Headlines

‘ರಾಜ ಶಿವಾಜಿ’ ಚಿತ್ರದ ಲಾಭ-ನಷ್ಟದ ಲೆಕ್ಕಾಚಾರವನ್ನೇ ಉಲ್ಟಾ ಮಾಡಿದ ರಿತೇಶ್ ದೇಶ್​​ಮುಖ್ – Kannada News | Raja Shivaji Box Office Budget: Ritesh Deshmukh Clarifies 100 Cr Rumors, Film Earns 55 Cr

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಜ ಶಿವಾಜಿ’ ಸಿನಿಮಾದ (Raja Shivaji) ಬಗ್ಗೆ ಈಗ ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಚಿತ್ರದ ಭರ್ಜರಿ ಗಳಿಕೆಯ ನಡುವೆಯೇ, ಸಿನಿಮಾದ ಬಜೆಟ್ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ನಿರ್ದೇಶಕ ಹಾಗೂ ನಟ ರಿತೇಶ್ ದೇಶ್‌ಮುಖ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ. ಸಿನಿಮಾ 100 ಕೋಟಿ ರೂಪಾಯಿಯಲ್ಲಿ ನಿರ್ಮಾಣ ಆಗಿದೆ ಎಂದು ಹೇಳಲಾಗಿತ್ತು. ಈ ವಿಷಯ ಪ್ರೇಕ್ಷಕನಿಗೆ ಮುಖ್ಯವಲ್ಲ ಎಂದಿದ್ದಾರೆ. ‘ರಾಜ ಶಿವಾಜಿ’ ಸಿನಿಮಾ ಬಿಡುಗಡೆಯಾದಾಗಿನಿಂದಲೂ ಇದು 100 ಕೋಟಿ ರೂಪಾಯಿ ವೆಚ್ಚದ ಸಿನಿಮಾ ಎಂಬ ಮಾತುಗಳು…

Read More

Horoscope Today: ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 9, ಶನಿರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವ ನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿ, ಶ್ರವಣ ನಕ್ಷತ್ರದಲ್ಲಿ ಚಂದ್ರನ ಸಂಚಾರದೊಂದಿಗೆ ಈ ದಿನವು ಹಲವು ವಿಶೇಷತೆಗಳನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 9:05 ರಿಂದ 10:40ರ ವರೆಗೆ ಇರಲಿದ್ದು, ಸರ್ವ ಸಿದ್ಧಿ ಹಾಗೂ ಸಂಕಲ್ಪ ಕಾಲವು ಮಧ್ಯಾಹ್ನ 1:01 ರಿಂದ…

Read More

Daily Devotional: ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ? – Kannada News | Is Baldness a Sign of Good Luck? Astrological Benefits and Insights by Dr. Basavaraja Guruji

ಬೋಳು ತಲೆ ಇದ್ದವರಿಗೆ ಅದೃಷ್ಟ ಯಾವ ರೀತಿ ಇರಲಿದೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ವೈಜ್ಞಾನಿಕವಾಗಿ, ಆಹಾರ ಪದ್ಧತಿ, ವಾಸಿಸುವ ಸ್ಥಳ, ಮತ್ತು ಅನುವಂಶೀಯತೆ (ಹೆರಿಡಿಟ್ರಿ) ಕೂದಲು ಉದುರುವಿಕೆಗೆ ಪ್ರಮುಖ ಕಾರಣಗಳಾಗಿವೆ. ಆದರೆ ಜ್ಯೋತಿಷ್ಯದ ಪ್ರಕಾರ, ರವಿ, ಮಂಗಳ ಮತ್ತು ಕೇತು ಗ್ರಹಗಳ ಪ್ರಭಾವ ಅಥವಾ ಅವುಗಳ ನೀಚ ದೃಷ್ಟಿಯು ಬೋಳುತಲೆಗೆ ಕಾರಣವಾಗಬಹುದು. ಜಾತಕದಲ್ಲಿ ಮೊದಲನೇ ಮನೆಯಾದ ಶಿರಸ್ಸಿಗೆ ಸಂಬಂಧಿಸಿದಂತೆ ಈ ಗ್ರಹಗಳ ಸ್ಥಾನಗಳು ಮಹತ್ವಪೂರ್ಣವಾಗಿವೆ. ಆಧ್ಯಾತ್ಮಿಕವಾಗಿ, ಬೋಳುತಲೆಯನ್ನು ಸೂರ್ಯ…

Read More

ಬಂಗಾಳದಲ್ಲಿ ಹೊಸ ಇತಿಹಾಸ: ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ – Kannada News | Suvendu Adhikari To Be Sworn In As First BJP CM Of West Bengal; Amit Shah Attends Ceremony On Tagore Jayanti

ಅಮಿತ್ ಶಾ ಹಾಗೂ ಸುವೇಂದು ಅಧಿಕಾರಿImage Credit source: TV9 Network ಕೋಲ್ಕತ್ತಾ, ಮೇ 9: ಪಶ್ಚಿಮ ಬಂಗಾಳದ (West Bengal) ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಅಧ್ಯಾಯವೊಂದು ಆರಂಭವಾಗುತ್ತಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಬಿಜೆಪಿ (BJP), ಮೊದಲ ಬಾರಿಗೆ ಬಂಗಾಳದ ಗದ್ದುಗೆ ಏರುತ್ತಿದೆ. ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸುವೇಂದು ಅಧಿಕಾರಿ (Suvendu Adhikari) ಇಂದು ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನಂದಿಗ್ರಾಮದ ಹೋರಾಟದಿಂದ ಹಿಡಿದು…

