Viral: ವ್ಯವಹಾರ ಶುದ್ಧವಾಗಿರಲಿ; ಸಾಲ ಕೇಳುವವರಿಗೆ ಅಂಗಡಿ ಮುಂಭಾಗ ಬೋರ್ಡ್ ಹಾಕಿ ಎಚ್ಚರಿಕೆ ಕೊಟ್ಟ ಮಾಲೀಕ

ಹಣ ಅಂದ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಹಣದ ವಿಚಾರ ಬಂದ್ರೆ ಅತ್ಯಾಪ್ತರು ಸಹ ದೂರವಾಗಿ ಬಿಡ್ತಾರೆ. ಹೀಗಾಗಿ ವ್ಯಾಪಾರಸ್ಥರು ಹಾಗೂ ಅಂಗಡಿ ಮಾಲೀಕರು (shop owner) ವ್ಯವಹಾರ ವಿಷ್ಯದಲ್ಲಿ ಕಟ್ಟುನಿಟ್ಟಾಗಿ ಇರೋದನ್ನು ನೀವು ನೋಡಿರುತ್ತೀರಿ. ಅಷ್ಟೇ ಅಲ್ಲ, ಸಾಲ ಕೇಳಿ ಸ್ನೇಹ (Friendship) ಕಳೆದುಕೊಳ್ಳಬೇಡಿ ಅನ್ನೋದನ್ನು ದೊಡ್ಡ ಅಕ್ಷರದಲ್ಲಿ ಅಂಗಡಿಗಳಲ್ಲಿ ಬರೆದಿರುತ್ತಾರೆ. ಇದೀಗ ಇಂತಹದ್ದೇ ಅಂಗಡಿ ಮುಂಭಾಗದಲ್ಲಿನ  ಬೋರ್ಡ್‌ ಪೋಟೋ ವೈರಲ್‌ ಆಗಿದೆ. ಈ ಬೋರ್ಡ್‌ನಲ್ಲಿ ಸಾಲ ಕೇಳುವವರಿಗೆ  ಅಂಗಡಿ ಮಾಲೀಕ ಖಡಕ್…

Read More

Budget 2026: ಕೇಂದ್ರ ಬಜೆಟ್ 2026: ಯಾವುದು ಅಗ್ಗ, ಯಾವುದು ದುಬಾರಿ? – Kannada News | Union Budget 2026: Items That Get Cheaper and Costlier

ನವದೆಹಲಿ, ಫೆಬ್ರವರಿ 01: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಭಾನುವಾರ ತಮ್ಮ ದಾಖಲೆಯ 9ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಭೌಗೋಳಿಕ ರಾಜಕೀಯ ಪ್ರಕ್ಷುಬ್ದತೆ, ಆರ್ಥಿಕ ಏರಿಳಿತ ಮತ್ತು ವ್ಯಾಪಾರ ಯುದ್ಧದ ನಡುವೆಯೂ, ಆದಾಯ ತೆರಿಗೆ ಸ್​ಲ್ಯಾಬ್​ಗಳು ಮತ್ತು ಮತ್ತು ದರಗಳಲ್ಲಿನ ಸಂಭವನೀಯ ಬದಲಾವಣೆಗಳ ಮೇಲೆ ಗಮನಹರಿಸಲಾಗಿದೆ. ಮದ್ಯವು ಹೆಚ್ಚು ದುಬಾರಿಯಾಗಿದೆ ಮತ್ತು ಚರ್ಮದ ಬೂಟುಗಳು, ಕ್ಯಾನ್ಸರ್ ಮತ್ತು ಮಧುಮೇಹ ಔಷಧಿಗಳು ಅಗ್ಗವಾಗಿವೆ ಎಂದು ಬಜೆಟ್​ನಲ್ಲಿ ತಿಳಿಸಲಾಗಿದೆ. ಚರ್ಮ ಮತ್ತು ಜವಳಿ ಉಡುಪುಗಳನ್ನು ರಫ್ತು ಮಾಡುವ…

Read More

ದೇವನಹಳ್ಳಿ ಬಳಿ ಭೀಕರ ಅಪಘಾತ: ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ್ – Kannada News | Canter Accident Caught on CCTV Near Devanahalli, Bengaluru: Truck Overturns on Highway, Vehicles Escape Narrowly

