Headlines

ಸಲ್ಮಾನ್ ಖಾನ್ ಚಿತ್ರಕ್ಕೆ ಸಮಂತಾ ಎಂಟ್ರಿ? ರಾಜ್ ಮತ್ತು ಡಿಕೆ ಸಿನಿಮಾಗೆ ಹೆಚ್ಚಿದ ಹೈಪ್

ಬಾಲಿವುಡ್‌ನ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ದಕ್ಷಿಣದ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಮೊದಲ ಬಾರಿಗೆ ತೆರೆಯ ಮೇಲೆ ಒಂದಾಗಲಿದ್ದಾರೆಯೇ? ಇಂತಹದೊಂದು ದೊಡ್ಡ ಸುದ್ದಿ ಈಗ ಚಿತ್ರರಂಗದಲ್ಲಿ ಕೌತುಕ ಮೂಡಿಸಿದೆ. ಖ್ಯಾತ ನಿರ್ದೇಶಕರಾದ ರಾಜ್ ಮತ್ತು ಡಿಕೆ (Raj & DK) ಸಿದ್ಧಪಡಿಸುತ್ತಿರುವ ಹೊಸ ಬಿಗ್ ಬಜೆಟ್ ಸಿನಿಮಾದಲ್ಲಿ ಸಮಂತಾ ಮತ್ತು ಸಲ್ಮಾನ್ ಖಾನ್ (Salman Khan) ಅವರು ಜೋಡಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದೊಂದು ಸೂಪರ್ ಹೀರೋ…

Read More

ಶ್ರದ್ಧಾಂಜಲಿಗೂ ಪೋಸ್ಟರ್ ಹಾಕ್ತಾರೆ; ಗಿಲ್ಲಿ ತಿರುಗೇಟಿಗೆ ಮಂಕಾದ ಅಶ್ವಿನಿ ಗೌಡ – Kannada News | Gilli’s Shraddhanjali Poster Counter Silences Ashwini Gowda in Heated Spat

ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಮಧ್ಯೆ ಬಿಗ್ ಬಾಸ್ (Bigg Boss) ಅಲ್ಲಿ ಒಳ್ಳೆಯ ಕಾಂಪಿಟೇಷನ್ ಬೆಳೆದಿದೆ. ಇಬ್ಬರ ಮಧ್ಯೆ ಆಗಾಗ ಕಿರಿಕ್​​ಗಳು ಆಗುತ್ತಲೇ ಇರುತ್ತವೆ. ಜನವರಿ 2ರ ಎಪಿಸೋಡ್​​ನಲ್ಲಿ ಇಬ್ಬರ ಮಧ್ಯೆ ಕಿರಕ್ ಆಗಿದೆ. ಕಳಪೆ ಕೊಡೋ ವಿಷಯದಲ್ಲಿ ಅಶ್ವಿನಿ ಗೌಡ ಹಾಗೂ ಗಿಲ್ಲಿ ಮಧ್ಯೆ ಘನಘೋರ ಜಗಳ ನಡೆದಿದೆ. ಅಶ್ವಿನಿ ಟ್ರಿಗರ್ ಮಾಡಿ, ಅವರಿಗೆ ತಿರುಗೇಟು ನೀಡಿದ್ದಾರೆ ಗಿಲ್ಲಿ. ಅಶ್ವಿನಿ ಗೌಡ ಅವರು ಮೊದಲು ಗಿಲ್ಲಿಗೆ ಕಳಪೆ ನೀಡಿದರು. ಇದಕ್ಕೆ ಅವರು ಕೊಟ್ಟ…

Read More

Assembly Election 2026 LIVE Counting and Results: ಪಂಚರಾಜ್ಯ ಚುನಾವಣೆ ಫಲಿತಾಂಶ 2026, ಮತ ಎಣಿಕೆಗೆ ಕ್ಷಣಗಣನೆ – Kannada News | West Bengal, Tamil Nadu, Kerala, Assam, Puducherry Assembly Election 2026 Live Counting and Results Updates

