Headlines

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ – Kannada News | Several injured after avalanche derails train in Swiss Alps Carrying 80 Passengers

ನವದೆಹಲಿ, ಫೆಬ್ರವರಿ 16: ಸ್ವಿಸ್ ಆಲ್ಪ್ಸ್‌ನಲ್ಲಿ ಹಿಮಪಾತ (Avalanche) ಅಪ್ಪಳಿಸಿದ ನಂತರ ದಕ್ಷಿಣ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇಂದು ಮುಂಜಾನೆ ರೈಲು ಹಳಿತಪ್ಪಿತು. ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. “ಹಿಮಪಾತದಿಂದಾಗಿ ಗೋಪೆನ್‌ಸ್ಟೈನ್ ಮತ್ತು ಬ್ರಿಗ್ ನಡುವೆ ರೈಲು ಸಂಚಾರಕ್ಕೆ ಅಡಚಣೆಯಾಗಿದೆ” ಎಂದು ಫೆಡರಲ್ ರೈಲು ಆಪರೇಟರ್ CFF ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸ್ಥಳೀಯ ಸುದ್ದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸ್ಥಳೀಯ ಸಮಯ ಸಂಜೆ…

Read More

ಇನ್​ಸ್ಟಾಗ್ರಾಂನಲ್ಲಿ 100 ಮಿಲಿಯನ್ ಫಾಲೋವರ್ಸ್​ ಹೊಂದುವ ಮೂಲಕ ಇತಿಹಾಸ ಸೃಷ್ಟಿಸಿದ ಮೋದಿ, ಟ್ರಂಪ್​​ರನ್ನು ಹಿಂದಿಕ್ಕಿದ ಪ್ರಧಾನಿ – Kannada News | Narendra Modi Sets Instagram Record: 100 Million Followers, Surpassing Trump

ನವದೆಹಲಿ, ಫೆಬ್ರವರಿ 26: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಜನಪ್ರಿಯತೆ ವಿಶ್ವಾದ್ಯಂತ ಪ್ರತಿಧ್ವನಿಸುತ್ತಿದೆ. ಈಗ ಪ್ರಧಾನಿ ಮೋದಿ ಅವರ ಹೆಸರಿಗೆ ಮತ್ತೊಂದು ವಿಶಿಷ್ಟ ದಾಖಲೆ ಸೇರ್ಪಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್​ಸ್ಟಾಗ್ರಾಂನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಗುರುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್​​ಗಳನ್ನು ಹೊಂದುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ನಾಯಕ ಮತ್ತು ರಾಜಕಾರಣಿಯಾಗಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಕೂಡ ಹಿಂದಿಕ್ಕಿ…

Read More

‘ರಾಮಾಯಣ’ ವೇದಿಕೆಯಲ್ಲಿ ಯಶ್ ಹವಾ ಕಂಡು ದಂಗಾದ ಬಾಲಿವುಡ್ ಮಂದಿ – Kannada News | Yash Steals the Show at Ramayana Event Outshines Ranbir Kapoor as Craze Soars

ರಾಕಿಂಗ್ ಸ್ಟಾರ್ ಯಶ್ (Yash) ಕ್ರೇಜ್ ಯಾವ ರೀತಿ ಇದೆ ಎಂಬುದನ್ನು ಮತ್ತೊಮ್ಮೆ ಹೇಳುವ ಅಗತ್ಯವಿಲ್ಲ. ಅವರ ನಟನೆಯ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇದೆ. ಇನ್ನು, ‘ರಾಮಾಯಣ’ ಸಿನಿಮಾದಲ್ಲಿ ಅವರನ್ನು ರಾವಣನಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈಗ ಯಶ್ ಜನಪ್ರಿಯತೆ ಎಷ್ಟಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಅವರು ‘ರಾಮಾಯಣ’ ಸಿನಿಮಾದ ವೇದಿಕೆ ಏರುತ್ತಿದ್ದಂತೆ ಅವರಿಗೆ ದೊಡ್ಡ ಮಟ್ಟದಲ್ಲಿ ಚಪ್ಪಾಳೆ ಹಾಗೂ ಸಿಳ್ಳೆ ಬಿದ್ದಿವೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ. ಯಶ್…

Read More

ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Masam Begins Today: Gajakesari Yoga, 12 Zodiac Predictions for 15 July 2026

ಇಂದು 2026ರ ಜುಲೈ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲ ಪಕ್ಷದ ಪಾಡ್ಯ ತಿಥಿ ಇದ್ದು, ಪುಷ್ಯಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದೆ. ಈ ದಿನ ಗಜಕೇಸರಿ ಯೋಗವಿದ್ದು, ಶುಭ ಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. ಅಲ್ಲದೆ, ಇಂದಿನಿಂದ ಆಷಾಢ ಮಾಸವು ಪ್ರಾರಂಭವಾಗಲಿದ್ದು ಆಗಸ್ಟ್…

