Headlines

ಶೆಟ್ಟಿ ಗ್ಯಾಂಗ್​​ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?

ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಯಶಸ್ವಿ ಗ್ಯಾಂಗ್ ಆಗಿರುವ ‘ಶೆಟ್ಟಿ ಗ್ಯಾಂಗ್’ನಲ್ಲಿ ಬಿರುಕು ಮೂಡಿದೆ. ರಿಷಬ್ ಶೆಟ್ಟಿ, ರಾಜ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಅವರು ಪರಸ್ಪರ ದೂರಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಿಷಬ್ ಶೆಟ್ಟಿ ಇತ್ತೀಚೆಗೆ ಹೊಂಬಾಳೆಯನ್ನು ಅನ್​ಫಾಲೋ ಮಾಡಿದರು. ರಾಜ್ ಬಿ ಶೆಟ್ಟಿಯನ್ನು ಅನ್​​ಫಾಲೋ ಮಾಡಿದರು ಎಂದೆಲ್ಲ ಸುದ್ದಿ ಹರಿದಾಡುತ್ತಿದೆ. ಇದೀಗ ಇದೇ ಗ್ಯಾಂಗಿನ ಸದಸ್ಯರಾಗಿರುವ ಪ್ರಮೋದ್ ಶೆಟ್ಟಿ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಶೆಟ್ಟಿ ಗ್ಯಾಂಗಿ’ನಲ್ಲಿ ಏನೇನಾಗುತ್ತಿದೆ ಎಂಬ ಬಗ್ಗೆ ವಿವರವಾಗಿ…

Read More

Video: ಮಗಳ ಡ್ಯಾನ್ಸ್‌ನ್ನು ಕೀಪ್ಯಾಡ್ ಮೊಬೈಲ್‌ನಲ್ಲಿ ಸೆರೆಹಿಡಿದ ತಂದೆ, ವೈರಲ್‌ ಆಯ್ತು ದೃಶ್ಯ – Kannada News | Father records video of daughter dancing on stage with keypad mobile phone

ಮಗಳ ಪಾಲಿಗೆ ಅಪ್ಪ (father) ಎಲ್ಲವೂ ಆಗಿರುತ್ತಾನೆ. ಇತ್ತ ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೆಗಿಂತ ದೊಡ್ಡ ಪ್ರಪಂಚ ಮತ್ತೊಂದಿಲ್ಲ. ಮಗಳ ಖುಷಿಯಲ್ಲೇ ತನ್ನ ಖುಷಿ ಕಾಣುವ ತಂದೆಯ ಹೃದಯ ಸ್ಪರ್ಶಿ ವಿಡಿಯೋ ವೈರಲ್ ಆಗಿದೆ. ಗಣರಾಜ್ಯೋತ್ಸವ ದಿನ ತನ್ನ ಮಗಳು ಸ್ಟೇಜ್‌ನಲ್ಲಿ ಡ್ಯಾನ್ಸ್ ಮಾಡುತ್ತಿದ್ದರೆ, ಇತ್ತ ತಂದೆ ಕೀಪ್ಯಾಡ್ ಫೋನ್‌ನಲ್ಲಿ ರೆಕಾರ್ಡ್ ಮಾಡಲು ನಿಂತುಕೊಂಡಿದ್ದು, ಈ ವಿಡಿಯೋ ಸದ್ಯ ವೈರಲ್ ಆಗಿದೆ. ಜಿತೇಂದರ್ ಸರಸ್ವತ್ (Jitendar Sarswat) ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ…

Read More

ಸರ್ಕಾರಿ ಶಾಲೆ ಶಿಕ್ಷಕಿಯಾಗಿ ಖಾಸಗಿ ಕಾಲೇಜಿನಲ್ಲಿ ಮೂಗು ತೂರಿಸಿದ ಟೀಚರ್ ಸಸ್ಪೆಂಡ್ – Kannada News | Education department suspends ranebennur Teacher for involving private College Student PUC Hall Ticket issues

