Headlines

ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ – Kannada News | Film Chamber president Jayamala lashes out on Chethan Ahimsa

ಡಾ ರಾಜ್​ಕುಮಾರ್ (Dr Rajkumar) ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ. ಇದೀಗ ಜಯಾಮಾಲಾ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಾಕಿಸ್ತಾನಕ್ಕೆ ಜಯಕಾರ…

Read More

ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನಂ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭಿಸಲಿದೆ. ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್…

Read More

GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ಕೇಂದ್ರಕ್ಕಿಂತ ರಾಜ್ಯದ ಬೆಳವಣಿಗೆ ಉತ್ತಮ ಎಂದ ಸಿದ್ದು

ಬೆಂಗಳೂರು, ಮಾರ್ಚ್​​ 06: ಜಿಎಸ್‌ಟಿ ಹಣ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಜೆಟ್​​ ಮಂಡನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2026-27ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಿದ್ದೇನೆ. ರಾಜ್ಯದ ಬೆಳವಣಿಗೆ ಪ್ರಮಾಣ ಶೇ.4ರಷ್ಟು ಕಡಿಮೆಯಾಗಿದೆ. ಕೆಲ ರಾಜ್ಯಗಳು ಇನ್ನೂ ಚೇತರಿಸಿಕೊಂಡಿಲ್ಲ, ಮೈನಸ್ ಗ್ರೋತ್‌ನಲ್ಲಿದ್ದಾವೆ. ಆದರೂ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮಹಾರಾಷ್ಟ್ರ ನಂಬರ್ ಒನ್ ಸ್ಥಾನದಲ್ಲಿದೆ ಎಂದು…

Read More

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ? ಮುಸ್ಲಿಂ ದಂಪತಿ ಆಧಾರ್ ಕಾರ್ಡ್ ನೋಡಿ ಬಿಜೆಪಿ ನಾಯಕರಿಗೆ ಶಾಕ್! – Kannada News | Kogilu Layout Row: BJP Leaders stunned After Aadhaar Cards of Alleged Bangladeshi Illegal Immigrants Surface

ಬೆಂಗಳೂರು, ಡಿಸೆಂಬರ್ 31: ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಿದ ಜಾಗಕ್ಕೆ ಬಿಜೆಪಿ ನಿಯೋಗ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರತಿಪಕ್ಷ ನಾಯಕ ಆರ್ ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಅಶ್ವಥ್ ನಾರಾಯಣ ಒಳಗೊಂಡ ಬಿಜೆಪಿ ನಿಯೋಗ ಕೋಗಿಲು ಪ್ರದೇಶದಲ್ಲಿ ವಾಸವಿದ್ದ ನಿರಾಶ್ರಿತರ ಬಳಿ ಮಾತುಕತೆ ನಡೆಸಿದಾಗ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ಸ್ಥಳದಲ್ಲಿದ್ದ ಮುಸ್ಲಿಂ ಮಹಿಳೆಯರ ಜೊತೆ ಬಿಜೆಪಿ ನಿಯೋಗ ಮಾತುಕತೆ ನಡೆಸಿದಾಗ, ಅವರು ಅಸಲಿಗೆ ಸ್ಥಳೀಯ ನಿವಾಸಿಗಳೇ ಎಂಬ ಪ್ರಶ್ನೆ ಮೂಡುವಂತಾಯಿತು. ತಾವು…

Read More

ಲಕ್ನೋ ಶಾಲೆಯಲ್ಲಿ ಸಹಪಾಠಿಗಳಿಂದ ಹಲ್ಲೆ, ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿ – Kannada News | Lucknow School Incident Leaves Minor Student With Severe Eye Injury

