Headlines

Bengaluru Air Quality: ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is dropping fast, Better AQI elsewhere

ರಾಜ್ಯದ ಹಲವೆಡೆ ಏರ್ ಕ್ವಾಲಿಟಿ ಸುಧಾರಣೆ! ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರನ್ನು ಹೊರತುಪಡಿಸಿ ಉಳಿದೆಡೆ ಇಂದು ವಾಯು ಗುಣಮಟ್ಟದಲ್ಲಿ ಸುಧಾರಣೆ ಬಂದಂತಿದ್ದು, ಹಲವು ಜಿಲ್ಲೆಗಳ AQI 100ಕ್ಕಿಂತ ಕಡಿಮೆ ಇರುವುದು ಕಂಡು ಬಂದಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ಫರ್ಹಾನ್ ಪರಾಕ್ರಮಕ್ಕೆ ವಿಶ್ವ ದಾಖಲೆಯೇ ಉಡೀಸ್ – Kannada News | Sahibzada Farhan Creates New World Record in T20 World Cup 2026

ಪಾಕಿಸ್ತಾನ್ ತಂಡದ ಆರಂಭಿಕ ದಾಂಡಿಗ ಸಾಹಿಬ್​ಝಾದ ಫರ್ಹಾನ್ (Sahibzada Farhan) ಟಿ20 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಸಿಕ್ಸರ್​ಗಳ ಸುರಿಮಳೆಗೈಯ್ಯುವ ಮೂಲಕ. ಈ ಸಿಕ್ಸರ್​ಗಳೊಂದಿಗೆ ಟಿ20 ವಿಶ್ವಕಪ್ ಆವೃತ್ತಿಯೊಂದರಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. Source link

Read More

ಚಿಕ್ಕಮಗಳೂರು: ಗೋಣಿಬೀಡು ಬಳಿ 30ಕ್ಕೂ ಹೆಚ್ಚು ಕಾಡಾನೆಗಳ ದರ್ಬಾರ್, ಜನರು ಕಂಗಾಲು – Kannada News | Wild Elephant Herd Creates Panic in Chikkamagaluru’s Gonibeedu Hobli; Over 30 Elephants Camp Near Villages

ಚಿಕ್ಕಮಗಳೂರು, ಮಾರ್ಚ್ 1: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ಮಾರ್ಗವಾಗಿ ಬಂದಿರುವ ಈ ಹಿಂಡು ಕಳೆದ ನಾಲ್ಕು ದಿನಗಳಿಂದ ವಿವಿಧ ಗ್ರಾಮಗಳ ಸುತ್ತಮುತ್ತ ಬೀಡುಬಿಟ್ಟಿದೆ. ಕಸ್ಕೆಬೈಲು ಗ್ರಾಮದ ಸಮೀಪ ರಸ್ತೆಯಲ್ಲೇ ಕಾಡಾನೆಗಳು ತಂಗಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಅಲ್ಲದೆ ಕಾಫಿ ತೋಟಗಳಲ್ಲಿಯೂ ಕಾಡಾನೆಗಳ ಸಂಚಾರ ಕಂಡುಬಂದಿದ್ದು, ಕಾರ್ಮಿಕರು ತೋಟಗಳಿಗೆ ತೆರಳದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ….

Read More

ದೇಶಾದ್ಯಂತ ಅನ್ನದಾನ ಮಾಡಿ, ಸಿಹಿ ಹಂಚಲಿರುವ ರಶ್ಮಿಕಾ, ವಿಜಯ್ ದೇವರಕೊಂಡ – Kannada News | Newlywed Vijay Devarakonda and Rashmika Mandanna to distribute sweets across India

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರ ಮದುವೆ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಕುಟುಂಬದ ಸದಸ್ಯರು ಮತ್ತು ಕೆಲವೇ ಕೆಲವು ಆಪ್ತರು ಈ ಮದುವೆಗೆ ಸಾಕ್ಷಿಯಾದರು. ಅಭಿಮಾನಿಗಳನ್ನು ಆಹ್ವಾನಿಸಲು ಸಾಧ್ಯವಾಗಿಲ್ಲ. ಹಾಗಿದ್ದರೂ ಕೂಡ ತಮ್ಮ ಮದುವೆಯ ಖುಷಿಯನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳಲು ಈ ಜೋಡಿ ನಿರ್ಧರಿಸಿದೆ. ದೇಶಾದ್ಯಂತ ಇರುವ ಅಭಿಮಾನಿಗಳಿಗೆ ಸಿಹಿ ಹಂಚಿ, ವಿವಿಧ ಸ್ಥಳಗಳಲ್ಲಿ ಅನ್ನದಾನ ಮಾಡಲು ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ (Vijay Devarakonda) ಮುಂದಾಗಿದ್ದಾರೆ. ಆ ಬಗ್ಗೆ ಅವರು…