Read More

ದಿನ ಭವಿಷ್ಯ: ಈ ರಾಶಿಯವರು ಕೆಲಸದಲ್ಲಿ ಯಶಸ್ಸು ಕಾಣುವರು; ಆರ್ಥಿಕ ಸ್ಥಿತಿ ಸುಧಾರಣೆ – Kannada News | Horoscope Today, May 9, 2026: These Zodiac Signs Will See Career Success and Financial Growth

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಶ್ರವಣಾ, ಯೋಗ : ಶುಕ್ಲ, ಕರಣ : ಬಾಲವ, ಸೂರ್ಯೋದಯ – 06 – 00 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

DC vs KKR: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ; ವಿಡಿಯೋ – Kannada News | IPL 2026: KKR vs DC Match 51 Highlights – Rahane, Raghuvanshi’s Unlucky Dismissals Explained

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಕೆಕೆಆರ್ ಕೂಡ ಉತ್ತಮ ಆರಂಭ ಪಡೆದುಕೊಂಡಿತು. ಆದರೆ ಮಿಚೆಲ್ ಸ್ಟಾರ್ಕ್​ ಎಸೆದ 3ನೇ ಓವರ್ ಕೆಕೆಆರ್ ತಂಡಕ್ಕೆ ಆಘಾತ ನೀಡಿತು. ಸ್ಟಾರ್ಕ್​ ಎಸೆದ ಈ ಓವರ್​ನ ಕೊನೆಯ…

Read More

ಹೆಚ್ಚು ಸಮಯ ಎಸಿಯಲ್ಲಿ ಇರುವವರಿಗೆ ಉಸಿರಾಟ ಮತ್ತು ಚರ್ಮದ ಸಮಸ್ಯೆ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Staying in AC All Day? Here’s How to Protect Your Lungs and Skin

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೆಚ್ಚು ಸಮಯ ಏರ್ ಕಂಡೀಷನರ್ (AC) ಬಳಕೆಗೆ ಒಲವು ತೋರುತ್ತಿದ್ದಾರೆ. ಮನೆ, ಕಚೇರಿ ಮತ್ತು ವಾಹನಗಳಲ್ಲಿ ನಿರಂತರವಾಗಿ ಎಸಿಯಲ್ಲಿ ಇರುವ ಅಭ್ಯಾಸ ಈಗ ಸಾಮಾನ್ಯವಾಗಿದೆ. ಆದರೆ ವೈದ್ಯರ ಪ್ರಕಾರ, ದೀರ್ಘ ಸಮಯ ಎಸಿಯಲ್ಲಿ ಇರುವವರಲ್ಲಿ ಉಸಿರಾಟ ಹಾಗೂ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಹೆಚ್ಚುತ್ತಿದೆ. ತಜ್ಞರ ಪ್ರಕಾರ, ಎಸಿಯಿಂದ ಬರುವ ಗಾಳಿ ಮೂಗು, ಗಂಟಲು ಮತ್ತು ಉಸಿರಾಟದ ಮಾರ್ಗಗಳಲ್ಲಿ ಒಣತನ ಉಂಟುಮಾಡಬಹುದು. ಇದರಿಂದ ಕೆಲವರಿಗೆ…

Read More

DC vs KKR: ಕೆಕೆಆರ್ ವಿರುದ್ಧ ಸೋತು ಪ್ಲೇಆಫ್ ರೇಸ್​​ನಿಂದ ಹೊರಬಿದ್ದ ಡೆಲ್ಲಿ – Kannada News | KKR Dominates DC in IPL 2026 Match 51: Delhi Capitals Out of Playoff Race

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ, ಸತತ ನಾಲ್ಕನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 142 ರನ್…

Read More

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ ನಾಯಕ ದಿನಕರನ್ – Kannada News | Big Blow To Vijay AMMK Leader Dhinakaran Supports AIADMK leader Palaniswami To Form Government In Tamil Nadu

ಚೆನ್ನೈ, ಮೇ 8: ತಮಿಳುನಾಡು ರಾಜಕೀಯದಲ್ಲಿ ಕುತೂಹಲ ಇನ್ನೂ ಮುಗಿದಿಲ್ಲ. ನಟ-ರಾಜಕಾರಣಿ ವಿಜಯ್ ದಳಪತಿ (Vijay) ಒಂದೆಡೆ ನಾಳೆ ಪ್ರಮಾಣವಚನ ಸ್ವೀಕರಿಸಲು ಮುಂದಾಗಿದ್ದಾರೆ. ಇನ್ನೊಂದೆಡೆ ಅವರಿಗೆ ಸರಿಯಾಗಿ 118 ಸ್ಥಾನಗಳ ಬೆಂಬಲವಿದ್ದು, ಯಾವುದಾದರೂ ಒಂದು ಪಕ್ಷ ಹಿಂದೆ ಸರಿದರೂ ಸರ್ಕಾರ ರಚನೆ ಅತಂತ್ರವಾಗುವ ಸ್ಥಿತಿಯಿದೆ. ಇನ್ನೊಂದೆಡೆ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ನ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಅವರಿಗೆ ಸರ್ಕಾರ…

Read More

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…

Read More