MLC ಮಾಡುವಂತೆ ರಾಹುಲ್ ಗಾಂಧಿಗೆ ಮೈಸೂರು ಕಾಂಗ್ರೆಸ್ ಕಾರ್ಯಕರ್ತ ಪತ್ರ – Kannada News | Mysuru Congress Worker Basavanna writes Letter To Rahul gandhi For MLC Post

ಮೈಸೂರು, (ಏಪ್ರಿಲ್ 19): ಒಂದೆಡೆ ಸಂಪುಟ ಪುನಾರಚನೆ ಮಾಡಬೇಕೆಂದು ಕೆಲ ಶಾಸಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಬಂದಿದ್ದಾರೆ. ಇದರ ಮಧ್ಯೆ ಮೈಸೂರಿನ ಕಾಂಗ್ರೆಸ್ ಕಾರ್ಯಕರ್ತ ಬಸವಣ್ಣ ಎನ್ನುವರು ವಿಧಾನಪರಿಷ್ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಸ್ಥಾನಮಾನ ನೀಡುವ ಬಗ್ಗೆ ಈಗಾಗಲೇ ಮೂರು ಬಾರಿ ಪತ್ರ ಬರೆದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈಗ ನಾಲ್ಕನೇ ಬಾರಿ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ವಿಧಾನಪರಿಷತ್​ ಸದಸ್ಯ ಸ್ಥಾನ ಕೊಡಿ ಇಲ್ಲ ದಯಾಮರಣ ಕೊಡಿ ಎಂದಿದ್ದಾರೆ. ಈ ಬಗ್ಗೆ…

Read More

Viral: ಬೆಂಗಳೂರಿನ ಈ ಏರಿಯಾದಲ್ಲಿ 2BHK ಮನೆ ಬಾಡಿಗೆ 70 ಸಾವಿರ ರೂ; ವಾಸ್ತವ ಸ್ಥಿತಿ ಬಿಚ್ಚಿಟ್ಟ ಸಾಫ್ಟ್‌ವೇರ್‌ ಇಂಜಿನಿಯರ್ – Kannada News | Bengaluru: Renting a house in Bengaluru is expensive; Renting a 2BHK house costs Rs 70,000

ಬೆಂಗಳೂರು, ಜನವರಿ 22: ಮಾಯನಗರಿ ಬೆಂಗಳೂರಿಗೆ (Bengaluru) ಕೆಲಸಕ್ಕೆಂದು ಬರುವ ಯುವಕರು ಯುವತಿಯರು ಮೊದಲು ಹುಡುಕುವುದೇ ಬಾಡಿಗೆ ಮನೆಯನ್ನು. ಆದರೆ ಇತ್ತೀಚೆಗಿನ ದಿನಗಳಲ್ಲಿ ಕಡಿಮೆ ಬಾಡಿಗೆಗೆ ಮನೆ ಇರುವ ಸಿಗೋದು ತುಂಬಾನೇ ಕಡಿಮೆ. ಸಾಫ್ಟ್‌ವೇರ್‌ ಇಂಜಿನಿಯರ್‌ರೊಬ್ಬರು ಬೆಂಗಳೂರಿನ ಕಾಡುಬೀಸನಹಳ್ಳಿಯಲ್ಲಿ ಮನೆ ಹುಡುಕುತ್ತಿದ್ದಾಗ ಬಾಡಿಗೆ ಮನೆ ಇರೋದು ತಿಳಿದಿದೆ. ಈ ಖಾಲಿ ಮನೆಯೊಂದಕ್ಕೆ ತೆರಳಿ ಅಲ್ಲಿನ ಮನೆಯ ಮಾಲೀಕರ ಬಳಿ ಬಾಡಿಗೆ ಬಗ್ಗೆ ವಿಚಾರಿಸಿದ್ದಾರೆ. ಆದರೆ ಮನೆ ಮಾಲೀಕ 70 ಸಾವಿರ ರೂ ಬಾಡಿಗೆ ಹೇಳಿದ್ದನ್ನು ಕೇಳಿ ಶಾಕ್…

Read More

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

‘ಉತ್ತರ ಕರ್ನಾಟಕ ಅಳ್ತಿದೆ, ಯಾರನ್ನೂ ವಿನ್ನರ್ ಅಂತ ಒಪ್ಪಿಕೊಳ್ಳಲ್ಲ’; ಮಾಳು – Kannada News | I Will Never Accept Gilli or Any one as a winner Malu explain