Read More

Ali Khamenei Death: ಇರಾನ್ ಸರ್ವೋಚ್ಚ ನಾಯಕ ಅಲಿ ಖಮೇನಿ ಹತ್ಯೆ, ಮುಂದಿನ ನಾಯಕ ಯಾರಾಗಬಹುದು? – Kannada News | Who Will Succeed Ali Khamenei Inside Iran’s Supreme Leader Selection Process

ಇರಾನ್, ಮಾರ್ಚ್​ 01: ಇರಾನ್​​ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(86) ಇಸ್ರೇಲ್-ಅಮೆರಿಕ(America) ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಘೋಷಿಸಿದ್ದಾರೆ. ಒಂದೊಮ್ಮೆ ಅವರ ಮಾತು ನಿಜವಾದಲ್ಲಿ ಮುಂದೆ ಇರಾನ್​​ ಅನ್ನು ಮುನ್ನಡೆಸುವ ನಾಯಕ ಯಾರು ಎನ್ನುವ ಪ್ರಶ್ನೆ ಮೂಡುತ್ತದೆ. ಕೆಲವು ದಿನಗಳ ಹಿಂದಷ್ಟೇ ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್​ ಎಚ್ಚರಿಕೆಯೊಂದನ್ನು ನೀಡಿದ್ದರು. ಅದರಲ್ಲಿ ಇರಾಕಿನ ಮಾಜಿ ನಾಯಕ ಸದ್ದಾಂ ಹುಸೇನ್​​ರಂತೆಯೇ ಅದೇ ಗತಿಯನ್ನು ಎದುರಿಸಬಹುದು ಎಂದು ಹೇಳಿದ್ದರು.ಇತ್ತೀಚಿನ ದಿನಗಳಲ್ಲಿ ಖಮೇನಿ ನಂತರ ಇರಾನ್‌ನ…

Read More

Horoscope Today 1st March​: ಇಂದು ಈ ರಾಶಿಯವರು ಅನವಶ್ಯಕ ದುಂದು ವೆಚ್ಚಗಳನ್ನು ನಿಯಂತ್ರಿಸಬೇಕು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 1, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ,ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ತ್ರಯೋದಶಿ ಮತ್ತು ಪುಷ್ಯ ನಕ್ಷತ್ರವನ್ನು ಒಳಗೊಂಡಿದೆ. ಶುಭ ಯೋಗ, ಕೌಲವ ಕರಣಗಳಿರುವ ಈ ದಿನದ ರಾಹುಕಾಲವು ಸಾಯಂಕಾಲ 4:08 ರಿಂದ 6:28 ರ ತನಕ ಇರುತ್ತದೆ. ಬೆಳಗಿನ ಜಾವ 11:03 ರಿಂದ 12:32 ರ ತನಕ…

Read More

ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ – Kannada News | T20 World cup 2026 Semi Final Schedule

T20 World Cup 2026: ಟಿ20 ವಿಶ್ವಕಪ್​ 2026 ರ ಸೂಪರ್-8 ಸುತ್ತಿನ ಪಂದ್ಯಗಳು ಇಂದು ಪೂರ್ಣಗೊಳ್ಳಲಿದೆ. ದ್ವಿತೀಯ ಸುತ್ತಿನ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಈ ಬಾರಿ ಸೆಮಿಫೈನಲ್ ಆಡಲಿರುವ 4 ತಂಡಗಳಾವುವು ಎಂಬುದು ಖಚಿತವಾಗಲಿದೆ. ಅಂದರೆ ಈಗಾಗಲೇ ಇಂಗ್ಲೆಂಡ್, ಸೌತ್ ಆಫ್ರಿಕಾ ಹಾಗೂ ನ್ಯೂಝಿಲೆಂಡ್ ಸೆಮಿಫೈನಲ್​ಗೇರಿದ್ದು, ನಾಲ್ಕನೇ ತಂಡವಾಗಿ ಭಾರತ ಅಥವಾ ವೆಸ್ಟ್ ಇಂಡೀಸ್​ ನಾಕೌಟ್ ಹಂತಕ್ಕೇರಲಿದೆ. ಅತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಹೊರಬಿದ್ದ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ – Kannada News | Bengaluru temperature: Heat wave alert in Bengaluru, clear sky in Bengaluru