ಹಾವೇರಿ, (ಮಾರ್ಚ್ 02): ಫೀಸ್ ಕಟ್ಟಿಲ್ಲ ಎಂದು ಹಾಲ್ ಟಿಕೆಟ್ ನೀಡದೇ ಕಾಲೇಜು ಆಡಳಿತ ಮಂಡಳಿ ಸತಾಯಿಸಿದ್ದಲ್ಲದೇ, ಪರೀಕ್ಷೆ ಬರೆಯಲು ಅವಕಾಶ ಕೊಡದೇ ದರ್ಪತೋರಿದ್ದ ಶಿಕ್ಷಕಿಯನ್ನು ಶಿಕ್ಷಣ ಇಲಾಖೆ (Education Department) ಅಮಾನತುಗೊಳಿಸಿದೆ. ಶನಿವಾರ (ಫೆಬ್ರವರಿ 28) ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ರಾಣೇಬೆನ್ನೂರಿನ (Ranebennur)  ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ `ಟಿವಿ9’ ಸುದ್ದಿ ಬಿತ್ತರಿಸಿತ್ತು. ವರದಿ ಬೆನ್ನಲ್ಲೇ ಸರ್ಕಾರಿ ಹಿರಿಯ ಉನ್ನತೀಕರಿಸಿದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುನೀತಾ ಡಿ.ಬಿಯನ್ನು…

Read More

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ? – Kannada News | Paytm payments Bank Ltd licence canceled by RBI, know what happens next

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ…

Read More

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ – Kannada News | Newlywed Dies Suddenly 7 Months After Love Marriage; Death Raises Suspicion

ಚಿತ್ರದುರ್ಗ, ಏಪ್ರಿಲ್​ 24: ಅತ್ತಿಗೆಯ ತಂಗಿ ಹಾಗೂ ಭಾವನ ತಮ್ಮನ ನಡುವೆ ಪ್ರೇಮಾಂಕುರವಾಗಿತ್ತು. ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದಷ್ಟೇ ಮದುವೆ ಕೂಡ ಆಗಿದ್ದರು. ಆದರೆ ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತೆ ಅಸಹಜವಾಗಿ ಸಾವಿಗೀಡಾಗಿದ್ದಾಳೆ (death). ಹೀಗಾಗಿ ಇತ್ತ ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಮೀನಾಕ್ಷಿ ಮತ್ತು ಹೊನ್ನೂರಪ್ಪ ದಂಪತಿಯ ಮೊದಲ ಪುತ್ರಿ ಅನು…

Read More

‘ವಿಂಟೇಜ್ ಯಶ್ ಈಸ್ ಬ್ಯಾಕ್’; ‘ಟಾಕ್ಸಿಕ್ ಟೀಸರ್ ನೋಡಿ ಯಶ್ ಫ್ಯಾನ್ಸ್ ಖುಷ್ – Kannada News | Vintage Yash Is Back Rocking Star Yash Fans Happy After Toxic Teaser

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಟೀಸರ್ (Toxic Teaser) ರಿಲೀಸ್ ಆಗಿ ಧೂಳೆಬ್ಬಿಸಿದೆ. ಈ ಟೀಸರ್ ಲಕ್ಷ ಲಕ್ಷ ವೀಕ್ಷಣೆ ಕಾಣುತ್ತಿದೆ. ಯಶ್ ಅಭಿಮಾನಿಗಳಂತೂ ಹಬ್ಬ ಮಾಡುತ್ತಿದ್ದಾರೆ. ‘ಟಾಕ್ಸಿಕ್’ ಟೀಸರ್ ನೋಡಿ ರಾಕಿಂಗ್ ಸ್ಟಾರ್ಸ್ ಫ್ಯಾನ್ಸ್ ಖುಷ್ ಆಗಿದ್ದಾರೆ. ‘ವಿಂಟೇಜ್ ಯಶ್ ಮರಳಿದ’ ಎಂದು ಸಂಭ್ರಮಿಸುತ್ತಿದ್ದಾರೆ. ಹಾಗಾದರೆ, ಯಶ್ ಅಭಿಮಾನಿಗಳಿಗೆ ಇಷ್ಟ ಆದ ಅಂಶಗಳು ಯಾವವು? ಆ ಬಗ್ಗೆ ಇಲ್ಲಿದೆ ವಿವರ. ಯಶ್ ಅವರು ಒಳ್ಳೆಯ ನಟ ಮಾತ್ರವಲ್ಲ, ಒಳ್ಳೆಯ ಡ್ಯಾನ್ಸರ್ ಕೂಡ ಹೌದು. ‘ಕೆಜಿಎಫ್’…

Read More

ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ – Kannada News | Ballari Urea Raid: Illegal Fertilizer Hoarding Busted, 4000+ Bags Seized, Black Market Plot Uncovered

ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ ಬಳ್ಳಾರಿ, ಫೆಬ್ರುವರಿ 07: ನಗರ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ (Illegal Fertilizer Hoarding ) ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ. ಕಾಳ ಸಂತೆಯಲ್ಲಿ ಮಾರುವ ಪ್ಲಾನ್ ನಡೆದಿತ್ತಾ? ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್…

