Headlines

Athiratha Maharatha: ಅತೀರಥ ಮಹಾರಥರು ಎಂದರೆ ಯಾರು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ – Kannada News | Unveiling the True Meaning of Athiratha and Maharatha: Ancient Warrior Ranks

ಪ್ರಾಚೀನ ಯುದ್ಧಗಳ ಸಂದರ್ಭದಲ್ಲಿ ಬಳಕೆಯಲ್ಲಿದ್ದ ಅತಿರಥ ಮಹಾರಥ ಪದಗಳ ನಿಜವಾದ ಅರ್ಥವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇವು ಯುದ್ಧದಲ್ಲಿ ಭಾಗವಹಿಸುವ ಯೋಧರ ಶಕ್ತಿ ಮತ್ತು ಕಾರ್ಯಕ್ಷಮತೆಯನ್ನು ಅಳೆಯುವ ಮಾನದಂಡಗಳಾಗಿದ್ದವು. ಯುದ್ಧದಲ್ಲಿ ಯೋಧನೊಬ್ಬ ಏಕಕಾಲದಲ್ಲಿ ಎಷ್ಟು ಎದುರಾಳಿಗಳೊಂದಿಗೆ ಹೋರಾಡಬಲ್ಲನು ಎಂಬುದರ ಆಧಾರದ ಮೇಲೆ ಈ ಶ್ರೇಣಿಗಳನ್ನು ವರ್ಗೀಕರಿಸಲಾಗಿದೆ. ಒಟ್ಟು ಐದು ವಿಭಾಗಗಳಿದ್ದು, ಅವು ಕ್ರಮವಾಗಿ ರಥ, ಅತಿರಥ, ಮಹಾರಥ, ಅತಿಮಹಾರಥ ಮತ್ತು ಮಹಾಮಹಾರಥ. ಮೊದಲನೆಯದಾಗಿ, ರಥ…

Read More

ಚಿಕ್ಕಬಳ್ಳಾಪುರ ಅಲೀಪುರದ 20 ಸಾವಿರ ಮಂದಿಗೆ ಅಲಿ ಖಮೇನಿ ಧರ್ಮಗುರು! ಕರ್ನಾಟಕದ ಮಿನಿ ಇರಾನ್ ಬಗ್ಗೆ ನಿಮಗೆ ಗೊತ್ತೇ! – Kannada News | Ali Khamenei Death: Alipur in Karnataka Mini Iran Mourns Iran’s Supreme Leader; Recall His Visit

ಅಯತೊಲ್ಲಾ ಅಲಿ ಖಮೇನಿImage Credit source: TV9 Network ಚಿಕ್ಕಬಳ್ಳಾಪುರ, ಮಾರ್ಚ್​ 1: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ( Ali Khamenei) ಹತ್ಯೆ ಸುದ್ದಿಯಿಂದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ಆಳವಾದ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಶೋಕಾಚರಣೆ ನಡೆಸಲು ತೀರ್ಮಾನಿಸಿದ್ದಾರೆ. ಅಲಿಪುರ ಗ್ರಾಮವನ್ನು ‘ಮಿನಿ ಇರಾನ್’ ಎಂದೇ ಕರೆಯಲಾಗುತ್ತದೆ. 1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು…

Read More

World Civil Defence Day 2026: ವಿಶ್ವ ನಾಗರಿಕ ರಕ್ಷಣಾ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Civil Defence Day 2026: What is the purpose behind celebrating World Civil Defence Day?