ಮಾಳು ನಿಪನಾಳ್ ಅವರು ಬಿಗ್ ಬಾಸ್ ಅಲ್ಲಿ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಎರಡು ವಾರ ಮಾತ್ರ ಇರಬಹುದು ಎಂಬುದು ಅವರ ಊಹೆ ಆಗಿತ್ತು. ಆದರೆ, ಅವರು 90 ದಿನ ಇದ್ದರು. ‘ಇಷ್ಟು ದಿನ ಜನರು ವೋಟ್ ಹಾಕಿ ಉಳಿಸಿದ್ದಾರೆ. ನಾನು ಫಿನಾಲೆವರೆಗೆ ಇದ್ದು ಕಪ್ ಗೆಲ್ಲಬೇಕಿತ್ತು. ನಾನು ಹೊರ ಬಂದಿದ್ದಕ್ಕೆ ಇಡೀ ಉತ್ತರ ಕರ್ನಾಟಕ ಅಳುತ್ತಿದೆ. ಈ ಬಾರಿ ಯಾರೇ ವಿನ್ ಆದರೂ ಅದನ್ನು ನಾನು ಒಪ್ಪಲ್ಲ’ ಎಂದು ಮಾಳು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ…

Read More

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು! – Kannada News | 15 km Traffic Jam in Manali Snowfall Tourists recount harrowing Manali trip

ಮನಾಲಿ, ಜನವರಿ 26: ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು (Snowfall) ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ ಟ್ರಾಫಿಕ್ ಜಾಮ್​ನಿಂದಾಗಿ ಮನಾಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಸ್ಥಗಿತಗೊಂಡಿತು. ರಸ್ತೆ ಸಂಪರ್ಕ ಕಡಿತಗೊಂಡ ಕಾರಣದಿಂದಾಗಿ 15 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿಮಪಾತದಿಂದ ರಸ್ತೆ ಮುಚ್ಚಿದ್ದರಿಂದಾಗಿ ಪ್ರವಾಸಿಗರಿಗೆ ಮುಂದೆ ಸಾಗಲು ಸಾಧ್ಯವಾಗದೆ ಸಿಕ್ಕ ಹೋಟೆಲ್​ಗಳನ್ನೆಲ್ಲ ಬುಕ್ ಮಾಡಿಕೊಂಡರು. ಇದರಿಂದ ಕೆಲವು ಪ್ರವಾಸಿಗರು ಹೋಟೆಲ್ ರೂಂ ಸಿಗದೆ, ಹಿಮಪಾತದಿಂದ ಹೊರಗೂ ಹೋಗಲಾಗದೆ 24…

Read More

ಲಕ್ಕುಂಡಿಯಲ್ಲಿ ಮೊದಲ ದಿನದ ಉತ್ಖನನ ಅಂತ್ಯ: ಏನು ಸಿಕ್ತು? ಮುಂದೇನು? ಅಧಿಕಾರಿ ಹೇಳಿದ್ದಿಷ್ಟು – Kannada News | Treasure Found: First day Lakkundi Gold Excavation End, here Is officer Explained What Next

ಗದಗ, (ಜನವರಿ 16): ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನದನಿಧಿ (Lakkundi Gold Treasure )‌ಪತ್ತೆ ಆಗಿದ್ದು, ಇದರ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಇಂದಿನಿಂದ ಉತ್ಖನನ (Lakkundi Gold Excavation) ಕಾರ್ಯ ಶುರುವಾಗಿದೆ. ಇಂದು (ಜನವರಿ 16) ಕೋಟೆ ವೀರಭದ್ರೇಶ್ವರ ದೇಗುಲದ ಮುಂದೆ ನಡೆದ ಮೊದಲ ದಿನದ ಉತ್ಖನನ ಅಂತ್ಯವಾಗಿದೆ. ಸುಮಾರು 20 ಕಾರ್ಮಿಕರಿಂದ ದೇಗುಲ ಬಳಿ ಉತ್ಖನನ ನಡೆದಿದ್ದು, 10 ರಿಂದ 12 ಇಂಚಿನಷ್ಟು ಮಣ್ಣು ಅಗೆದು ಜಾಗವನ್ನು ಸ್ವಚಗೊಳಿಸಲಾಗಿದೆ. ಇನ್ನು ಮೊದಲ ದಿನ ಉತ್ಖನನ…

Read More

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಿಪೇಯ್ಡ್ ಸಿಮ್‌ಗಳು ಏಕೆ ಕಾರ್ಯನಿರ್ವಹಿಸುವುದಿಲ್ಲ ಗೊತ್ತೇ?: ಇಲ್ಲಿದೆ ಕುತೂಹಲಕಾರಿ ವಿಷಯ – Kannada News | Why prepaid SIMs do not work in Jammu and Kashmir? Here is an interesting fact