ಲಕ್ನೋ, ಫೆಬ್ರವರಿ 02: ಐದನೇ ತರಗತಿ ವಿದ್ಯಾರ್ಥಿ(Student)ಯೊಬ್ಬನ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿರುವ ಪರಿಣಾಮ ಆತ ದೃಷ್ಟಿಯನ್ನೇ ಕಳೆದುಕೊಂಡಿರುವ ಘಟನೆ ಲಕ್ನೋದ ಶಾಲೆಯೊಂದರಲ್ಲಿ ನಡೆದಿದೆ. ಲಕ್ನೋದ ಆರ್ಮಿ ಪಬ್ಲಿಕ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯ ಮೇಲೆ ಶಾಲಾ ಆವರಣದಲ್ಲಿ ಇಬ್ಬರು ಸಹ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯಗಳಾಗಿವೆ. ಜನವರಿ 21ರಂದು ಮಧ್ಯಾಹ್ನ 12.30ರ ಸುಮಾರಿಗೆ ಶಾಲಾ ಮೈದಾನದಲ್ಲಿ ಈ ಘಟನೆ ನಡೆದಿದ್ದು, ಬಾಲಕನ ತಾಯಿ ಕ್ಯಾಂಟ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಪ್ರಕಾರ, ತನ್ನ…

Read More

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! – Kannada News | Chikkamagaluru POCSO case: Father Forces Minor Daughter into Prostitution Ring

ಹಣದಾಸೆಗೆ ಹೆತ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ! ಚಿಕ್ಕಮಗಳೂರು, ಜನವರಿ 07: ತಂದೆ- ತಾಯಿ ಎಷ್ಟೇ ಕಷ್ಟವಿದ್ದರೂ ಮಕ್ಕಳು ಚನ್ನಾಗಿರಲೆಂದು ಯೋಚಿಸುತ್ತಾರೆ. ಆದರೆ ಇಲ್ಲೊಬ್ಬ ಪಾಪಿ ತಂದೆ ಹೆತ್ತ ಮಗಳನ್ನೇ ದಂಧೆಗಿಳಿಸಿದ್ದಾನೆ. ಹಣದಾಸೆಗಾಗಿ ಅಪ್ರಾಪ್ತ ಬಾಲಕಿಯನ್ನು ಆಕೆಯ ತಂದೆಯೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ. ಅಜ್ಜಿ ಮನೆಗೆ ಬಂದಿದ್ದವಳಿಗೆ ಕಾದಿತ್ತು ಕಂಟಕ ದಿನಕ್ಕೆ 5 ಸಾವಿರ ರೂಪಾಯಿ ಸಿಗುತ್ತದೆಯೆಂಬ ಆಸೆಗೆ ತಂದೆಯೊಬ್ಬ ಹೆತ್ತ ಮಗಳನ್ನೇ ದಂಧೆಗೆ ಒಪ್ಪಿಸಿದ್ದಾನೆ ಎನ್ನಲಾಗಿದೆ. ತಾಯಿಯನ್ನು…

Read More

ಐರ್ಲೆಂಡ್​ನಲ್ಲಿ ಕನ್ನಡಿಗನ ನಿಗೂಢ ಸಾವು: ಮನೆಯಲ್ಲಿ ಶವ ಪತ್ತೆ – Kannada News | Mangaluru: Dakshina Kannada Youths Mysterious Death in Ireland

ಮಂಗಳೂರು, ಫೆಬ್ರವರಿ 19: ಕೆನಡಾದಲ್ಲಿ ಸಾಫ್ಟ್​​ವೇರ್ ಇಂಜಿನಿಯರ್​​​ ಆಗಿದ್ದ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ನಿವಾಸಿ ಚಂದನ್ ಕುಮಾರ್​​ ಕೆನಡಾದಲ್ಲಿ ಗುಂಡೇಟಿಗೆ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಐರ್ಲೆಂಡ್​ನಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಯುವಕ ನಿಗೂಢವಾಗಿ ಸಾವನ್ನಪ್ಪಿದ್ದು (death), ಇದೀಗ ಶವ ಪತ್ತೆ ಆಗಿದೆ. ಸಾಂಜೋ ಸುನೀಲ್(31) ಮೃತ ಯುವಕ. ಸದ್ಯ ಸುನೀಲ್ ಅನುಮಾನಾಸ್ಪದ ಸಾವಿನ ಬಗ್ಗೆ ಐರ್ಲೆಂಡ್ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ…

Read More

ಸರ್ಕಾರದ ಸುಕನ್ಯಾ ಸಮೃದ್ದಿ ಸ್ಕೀಮ್​ನಲ್ಲಿ ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್ಸ್?