ಬೆಂಗಳೂರಿನಲ್ಲಿ ಇಂದು ಒಣ ಹವೆಯ ವಾತಾವರಣ ಬೆಂಗಳೂರು, ಮಾರ್ಚ್​ 01: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ (Weather Forecast) ಹೆಚ್ಚಿದ್ದು, ಕೆಲ ದಿನಗಳಿಂದ ಒಣ ಹವೆಯ ವಾತಾವರಣವೇ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಸಂಜೆಯ ಹೊತ್ತಿಗೆ ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ…

Read More

ವಾಟ್ಸ್​ಆ್ಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ! ಇಂದಿನಿಂದಲೇ ಹೊಸ ನಿಯಮ, ಇಲ್ಲಿದೆ ವಿವರ – Kannada News | SIM Binding Mandatory for WhatsApp, Telegram: New Telecom Act 2023 Rules from March 1, Know details here

ಭಾರತದಲ್ಲಿ ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಇಂದಿನಿಂದ (ಮಾರ್ಚ್ 1) ಹೊಸ ಮತ್ತು ಕಠಿಣ ನಿಯಮಗಳು ಜಾರಿಗೆ ಬರುತ್ತಿವೆ. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯು ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ಸಿಮ್ ಬೈಂಡಿಂಗ್ ಎಂಬ ಹೊಸ ನಿಯಮವನ್ನು ಪರಿಚಯಿಸಿದೆ. ಇದರ ಪ್ರಕಾರ, ನಿಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಮ್ ಖಾತೆಗಳು ಕಾರ್ಯನಿರ್ವಹಿಸಲು ನಿಮ್ಮ ಮೊಬೈಲ್‌ನಲ್ಲಿ ಆ ನಂಬರ್‌ನ ಸಕ್ರಿಯ ಸಿಮ್ ಕಾರ್ಡ್ ಇರುವುದು ಕಡ್ಡಾಯ. ಸಿಮ್ ತೆಗೆದರೆ, ಸ್ಟಾಪ್ ಮಾಡಿದರೆ ಅಥವಾ ನಿಷ್ಕ್ರಿಯಗೊಂಡರೆ ನಿಮ್ಮ ಮೆಸೇಜಿಂಗ್ ಆ್ಯಪ್ ಖಾತೆಯು ಕಾರ್ಯನಿರ್ವಹಿಸುವುದನ್ನು…

Read More

Ali Khamenei Death: ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆ – Kannada News | Trump Claims Khamenei Is Dead, Calls It Turning Point for Iran

ವಾಷಿಂಗ್ಟನ್, ಮಾರ್ಚ್​ 1:ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ(Ali Khamenei ) ಇಸ್ರೇಲ್ ಮತ್ತು ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ, ಅಧ್ಯಕ್ಷ ಟ್ರಂಪ್ ಖಮೇನಿ ಸಾವನ್ನಪ್ಪಿದ್ದಾರೆಂದು ಹೇಳಿಕೊಂಡಿದ್ದಾರೆ. ಖಮೇನಿ ಅವರ ಮರಣದ ನಂತರ, ಇರಾನ್ 40 ದಿನಗಳ ಸಾರ್ವಜನಿಕ ಶೋಕಾಚರಣೆಯನ್ನು ಘೋಷಿಸಿದೆ. ಪಶ್ಚಿಮ ಏಷ್ಯಾ, ವಿಶೇಷವಾಗಿ ಗಲ್ಫ್ ಪ್ರದೇಶವು ದಶಕಗಳಲ್ಲಿಯೇ ಅತ್ಯಂತ ಅಪಾಯಕಾರಿ ಹಂತದಲ್ಲಿದೆ. ಇರಾನ್ ಮೇಲೆ ನಡೆಯುತ್ತಿರುವ…

Read More