ವಿಶ್ವ ನಾಗರಿಕ ರಕ್ಷಣಾ ದಿನImage Credit source: vecteezy ಈ ಪ್ರಪಂಚದಲ್ಲಿ ಹಲವಾರು ಅನಿಶ್ಚಿತ ಘಟನೆಗಳು ಸಂಭವಿಸುತ್ತಿರುತ್ತವೆ. ಕೆಲವೊಮ್ಮೆ ಪ್ರಕೃತಿ ವಿಕೋಪಗಳು ಸಂಭವಿಸಿದರೆ, ಇನ್ನೂ ಕೆಲವೊಮ್ಮೆ ಭಯಾನಕ ಅಪಘಾತ, ಯುದ್ಧಗಳು ಸಂಭವಿಸುತ್ತವೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಸಿವಿಲ್‌ ಡಿಫೆನ್ಸ್‌ (Civil Defence) ಸಿಬ್ಬಂದಿಗಳು ತಮ್ಮ ಜೀವದ ಬಗ್ಗೆ ಕಿಂಚಿತ್ತೂ ಚಿಂತಿಸದೆ ನಾಗರಿಕ ರಕ್ಷಣೆಗಾಗಿ ಧಾವಿಸುತ್ತಾರೆ. ಇಂತಹ ಧೈರ್ಯಶಾಲಿ ಹಿರೋಗಳ ತ್ಯಾಗ, ಸೇವೆಯನ್ನು ಗೌರವಿಸಲು, ಮತ್ತು ಜನಸಾಮಾನ್ಯರಲ್ಲಿ ಭದ್ರತೆಯ ಭಾವನೆಯನ್ನು ಮೂಡಿಸಲು, ವಿಪತ್ತುಗಳ ಸಂದರ್ಭದಲ್ಲಿ ಆತ್ಮರಕ್ಷಣೆ ಮತ್ತು ಸುರಕ್ಷತೆಯ…

Read More

ದಾಖಲೆ ಬಜೆಟ್ ಮಂಡಿಸಲು ಸಜ್ಜಾಗುತ್ತಿರುವ ಸಿಎಂ: ಸಿದ್ದರಾಮಯ್ಯ 17ನೇ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ – Kannada News | CM Siddaramaiah Set to Present Record 17th Karnataka Budget on March 6; Huge Expectations from State Budget Session 2026

ಸಿದ್ದರಾಮಯ್ಯ ಬಜೆಟ್ (ಸಂಗ್ರಹ ಚಿತ್ರ) ಬೆಂಗಳೂರು, ಮಾರ್ಚ್ 1: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಬಜೆಟ್‌ನಲ್ಲಿ (Karnataka Budget 2026) ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡಲಿದ್ದು, ಜೊತೆಗೆ ಆರ್ಥಿಕ ಹೊರೆ ತಗ್ಗಿಸಲು ಯೋಜನೆಗಳಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ. ಮೂಲಸೌಕರ್ಯ ಅಭಿವೃದ್ಧಿ, ಕೃಷಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಹಾಗೂ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಒತ್ತು ನೀಡುವ ಸಾಧ್ಯತೆಯಿದೆ. ಇದು ಅವರ 17ನೇ ದಾಖಲೆಯ ಬಜೆಟ್ ಆಗಿರಲಿದೆ. ಸಿದ್ದರಾಮಯ್ಯ ಬಜೆಟ್‌ ಮೇಲಿನ ಪ್ರಮುಖ…

Read More

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 29th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 29: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10…

Read More

ಜನರ ಟೀಕೆ ಬಳಿಕ ಯಶ್ ಜೊತೆ ನಾಯಕಿ ಮುಖ ತೋರಿಸಿದ ‘ಟಾಕ್ಸಿಕ್’ ಚಿತ್ರತಂಡ – Kannada News | Yash and Kiara Advani new song Tabaahi from Toxic movie 2nd poster released