Read More

Video: ಅಜ್ಜಿಗೆ ವಿಡಿಯೋ ಕಾಲ್ ಮಾಡುವುದನ್ನು ಹೇಳಿಕೊಟ್ಟ ಮೊಮ್ಮಗಳು – Kannada News | Grandmother learns to make video calls under the guidance of her granddaughter

ಮನೆಯಲ್ಲಿ ಅಜ್ಜ ಅಜ್ಜಿಯಂದಿರಿಂದರೆ (grandparents) ಅವರಿಗೆ ಮೊಬೈಲ್ ಬಳಕೆ ಅಷ್ಟಾಗಿ ತಿಳಿದಿರುವುದಿಲ್ಲ. ಯಾರದರೂ ಕಾಲ್ ಮಾಡಿದರೆ ಮೊಬೈಲ್ ಅನ್ನು ಕೈಯಲ್ಲಿ ಹಿಡಿದುಕೊಂಡು ನಿಂತು ಬಿಡುತ್ತಾರೆ. ಆದರೆ ಇಲ್ಲೊಬ್ಬಳು ಮೊಮ್ಮಗಳು (granddaughter) ತನ್ನ ಅಜ್ಜಿಗೆ ಸ್ಮಾರ್ಟ್ ಪೋನ್‌ನಲ್ಲಿ ವಿಡಿಯೋ ಕಾಲ್ ಮಾಡುವುದು ಹೇಗೆಂದು ಕಲಿಸಿ ಕೊಡುತ್ತಿರುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ವಿಡಿಯೋ ಕಲಿಕೆಗೆ ವಯಸ್ಸಿನ ಮಿತಿಯಿಲ್ಲ ಎನ್ನುವುದನ್ನು ಸಾರಿ ಹೇಳುತ್ತಿದೆ. ಚಟೋರಿ ಅಮ್ಮ (chatori _ amma) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋ ಇದಾಗಿದೆ….

Read More

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​ – Kannada News | Jewargi Tehsildar Accused of Demanding Money from Staff; Audio Viral

ಕಲಬುರಗಿ, ಜನವರಿ 16: ಸಿಬ್ಬಂದಿ ಬಳಿ ತಹಶೀಲ್ದಾರ್​​ ಅವರೇ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದ್ದು, ಜೇವರ್ಗಿ ತಹಶೀಲ್ದಾರ್​​​ ಮತ್ತು ಸಿಬ್ಬಂದಿ ನಡುವಿನ ಆಡಿಯೋ ವೈರಲ್​ ಆಗಿದೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್​ನಲ್ಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಕಿರುಕುಳದಿಂದ ಬೇಸತ್ತ ಸಿಬ್ಬಂದಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರನ್ನೂ ನೀಡಿರುವ ಪ್ರಸಂಗ ನಡೆದಿದೆ. ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್ ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ಹಾಗಾಗಿ ನನಗೂ ಹಣ ನೀಡಿ ಎಂದು…

Read More

ಹಸುಗಳಿಗೂ AI ಅನ್ವಯಿಸುವ ಬಗ್ಗೆ ಮೋದಿ ತುರ್ತು ನಿರ್ಧಾರ; ನಂದನ್ ನಿಲೇಕಣಿ ಬಣ್ಣನೆ – Kannada News | Nandan Nilekani explained how he was impressed with PM Modis idea of using AI to help cattle

ನವದೆಹಲಿ, ಫೆಬ್ರವರಿ 19: ದೆಹಲಿಯಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಸಿಇಒಗಳ ಸಭೆ ವೇಳೆ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿ AI ಬಳಕೆಯ ಬಗ್ಗೆ ನಾನು ಒಂದು ಉದಾಹರಣೆಯೊಂದಿಗೆ ಮಾತನಾಡಲು ಬಯಸುತ್ತೇನೆ. ಜನವರಿ 8ರಂದು ನಾನು ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ರೈತರಿಗೂ AI ಅನ್ವಯಿಸುವ ಬಗ್ಗೆ ಮಾತನಾಡಿದ್ದೆ. ಆಗ ಅವರು, ನಾವು ಎಐ ಅನ್ನು ಹಸುಗಳು ಮತ್ತು ಎಮ್ಮೆಗಳಿಗೆ ಏಕೆ ಅನ್ವಯಿಸಬಾರದು? ಹಸು ಅನಾರೋಗ್ಯದಿಂದ ಬಳಲುತ್ತಿದ್ದರೆ ಅದಕ್ಕೆ…

Read More