Headlines

ರಕ್ಷಿತ್ ವಿಷಯದಲ್ಲಿ ರಶ್ಮಿಕಾ ವಿವಾಹ ಟ್ರೋಲ್​ ಮಾಡಿದವರಿಗೆ ಖಡಕ್ ತಿರುಗೇಟು ಕೊಟ್ಟ ಕನ್ನಡತಿ – Kannada News | Rashmika Mandanna and Rakshit Shetty Engagement: Trolls Persist, Kannadati Defends Her Choice

ರಶ್ಮಿಕಾ ಮಂದಣ್ಣ (Rashmika Mandanna) ಹಾಗೂ ರಕ್ಷಿತ್ ಶೆಟ್ಟಿ ಎಂಗೇಜ್​​ಮೆಂಟ್ ಮುರಿದುಬಿದ್ದು ದಶಕ ಕಳೆಯುತ್ತಾ ಬಂದಿದೆ. ಆದಾಗ್ಯೂ ಕೆಲವರು ಆ ವಿಷಯವನ್ನು ಕೆದಕೋದನ್ನು ಬಿಟ್ಟಿಲ್ಲ. ಅದರಲ್ಲೂ ರಶ್ಮಿಕಾ ಈಗ ವಿಜಯ್ ದೇವರಕೊಂಡ ಅವರನ್ನು ಮದುವೆ ಆಗುತ್ತಿದ್ದಂತೆ ಅವರನ್ನು ಮತ್ತಷ್ಟು ಟೀಕೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಅನೇಕರು ಟ್ರೋಲರ್​​ಗಳ ಪರ ಧ್ವನಿ ಎತ್ತಿದ್ದಾರೆ. ಆದರೆ, ಕೆಲವರು ರಶ್ಮಿಕಾ ಪರ ಧ್ವನಿ ಎತ್ತಿದ್ದಾರೆ. ಯಾರನ್ನು ಮದುವೆ ಆಗಬೇಕು ಎಂಬುದು ಅವರವರ ಆಯ್ಕೆ ಎಂದು ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ…

Read More

ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಇರಾನ್-ಇಸ್ರೇಲ್ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ – Kannada News | Iran Israel War Impact Hits Bengaluru Airport: 15 Flights Cancelled at Kempegowda International Airport

ಬೆಂಗಳೂರು, ಮಾರ್ಚ್​ 2: ಇಸ್ರೇಲ್-ಇರಾನ್ ಸಂಘರ್ಷವು ವಿಶ್ವದಾದ್ಯಂತ ತಲ್ಲಣ ಮೂಡಿಸಿದೆ. ಈ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ. ಅರಬ್ ರಾಷ್ಟ್ರಗಳಾದ ದುಬೈ, ದೋಹಾ, ಅಬುದಾಬಿ, ಜಿದ್ದಾ, ದಮಾಮ್‌ಗೆ ತೆರಳಬೇಕಿದ್ದ ಆರು ವಿಮಾನಗಳು ಹಾಗೂ ಅಲ್ಲಿಂದ ಆಗಮಿಸಬೇಕಿದ್ದ ಒಂಬತ್ತು ವಿಮಾನಗಳು ಸೇರಿದಂತೆ ಒಟ್ಟು 15 ವಿಮಾನಗಳು ರದ್ದಾಗಿವೆ. ವಿಮಾನಗಳ ರದ್ದತಿಯಿಂದಾಗಿ 1533ಕ್ಕೂ ಹೆಚ್ಚು ಪ್ರಯಾಣಿಕರು ಏರ್‌ಪೋರ್ಟ್‌ನಲ್ಲಿ ಅತಂತ್ರರಾಗಿದ್ದಾರೆ. ಏರ್‌ಪೋರ್ಟ್ ಸಿಬ್ಬಂದಿ ಪ್ರಯಾಣಿಕರ ಪರದಾಟವನ್ನು ಅರಿತು,…

Read More

Iran Israel War: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹುಗೆ ಪಿಎಂ ಮೋದಿ ಕರೆ: ಯುದ್ಧ ನಿಲ್ಲಿಸಲು ಆಗ್ರಹ – Kannada News | PM Modi Calls Israeli PM Benjamin Netanyahu, Urges Immediate End to War Amid Iran Missile Attacks

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತ್ಯಾನಹು (ಸಂಗ್ರಹ ಚಿತ್ರ)Image Credit source: X/@narendramodi ನವದೆಹಲಿ, ಮಾರ್ಚ್​ 2: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತ್ಯಾನಹು (Benjamin Netanyahu) ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿ ಕುರಿತು ಚರ್ಚಿಸಿದರು. ಇದೇ ವೇಳೆ, ಯುದ್ಧ ತಕ್ಷಣ ನಿಲ್ಲಿಸುವ ಅಗತ್ಯವಿದೆ ಎಂದು ಭಾರತ ಪುನರುಚ್ಚರಿಸಿರುವುದಾಗಿ ಮೋದಿ ತಿಳಿಸಿದ್ದಾರೆ. ಇಸ್ರೇಲ್‌, ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್‌ ಕ್ಷಿಪಣಿ…

Read More

Daily Devotional: ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ? – Kannada News | Mantras: A Guide to Their Auspicious and Inauspicious Effects