‘ಟಾಕ್ಸಿಕ್’ (Toxic) ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. ಮೊದಲ ಹಾಡಿನ ಬಿಡುಗಡೆಗೆ ಸಮಯ ನಿಗದಿ ಆಗಿದೆ. ಮಾರ್ಚ್ 2ರಂದು ಮಧ್ಯಾಹ್ನ 12 ಗಂಟೆ 59 ನಿಮಿಷಕ್ಕೆ ‘ತಬಾಹಿ’ (Tabaahi) ಹಾಡು ರಿಲೀಸ್ ಆಗಲಿದೆ. ಈ ವಿಷಯ ತಿಳಿಸಲು ಒಂದು ಪೋಸ್ಟರ್ ಬಿಡುಗಡೆ ಮಾಡಲಾಗಿತ್ತು. ಅದರಲ್ಲಿ ಕೇವಲ ಯಶ್ (Yash) ಮುಖ ಮಾತ್ರ ಕಾಣಿಸಿತ್ತು. ಅದಕ್ಕೆ ಕೆಲವರು ಬೇಸರ ವ್ಯಕ್ತಪಡಿಸಿದ್ದರು. ಟೀಕೆ ಎದುರಾಗುತ್ತಿದ್ದಂತೆಯೇ…

Read More

PAK vs SL: ವಿವಾದಾತ್ಮಕ ತೀರ್ಪಿನಿಂದ ಸೋತ ಶ್ರೀಲಂಕಾ – Kannada News | Pakistan vs sri lanka wide ball controversy

ಟಿ20 ವಿಶ್ವಕಪ್‌ನ 50ನೇ ಪಂದ್ಯದಲ್ಲಿ ಫೀಲ್ಡ್ ಅಂಪೈರ್ ನೀಡಿದ ತೀರ್ಪು ವಿವಾದಕ್ಕೆ ಕಾರಣವಾಗಿದೆ. ಪಲ್ಲೆಕೆಲೆ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 20 ಓವರ್​ಗಳಲ್ಲಿ 212 ರನ್​ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾಕ್ಕೆ ಕೊನೆಯ ಓವರ್‌ನಲ್ಲಿ 28 ರನ್‌ಗಳ ಅಗತ್ಯವಿತ್ತು. ಶ್ರೀಲಂಕಾ ನಾಯಕ ದಸುನ್ ಶಾನಕ, ಶಾಹೀನ್ ಅಫ್ರಿದಿ ಎಸೆದ ಮೊದಲ ನಾಲ್ಕು ಎಸೆತಗಳಲ್ಲಿ 22 ರನ್ (4, 6, 6, 6) ಚಚ್ಚಿದರು. ಅದರಂತೆ ಕೊನೆಯ 2 ಎಸೆತಗಳಲ್ಲಿ…

Read More

Ali Khamenei Death: ಸರ್ವೋಚ್ಛ ನಾಯಕ ಖಮೇನಿ ಹತ್ಯೆಯನ್ನು ದೃಢಪಡಿಸಿ, 40 ದಿನಗಳ ಶೋಕಾಚರಣೆ ಘೋಷಿಸಿದ ಇರಾನ್ – Kannada News | Iran Confirms Khamenei’s Death: US Israel Attack Blamed, 40 Day Mourning Declared

ಇರಾನ್, ಮಾರ್ಚ್​ 1: ಇರಾನ್ ಕೂಡ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei) ಅವರ ಸಾವನ್ನು ದೃಢಪಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್‌ನ ಹೇಳಿಕೆಗಳ ನಂತರ, ಈಗ ಇರಾನ್ ಮಾಧ್ಯಮಗಳು ಕೂಡ ಅಮೆರಿಕ ಮತ್ತು ಇಸ್ರೇಲಿ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿವೆ ಜತೆಗೆ 40 ದಿನಗಳ ಶೋಕಾಚರಣೆಯನ್ನು ಘೋಷಿಸಿವೆ. ಇಸ್ರೇಲ್-ಅಮೆರಿಕ ದಾಳಿಯ ನಂತರ ಖಮೇನಿಯ ಮೃತದೇಹ ಪತ್ತೆಯಾಗಿದೆ ಎಂದು ಹಿಂದಿನ ವರದಿಗಳು ತಿಳಿಸಿವೆ. ಶನಿವಾರ ಬೆಳಗ್ಗೆ ಪ್ರಾರಂಭವಾದ ದಾಳಿಯಲ್ಲಿ ಖಮೇನಿ ಅವರ…