ದೇವನಹಳ್ಳಿ, ಮಾರ್ಚ್ 6: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಇರಿಗೇನಹಳ್ಳಿ ಗೇಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಬಂದ ಕ್ಯಾಂಟರ್ ಹೆದ್ದಾರಿಯಲ್ಲಿ ಉರುಳಿಬಿದ್ದು ನಂತರವೂ ತುಸು ದೂರ ಜಾರಿಕೊಂಡು ಹೋಗಿದೆ. ಈ ಭಯಾನಕ ಘಟನೆಯ ವಿಡಿಯೋ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕ್ಯಾಂಟರ್ ಅಡ್ಡಾದಿಡ್ಡಿಯಾಗಿ ಹೆದ್ದಾರಿಯಲ್ಲಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಾಣಿಸುತ್ತದೆ. ಕೆಲವು ಕ್ಷಣಗಳಲ್ಲೇ ನಿಯಂತ್ರಣ ತಪ್ಪಿದ ಕ್ಯಾಂಟರ್ ರಸ್ತೆಯ ಮಧ್ಯೆ ಉರುಳಿಬಿದ್ದು ಭೀಕರ ಅಪಘಾತ ಸಂಭವಿಸಿದೆ. ಮದ್ಯಪಾನ ಮಾಡಿ ಚಾಲನೆ ಮಾಡಿರುವುದೇ ಕಾರಣ…

Read More

Gold Rates: ಸತತ ಮೂರನೇ ದಿನವೂ ಬೆಲೆ ಏರಿಕೆ ಕಂಡ ಬಂಗಾರ – Kannada News | Gold Price Today on 16th April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 16: ಚಿನ್ನದ ಬೆಲೆ ಸತತ ಮೂರನೇ ದಿನ ಏರಿಕೆ ಕಂಡಿದೆ. ಎರಡು ದಿನದಲ್ಲಿ 265 ರೂ ಹೆಚ್ಚಿದ್ದ ಬಂಗಾರದ ದರ (gold rates) ಇವತ್ತು ಗುರುವಾರ 20 ರೂಗಳಷ್ಟು ದುಬಾರಿಗೊಂಡಿದೆ. ಆದರೆ, ನಿನ್ನೆ ಭರ್ಜರಿಯಾಗಿ ಹೆಚ್ಚಿದ್ದ ಬೆಳ್ಳಿ ಬೆಲೆ ಇವತ್ತು ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,570 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

ಕೆಲಸ ಕಳೆದುಕೊಳ್ಳುತ್ತಿರುವ ಬೆಂಗಳೂರಿನ ಯುವಕರು: 100 ಕೆಲಸಕ್ಕೆ ಅರ್ಜಿ, ಎಲ್ಲವೂ ತಿರಸ್ಕಾರ, ಟೆಕ್ಕಿ ಪೋಸ್ಟ್​​ ವೈರಲ್ – Kannada News | Bengaluru Job Crisis 2025: Tech Layoffs and Their Impact on Young Professionals’ Careers

ಬೆಂಗಳೂರು, ಫೆ.4: ಬೆಂಗಳೂರಿನ ಟೆಕ್ ಕಂಪನಿಗಳಲ್ಲಿ ನಡೆಯುತ್ತಿರುವ ಉದ್ಯೋಗ ಕಡಿತ ಬಗ್ಗೆ ದಿನದಿಂದ ದಿನಕ್ಕೆ ದೊಡ್ಡ ಆತಂಕವನ್ನು ಸೃಷ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲೂ ವ್ಯಾಪಕ ಚರ್ಚೆಗಳು ನಡೆಯುತ್ತಿದೆ. ಬೆಂಗಳೂರಿನ ಟೆಕ್ ಉದ್ಯಮದಲ್ಲಿ 2025ರ ಕೊನೆಯ ಅವಧಿಯಲ್ಲಿ ಉಂಟಾದ ಉದ್ಯೋಗ ಕಡಿತ (Layoffs) ಮತ್ತು ಯುವ ವೃತ್ತಿಪರರ ಮಾನಸಿಕ ಸಂಘರ್ಷದ ಬಗ್ಗೆ ಬೆಂಗಳೂರಿನ ಉದ್ಯೋಗಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ರೆಡ್ಡಿಟ್​​ನಲ್ಲಿ ಒಂದು ಪೋಸ್ಟ್​ನ್ನು ಹಂಚಿಕೊಂಡಿದ್ದಾರೆ. ಡಿಸೆಂಬರ್ 25 ಎಂದರೆ ಎಲ್ಲೆಡೆ ಸಂಭ್ರಮ, ರಜೆಯ ಮೋಜು. ಆದರೆ ಬೆಂಗಳೂರಿನ ಸಾವಿರಾರು…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

VHT 2025-26: ದೇಶಿ ಅಂಗಳದಲ್ಲಿ ಶತಕಗಳ ಮಳೆ; ಮೊದಲ ದಿನವೇ ಸಿಡಿದವು 22 ಶತಕಗಳು – Kannada News | Vijay Hazare Trophy 2025 26: Rohit, Kohli Shine, 22 Centuries on Day 1!