ಸರ್ಕಾರದಿಂದ ನಡೆಸಲಾಗುವ ವಿವಿಧ ಸಣ್ಣ ಉಳಿತಾಯ ಯೋಜನೆಗಳಲ್ಲಿ (Small Saving Schemes) ಹೆಚ್ಚು ಬಡ್ಡಿ ಕೊಡುವುದು ಸುಕನ್ಯಾ ಸಮೃದ್ಧಿ ಸ್ಕೀಮ್ (Sukanya Samriddhi Yojana). 2014-15ರಲ್ಲಿ ಆರಂಭವಾದ ಈ ಯೋಜನೆಯನ್ನು ಬಾಲಕಿಯರ ಭವಿಷ್ಯದ ಭದ್ರತೆಗೆಂದು ರೂಪಿಸಲಾಗಿದೆ. 10 ವರ್ಷದೊಳಗಿನ ವಯಸ್ಸಿನ ಬಾಲಕಿಯರ ಹೆಸರಿನಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್​ನ ಅಕೌಂಟ್ ತೆರೆಯಬಹುದು. ಯಾವುದಾದರೂ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಈ ಅಕೌಂಟ್ ಆರಂಭಿಸಬಹುದು. ಹೂಡಿಕೆ ಅವಧಿ 15 ವರ್ಷ ಇರುತ್ತದೆ. 21 ವರ್ಷಕ್ಕೆ ಮೆಚ್ಯೂರ್ ಆಗುತ್ತದೆ. ಅಂದರೆ, ಇವತ್ತು…

Read More

ಕೊಪ್ಪಳ ಲವ್ ಜಿಹಾದ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಆರೋಪಿ ಮುಸ್ತಾಫಾಗೆ ಅಂತರಾಜ್ಯ ಮಟ್ಕಾ ಬುಕ್ಕಿಗಳ ಲಿಂಕ್

ಕೊಪ್ಪಳ, ಏಪ್ರಿಲ್ 13: ಕೊಪ್ಪಳ ಜಿಲ್ಲೆಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ಮುಸ್ತಾಫಾ ಖಾದ್ರಿ ವಿರುದ್ಧದ ಲವ್ ಜಿಹಾದ್ (Love Jihad Case) ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಆರೋಪಿ ಮುಸ್ತಾಫಾಗೆ ಗೋವಾ ಮತ್ತು ಮುಂಬೈನ ಮಟ್ಕಾ ಬುಕ್ಕಿಗಳೊಂದಿಗೆ ಸಂಪರ್ಕವಿದ್ದು, ಅವರಿಂದಲೇ ಹಣದ ನೆರವು ಸಿಗುತ್ತಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆಯೂ ಇದೀಗ ವಿಶ್ವ ಹಿಂದೂ ಪರಿಷತ್ (VHP) ಪೊಲೀಸರಿಗೆ ದೂರು ನೀಡಿದೆ. ಮಟ್ಕಾ ಬುಕ್ಕಿಗಳ ಹಣದಲ್ಲಿ ಹೈಫೈ ಜೀವನ ಕೊಪ್ಪಳ…

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 1,950 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News | Gold Price Today on 23rd June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯ ಹಾದಿಗೆ ಬಂದಿವೆ. ಚಿನ್ನದ ಬೆಲೆ (Gold Rates) ಗ್ರಾಮ್​ಗೆ ಬರೋಬ್ಬರಿ 190-210 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಕಡಿಮೆಗೊಂಡರೆ, ಇನ್ನೂ ಕೆಲವೆಡೆ ಅಲ್ಪ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಐದು ರೂ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,33,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,45,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More