Bagalkot, Davangere, West Bengal, Tamil Nadu, Kerala, Assam, Puducherry Assembly Election 2026 Live Counting and Results Updates in Kannada: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ, ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು (ಮೇ 4) ಪ್ರಕಟವಾಗುತ್ತಿದೆ. ಅಸ್ಸಾಂನ 126 ಸ್ಥಾನಗಳಿಗೆ, ಕೇರಳದ 140 ಸ್ಥಾನಗಳಿಗೆ ಮತ್ತು ಪುದುಚೇರಿಯ 30 ಸ್ಥಾನಗಳಿಗೆ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ತಮಿಳುನಾಡಿನ…

Read More

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ! – Kannada News | Peresandra Tragedy: 18 Year Old Suicide After Kitchen Advice; Youth Mental Health Crisis

ಪೆರೇಸಂದ್ರ ಗ್ರಾಮದ ನಿವಾಸಿ ಶ್ರುತಿ ಚಿಕ್ಕಬಳ್ಳಾಪುರ, ಏ, 18: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿದ್ದಳು. ಪಿಯುಸಿ ಫಲಿತಾಂಶ ಬಂದ ಸಮಯದಲ್ಲೂ ವಿದ್ಯಾರ್ಥಿನಿಯೊಬ್ಬಳು ದುಡುಕಿ ಪ್ರಾಣ ಕಳೆದುಕೊಂಡಿದ್ದಳು. ಇದೀಗ ಇಂತಹದೇ ಮತ್ತೊಂದು ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ…

Read More

ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’! – Kannada News | Rare White Deer Spotted During Safari in Ajjipura, Chamarajanagar; Video Goes Viral

ಚಾಮರಾಜನಗರ, ಮೇ 02: ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅತಿ ಅಪರೂಪದ ಬಿಳಿ ಜಿಂಕೆ ದರ್ಶನ ನೀಡಿದೆ. ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ಈ ಮನಮೋಹಕ ದೃಶ್ಯ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ. ಕಳೆದ ವಾರವಷ್ಟೇ ಇದೇ ಸಫಾರಿ ಪಾಯಿಂಟ್‌ನಲ್ಲಿ ಕಪ್ಪು ಚಿರತೆ (Black Panther) ಕಾಣಿಸಿಕೊಂಡು ಕುತೂಹಲ ಮೂಡಿಸಿತ್ತು. ಇದೀಗ 30 ಸಾವಿರದಲ್ಲೊಂದರಂತೆ ಕಾಣ ಸಿಗುವ ಹಾಲು ಬಿಳುಪಿನ ಜಿಂಕೆಯನ್ನು ಕಂಡು ಪ್ರವಾಸಿಗರು ರೋಮಾಂಚನಗೊಂಡಿದ್ದಾರೆ….

Read More

‘ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ’: ಮಾಜಿ ಸಂಸದ ಪ್ರತಾಪಸಿಂಹ

ಬಾಗಲಕೋಟೆ, ಏ.3: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನದಂದು ಮಾಂಸಾಹಾರ ಸೇವಿಸುವ ಬಗ್ಗೆಯೂ ಟೀಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದವರು ಹಿಂದುತ್ವವನ್ನು ಮಂತ್ರ ಜಪಿಸುತ್ತಿದ್ದಾರೆ ಎಂದು ಟೀಕಿಸಿದ ಪ್ರತಾಪಸಿಂಹ, ನಾಗಮಂಗಲದಲ್ಲಿ…

Read More

ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ಹೋರಾಟದ ವೇಳೆ ರೈತರು, ಪೊಲೀಸರ ನಡುವೆ ಘರ್ಷಣೆ – Kannada News | Chikkaballapur Farmers Clash with Police Over KIADB Land Acquisition Protest

ಚಿಕ್ಕಬಳ್ಳಾಪುರ, ಏಪ್ರಿಲ್​​ 29: ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ವೇಳೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭಾರಿ ಹೈಡ್ರಾಮಾವೇ ನಡೆದಿದೆ. ರೈತರ ಕೊರಳುಪಟ್ಟಿಗೆ ಕೈ ಹಾಕಿ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪ ಕಾರಣಕ್ಕೆ ಕೆಲ ಕಾಲ ಪರಿಸ್ಥಿತಿ ಪ್ರಕ್ಷುಬ್ಧಗೊಂಡಿದ್ದು, ರೈತರು ಹಾಗೂ ಪೊಲೀಸರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಪೊಲೀಸರ ವಿರುದ್ದ ರಾಜ್ಯ ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ ಬಣ ರಾಜ್ಯ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ದೌರ್ಜನ್ಯ…

