Headlines

ಪ್ರಧಾನಿ ಮೋದಿಗಾಗಿ ಹಾಡು ಹಾಡಿದ ಅಸ್ಸಾಂ ಚಹಾ ತೋಟದ ಕಾರ್ಮಿಕರು

ಅಸ್ಸಾಂ, ಏಪ್ರಿಲ್ 1: ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (PM Modi Assam Visit) ಇಂದು ಅಸ್ಸಾಂಗೆ ತೆರಳಿದ್ದು, ಅಸ್ಸಾಂನ ಚಹಾ ತೋಟಗಳಿಗೂ ಭೇಟಿ ನೀಡಿದರು. ಈ ವೇಳೆ ಚಹಾ ಎಲೆಗಳನ್ನು ಕಿತ್ತು, ಅಲ್ಲಿದ್ದ ಮಹಿಳಾ ಕೆಲಸಗಾರರೊಂದಿಗೆ ಮಾತುಕತೆ ನಡೆಸಿದರು. ಆ ಮಹಿಳೆಯರು ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ಹಾಡನ್ನು ಹಾಡಿದರು. ಮಹಿಳೆಯರು ಜಗತ್ ಜನನಿ ಮಾತೆಗೆ ಗೌರವ ಸಲ್ಲಿಸುವ ಹಾಡನ್ನು ಮೋದಿಗಾಗಿ ಹಾಡಿದರು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Daily Devotional: ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಾಲು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಅನೇಕ ವಿಧದ ಅಭಿಷೇಕಗಳಲ್ಲಿ, ಪಂಚಾಮೃತ ಅಭಿಷೇಕದಲ್ಲಿಯೂ ಹಾಲಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಶುದ್ಧವಾದ ಹಸುವಿನ ಹಾಲನ್ನು ಅಮೃತಕ್ಕೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಈ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಅದಮ್ಯ ಶಕ್ತಿ ಅಡಗಿದೆ ಎಂದು ನಂಬಲಾಗಿದೆ. ಪ್ರತಿ ಪೂಜೆಯಲ್ಲಿಯೂ ಮನೆಯಲ್ಲಿ ಕನಿಷ್ಠ ಪಕ್ಷ…

Read More

‘ಧುರಂಧರ್ 2’ ಬಿಡುಗಡೆಗೂ ಮುನ್ನ ನಟ ರಣವೀರ್ ಸಿಂಗ್​​ಗೆ ಬೆದರಿಕೆ – Kannada News | Dhurandhar 2 star Ranveer Singh gets threat call demanding Rs 10 Cr

ನಟ ರಣವೀರ್ ಸಿಂಗ್ ಅವರು ಕಳೆದ ವರ್ಷ ‘ಧುರಂಧರ್’ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಈಗ ‘ಧುರಂಧರ್ 2’ (Dhurandhar 2) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಬಿಡುಗಡೆಯ ತಯಾರಿಯಲ್ಲಿ ಇರುವಾಗಲೇ ಒಂದು ಆತಂಕ ಎದುರಾಗಿದೆ. ರಣವೀರ್ ಸಿಂಗ್ (Ranveer Singh) ಅವರಿಗೆ ಬೆದರಿಕೆ ಹಾಕಲಾಗುತ್ತಿದೆ. ಆ ಮೂಲಕ ಹಣ ದೋಚಲು (Extortion) ಖದೀಮರು ಸಂಚು ರೂಪಿಸಿದ್ದಾರೆ. ಈ ಬಾರಿ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಡಲಾಗಿದೆ. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ…

Read More

Horoscope Today 08 January: ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 8, ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಈ ದಿನವು ಪುಬ್ಬಾ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಈ ದಿನದ ರಾಹುಕಾಲವು ಮಧ್ಯಾಹ್ನ 1:51 ರಿಂದ 3:17 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಹಾಗೂ ಶುಭ ಕಾಲವು ಮಧ್ಯಾಹ್ನ 12:26 ರಿಂದ 1:50 ರವರೆಗೆ ಇರುತ್ತದೆ. ಸೂರ್ಯನು ಧನು ರಾಶಿಯಲ್ಲಿ ಮತ್ತು ಚಂದ್ರನು ಸಿಂಹ ರಾಶಿಯಲ್ಲಿ ಸಂಚರಿಸುತ್ತಾನೆ. ಮಕರ…

Read More

ಜಾಗತಿಕ ವೇದಿಕೆಯಲ್ಲಿ ನೋರಾ ಫತೇಹಿ ಅಬ್ಬರ; ಆಲಿಯಾ, ದೀಪಿಕಾರನ್ನು ಹಿಂದಿಕ್ಕಿದ ನಟಿ – Kannada News | Nora Fatehi Dazzles at FIFA World Cup 2026 Opening, Tops Google Trends