ಬೆಂಗಳೂರು (ಮೇ. 06): ಮೊಬೈಲ್ ಫೋನ್‌ಗಳು ಇಂದು ನಮ್ಮ ಜೀವನದ ಅತ್ಯಗತ್ಯ ಭಾಗವಾಗಿವೆ. ಭಾರತದಲ್ಲಿ ಹೆಚ್ಚಿನ ಜನರು ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳನ್ನು ಬಳಸುತ್ತಾರೆ ಏಕೆಂದರೆ ಅವು ಅಗ್ಗದ, ಸುಲಭ ಮತ್ತು ತಕ್ಷಣ ಸಕ್ರಿಯಗೊಳಿಸಬಹುದಾದವು. ಆದಾಗ್ಯೂ, ದೇಶದ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ, ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ. ಇವುಗಳಲ್ಲಿ ಜಮ್ಮು ಮತ್ತು ಕಾಶ್ಮೀರ (Jammu Kashmir) ಮತ್ತು ಕೆಲವು ಈಶಾನ್ಯ ರಾಜ್ಯಗಳು ಸೇರಿವೆ. ಈ ಪ್ರದೇಶಗಳಲ್ಲಿ ಪ್ರಿಪೇಯ್ಡ್ ಸಿಮ್ ಕಾರ್ಡ್‌ಗಳನ್ನು ಏಕೆ ನಿರ್ಬಂಧಿಸಲಾಗಿದೆ ಅಥವಾ…

Read More

LSG vs RCB: ಐಪಿಎಲ್​ನಲ್ಲಿಂದು ಆರ್‌ಸಿಬಿ-ಲಕ್ನೋ ಮುಖಾಮುಖಿ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನೆಲ್ಲ ಆಗಲಿದೆ? – Kannada News | Lucknow RCB clash in IPL 2026 today What will happen to the points table if Bengaluru wins?

ಬೆಂಗಳೂರು (ಮೇ. 07): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 50 ನೇ ಪಂದ್ಯವು ಗುರುವಾರ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ನಡುವೆ ನಡೆಯಲಿದೆ. ಈ ಹಿಂದೆ ಏಪ್ರಿಲ್ 15 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದವು, ಆ ಪಂದ್ಯದಲ್ಲಿ ಆರ್‌ಸಿಬಿ, ರಜತ್ ಪಾಟಿದಾರ್…

Read More

Optical Illusion: ಜಸ್ಟ್‌ 13 ಸೆಕೆಂಡುಗಳಲ್ಲಿ ಒಂದೇ ರೀತಿ ಕಾಣುವ ಈ ಎರಡು ಚಿತ್ರದಲ್ಲಿನ 3 ವ್ಯತ್ಯಾಸಗಳನ್ನು ಗುರುತಿಸಿ – Kannada News | Optical illusion: Spot the 3 differences between these two pictures in 13 seconds.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಕೆಲವೊಮ್ಮೆ ನೀವು ನಿಮ್ಮ ಮೆದುಳು ಹಾಗೂ ಬುದ್ಧಿವಂತಿಕೆ ಎಷ್ಟಿದೆ ಎಂದು ಪರೀಕ್ಷಿಸಿಕೊಳ್ಳುವುದು ಅತ್ಯಗತ್ಯ. ಹೀಗಾದಾಗ ಈ ಆಪ್ಟಿಕಲ್‌ ಇಲ್ಯೂಷನ್‌ (optical illusion) ಚಿತ್ರಗಳತ್ತ ಗಮನ ಹರಿಸುವುದು ಉತ್ತಮ. ಈ ಚಿತ್ರಗಳಲ್ಲಿ ಕೆಲವೊಂದು ಟ್ರಿಕ್ಕಿ ನಿಮ್ಮನ್ನು ಭ್ರಮೆಯಲ್ಲಿ ಸಿಲುಕಿಸಬಹುದು. ಇದೀಗ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರವೊಂದು ವೈರಲ್‌ ಆಗಿದೆ. ಎರಡು ಚಿತ್ರಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ಇಲ್ಲಿ ನಿಮಗಿರುವ ಸವಾಲು ಎಂದರೆ ಆ ವ್ಯತ್ಯಾಸಗಳನ್ನು ಕಂಡುಹಿಡಿಯುವುದು. ಈ ಒಗಟು…

Read More

ಅಡಿಕೆ ಬೆಳೆಗಾರರಿಗೆ ಬಜೆಟ್​ನಲ್ಲಿ ಶುಭ ಸುದ್ದಿ: ಎಲೆ ಚುಕ್ಕಿ, ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ.

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ (Karnataka Budget 2026) ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಘೋಷಣೆ ಮಾಡಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳನ್ನು ನಿಯಂತ್ರಿಸುವ ಸಲುವಾಗಿ ಅಧ್ಯಯನ ಚಟುವಟಿಕೆಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸರ್ಕಾರ ಬಜೆಟ್​​ನಲ್ಲಿ ಘೋಷಿಸಿದೆ. ಬಜೆಟ್ ಭಾಷಣದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಡಿಕೆ ಬೆಳೆಯ ವಿವಿಧ ರೋಗಗಳು ಹಾಗೂ…

Read More