Headlines

US-Israel Strikes On Iran: ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು – Kannada News | Former Iranian president Mahmoud Ahmadinejad killed in Israeli US strikes

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ ಹಾಗೂ ಇಸ್ರೇಲ್ (Israeli-US strikes) ಕೊನೆಗೂ ತಮ್ಮ ಗುರಿ ಸಾಧಿಸಿದೆ. ತಮ್ಮ ದೀರ್ಘಕಾಲದ ಶತ್ರುವಿನ ನೆತ್ತರು ಹೀರಿದೆ. ಖಮನೈ ಅಮೆರಿಕದ ಕೆಂಗಣ್ಣಿಗೆ ಅದ್ಯಾವ ಮಟ್ಟಿಗೆ ಗುರಿ ಆಗಿದ್ದ ಅಂದ್ರೆ, ಇಡೀ ಮಧ್ಯಪ್ರಾಚ್ಯದ ಎಲ್ಲಾ ಅರಬ್ ದೇಶಗಳು ಅಮೆರಿಕ, ಇಸ್ರೇಲ್​ಗೆ ಬೆಂಬಲವಾಗಿ ನಿಂತಿದ್ವು. ಆದ್ರೆ ಇರಾನ್ ದೇಶವೊಂದೇ ಏಕಾಂಗಿಯಾಗಿ ಅಮೆರಿಕಕ್ಕೆ ಸೆಡ್ಡು ಹೊಡೆದಿತ್ತು. ಅಣು ಬಾಂಬ್ ತಯಾರಿಕೆ ವಿಚಾರವಾಗಿ ಶುರುವಾದ ಅಮೆರಿಕ-ಖಮನೈ ತಿಕ್ಕಾಟ ಯುದ್ಧದ ಕಾರ್ಮೋಡ ಸೃಷ್ಟಿಸಿತ್ತು. ಆದ್ರೆ ಯಾವುದೇ ಕಾರಣಕ್ಕೂ ಅಮೆರಿಕದ…

Read More

ಮಾರ್ಚ್ 2ಕ್ಕೆ ‘ಟಾಕ್ಸಿಕ್’ ಮಾರ್ಚ್ 3ಕ್ಕೆ ‘ಧುರಂಧರ್’, ಮಾರ್ಚ್ 8ಕ್ಕೆ ಮತ್ತೆ ‘ಟಾಕ್ಸಿಕ್’ – Kannada News | Dhurandhar 2 trailer releasing on March 03, Toxic trailer on March 08

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಪ್ರೀ ರಿಲೀಸ್ ಸೇಲ್ಸ್ ಬಹುತೇಕ ಮುಗಿದಿದ್ದು, ಸಿನಿಮಾದ ಅಸಲಿ ಪ್ರಚಾರ ಶುರುವಾಗಬೇಕಿದೆ. ಆದರೆ ಈ ಬಾರಿ ‘ಟಾಕ್ಸಿಕ್’ ಸಿನಿಮಾಕ್ಕೆ ಎದುರಾಳಿಯಾಗಿ ರಣ್ವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ ಬರುತ್ತಿದೆ. ಎರಡೂ ಸಿನಿಮಾಗಳ ನಡುವೆ ಭಾರಿ ಪೈಪೋಟಿ ಏರ್ಪಡುವುದು ಖಾತ್ರಿ ಆಗಿದೆ. ‘ಧುರಂಧರ್’ ಸಿನಿಮಾ ಈಗಾಗಲೇ ಭಾರಿ ದೊಡ್ಡ ಹಿಟ್ ಆಗಿದ್ದು, ಸಹಜವಾಗಿಯೇ ‘ಧುರಂಧರ್ 2’ ಸಿನಿಮಾಕ್ಕೆ ಸಹ ದೊಡ್ಡ ಸಂಖ್ಯೆಯ…

Read More

ಇರಾನ್​, ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯದಲ್ಲಿ ಸಿಲುಕಿದ ಕನ್ನಡಿಗರ ನೆರವಿಗೆ ನಿಂತ ರಾಜ್ಯ ಸರ್ಕಾರ – Kannada News | Karnataka government Aids Stranded Kannadigas in Middle East Amid Israel Iran War