ಬೆಂಗಳೂರು, ಮಾ.2: ಮಂತ್ರಗಳು ಆಧ್ಯಾತ್ಮಿಕ ಅಭ್ಯಾಸದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. “ಮನನಾ ತ್ರಾಯತೇ ಇತಿ ಮಂತ್ರಃ” ಎಂದರೆ ಮನಸ್ಸಿನಿಂದ ಧ್ಯಾನಿಸುವುದರಿಂದ ರಕ್ಷಣೆ ನೀಡುವಂತದ್ದು. ಮಂತ್ರಗಳು ವ್ಯಕ್ತಿಯಲ್ಲಿ ನಂಬಿಕೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿ, ದೈವಿಕ ಸಂಬಂಧವನ್ನು ಸುಧಾರಿಸುತ್ತವೆ. ಆದಾಗ್ಯೂ, ಮಂತ್ರಗಳು ಶುಭ ಮತ್ತು ಅಶುಭ ಫಲಿತಾಂಶಗಳೆರಡನ್ನೂ ನೀಡಬಲ್ಲವು. ಅವುಗಳನ್ನು ಜಪಿಸಲು ಬ್ರಾಹ್ಮೀ, ಅಭಿಜಿನ್, ಮತ್ತು ಗೋದೋಳಿ ಮುಹೂರ್ತಗಳಂತಹ ಸೂಕ್ತ ಸಮಯಗಳನ್ನು ಪಾಲಿಸುವುದು ಮುಖ್ಯ. ಒಳ್ಳೆಯ ಉದ್ದೇಶದಿಂದ ಮತ್ತು ಸರಿಯಾದ ಮಾರ್ಗದರ್ಶನದೊಂದಿಗೆ ಪಠಿಸಿದಾಗ, ಮಂತ್ರಗಳು ಧನಾತ್ಮಕ ಶಕ್ತಿಯನ್ನು ನೀಡುತ್ತವೆ. ವಿದ್ಯಾರ್ಥಿಗಳು, ರೈತರು,…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

Daily Horoscope for March 2: ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ

ಬೆಂಗಳೂರು, ಮಾ.2: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 2, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ವಿಶ್ವಾ ವಸನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲಪಕ್ಷ ಚತುರ್ದಶಿ ದಿನವಾದ ಇಂದು ಬೆಳಗ್ಗೆ 5:57ಕ್ಕೆ ಚತುರ್ದಶಿ ಮುಗಿದು ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಶ್ಲೇಷ ನಕ್ಷತ್ರ, ಅತಿಗಂಡ ಯೋಗ, ವಣಿಕ ಕರಣವಿರುವ ಈ ದಿನದ ರಾಹುಕಾಲ ಬೆಳಗಿನ ಜಾವ 8:03 ರಿಂದ 9:32 ರವರೆಗೆ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:33…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು – Kannada News | Horoscope March 02 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎನ್ನುವ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ. ವೃಷಭ ರಾಶಿ: ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಸಂಜೆ ವೇಳೆ ಮನೆಯ ಹೊಸ್ತಿಲಲ್ಲಿ ಅಥವಾ ದೇವರ ಮನೆಯಲ್ಲಿ ತುಪ್ಪದ ದೀಪ ಹಚ್ಚುವುದರಿಂದ ದಾರಿದ್ರ್ಯ ದೂರವಾಗಿ, ಹಣಕಾಸಿನ ಒತ್ತಡದಿಂದ ಹೊರಬರಲು ಅನುಕೂಲವಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಹಾಗೂ ಪ್ರೀತಿ- ಪ್ರೇಮ ಹಾಗೂ ಮದುವೆಗೆ ಸಂಬಂಧಪಟ್ಟ ಸಂಗತಿಗಳನ್ನು ಮೂರನೇ ವ್ಯಕ್ತಿಗಳು ವಿಪರೀತ ಪ್ರಭಾವ ಬೀರುವುದಕ್ಕೆ ಪ್ರಯತ್ನಿಸುತ್ತಿದ್ದಾರೆ ಎಂಬ ಸಂಗತಿ ಗಮನಕ್ಕೆ ಬರಲಿದೆ. ಇದೇ ವೇಳೆ ಆದಾಯವನ್ನು ಹೆಚ್ಚು ಮಾಡಿಕೊಳ್ಳುವ ನಿಟ್ಟಿನಲ್ಲಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 2ರ ದಿನಭವಿಷ್ಯ

ಹಸಿರು ಮೇವನ್ನು ಹಸುವಿಗೆ ನೀಡುವುದರಿಂದ ಸಕಲ ದೇವತೆಗಳ ಆಶೀರ್ವಾದ ದೊರೆತು, ಕುಟುಂಬದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ದಾಂಪತ್ಯದಲ್ಲಿನ ವಿರಸ, ಭಿನ್ನಾಭಿಪ್ರಾಯಗಳು ಬಗೆಹರಿಸಿಕೊಳ್ಳಲು ವೇದಿಕೆ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರು ಹೇಳಿದ್ದಾರೆ, ಹಣ ನೀಡುತ್ತಾರೆ ಅಂತಲೋ ಅಥವಾ ಯಾವುದೋ ನಿರ್ದಿಷ್ಟ ಕೆಲಸದಲ್ಲಿ ಸಹಾಯ ಮಾಡಿಯೇ ಮಾಡುತ್ತಾರೆ ಅಂತ ನೆಚ್ಚಿಕೊಂಡು ಗಂಭೀರವಾದ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಹೋಗಬೇಡಿ. ಸಹೋದ್ಯೋಗಿಗಳು ಅಥವಾ ಮೇಲಧಿಕಾರಿಗಳು ಉದ್ಯೋಗ ಸ್ಥಳದಲ್ಲಿ ಯಾವ ಕೆಲಸವನ್ನು ಒಪ್ಪಿಸಿರುತ್ತಾರೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ…

Read More