Video: ಚಪಾತಿ ಮಾಡಲು ಹೋಗಿ ಮೈ ತುಂಬಾ ಹಿಟ್ಟು ಮೆತ್ತಿಕೊಂಡ ಪುಟಾಣಿ – Kannada News | A little kid made chapatis by holding a stick

ಪುಟ್ಟ ಮಕ್ಕಳ (little kids) ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಈ ಮುದ್ದು ಮಕ್ಕಳ ತರಲೆ ತುಂಟಾಟ, ಎಡವಟ್ಟಿನ ಕ್ಲಿಪಿಂಗ್ ಗಳನ್ನು ನೋಡುವುದೇ ಒಂಥರಾ ಖುಷಿ. ಮಕ್ಕಳು ಎಡವಟ್ಟು ಮಾಡಿದಾಗ ಕೋಪ ಬಂದರೂ, ಅವುಗಳ ಮುಗ್ಧತೆ ಕಂಡು ಬಾಚಿ ತಪ್ಪಿಕೊಳ್ಳಬೇಕಾಗುತ್ತದೆ. ಈ ಪುಟಾಣಿಯದ್ದು ಎಡವಟ್ಟಿನದು ಕಥೆ. ಪುಟ್ಟ ಕಂದಮ್ಮ ಲಟ್ಟಣಿಗೆ ಹಿಡಿದು ಚಪಾತಿ ಮಾಡಲು ಮುಂದಾಗಿದೆ. ಆದರೆ, ಈ ಗೋಧಿ ಹಿಟ್ಟನ್ನು ಮೈ ತುಂಬಾ ಮೆತ್ತಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಮುದ್ದು ಕಂದಮ್ಮ ಕ್ಯೂಟ್…

Read More

RCB ತಂಡಕ್ಕೆ ಬಿಗ್ ಶಾಕ್: ಇಂಗ್ಲೆಂಡ್​ಗೆ ತೆರಳಿದ ಫಿಲ್ ಸಾಲ್ಟ್!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಫಿಲ್ ಸಾಲ್ಟ್ (Phil Salt) ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗೆ ಇಂಗ್ಲೆಂಡ್​ಗೆ ವಾಪಾಸ್ ಆಗಲು ಮುಖ್ಯ ಕಾರಣ ಇಸಿಬಿ ಸೂಚನೆ. ಏಪ್ರಿಲ್ 18ರಂದು ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಸಾಲ್ಟ್ ಅವರ ಎಡಗೈ ಬೆರಳಿಗೆ ಗಂಭೀರ ಗಾಯವಾಗಿತ್ತು. ಆರಂಭದಲ್ಲಿ ಇದು ಸಣ್ಣ ಗಾಯ ಎಂದು ಭಾವಿಸಲಾಗಿದ್ದರೂ, ಕಳೆದ ಮೂರು…

Read More

Govt Internships 2026: 2026 ರಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಯುವ ಪದವೀಧರರಿಗೆ ನೂರಾರು ಇಂಟರ್ನ್‌ಶಿಪ್ ಅವಕಾಶ – Kannada News | Govt Internships 2026: Kickstart Your Career in Public Policy and Administration in India

ನೀವು ದೇಶದ ನೀತಿಗಳನ್ನು ಅರ್ಥಮಾಡಿಕೊಳ್ಳಲು, ಆಡಳಿತದ ಭಾಗವಾಗಲು ಅಥವಾ ಸರ್ಕಾರಿ ಸೇವೆ ಮತ್ತು ಸಾರ್ವಜನಿಕ ನೀತಿಯಲ್ಲಿ ವೃತ್ತಿಜೀವನದ ಕನಸು ಕಾಣಲು ಬಯಸಿದರೆ , 2026 ರ ವರ್ಷವು ನಿಮಗೆ ಹಲವು ಅವಕಾಶಗಳನ್ನು ತರುತ್ತಿದೆ. ಭಾರತ ಸರ್ಕಾರ ಮತ್ತು ಅದರ ಪ್ರಮುಖ ಸಂಸ್ಥೆಗಳು 2026 ರಲ್ಲಿ ನೂರಾರು ಇಂಟರ್ನ್‌ಶಿಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸುತ್ತಿವೆ . ಈ ಇಂಟರ್ನ್‌ಶಿಪ್‌ಗಳು ವಿದ್ಯಾರ್ಥಿಗಳು ಮತ್ತು ಹೊಸ ಪದವೀಧರರಿಗೆ ಕಲಿಯುವ ಅವಕಾಶವನ್ನು ಒದಗಿಸುವುದಲ್ಲದೆ, ದೇಶದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳನ್ನು ಗಮನಿಸುವ ಮತ್ತು ಅರ್ಥಮಾಡಿಕೊಳ್ಳುವ ಮೊದಲ…

