Headlines

ಅಣ್ಣನ ಕಣ್ಣೆದುರೇ ತಮ್ಮ ಸಿಡಿಲಿಗೆ ಬಲಿ: ಮೃತದೇಹವನ್ನ ಹೆಗಲ ಮೇಲೆ ಹೊತ್ತು ತಂದ ಸಹೋದರ – Kannada News

ಗದಗ, ಜೂನ್​​ 05: ಅಣ್ಣನ ಕಣ್ಣೆದುರೇ ಸಿಡಿಲು (lightning) ಬಡಿದು ತಮ್ಮ ಸಾವನ್ನಪ್ಪಿದ (death) ದಾರುಣ ಘಟನೆಯೊಂದು ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ ಹುಡೇದ(19) ಮೃತ ಯುವಕ. ಜಾನುವಾರು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ದುರಂತ ಸಂಭವಿಸಿದ್ದು, ತಮ್ಮನ ಶವವನ್ನು ಹೊತ್ತು ಅಣ್ಣ ಊರಿಗೆ ಬಂದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆ…

Read More

ತಮಿಳಿನಲ್ಲಿ ಶಿವರಾಜ್​ಕುಮಾರ್ 4ನೇ ಸಿನಿಮಾಗೆ ಮುಹೂರ್ತ; ಭರ್ಜರಿ ಡಿಮ್ಯಾಂಡ್

‘ಟೂರಿಸ್ಟ್ ಫ್ಯಾಮಿಲಿ’ ಮತ್ತು ‘ವಿತ್ ಲವ್’ ಚಿತ್ರಗಳ ಮೂಲಕ ಕಾಲಿವುಡ್‌ನಲ್ಲಿ ಗುರುತಿಸಿಕೊಂಡಿರುವ ನಟ-ನಿರ್ದೇಶಕ ಅಭಿಷನ್ ಜೀವಿಂತ್ ಅವರ ಹೊಸ ಚಿತ್ರದಲ್ಲಿ ಶಿವರಾಜ್‌ಕುಮಾರ್ (Shiva Rajkumar) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಈ ಚಿತ್ರವನ್ನು ಅಭಿಷನ್ ಅವರೇ ನಿರ್ದೇಶಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಅಭಿಷನ್ ಈ ಚಿತ್ರವನ್ನು ನಿರ್ದೇಶಿಸುತ್ತಿಲ್ಲ, ಬದಲಿಗೆ ಶಿವಣ್ಣ (Shivanna) ಅವರೊಂದಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಇವರಿಬ್ಬರು ತಂದೆ-ಮಗನಾಗಿ ನಟಿಸಲಿದ್ದಾರೆ ಎಂದು ವರದಿಯಾಗಿದೆ. ಸಾಂಪ್ರದಾಯಿಕ ಪೂಜೆಯೊಂದಿಗೆ ಇಂದು (ಜೂನ್ 1) ಚಿತ್ರಕ್ಕೆ…

Read More

Winzo game Fraud: ಎಐ ಬಳಸಿ 700 ಕೋಟಿ ರೂ. ವಂಚನೆ! ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ – Kannada News | Winzo Gaming App Fraud: ED Uncovers Rs.3522 Cr Scam, Files Chargesheet

ವಿಂಜೋ ಗೇಮಿಂಗ್ ವಿರುದ್ಧ ಇ.ಡಿ ಚಾರ್ಜ್‌ಶೀಟ್ ಬೆಂಗಳೂರು, ಜನವರಿ 26: ವಿಂಜೋ ಗೇಮಿಂಗ್ ಆ್ಯಪ್‌ಗೆ (WinZo gaming app) ಸಂಬಂಧಿಸಿದ ಅಕ್ರಮ ಹಣಕಾಸು ಮತ್ತು ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ತನಿಖೆ ಪೂರ್ಣಗೊಳಿಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದೆ. ತನಿಖೆ ವೇಳೆ ಭಾರೀ ಪ್ರಮಾಣದ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದ ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. 690 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸೀಜ್ 2021–22ರ ಸಾಲಿನಲ್ಲಿ ಮಾತ್ರವೇ ಸುಮಾರು 3,522 ಕೋಟಿ ರೂಪಾಯಿ…

Read More

ಬಾಡಿಗೆ ಮನೆಯಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ – Kannada News | Raipur Family Tragedy: Five Found Dead in Rented Home, Investigation Underway

ರಾಯ್‌ಪುರ,ಜುಲೈ 18:ಛತ್ತೀಸ್‌ಗಢದ ರಾಜಧಾನಿ ರಾಯ್‌ಪುರದ ಸಂಜಯ್ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ಐದು ಜನ ಸದಸ್ಯರು ಬಾಡಿಗೆ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಇದು ತಂದೆಯೇ ಇಡೀ ಕುಟುಂಬಕ್ಕೆ ವಿಷ(Poison) ಉಣಿಸಿ ಕೊಲೆ ಮಾಡಿ, ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಬಲವಾಗಿ ಶಂಕಿಸಿದ್ದಾರೆ. ಬೀಗ ಹಾಕಲಾಗಿದ್ದ ಮನೆಯಿಂದ ವಿಪರೀತ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಶುಕ್ರವಾರ ತಡರಾತ್ರಿ ಈ…

