್ನು ಪಡೆಯುತ್ತಿದ್ದಾರೆ. ಈಗ ಅವರು ಒಂದು ಹಳೆಯ ಸೋತ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ’ ಮತ್ತು ‘ಪುಷ್ಪ 2’ ಚಿತ್ರಗಳೊಂದಿಗೆ ಸುಕುಮಾರ್ ಯಶಸ್ಸನ್ನು ಸಾಧಿಸಿದ್ದಾರೆ. ಈಗ ಸುಕುಮಾರ್ ಯಾರೊಂದಿಗೆ…

Read More

ಮೋದಿ ಮನವಿಗೆ ಸ್ಪಂದನೆ; ಪೆಟ್ರೋಲ್ ಉಳಿಸಲು ಸೈಕಲ್​ನಲ್ಲೇ ನ್ಯಾಯಾಲಯಕ್ಕೆ ಬಂದ ಹೈಕೋರ್ಟ್ ನ್ಯಾಯಮೂರ್ತಿ – Kannada News | Madhya Pradesh High Court judge rides cycle to Court after PM Modi’s appeal to save fuel

ನವದೆಹಲಿ, ಮೇ 12: ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಬಿಕ್ಕಟ್ಟಿನಿಂದಾಗಿ ಇಂಧನ ಉಳಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಮನವಿ ಮಾಡಿದ್ದರು. ಎಲೆಕ್ಟ್ರಿಕ್ ವಾಹನ, ಸರ್ಕಾರಿ ಸಾರಿಗೆಯನ್ನು ಬಳಸಲು ಕರೆನೀಡಿದ್ದರು. ಅವರ ಮನವಿಗೆ ದೇಶಾದ್ಯಂತ ಸಾಕಷ್ಟು ಉತ್ತಮ ಸ್ಪಂದನೆ ಬರುತ್ತಿದೆ. ಮಧ್ಯಪ್ರದೇಶದ ಹೈಕೋರ್ಟ್ ನ್ಯಾಯಾಧೀಶರು ಕೂಡ ಪ್ರಧಾನಿ ಮೋದಿಯ ಮನವಿಗೆ ಸ್ಪಂದಿಸಿ, ನ್ಯಾಯಾಲಯಕ್ಕೆ ಕಾರಿನ ಬದಲು ಸೈಕಲ್​ನಲ್ಲಿ ಆಗಮಿಸಿದ್ದಾರೆ. ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಅಮೆರಿಕ-ಇರಾನ್ ಯುದ್ಧದಿಂದಾಗಿ ನಡೆಯುತ್ತಿರುವ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ…

Read More