Read More

Summer Health Tips: ಬೇಸಿಗೆಯಲ್ಲಿ ಇಡ್ಲಿ,ದೋಸೆ ಹಿಟ್ಟು ಬೇಗ ಹುಳಿಯಾಗುತ್ತಿದೆಯೇ? ಹಾಗಿದ್ದರೆ ಈ ಟಿಪ್ಸ್​ ಪಾಲಿಸಿ – Kannada News | Summer Batter Care: Prevent Idli/Dosa Spoilage and Ensure Health | Fermentation Tips

ಬೇಸಿಗೆಯಲ್ಲಿ ಇಡ್ಲಿ, ದೋಸೆ ಹಿಟ್ಟುImage Credit source: gemini ai ನಮ್ಮ ದೈನಂದಿನ ಜೀವನದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಬಿಸಿಬಿಸಿ ಇಡ್ಲಿ ಅಥವಾ ಗರಿಗರಿಯಾದ ದೋಸೆ ಜೊತೆಗೆ ಒಂದು ಕಪ್ ಕಾಫಿ ಸಿಗದಿದ್ದರೆ ದಿನವೇ ಅಪೂರ್ಣ ಎನಿಸುತ್ತದೆ. ಈ ಪೌಷ್ಟಿಕ ಆಹಾರಗಳು ಕೇವಲ ಹೊಟ್ಟೆ ತುಂಬಿಸುವುದಲ್ಲದೆ, ನಾಲಿಗೆಗೂ ಹಿತ ನೀಡುತ್ತವೆ. ಆದರೆ, ಬೇಸಿಗೆಯ ಸುಡುವ ಬಿಸಿಲಿನಲ್ಲಿ ಒಂದು ಸಣ್ಣ ನಿರ್ಲಕ್ಷ್ಯವೂ ಈ ರುಚಿಕರ ಆಹಾರವನ್ನು ಆರೋಗ್ಯಕ್ಕೆ ಹಾನಿಕಾರಕವಾಗಿ ಬದಲಿಸಬಹುದು. ಹೀಗಾಗಿ, ಬೇಸಿಗೆಯಲ್ಲಿ ಹಿಟ್ಟಿನ ತಯಾರಿಕೆ ಮತ್ತು ಬಳಕೆಯ…

Read More

ತಪ್ಪಿದ ದೊಡ್ಡ ಅನಾಹುತ: ಡಿಸಿಎಂ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

ಲಖನೌ, ಮಾ.7: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಇಂದು (ಮಾ.7) ಭಾರೀ ಅಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಲಖನೌನಿಂದ ಕೌಶಂಬಿಗೆ ಹೊರಟಿದ್ದ ಅವರ ಹೆಲಿಕಾಪ್ಟರ್‌ನಲ್ಲಿ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಮೌಸಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಲಖನೌನ ಲಾ ಮಾರ್ಟಿನಿಯರ್ ಕಾಲೇಜು ಮೈದಾನದಿಂದ ಕೌಶಂಬಿಯಲ್ಲಿ ನಡೆಯಬೇಕಿದ್ದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಹೊರಟಿದ್ದರು. ಹೆಲಿಕಾಪ್ಟರ್ ಗಾಳಿಯಲ್ಲಿರುವಾಗಲೇ…

Read More

ದೇಹದಲ್ಲಿ ಪ್ಲೇಟ್‌ಲೆಟ್‌ಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ ಎಂಬುದು ತಿಳಿದಿದೆಯೇ?

ನಿಮಗೆ ತಿಳಿದಿರಬಹುದು, ಪ್ಲೇಟ್‌ಲೆಟ್‌ಗಳು (Low Platelet) ನಮ್ಮ ದೇಹದ ರಕ್ತದಲ್ಲಿ ಇರುವ ಸಣ್ಣ ಕೋಶಗಳಾಗಿದ್ದು, ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ದೇಹದಲ್ಲಿ ಗಾಯವಾದಾಗ, ಈ ಪ್ಲೇಟ್‌ಲೆಟ್‌ಗಳು ಆ ಸ್ಥಳದಲ್ಲಿ ಸೇರಿ ರಕ್ತದ ಗಡ್ಡೆ (clot) ರೂಪಿಸಿ ರಕ್ತಸ್ರಾವವನ್ನು ನಿಲ್ಲಿಸುತ್ತವೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ 4.5 ಲಕ್ಷದವರೆಗೆ ಇರುತ್ತದೆ. ಇದು 1.5 ಲಕ್ಷಕ್ಕಿಂತ ಕಡಿಮೆಯಾದರೆ ಅದು ಅಪಾಯದ ಸೂಚನೆ. 50 ಸಾವಿರಕ್ಕಿಂತ ಕಡಿಮೆಯಾದರೆ ಗಂಭೀರ ಎಂದು ಪರಿಗಣಿಸಲಾಗುತ್ತದೆ….