ಇರಾನ್​, ಇಸ್ರೇಲ್ ಯುದ್ಧImage Credit source: google ಬೆಂಗಳೂರು, ಮಾರ್ಚ್​​ 01: ಇರಾನ್​, ಇಸ್ರೇಲ್ ಯುದ್ಧದಿಂದ (Israel–Iran War) ಅರಬ್ ರಾಷ್ಟ್ರಗಳಲ್ಲಿ ಕನ್ನಡಿಗರು ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಕನ್ನಡಿಗರ ನೆರವಿಗೆ ಮುಂದಾಗಿದೆ. ಕನ್ನಡಿಗರ ಜೊತೆ ಫೋನ್ ಮೂಲಕ ಮಾತುಕತೆ ನಡೆಸಿ ಧೈರ್ಯ ಹೇಳುತ್ತಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರ ವಿಚಾರವಾಗಿ ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಇಲ್ಲಿಯವರೆಗೆ ಸುಮಾರು 200 ಜನರನ್ನು ಸಂಪರ್ಕಿಸಿರುವುದಾಗಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ,…

Read More

ಇರಾನ್​ ಮಧ್ಯಂತರ ಪರಮೋಚ್ಛ ನಾಯಕನ ಹೆಸರು ಘೋಷಣೆ, ಯಾರು ಈ ಅಲಿರೆಜಾ ಅರಾಫಿ? – Kannada News | Khamenei Confidant An Seminary Chief: Who Is Alireza Arafi of Iran Interim Supreme Leader?

ಟೆಹ್ರಾನ್, (ಮಾರ್ಚ್ 01):‌ ಅಮೆರಿಕ-ಇಸ್ರೇಲ್‌ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ (US-Israel Strikes On Iran )ಇರಾನ್‌ ನ ಸುಪ್ರೀಂ ಲೀಡರ್‌ ಆಯತೊಲ್ಲಾ ಅಲಿ ಖಮೇನಿ ಹತ್ಯೆಗೀಡಾಗಿದ್ದಾರೆ. ಈ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಯುದ್ದ ಆರಂಭವಾಗಿದ್ದು, ಈ ನಡುವೆ ಇರಾನ್, ಅಲಿ ಖಮೇನಿ (Ali Khamenei) ಸ್ಥಾನಕ್ಕೆ ಧರ್ಮಗುರು ಅಯತೊಲ್ಲಾ ಅಲಿರೆಜಾ ಅರಾಫಿ (Ayatollah Arafi) ಅವರನ್ನ ಮಧ್ಯಂತರ ಪರಮೋಚ್ಛ ನಾಯಕ ಎಂದು ಘೋಷಣೆ ಮಾಡಿದೆ. ಇರಾನ್​ನ ಗಾರ್ಡಿಯನ್ ಕೌನ್ಸಿಲ್​ ಸದಸ್ಯರಾಗಿರುವ ಅಲಿರೆಜಾ ಅರಾಫಿ, ಆಯತೊಲ್ಲಾ ಅಲಿ ಖಮನೈಗೆ ಆಪ್ತರಾಗಿದ್ದಾರೆ….

Read More

SA vs ZIM: ಸತತ 7ನೇ ಪಂದ್ಯ ಗೆದ್ದ ದಕ್ಷಿಣ ಆಫ್ರಿಕಾಗೆ ಸೆಮಿಫೈನಲ್ ಎದುರಾಳಿ ಯಾರು? – Kannada News | 2026 T20 World Cup: South Africa Dominates Super 8, Unbeaten Run to Semis

2026 ರ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾದ ಗೆಲುವಿನ ಓಟ ಸೂಪರ್ 8 ಸುತ್ತಿನಲ್ಲೂ ಮುಂದುವರೆದಿದೆ. ಗುಂಪು ಹಂತದಲ್ಲಿ ಮೂರು ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿದ್ದ ಐಡೆನ್ ಮಾರ್ಕ್ರಾಮ್ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡವು ಸೂಪರ್ 8 ಸುತ್ತಿನಲ್ಲೂ ಆಡಿದ ಮೂರು ಪಂದ್ಯಗಳನ್ನು ಗೆದ್ದಿದೆ. ಈಗಾಗಲೇ ಟೂರ್ನಿಯ ಸೆಮಿಫೈನಲ್ ತಲುಪಿರುವ ಆಫ್ರಿಕನ್ ತಂಡವು ಅಂತಿಮ ಸೂಪರ್ 8 ಪಂದ್ಯದಲ್ಲಿ ಜಿಂಬಾಬ್ವೆಯನ್ನು 5 ವಿಕೆಟ್‌ಗಳಿಂದ ಸೋಲಿಸಿ, ಈ ವಿಶ್ವಕಪ್‌ನಲ್ಲಿ ತನ್ನ 100% ಗೆಲುವಿನ ದಾಖಲೆಯನ್ನು ಉಳಿಸಿಕೊಂಡಿದೆ….