Read More

ಮಗಳು ಬೆಳೆದು ದೊಡ್ಡವಳಾದಮೇಲೆ ಬಾಯ್​​ಫ್ರೆಂಡ್ ಮಾಡಿಕೊಂಡ್ರೆ? ಕಿಯಾರಾ ಕೊಟ್ಟ ಉತ್ತರ ಏನು? – Kannada News | I will Not Restrict My Daughter Over Her Relationship Says Kiara Advani

ಬಾಲಿವುಡ್‌ನ ಕ್ಯೂಟ್ ಜೋಡಿ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ 2023ರಲ್ಲಿ ವಿವಾಹವಾದರು. 2025ರಲ್ಲಿ ಹೆಣ್ಣು ಮಗುವಿಗೆ ಜನ್ಮನೀಡಿದರು. ಈ ಮುಗುವಿಗೆ ಸರಾಯಾ ಮಲ್ಹೋತ್ರಾ ಎಂದು ನಾಮಕರಣ ಮಾಡಿದ್ದಾರೆ. ಇತ್ತೀಚಿನ ಸಂದರ್ಶನ ಒಂದರಲ್ಲಿ ಕಿಯಾರಾ ತಮ್ಮ ಮಗಳ ಪಾಲನೆ ಮತ್ತು ಆಧುನಿಕ ಜಗತ್ತಿನಲ್ಲಿ ಅವಳು ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ನನ್ನ ತಂದೆ ತಾಯಿ ಲವ್ ಮಾಡಿದ್ದರು. ನಂತರ ಮದುವೆ ಆದರು. ನಾನು ಕೂಡ ಅದೇ ನಂಬಿಕೆಯಲ್ಲಿ ಬೆಳೆದಿದ್ದೆ’ ಎಂದು ಅವರು…

Read More

ಸರ್ಕಾರಿ ಕೆಲಸದ ಆಮಿಷ ಒಡ್ಡಿ ಬೆಂಗಳೂರಿನ ವ್ಯಕ್ತಿಗೆ 26 ಲಕ್ಷ ರೂ. ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್! – Kannada News | Bengaluru Man Promised Govt Job Duped of Rs 26 Lakh; 4 Booked

ಬೆಂಗಳೂರು, ಜುಲೈ 25: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆ ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿಯ ಹಿರಿಯ ವ್ಯವಸ್ಥಾಪಕರೊಬ್ಬರಿಗೆ 26 ಲಕ್ಷ ರೂಪಾಯಿ ವಂಚಿಸಿರುವ ಜಾಲವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ವೈಟ್‌ಫೀಲ್ಡ್‌ನ ಖಾಸಗಿ ಗೋಲ್ಡ್ ಫರ್ಮ್‌ನಲ್ಲಿ ಕೆಲಸ ಮಾಡುತ್ತಿರುವ ಜಿ.ಕೆ. ರಘುನಂದನ್ (36) ಎಂಬುವರೇ ಹಣ ಕಳೆದುಕೊಂಡ ಸಂತ್ರಸ್ತ. ಈ ಸಂಬಂಧ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಸಂತೋಷ್ ಹೊಸಮನಿ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ…

Read More

ಗಿಲ್ಲಿ ಮನಸ್ಸು ಒಳ್ಳೇದು, ನಾನೇ ತಪ್ಪು ತಿಳಿದುಕೊಂಡಿದ್ದೆ; ಮರುಗಿದ ರಘು – Kannada News | Raghu Opinion changed on Gilli Nata Ahead of Bigg Boss Kannada Season 12 Finale

ರಘು ಹಾಗೂ ಗಿಲ್ಲಿ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ನಂತರ ಇಬ್ಬರ ಮಧ್ಯೆ ಕಿರಿಕ್ ಆಯಿತು. ಗಿಲ್ಲಿಯ ವರ್ತನೆ ರಘು ಅವರಿಗೆ ಇಷ್ಟ ಆಗಲೇ ಇಲ್ಲ. ಅಂದಿನಿಂದ ಗಿಲ್ಲಿಯನ್ನು ರಘು ದ್ವೇಷಿಸಲು ಆರಂಭಿಸಿದರು. ಆದರೆ, ಈಗ ಅವರು ಏಕಾಏಕಿ ಬದಲಾಗಿದ್ದಾರೆ. ಫಿನಾಲೆ ಸಮೀಪಿಸುವಾಗ ಗಿಲ್ಲಿಯ ನಿಜವಾದ ವ್ಯಕ್ತಿತ್ವ ಗೊತ್ತಾಗಿದೆ. ‘ಗಿಲ್ಲಿ ಮನಸ್ಸು ಒಳ್ಳೆಯದು. ನಾನು ಮೊದಲು ತಪ್ಪು ತಿಳಿದುಕೊಂಡಿದ್ದೆ’ ಎಂದು ರಘು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ – Kannada News | Several injured after avalanche derails train in Swiss Alps Carrying 80 Passengers