2026ರ ಫಿಫಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ನೋರಾ ಫತೇಹಿ ತಮ್ಮ ಹೈ-ವೋಲ್ಟೇಜ್ ನೃತ್ಯದ ಮೂಲಕ ಜಾಗತಿಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಈ ಬೆನ್ನಲ್ಲೇ ಗೂಗಲ್ ಟ್ರೆಂಡ್ಸ್‌ನಲ್ಲಿ ಬಾಲಿವುಡ್‌ನ ಪ್ರಿಯಾಂಕಾ ಚೋಪ್ರಾ, ಆಲಿಯಾ ಭಟ್ ಮತ್ತು ದೀಪಿಕಾ ಪಡುಕೋಣೆ ಅವರನ್ನೇ ಹಿಂದಿಕ್ಕಿ, ಸದ್ಯ ಗೂಗಲ್‌ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಲ್ಪಟ್ಟ ನಟಿಯಾಗಿ ನೋರಾ (Nora Fatehi) ಹೊರಹೊಮ್ಮಿದ್ದಾರೆ. ಜೂನ್ 12ರ ಧಮಾಕಾ, ಸೋಶಿಯಲ್ ಮೀಡಿಯಾ ಉಡೀಸ್ ಜೂನ್ 12ರಂದು ನಡೆದ ಫಿಫಾ ಉದ್ಘಾಟನಾ ಪಂದ್ಯದ ವೇಳೆ ನೋರಾ ಸ್ಟೇಜ್ ಮೇಲೆ…

Read More

ಚಿಕ್ಕಬಳ್ಳಾಪುರ: ಮೊಮ್ಮಗಳ 40 ದಿನದ ಶಿಶುವನ್ನೇ ಕೊಂದಳೇ ಅಜ್ಜಿ? ಚೇಳೂರಿನಲ್ಲಿ ಮರ್ಯಾದಾ ಹತ್ಯೆ ಶಂಕೆ – Kannada News | Chikkaballapur: Suspicion Over 40 Day Old Infant’s Death in Chelur, Grandmother Under Scanner

ಸಾಂದರ್ಭಿಕ ಚಿತ್ರ (ಒಳಚಿತ್ರದಲ್ಲಿ ಆರೋಪಿ) ಚಿಕ್ಕಬಳ್ಳಾಪುರ, ಡಿಸೆಂಬರ್ 25: ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ನವಜಾತ ಗಂಡು ಶಿಶು ಸಾವಿನ ಪ್ರಕರಣ ಇದೀಗ ತೀವ್ರ ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಯಲ್ಲಿ ಮರ್ಯಾದೆ ಹತ್ಯೆ ಶಂಕೆ ವ್ಯಕ್ತವಾಗಿದ್ದು, ಶಿಶುವಿನ ಸಾವಿನಲ್ಲಿ ಅಜ್ಜಿಯ ಕೈವಾಡವಿರಬಹುದೆಂಬ ಆರೋಪ ಕೇಳಿಬಂದಿದೆ. ಅಪ್ರಾಪ್ತ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಕ್ಕೆ ದ್ವೇಷ ಹೊಂದಿದ್ದ ಅನ್ಯಕೋಮಿಗೆ ಸೇರಿದ ಅಜ್ಜಿ, ಮೊಮ್ಮಗಳ 40 ದಿನದ ನವಜಾತ ಶಿಶುವನ್ನು ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ….

Read More

DC vs RCB: ಅತಿ ಕಡಿಮೆ ಮೊತ್ತ; ಐಪಿಎಲ್‌ನಲ್ಲಿ ಮುಜುಗರದ ದಾಖಲೆ ಬರೆದ ಡೆಲ್ಲಿ ಕ್ಯಾಪಿಟಲ್ಸ್ – Kannada News | Delhi Capitals’ Humiliating IPL Record: Lowest Powerplay Score Against RCB

ಕೇವಲ ಎರಡೇ ಎರಡು ದಿನಗಳ ಹಿಂದೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಯಾವ ಮೈದಾನದಲ್ಲಿ ರನ್​ಗಳ ಮಳೆ ಹರಿಸಿ ಐಪಿಎಲ್‌ (IPL) ಇತಿಹಾಸದಲ್ಲಿ ಅತ್ಯಧಿಕ ಮೊತ್ತ ಕಲೆಹಾಕಿದ್ದ ದಾಖಲೆ ಬರೆದಿತ್ತೋ. ಇದೀಗ ಅದೇ ಮೈದಾನದಲ್ಲಿ ಅತ್ಯಂತ ಹೀನಾಯ ದಾಖಲೆಯೊಂದನ್ನು ಬರೆದಿದೆ. ಏಪ್ರಿಲ್ 25 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಇದೇ ಅರುಣ್ ಜೇಟ್ಲಿ ಮೈದಾನದಲ್ಲಿ ಬರೋಬ್ಬರಿ 264 ರನ್ ಬಾರಿಸಿತ್ತು. ಇದು ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ತಂಡ ಕಲೆಹಾಕಿದ್ದ ಅತ್ಯಧಿಕ ಮೊತ್ತವಾಗಿತ್ತು. ಹೀಗಾಗಿ…