Read More

ವಸತಿ ಶಾಲೆ ಮಾಲೀಕನಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಗಂಡನ ಕೃತ್ಯ ಮುಚ್ಚಿಡಲು ನಿತ್ಯ ಪಪ್ಪಾಯ ತಿನ್ನಿಸುತ್ತಿದ್ದ ಹೆಂಡ್ತಿ – Kannada News | Devanahalli Private Residential School Owner And His Wife Arrested for physical harassment On Students

ಬೆಂಗಳೂರು, (ಮಾರ್ಚ್ 01): ವಸತಿ ಶಾಲೆ ಮಾಲೀಕ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ (physical harassment) ಎಸಗಿ ಇದೀಗ ಜೈಲುಪಾಲಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural)  ಜಿಲ್ಲೆ ದೇವನಹಳ್ಳಿ (Devanahalli) ಪಟ್ಟಣದಲ್ಲಿ ನಡೆದಿದೆ. ಖಾಸಗಿ ವಸತಿ ಶಾಲೆ ಸಂಸ್ಥೆ ಮಾಲೀಕ ಧನಂಜಯ್ ಎನ್ನುವಾತ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಅಲ್ಲದೇ ಪೋಷಕರನ್ನು ಭೇಟಿ ಮಾಡದಂತೆ ಮಕ್ಕಳನ್ನು 15 ದಿನಗಳ ಕಾಲ ವಸತಿ ಶಾಲೆಯಲ್ಲಿ ಕೂಡಿ ಹಾಕಿದ್ದಾನೆ. ಇನ್ನು ಗಂಡನ…

Read More

ಶುಲ್ಕ ಕಟ್ಟಿಲ್ಲವೆಂದು ಬೈಕ್ ಅಡವಿಟ್ಟುಕೊಂಡು ವಿದ್ಯಾರ್ಥಿಗೆ ಹಾಲ್ ಟಿಕೆಟ್ ನೀಡಿದ ಕಾಲೇಜು – Kannada News | Haveri: College Issues Hall Ticket to 2nd PUC Student After Bike Pawned Over Unpaid Fees

ಹಾವೇರಿ, ಮಾರ್ಚ್​​ 01: ಇತ್ತೀಚೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಹಣಕ್ಕಾಗಿ ಶಿಕ್ಷಣ ನೀಡುತ್ತಿವೆ ಎಂಬ ಅನುಮಾನಗಳು ಮೂಡುತ್ತಿವೆ. ಏಕೆಂದರೆ ಇದಕ್ಕೆ ಸಾಕ್ಷಿಯೆಂಬಂತೆ ಘಟನೆಯೊಂದು ನಗರದಲ್ಲಿ ನಡೆದಿದೆ.  ಇಲ್ಲೊಂದು ಖಾಸಗಿ ಶಿಕ್ಷಣ ಸಂಸ್ಥೆ ಶುಲ್ಕ ಕಟ್ಟಿಲ್ಲ ಅಂತಾ ಆರೋಪಿಸಿ ವಿದ್ಯಾರ್ಥಿನಿಗೆ ಪ್ರವೇಶ ಪತ್ರ ನೀಡಿಲ್ಲ.‌ ಅಷ್ಟೇ ಅಲ್ಲದೆ ಮಧ್ಯಸ್ಥಿಕೆ ವಹಿಸಿದ ವ್ಯಕ್ತಿಯ ಬೈಕ್​​ ಅನ್ನು ಅಡವಿಟ್ಟುಕೊಂಡು ಬಳಿಕ ಹಾಲ್​ ಟಿಕೆಟ್​ (hall ticket) ನೀಡಿದ್ದಾರೆ. ಸದ್ಯ ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿಯಿಂದ ದರ್ಪ  ಹಾವೇರಿ…

Read More

‘ದಯವಿಟ್ಟು ಕಾಪಾಡಿ’: ಸಹಾಯಕ್ಕಾಗಿ ಮೋದಿಗೆ ಮೊರೆಯಿಟ್ಟ ಶಿವಣ್ಣನ ನಟಿ – Kannada News | Sonal Chauhan stranded Dubai appeals pm Modi’s help to get back to India

ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೇಲೆ ಅಮೆರಿಕ (America) ಮತ್ತು ಇಸ್ರೇಲ್ ಜಂಟಿ ದಾಳಿ ಮಾಡುತ್ತಿವೆ. ಇರಾನ್ ಸಹ ಪ್ರತಿದಾಳಿ ಮಾಡುತ್ತಿದೆ. ಯುದ್ಧದ ಭೀತಿ ಮಧ್ಯಪ್ರಾಚ್ಯದ ಹಲವು ದೇಶಗಳನ್ನು ಆವರಿಸಿದ್ದು, ಅದರಲ್ಲಿ ಯುಎಇ ಸಹ ಒಂದಾಗಿದೆ. ಯುಎಇಯ ದುಬೈ, ಅಬುದಾಭಿ ಇನ್ನೂ ಕೆಲವು ನಗರಗಳಲ್ಲಿ ಭಾರತೀಯರು ಸಿಲುಕಿಕೊಂಡಿದ್ದು, ಭಯದಲ್ಲಿ ದಿನಗಳನ್ನು ದೂಡುತ್ತಿದ್ದಾರೆ. ವಿಮಾನ ಹಾರಾಟ ರದ್ದಾಗಿರುವ ಕಾರಣ ಭಾರತಕ್ಕೆ ಬರಲಾರದೆ ಒದ್ದಾಡುತ್ತಿದ್ದಾರೆ. ಇದೀಗ ದುಬೈನಲ್ಲಿ ಸಿಲುಕಿಕೊಂಡಿರುವ ನಟಿಯೊಬ್ಬರು ತಮ್ಮನ್ನು ಕಾಪಾಡುವಂತೆ ಪ್ರಧಾನಿ ಮೋದಿ ಅವರಲ್ಲಿ ಕೇಳಿಕೊಂಡಿದ್ದಾರೆ….

Read More

IND vs WI: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ರಿಂಕು, ಕುಲ್ದೀಪ್​ಗೆ ಇಲ್ಲ ಅವಕಾಶ – Kannada News | IND vs WI T20 World Cup: Knockout Match for Semifinals; Playing XI and Head to Head

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ. ಏಕೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಒಂದು ರೀತಿಯ ನಾಕೌಟ್ ಪಂದ್ಯವಾಗಿದ್ದು ಸೋತ ತಂಡ ಟಿ20 ವಿಶ್ವಕಪ್​ನಿಂದ (T20 World Cup) ಹೊರಬೀಳಲಿದೆ. ಟಾಸ್ ಗೆದ್ದ ಭಾರತ…

Read More

Video: ಮೈಸೂರಿನ ಬೀದಿಯಲ್ಲಿ ಬಿರಿಯಾನಿ ಸವಿದು ಸ್ಥಳೀಯರ ಆತಿಥ್ಯಕ್ಕೆ ಮನಸೋತ ವಿದೇಶಿಗ – Kannada News | Mysore: A foreigner was delighted with the hospitality after tasting free biryani on the side of the road in Mysore.

ಮೈಸೂರು, ಮಾರ್ಚ್ 01: ಭಾರತಕ್ಕೆ ಬರುವ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು, ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಆಚಾರ ವಿಚಾರವನ್ನು ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗ್ತಾರೆ.  ಅಷ್ಟೇ ಅಲ್ಲದೇ ಭಾರತೀಯರ ಒಳ್ಳೆಯ ಮನಸ್ಸಿಗೆ ಹಾಗೂ ಅತಿಥಿ ಸತ್ಕಾರಕ್ಕೆ ಮನಸೋಲುವುದಿದೆ. ಇದೀಗ ಭಾರತಕ್ಕೆ ಭೇಟಿ ನೀಡಿದ ವಿದೇಶಿಗರೊಬ್ಬರು ಹಂಚಿಕೊಂಡ ಹೃದಯಸ್ಪರ್ಶಿ ಅನುಭವವು ಎಲ್ಲರ ಗಮನ ಸೆಳೆದಿದೆ. ಮೈಸೂರಿನ (Mysore) ಬೀದಿಗಳಲ್ಲಿ ನಡೆದುಕೊಂಡು ಹೋಗುವಾಗ ವಿದೇಶಿಗರೊಬ್ಬರು ಅನಿರೀಕ್ಷಿತ ಕ್ಷಣವನ್ನು ಸೆರೆ ಹಿಡಿದ್ದಾರೆ. ಉಚಿತವಾಗಿ ಬಿರಿಯಾನಿ ನೀಡಿದ್ದು,…

Read More