Read More

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ – Kannada News | 34 Illegal Bangladeshi Migrants Detained in Bengaluru’s Electronic City Sub Division, Police Crackdown Intensifies

ಬೆಂಗಳೂರು, ಜನವರಿ 13: ಬೆಂಗಳೂರಿನ (Bangalore) ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಶಂಕಿತ ಅಕ್ರಮ ಬಾಂಗ್ಲಾ ವಲಸಿಗರ (Bangadesh Immigrants) ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿ ಒಟ್ಟು 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಳೆದ ಒಂದು ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ಕ್ಕೂ ಹೆಚ್ಚು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಹಾಗೂ ಬೇಗೂರು ಪೊಲೀಸ್…

Read More

TV9 Kannada News Live: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್​ಗೆ ಒಂದು ವರ್ಷ! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada News Live: Siddaramaiah Becomes India’s Oldest CM; Suvendu Adhikari’s PA Murdered in Bengal

ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆ, ಆಪರೇಷನ್ ಸಿಂಧೂರ್​ಗೆ ಒಂದು ವರ್ಷ! ಬೆಂಗಳೂರು, ಮೇ 07: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ (Suvendu Adhikar) ಆಪ್ತ ಸಹಾಯಕ ಚಂದ್ರನಾಥ್ ರಥ್ ಗುಂಡೇಟಿಗೆ ಬಲಿಯಾಗಿದ್ದಾರೆ. ಆಪರೇಷನ್ ಸಿಂಧೂರ್​ಗೆ ಒಂದು ವರ್ಷ ಪೂರೈಸಿದ್ದು, ಭಾರತೀಯ ಸೇನೆಯು ವಿಶೇಷ ವೀಡಿಯೋವನ್ನು ಹಂಚಿಕೊಂಡಿದೆ. ಇನ್ನೊಂದೆಡೆ ರೈಲ್ವೆ ಇಲಾಖೆ ನಡೆಸುವ ವಿವಿಧ ಪರೀಕ್ಷೆಗಳಲ್ಲಿ ಕನ್ನಡ ಬಾಷೆಯನ್ನು ನಿರಾಕರಿಸಲಾಗಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ…

Read More

ಹತ್ತು ವರ್ಷ ಹಿಂದಿನ ಈ ಕ್ರೈಮ್ ಥ್ರಿಲ್ಲರ್ ಚಿತ್ರವನ್ನು ನೀವು ನೋಡಿದ್ದೀರಾ?

ನೀವು ಕ್ರೈಮ್ ಥ್ರಿಲ್ಲರ್ ಸಿನಿಮಾಗಳನ್ನು ಇಷ್ಟಪಡುತ್ತೀರಾ? ಒಟಿಟಿಯಲ್ಲಿ ಉತ್ತಮ ಕ್ರೈಮ್ ಥ್ರಿಲ್ಲರ್ ಸಿನಿಮಾವನ್ನು ನೋಡಲು ಬಯಸುತ್ತೀರಾ? ಈ ಸಿನಿಮಾ ಹತ್ತು ವರ್ಷಗಳ ಹಿಂದೆ, ಅಂದರೆ 2016ರಲ್ಲಿ ಬಿಡುಗಡೆಯಾಯಿತು. ಆದರೆ ಈ ಸಿನಿಮಾದ ಹೆಸರು ಖಂಡಿತವಾಗಿಯೂ ಟಾಪ್ ಕ್ರೈಮ್ ಥ್ರಿಲ್ಲರ್ ಸಿನಿಮಾಗಳ ಪಟ್ಟಿಯಲ್ಲಿದೆ. ಈ ಸಿನಿಮಾದ ಹೆಸರು ‘ಧ್ರುವಂಗಲ್ ಪದಿನಾರು’. ಕಾರ್ತಿಕ್ ನರೇನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಈ ಸಿನಿಮಾ ಮಾಡುವ ಸಮಯದಲ್ಲಿ ಕಾರ್ತಿಕ್ ಕೇವಲ 21 ವರ್ಷ ವಯಸ್ಸಿನವನಾಗಿದ್ದನು. ಉತ್ತಮ ಥ್ರಿಲ್ಲರ್ ಸಿನಿಮಾವನ್ನು ನೀಡಿದರು. ಅಪಘಾತದಿಂದಾಗಿ ತನ್ನ…

Read More