Read More

ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ: ಸುಪ್ರೀಂಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಹಿನ್ನಡೆ – Kannada News | Pennar River Water Dispute Between Karnataka and Tamil Nadu: Supreme Court Orders Tribunal

ನವದೆಹಲಿ, ಫೆಬ್ರವರಿ 02: ಕರ್ನಾಟಕ-ತಮಿಳುನಾಡು ನಡುವಿನ ಪೆನ್ನಾರ್​ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂಕೋರ್ಟ್​​ ಮಹತ್ವದ ಆದೇಶ ನೀಡಿದ್ದು, ನ್ಯಾಯಾಧೀಕರಣ ರಚನೆಗೆ ಸೂಚಿಸಿದೆ. ಈ ಬಗ್ಗೆ ತೀರ್ಪು ನೀಡಿರುವ ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ.ಎನ್.ವಿ. ಅಂಜಾರಿಯಾ ಪೀಠ, 1 ತಿಂಗಳ ಒಳಗೆ ನ್ಯಾಯಾಧೀಕರಣ ರಚನೆ ಮಾಡುವಂತೆ ಕೇಂದ್ರಕ್ಕೆ ತಿಳಿಸಿದೆ. ಕಳೆದ ಡಿಸೆಂಬರ್​​ನಲ್ಲಿ ಈ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್​​ ತೀರ್ಪನ್ನು ಕಾಯ್ದಿರಿಸಿತ್ತು. ಕರ್ನಾಟಕದ ವಾದ ಪುರಸ್ಕರಿಸದ ಕೋರ್ಟ್ #BREAKING| Supreme Court Directs Centre…

Read More

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ಭೀಕರ ಭೂಕುಸಿತಕ್ಕೆ ರಸ್ತೆ ಸಂಪೂರ್ಣ ಬಂದ್ – Kannada News | After Heavy Rain Water Gushes Through Mumbai Pune Expressway Tunnel Watch Video

ಮುಂಬೈ, ಜುಲೈ 6: ಮುಂಬೈ (Mumbai Rains) ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ಹೊಸದಾಗಿ ನಿರ್ಮಿಸಲಾದ ‘ಮಿಸ್ಸಿಂಗ್ ಲಿಂಕ್’ (Missing Link) ಯೋಜನೆಯ ಸುರಂಗ ಮಾರ್ಗದೊಳಗೆ ಬೆಟ್ಟದ ಮೇಲಿಂದ ಭಾರಿ ಪ್ರಮಾಣದ ನೀರು ಜಲಪಾತದಂತೆ ಧುಮುಕಿದೆ. ಸುರಂಗದ ಒಳಗಡೆ ನದಿಯಂತೆ ನೀರು ನುಗ್ಗುತ್ತಿರುವುದನ್ನು ಕಂಡು ವಾಹನ ಸವಾರರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ವಿಡಿಯೋಗಳು ವೈರಲ್ ಆಗಿದ್ದು, ಸುರಂಗದ ಸುರಕ್ಷತೆಯ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ. ಮುಂಬೈನಲ್ಲಿ…

Read More

Karnataka Weather Forecast: ಕರಾವಳಿಯಲ್ಲಿಂದು ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ – Kannada News

ಬೆಂಗಳೂರು, ಜೂನ್ 06: ಕಾಲಿಡುತ್ತಿರುವ ಮುಂಗಾರು ಮಳೆಯ (Weather) ಅಬ್ಬರ ಕರ್ನಾಟಕದಲ್ಲಿ ಜೋರಾಗಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಜಾಗರೂಕತೆಯ ಮುನ್ನೆಚ್ಚರಿಕೆಗಳನ್ನು ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್​ ಘೋಷಿಸಿದ್ದು, ಕರಾವಳಿಗೆ ಆರೆಂಜ್ ಅಲರ್ಟ್​ ನೀಡಲಾಗಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆಯ ‘ಆರೆಂಜ್ ಅಲರ್ಟ್’ ಘೋಷಣೆ. ಮಲೆನಾಡು ಸೇರಿದಂತೆ ಒಂಬತ್ತು ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಮುನ್ನೆಚ್ಚರಿಕೆ. ರಾಜ್ಯದಾದ್ಯಂತ ಬಿರುಗಾಳಿ, ಗುಡುಗು…

Read More