ನವದೆಹಲಿ, ಫೆಬ್ರವರಿ 16: ಸ್ವಿಸ್ ಆಲ್ಪ್ಸ್‌ನಲ್ಲಿ ಹಿಮಪಾತ (Avalanche) ಅಪ್ಪಳಿಸಿದ ನಂತರ ದಕ್ಷಿಣ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇಂದು ಮುಂಜಾನೆ ರೈಲು ಹಳಿತಪ್ಪಿತು. ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. “ಹಿಮಪಾತದಿಂದಾಗಿ ಗೋಪೆನ್‌ಸ್ಟೈನ್ ಮತ್ತು ಬ್ರಿಗ್ ನಡುವೆ ರೈಲು ಸಂಚಾರಕ್ಕೆ ಅಡಚಣೆಯಾಗಿದೆ” ಎಂದು ಫೆಡರಲ್ ರೈಲು ಆಪರೇಟರ್ CFF ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸ್ಥಳೀಯ ಸುದ್ದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸ್ಥಳೀಯ ಸಮಯ ಸಂಜೆ…

Read More

‘ಕೆಜಿಎಫ್’ ಶೇಡ್​​ನಲ್ಲಿ ‘ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ – Kannada News | Dragon Glimpse: Jr. NTR and Prashanth Neel’s KGF esque Vision Unveiled in Intense 4 Min Glimpse

ಪ್ರಶಾಂತ್ ನೀಲ್ ಸಿನಿಮಾಗಳು ಯಾವಾಗಲೂ ಸಖತ್ ರಾ ಆಗಿರುತ್ತವೆ. ಅಷ್ಟೇ ಅಲ್ಲ, ಅವರ ನಿರ್ದೇಶನದ ಚಿತ್ರಗಳಲ್ಲಿ ಹೀರೋಗಳು ವಿಲನ್ ಶೇಡ್ ಹೊಂದಿರುತ್ತಾರೆ. ಈಗ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ (NTR) ಕಾಂಬಿನೇಷನ್ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಜೂನಿಯರ್ ಎನ್​​ಟಿಆರ್ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ಬಂದಿದೆ. ಸಾಮಾನ್ಯವಾಗಿ ಗ್ಲಿಂಪ್ಸ್ ಎಂದಾಗ ಒಂದು ನಿಮಿಷದ ವಿಡಿಯೋ ರಿಲೀಸ್…

Read More

ಸಾಲವೆಂದರೆ ಮಾರುದೂರ ಹೋಗುತ್ತೀರಾ? ಕೆಟ್ಟಸಾಲ, ಒಳ್ಳೆಯ ಸಾಲದ ವ್ಯತ್ಯಾಸ ತಿಳಿದಿರಿ… ಇಲ್ಲಿವೆ ಕೆಲ ಟ್ರಿಕ್ಸ್ – Kannada News | Know the difference of good debt, bad debt, learn the smart ways for wealth creation

ಪ್ರತಿಯೊಬ್ಬರೂ ಸಂಪೂರ್ಣ ಸಾಲಮುಕ್ತರಾಗಲು (Debt-free) ಬಯಸುತ್ತಾರೆ. ಆದರೆ ಶತಾಯಗತಾಯ ಯಾವುದೇ ಸಾಲವಿಲ್ಲದೆ ಬದುಕುತ್ತೇನೆ ಎಂದು ಹಠ ಹಿಡಿಯುವುದು ಸರಿಯಾದ ನಿರ್ಧಾರವಾಗದು ಎಂದು ಹಲವು ಪರಿಣಿತರು ಹೇಳುವುದುಂಟು. ಯಾವಾಗ ಸಾಲ ಮಾಡಬೇಕು, ಯಾಕೆ ಸಾಲ ಮಾಡಬೇಕು ಎನ್ನುವ ವಿವೇಚನೆ ಇರಬೇಕು. ಸಂಪೂರ್ಣ ಸಾಲ ರಹಿತರಾಗುವುದು ಕೆಲವು ಸಂದರ್ಭಗಳಲ್ಲಿ ನಿಮ್ಮ ಆಸ್ತಿ ಹಾಗೂ ಸಂಪತ್ತು ವೃದ್ಧಿಗೆ ಅಡ್ಡಿಯಾಗಬಹುದು. ಸಾಲರಹಿತವಾಗಿ ಬದುಕುತ್ತೇನೆ ಎನ್ನುವ ಬದಲು ಸಾಲವನ್ನು ಬುದ್ಧಿವಂತಿಕೆಯಿಂದ ಉಪಯೋಗಿಸುವ ಪ್ರಮುಖ ಹಣಕಾಸು ತಂತ್ರಗಳನ್ನು ತಿಳಿದಿರುವುದು ಉತ್ತಮ. ‘ಒಳ್ಳೆಯ ಸಾಲ’ ಮತ್ತು ‘ಕೆಟ್ಟ…

Read More