Read More

ತಿಹಾರ್ ಜೈಲ್​​ಗೆ ಸರೆಂಡರ್ ಆದ ಬಾಲಿವುಡ್ ಖ್ಯಾತ ಹಾಸ್ಯ ನಟ – Kannada News | Rajpal Yadav Surrenders to Tihar Jail After Delhi HC Denies Relief in Check Bounce Case

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಸ್ಯ ನಟ ರಾಜ್​ಪಾಲ್ ಯಾದವ್ (ರಾಜ್​ಪಾಲ್ ಯಾದವ್) ಅವರಿಗೆ ರಿಲೀಫ್ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿತ್ತು. ಈ ಕಾರಣದಿಂದ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ (ಜನವರಿ 5) ನಾಲ್ಕು ಗಂಟೆಗೆ ಅವರು ಜೈಲಿಗೆ ಆಗಮಿಸಿದರು. ಅಧಿಕಾರಿಗಳು ಆ ಬಳಿಕ ತಮ್ಮ ಪ್ರಕ್ರಿಯೆ ನಡೆಸಿದ್ದಾರೆ. ಅವರನ್ನು ಈಗ ಜೈಲಿನಲ್ಲಿ ಇಡಲಾಗಿದೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್​​ಪಾಲ್ ವಿರುದ್ಧ ಕೇಸ್ ದಾಖಲಿಸಿತ್ತು. ನಟ ಹಾಗೂ ಅವನ…

Read More

ಪಿಸಿ ಶೇಖರ್ ಜೊತೆ ಕೈ ಜೋಡಿಸಿದ ‘ಲ್ಯಾಂಡ್‌ಲಾರ್ಡ್’ ನಿರ್ಮಾಕರ ಕೆವಿ ಸತ್ಯಪ್ರಕಾಶ್

ಯುಗಾದಿ ಎಂದರೆ ಹೊಸ ವರ್ಷ. ಆ ಪ್ರಯುಕ್ತ ಚಿತ್ರರಂಗದಲ್ಲಿ (Kannada Film Industry) ಕೂಡ ಹೊಸ ಉತ್ಸಾಹ ಮೂಡುತ್ತಿದೆ. ಹೊಸ ವರ್ಷಕ್ಕೆ ಅನೇಕ ಹೊಸ ಸಿನಿಮಾಗಳ ಅನೌನ್ಸ್‌ ಆಗುತ್ತಿವೆ. ಯುಗಾದಿ ಸಂಭ್ರಮದಲ್ಲಿ ನಿರ್ದೇಶಕ ಪಿಸಿ ಶೇಖರ್‌ (PC Shekar) ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ‘ರಾಗ’, ‘ರೊಮಿಯೋ’ ಮುಂತಾದ ಸಿನಿಮಾಗಳನ್ನು ಮಾಡಿರುವ ನಿರ್ದೇಶಕ ಪಿಸಿ ಶೇಖರ್ ಈಗ ತಮ್ಮ ಹೊಸ ಸಿನಿಮಾಗೆ ನಿರ್ದೇಶನ ಮಾಡಲು ತಯಾರಾಗಿದ್ದಾರೆ. ಈ ಬಾರಿ ಪಿಸಿ ಶೇಖರ್ ಜೊತೆ ‘ಸಾರಥಿ’, ‘ಲ್ಯಾಂಡ್‌ಲಾರ್ಡ್’…

Read More

ಅರ್ಧ ಗಂಟೆಯಲ್ಲಿ ಮನೆಗೆ ಬಾ..: ಸಚಿವ ಜಮೀರ್​​ಗೆ ಸಿಎಂ ಸಿದ್ದರಾಮಯ್ಯ ಬುಲಾವ್ – Kannada News | Karnataka Politics: CM Calls Zameer Ahmed for Urgent Talks Following Minority Dissent