Read More

PBKS vs RCB: ಆರ್​ಸಿಬಿಗೆ ಪಂಜಾಬ್ ಎದುರಾಳಿ; ಬದಲಾದ ಸಮಯದಲ್ಲಿ ನಡೆಯಲಿದೆ ಪಂದ್ಯ – Kannada News | RCB vs PBKS IPL 2026: Final Rematch! Match 61 Date, Time, Venue and Streaming

ಐಪಿಎಲ್ 2026 (IPL 2026) ರ 61 ನೇ ಪಂದ್ಯವು ಪಂಜಾಬ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (PBKS vs RCB) ನಡುವೆ ನಡೆಯಲಿದೆ. ಕಳೆದ ಐಪಿಎಲ್ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದ ಈ ಎರಡೂ ತಂಡಗಳು ಆ ಪಂದ್ಯದ ನಂತರ ಇದೇ ಮೊದಲ ಬಾರಿಗೆ ಎದುರು ಬದುರಾಗಿವೆ. ಒಂದೆಡೆ ಆರ್​ಸಿಬಿ ಫೈನಲ್​ನಲ್ಲಿ ಸೋಲಿಸಿದಂತೆ ಈ ಪಂದ್ಯದಲ್ಲೂ ಸೋಲಿಸಿ ಪ್ಲೇಆಫ್‌ಗೆ ಟಿಕೆಟ್ ಖಚಿತಪಡಿಸುವ ಇರಾದೆಯಲ್ಲಿದ್ದರೆ, ಇತ್ತ ಪಂಜಾಬ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್‌ ರೇಸ್​ನಲ್ಲಿ…

Read More

ಕಿಡ್ನಿ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಮನೆಮದ್ದುಗಳು; ಬಾಬಾ ರಾಮದೇವ್ ಸಲಹೆ ಇದು – Kannada News | Kidney stones and other issues, Baba Ramdev suggests ayurvedic and home remedies

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಕಲ್ಲುಗಳು, ಉರಿಯೂತ ಮತ್ತು ಕಿಡ್ನಿ ಹಾನಿಯಂತಹ ಮೂತ್ರಪಿಂಡದ ಸಮಸ್ಯೆಗಳು (Kidney problems) ಸಾಮಾನ್ಯವಾಗಿದೆ. ನೀರಿನ ಕೊರತೆ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಅತಿಯಾದ ಕಬ್ಬಿಣದ ಮಟ್ಟಗಳು ಮೂತ್ರಪಿಂಡದ ಸಮಸ್ಯೆಗಳಿಗೆ ಕಾರಣವಾಗಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸದಿದ್ದರೆ, ಅವು ಗಂಭೀರ ಕಾಯಿಲೆಗಳಾಗಿ ಪರಿಣಮಿಸಬಹುದು. ಮೂತ್ರಪಿಂಡದ ಸಮಸ್ಯೆಗಳನ್ನು ನಿವಾರಿಸಲು ಹಲವು ಚಿಕಿತ್ಸೆಗಳು ಮತ್ತು ಔಷಧಿಗಳು ಲಭ್ಯವಿದ್ದರೂ, ಆಯುರ್ವೇದ ವಿಧಾನಗಳನ್ನು ಬಳಸಿಕೊಂಡು ಅವುಗಳಿಗೆ ಚಿಕಿತ್ಸೆ ನೀಡಬಹುದು. ಈ ಆಯುರ್ವೇದ ವಿಧಾನವು ಹೆಚ್ಚು ಪರಿಣಾಮಕಾರಿಯಾಗಿದ್ದು, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿಲ್ಲ…

Read More

National Doctors Day 2026: ಬದಲಾಗುತ್ತಿರುವ ಆರೋಗ್ಯ ವ್ಯವಸ್ಥೆಯಲ್ಲಿ ವೈದ್ಯರ ಪಾತ್ರ ಎಷ್ಟು ಮಹತ್ವದ್ದು ಗೊತ್ತಾ? – Kannada News | How Doctors Are Driving The Future Of Healthcare In India

ಭಾರತದ ಆರೋಗ್ಯ ಕ್ಷೇತ್ರವು ವೇಗವಾಗಿ ಬದಲಾಗುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ ಹಾಗೂ ಜೀವನಶೈಲಿಗೆ ಸಂಬಂಧಿಸಿದ ಅನಾರೋಗ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನರು ಕಾಯಿಲೆಗಳಿಗೆ ಕೇವಲ ಔಷಧ ಮಾತ್ರವಲ್ಲದೆ ಸಮಯಕ್ಕೆ ಸರಿಯಾದ ರೋಗನಿರ್ಣಯ, ವೈಯಕ್ತಿಕ ಆರೈಕೆ ಮತ್ತು ವೈದ್ಯರ ನಿರಂತರ ಮಾರ್ಗದರ್ಶನವನ್ನೂ ನಿರೀಕ್ಷಿಸುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆ ತಂತ್ರಜ್ಞಾನದಿಂದ ಮಾತ್ರ ಬರುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ರಾಷ್ಟ್ರೀಯ ವೈದ್ಯರ ದಿನ (National Doctors Day) ಪ್ರಯುಕ್ತ ಈ ಬಗ್ಗೆ ಹೆಚ್ಚು ತಿಳಿದುಕೊಳ್ಳುವುದು ಒಳ್ಳೆಯದು. ಬಹು ತಜ್ಞರ ಸಹಕಾರ ಅಗತ್ಯ…

Read More