ವಿಜಯ್ ಹಜಾರೆ ಟ್ರೋಫಿಯ 2025-26 (Vijay Hazare Trophy 2025-26) ರ ಆವೃತ್ತಿ ಡಿಸೆಂಬರ್ 24 ರಿಂದ ಅಬ್ಬರದಿಂದ ಆರಂಭವಾಗಿದೆ. ಮೊದಲ ಸುತ್ತಿನ ಮೊದಲ ದಿನವೇ ಬ್ಯಾಟ್ಸ್‌ಮನ್‌ಗಳು ಅಬ್ಬರಿಸಿದ್ದಾರೆ. ಇದಕ್ಕೆ ಪುರಾವೆ ಎಂಬಂತೆ ಟೂರ್ನಿಯ ಮೊದಲ ದಿನವೇ ಒಟ್ಟು 22 ಶತಕಗಳು ದಾಖಲಾಗಿವೆ. ಇವುಗಳಲ್ಲಿ ಇಬ್ಬರು ಭಾರತೀಯ ದಂತಕಥೆಗಳಾದ ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಅವರ ಶತಕಗಳು ಸೇರಿರುವುದು ವಿಶೇಷ. ಬಹಳ ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ್ದ…

Read More

ಶ್ರೀಲೀಲಾ ಜೊತೆ ಕಾಣಿಸಿಕೊಳ್ಳುವುದು ಇಷ್ಟವಿಲ್ಲ ಎಂದ ಪವನ್ ಕಲ್ಯಾಣ್: ಕಾರಣ?

ಪವನ್ ಕಲ್ಯಾಣ್ (Pawan Kalyan), ತೆಲುಗು ರಾಜ್ಯಗಳಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ. ಆಂಧ್ರ ಡಿಸಿಎಂ ಆಗಿದ್ದರೂ ಸಹ ಸಿನಿಮಾಗಳಲ್ಲಿ ನಟಿಸುತ್ತಿರುವ ಪವನ್ ಕಲ್ಯಾಣ್ ಅವರ ಹೊಸ ಸಿನಿಮಾ ‘ಉಸ್ತಾದ್ ಭಗತ್ ಸಿಂಗ್’ ಮಾರ್ಚ್ 19ರಂದು ಬಿಡುಗಡೆ ಆಗಲಿದೆ. ಸಿನಿಮಾನಲ್ಲಿ ಪವನ್ ಕಲ್ಯಾಣ್ ಜೊತೆಗೆ ಕನ್ನಡದ ನಟಿ ಶ್ರೀಲೀಲಾ ಸಹ ನಟಿಸಿದ್ದಾರೆ. ಇತ್ತೀಚೆಗಷ್ಟೆ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪವನ್ ಕಲ್ಯಾಣ್, ಶ್ರೀಲೀಲಾ, ರಾಶಿ ಖನ್ನಾ ಇನ್ನೂ ಹಲವರು ಭಾಗಿ ಆಗಿದ್ದರು….

Read More

MI vs SRH: ಮುಂಬೈ ಪರ ಅತಿವೇಗದ ಶತಕ ಬಾರಿಸಿದ ರಿಯಾನ್ ರಿಕಲ್ಟನ್ – Kannada News | IPL 2026: Ryan Rickelton Blazes Fastest MI Century vs SRH, Breaks Record!

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಪರ ಆರಂಭಿಕ ರಿಯಾನ್ ರಿಕಲ್ಟನ್ ಸ್ಫೋಟಕ ಶತಕ ಬಾರಿಸುವ ಮೂಲಕ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 44 ಎಸೆತಗಳನ್ನು ಎದುರಿಸಿದ ರಿಕಲ್ಟನ್ ಎಂಟು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಮುಂಬೈ…

Read More

Mega Job Fair: ರಾಮನಗರದಲ್ಲಿ ಮಾ. 5ರಂದು ಬೃಹತ್ ಉದ್ಯೋಗ ಮೇಳ; ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ – Kannada News | Ramanagara Mega Job Fair: 20,000+ Jobs on March 5 for Bengaluru South Job Seekers

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿಸುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮಾರ್ಚ್ 5ರ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಮನಗರ ಟೌನ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಈ ಮಹತ್ವದ ಮೇಳ ನಡೆಯಲಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 171…

Read More