Headlines

ಹೆಚ್ಚು ಸಮಯ ಎಸಿಯಲ್ಲಿ ಇರುವವರಿಗೆ ಉಸಿರಾಟ ಮತ್ತು ಚರ್ಮದ ಸಮಸ್ಯೆ ಕಂಡುಬರುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Staying in AC All Day? Here’s How to Protect Your Lungs and Skin

ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಹೆಚ್ಚು ಸಮಯ ಏರ್ ಕಂಡೀಷನರ್ (AC) ಬಳಕೆಗೆ ಒಲವು ತೋರುತ್ತಿದ್ದಾರೆ. ಮನೆ, ಕಚೇರಿ ಮತ್ತು ವಾಹನಗಳಲ್ಲಿ ನಿರಂತರವಾಗಿ ಎಸಿಯಲ್ಲಿ ಇರುವ ಅಭ್ಯಾಸ ಈಗ ಸಾಮಾನ್ಯವಾಗಿದೆ. ಆದರೆ ವೈದ್ಯರ ಪ್ರಕಾರ, ದೀರ್ಘ ಸಮಯ ಎಸಿಯಲ್ಲಿ ಇರುವವರಲ್ಲಿ ಉಸಿರಾಟ ಹಾಗೂ ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುವ ಅಪಾಯ ಹೆಚ್ಚುತ್ತಿದೆ. ತಜ್ಞರ ಪ್ರಕಾರ, ಎಸಿಯಿಂದ ಬರುವ ಗಾಳಿ ಮೂಗು, ಗಂಟಲು ಮತ್ತು ಉಸಿರಾಟದ ಮಾರ್ಗಗಳಲ್ಲಿ ಒಣತನ ಉಂಟುಮಾಡಬಹುದು. ಇದರಿಂದ ಕೆಲವರಿಗೆ…

Read More

DC vs KKR: ಕೆಕೆಆರ್ ವಿರುದ್ಧ ಸೋತು ಪ್ಲೇಆಫ್ ರೇಸ್​​ನಿಂದ ಹೊರಬಿದ್ದ ಡೆಲ್ಲಿ – Kannada News | KKR Dominates DC in IPL 2026 Match 51: Delhi Capitals Out of Playoff Race

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ, ಸತತ ನಾಲ್ಕನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 142 ರನ್…

Read More

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ ನಾಯಕ ದಿನಕರನ್ – Kannada News | Big Blow To Vijay AMMK Leader Dhinakaran Supports AIADMK leader Palaniswami To Form Government In Tamil Nadu

ಚೆನ್ನೈ, ಮೇ 8: ತಮಿಳುನಾಡು ರಾಜಕೀಯದಲ್ಲಿ ಕುತೂಹಲ ಇನ್ನೂ ಮುಗಿದಿಲ್ಲ. ನಟ-ರಾಜಕಾರಣಿ ವಿಜಯ್ ದಳಪತಿ (Vijay) ಒಂದೆಡೆ ನಾಳೆ ಪ್ರಮಾಣವಚನ ಸ್ವೀಕರಿಸಲು ಮುಂದಾಗಿದ್ದಾರೆ. ಇನ್ನೊಂದೆಡೆ ಅವರಿಗೆ ಸರಿಯಾಗಿ 118 ಸ್ಥಾನಗಳ ಬೆಂಬಲವಿದ್ದು, ಯಾವುದಾದರೂ ಒಂದು ಪಕ್ಷ ಹಿಂದೆ ಸರಿದರೂ ಸರ್ಕಾರ ರಚನೆ ಅತಂತ್ರವಾಗುವ ಸ್ಥಿತಿಯಿದೆ. ಇನ್ನೊಂದೆಡೆ ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಪ್ರಧಾನ ಕಾರ್ಯದರ್ಶಿ ಟಿಟಿವಿ ದಿನಕರನ್ ಅವರು ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ)ನ ಎಡಪ್ಪಾಡಿ ಪಳನಿಸ್ವಾಮಿ (ಇಪಿಎಸ್) ಅವರಿಗೆ ಸರ್ಕಾರ…

Read More

ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief

ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್​ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…

Read More

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು – Kannada News | Sandalwood Actor Upendra talks about Vijay Victory And His Political Stand

ಬೆಂಗಳೂರು, (ಮೇ 08): ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ದಳಪತಿ ವಿಜಯ್ (Vijay) ನೇತೃತ್ವದ ಟಿವಿಕೆ ಪಕ್ಷವು ಇತಿಹಾಸ ಸೃಷ್ಟಿಸಿದೆ. ಮೊದಲ ವಿಧಾನಸಭಾ ಚುನಾವಣೆಯಲ್ಲಿಯೇ ಟಿವಿಕೆ ಪಕ್ಷವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ವಿವಿಧ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ವಿಜಯ್ ಕಸರತ್ತು ನಡೆಸಿದ್ದಾರೆ. ವಿಜಯ್ ಅವರ ಈ ಐತಿಹಾಸಿಕ ಸಾಧನೆಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ವಿಜಯ್ ಅವರ ಅಭೂತಪೂರ್ವ ಗೆಲುವಿಗೆ ಸೂಪರ್ ಸ್ಟಾರ್, ರಿಯಲ್ ಸ್ಟಾರ್…

Read More

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru, here Is Stops And Ticket Price Details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ…

Read More

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ – Kannada News | Puducherry Rangasamy meets Lieutenant Governor stakes claim to form government

ಪುದುಚೇರಿ, ಮೇ 8: ಪುದುಚೇರಿಯಲ್ಲಿ ಎನ್‌ಡಿಎ ನಾಯಕರಾಗಿ ಆಯ್ಕೆಯಾದ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್. ರಂಗಸಾಮಿ ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಸನಾಥನ್ ಅವರನ್ನು ಭೇಟಿ ಮಾಡಿ ಯುಟಿಯಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಈ ವೇಳೆ ರಂಗಸಾಮಿ ಅವರೊಂದಿಗೆ ಮೈತ್ರಿ ಪಕ್ಷಗಳ ಹೊಸದಾಗಿ ಆಯ್ಕೆಯಾದ ಶಾಸಕರು ಕೂಡ ಇದ್ದರು. ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಬಂದಿರುವ ಮಾಹಿತಿ ಪ್ರಕಾರ, ರಂಗಸಾಮಿ ಸಲ್ಲಿಸಿದ ಪತ್ರವನ್ನು ಅನುಮೋದನೆಗಾಗಿ ರಾಷ್ಟ್ರಪತಿ…

Read More

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru here is stops and ticket price details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ…

Read More

DC vs KKR: 51 ಎಸೆತಗಳಲ್ಲಿ ಒಂದೇ ಒಂದು ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: KKR Dominates DC in Match 51; Delhi Collapses to 142 with 51 Dot Balls

ಐಪಿಎಲ್ 2026 (IPL 2026) ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (KKR vs DC) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಉತ್ತಮ ಆರಂಭ ಪಡೆದ ಡೆಲ್ಲಿ ತಂಡದ ಇನ್ನಿಂಗ್ಸ್ ಆರಂಭಿಕರು ಔಟಾದ ಬಳಿಕ ಹಳಿ ತಪ್ಪಿತು. ಇತ್ತ ಡೆಲ್ಲಿ ತಂಡದ ಬ್ಯಾಟಿಂಗ್‌ ಬೆನ್ನೆಲುಬು…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ – Kannada News | Congress TD Rajegowda moves Supreme Court challenging his ouster as Sringeri MLA after vote recount

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು…

Read More