Read More

Pak-Afghanistan Conflict: ಪಾಕ್ ವಿಮಾನಗಳ ಮೇಲೆ ಅಫ್ಘಾನ್ ದಾಳಿ, ಕಾಬೂಲ್​​ನಲ್ಲಿ ಸ್ಫೋಟ, ಗುಂಡಿನ ಚಕಮಕಿ – Kannada News | Kabul Under Fire: Pakistan Afghanistan Border Tensions Explode, EU Calls for Peace

ಪಾಕಿಸ್ತಾ-ತಾಲಿಬಾನ್ ಸಂಘರ್ಷImage Credit source: Euronews ಕಾಬೂಲ್, ಮಾರ್ಚ್​ 01: ಪಾಕಿಸ್ತಾನ-ಅಫ್ಘಾನಿಸ್ತಾನ(Afghanistan)ದ ನಡುವಿನ ಉದ್ವಿಗ್ನತೆ ಶಮನವಾಗುವಂತೆ ಕಾಣುತ್ತಿಲ್ಲ. ಒಂದೆಡೆ ಇರಾನ್, ಇಸ್ರೇಲ್, ಅಮೆರಿಕ ನಡುವೆ ಯುದ್ಧದಂತಾ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಇತ್ತ ಪಾಕಿಸ್ತಾ ಹಾಗೂ ಅಫ್ಘಾನಿಸ್ತಾನದ ನಡುವೆಯೂ ಕೂಡ ಅದೇ ರೀತಿಯ ಪರಿಸ್ಥಿತಿ ಇದೆ. ಪಾಕಿಸ್ತಾನದಿಂದ ಬರುತ್ತಿರುವ ವಿಮಾನಗಳ ಮೇಲೆ ಅಫ್ಘಾನ್ ಪಡೆಗಳು ಗುಂಡು ಹಾರಿಸುತ್ತಿವೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಹೇಳಿದ್ದಾರೆ. ಮೇಲಿಂದ ಮೇಲೆ ಗುಂಡು ಹಾರಿಸಲಾಗುತ್ತಿದೆ ಎಂದು ಅವರು ಹೇಳಿದರು ಮತ್ತು ನಿವಾಸಿಗಳು…

Read More

Video: ದುಬೈ ಮೇಲೆ ಇರಾನ್ ಕ್ಷಿಪಣಿ ದಾಳಿ, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾಗೆ ಹಾನಿ? – Kannada News | Viral Video Shows Plume Near Burj Khalifa as Gulf Tensions Escalate

ದುಬೈ, ಮಾರ್ಚ್​ 01: ಇರಾನ್ ದುಬೈ(Dubai) ಮೇಲೆ ಶನಿವಾರ ಕ್ಷಿಪಣಿ ದಾಳಿ ನಡೆಸಿದ್ದು, ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್​ ಖಲೀಫಾ(Burj Khalifa)ಗೆ ಹಾನಿಯಾಗಿರುವಂತೆ ಕಾಣುವ ವಿಡಿಯೋಗಳು ಹರಿದಾಡುತ್ತಿವೆ. ಬುರ್ಜ್ ಖಲೀಫಾ ಬಳಿ ಇರಾನಿನ ಡ್ರೋನ್ ಕಾಣಿಸಿಕೊಂಡ ವರದಿಯಾದ ಕೂಡಲೇ ದೂರದ ವೀಡಿಯೊದಲ್ಲಿ ಕಪ್ಪು ಹೊಗೆ ಏರುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ದುಬೈನ ಪ್ರತಿಷ್ಠಿತ ಗಗನಚುಂಬಿ ಕಟ್ಟಡವು ದಾಳಿಗೆ ಗುರಿಯಾಗಿತ್ತೇ ಮತ್ತು ಅದಕ್ಕೆ ಯಾವುದೇ ಹಾನಿಯಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ದುಬೈನ ಹೃದಯಭಾಗದಲ್ಲಿರುವ 828 ಮೀಟರ್ ಎತ್ತರದಲ್ಲಿರುವ ಬುರ್ಜ್ ಖಲೀಫಾ…

Read More