ಬೆಂಗಳೂರು. ಏ.14: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ನಂತರ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಜಮೀರ್ ಅಹಮದ್ ಖಾನ್‌ಗೆ ತುರ್ತು ಬುಲಾವ್ ನೀಡಿದ್ದಾರೆ. ಸಿಎಂ ನಿವಾಸ ಕಾವೇರಿಯಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಸಿದ್ದರಾಮಯ್ಯ ಜಮೀರ್ ಅಹಮದ್ ಅವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಲ್ಪಸಂಖ್ಯಾತ ನಾಯಕರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಚುನಾವಣಾ ಪ್ರಚಾರದಲ್ಲಿ ಜಮೀರ್ ಅಹಮದ್ ಭಾಗಿಯಾಗಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಪಕ್ಷ…

Read More

Lucky Dates: ಜೂನ್‌ನಲ್ಲಿ ವಾಹನ ಖರೀದಿಸುತ್ತಿದ್ದೀರಾ? ಹಾಗಿದ್ರೆ ಈ ಮೂರು ದಿನಾಂಕಗಳನ್ನೇ ಆಯ್ಕೆ ಮಾಡಿ – Kannada News

ವಾಹನ ಖರೀದಿಗೆ ಶುಭ ದಿನImage Credit source: Pinterest ಪ್ರತಿಯೊಬ್ಬರಿಗೂ ತಮ್ಮ ಯೋಗ್ಯತೆಗೆ ತಕ್ಕಂತೆ ಒಂದು ವಾಹನ ಹೊಂದಬೇಕೆಂಬ ಆಸೆ ಇರುತ್ತದೆ. ಅದು ಪುಟ್ಟ ಕಾರು, ಬೈಕ್, ಸ್ಕೂಟರ್, ಲಾರಿ, ಟ್ರ್ಯಾಕ್ಟರ್, ವ್ಯಾನ್ ಅಥವಾ ಸೈಕಲ್ ಆಗಿರಬಹುದು. ಆದರೆ, ಬೇರೆಯವರನ್ನು ನೋಡಿ ಮೊಂಡು ಹಠದಿಂದ ವಾಹನ ಖರೀದಿಸುವುದಕ್ಕಿಂತ, ನಮ್ಮ ಶಕ್ತ್ಯಾನುಸಾರ ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಭಾವಿಸುವುದು ಉತ್ತಮ. ವಾಹನ ಖರೀದಿ ವಿಷಯದಲ್ಲಿ, ಯಾವ ದಿನ ಶುಭ, ಯಾವಾಗ ಖರೀದಿಸಬೇಕು ಎಂಬ ಗೊಂದಲ ಅನೇಕರಲ್ಲಿ ಸಹಜ. ಈ…

Read More

ಕರೆಂಟ್​​ ಶಾಕ್​​ಗೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಬಲಿ: ನೀರು ತರಲು ಹೋದಾಕೆ ನರಳಾಡಿ ಸಾವು – Kannada News | Raichur Govt School Tragedy: Student Tanushree Dies of Electric Shock from Faulty Water Purifier

ರಾಯಚೂರು, ಜನವರಿ 31: ನೀರು ತರಲು ಹೋದಾಗ ವಾಟರ್​​ ಪ್ಯೂರಿಫೈರ್​​ ಸ್ವಿಚ್​​ನಿಂದ ವಿದ್ಯುತ್​​ ಪ್ರವಹಿಸಿದ ಪರಿಣಾಮ ಕರೆಂಟ್​​ ಶಾಕ್​​ಗೆ ಸರಕಾರಿ ಶಾಲೆಯ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಕುರಕುಂದಾ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಶಾಮಣ್ಣ ಎಂಬವರ ಪುತ್ರಿಯಾಗಿರುವ ತನುಶ್ರೀ (11) ಮೃತ ದುರ್ದೈವಿ. ಶಿಕ್ಷಕಯೊಬ್ಬರು ಬಾಟಲ್​​ನಲ್ಲಿ ನೀರು ತುಂಬಿಸಿಕೊಂಡು ಬರಲು ಹೇಳಿದ ಕಾರಣ ಆಕೆ ವಾಟರ್​​ ಪ್ಯೂರಿಫೈರ್​​ ಬಳಿ ತೆರಳಿದ್ದಳು ಎನ್ನಲಾಗಿದೆ. ಗ್ರಾಮದ ಕಿರಿಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದ…

Read More

80 ಕೋಟಿ ರೂಪಾಯಿ ಸಂಭಾವನೆ ಡಿಮ್ಯಾಂಡ್ ಮಾಡುತ್ತಿರುವ ರಿಷಬ್ ಶೆಟ್ಟಿ? – Kannada News | Rishab Shetty reportedly demanding Rs 80 Cr remuneration for new movies

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಕಷ್ಟಪಟ್ಟು ಚಿತ್ರರಂಗದಲ್ಲಿ ಯಶಸ್ಸು ಕಂಡಿದ್ದಾರೆ. ಒಂದಷ್ಟು ವರ್ಷಗಳ ಹಿಂದೆ ರಿಷಬ್ ಶೆಟ್ಟಿ ಅವರ ಹೆಸರು ಕರ್ನಾಟಕಕ್ಕೆ ಮಾತ್ರ ಸೀಮಿತ ಆಗಿತ್ತು. ಆದರೆ ‘ಕಾಂತಾರ’ ಸಿನಿಮಾದಿಂದ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆದರು. ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆದ ಬಳಿಕ ಅವರ ಡಿಮ್ಯಾಂಡ್ ಹೆಚ್ಚಾಯಿತು. ಅವರ ಜೊತೆ ಸಿನಿಮಾ ಮಾಡಲು ಪರಭಾಷೆಯ ನಿರ್ಮಾಪಕರು ಮುಂದೆ ಬರುತ್ತಿದ್ದಾರೆ. ರಿಷಬ್ ಶೆಟ್ಟಿ ಅವರ ಸಂಭಾವನೆ…

Read More

ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಕೇಸ್​​​ ಭೇದಿಸಿದ ಖಾಕಿ​​​: 6 ಆರೋಪಿಗಳ ಬಂಧನ – Kannada News | Karnataka Police Crack State’s Biggest Digital Arrest Scam; 6 Accused Arrested

ಬೆಂಗಳೂರು, ಮೇ 25: ನಿನ್ನೆ ನಗರದಲ್ಲಿ ಕರ್ನಾಟಕದ ಅತಿದೊಡ್ಡ ಡಿಜಿಟಲ್ ಅರೆಸ್ಟ್​​​ ಪ್ರಕರಣವೊಂದು (Digital Arrest Fraud) ಬೆಳಕಿಗೆ ಬಂದಿತ್ತು. ವೃದ್ಧೆಯನ್ನು ಡಿಜಿಟಲ್​ ಅರೆಸ್ಟ್ ಮಾಡಿ ಬರೋಬ್ಬರಿ 24 ಕೋಟಿ ರೂ ವಂಚಿಸಿದ್ದ ಖದೀಮರ ಹೆಡೆಮುರಿ ಕಟ್ಟುವಲ್ಲಿ ಸೈಬರ್ ಕಮಾಂಡ್ ಪೊಲೀಸರು ಯಶಸ್ವಿಯಾಗಿದ್ದಾರೆ. ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ (Arrest). ವಿಚಾರಣೆ ವೇಳೆ ಆರೋಪಿಗಳ ಹಿನ್ನೆಲೆ ಕಂಡು ಪೊಲೀಸರೇ ಶಾಕ್ ಆಗಿದ್ದಾರೆ. ಕರ್ನಾಟಕದಲ್ಲೂ ತನ್ನ ಗ್ಯಾಂಗ್​ನ್ನು​ ವಿಸ್ತರಿಸಿಕೊಂಡಿದ್ದ ಆರೋಪಿಗಳು ರಾಜ್ಯದಲ್ಲಿ ಹುಡುಗರನ್ನು ಇಟ್ಟುಕೊಂಡು ಮಾಹಿತಿ ಪಡೆಯುತ್ತಿದ್ದರು ಎಂಬ…

Read More