Headlines

ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು – Kannada News | Sandalwood Actor Upendra talks about Vijay Victory And His Political Stand

ಬೆಂಗಳೂರು, (ಮೇ 08): ತಮಿಳುನಾಡಿನ (Tamil Nadu) ರಾಜಕೀಯದಲ್ಲಿ ದಳಪತಿ ವಿಜಯ್ (Vijay) ನೇತೃತ್ವದ ಟಿವಿಕೆ ಪಕ್ಷವು ಇತಿಹಾಸ ಸೃಷ್ಟಿಸಿದೆ. ಮೊದಲ ವಿಧಾನಸಭಾ ಚುನಾವಣೆಯಲ್ಲಿಯೇ ಟಿವಿಕೆ ಪಕ್ಷವು 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ವಿವಿಧ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಲು ವಿಜಯ್ ಕಸರತ್ತು ನಡೆಸಿದ್ದಾರೆ. ವಿಜಯ್ ಅವರ ಈ ಐತಿಹಾಸಿಕ ಸಾಧನೆಗೆ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರದ ನಾಯಕರು ಶುಭಾಶಯ ಕೋರಿದ್ದಾರೆ. ಇನ್ನು ವಿಜಯ್ ಅವರ ಅಭೂತಪೂರ್ವ ಗೆಲುವಿಗೆ ಸೂಪರ್ ಸ್ಟಾರ್, ರಿಯಲ್ ಸ್ಟಾರ್…

Read More

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru, here Is Stops And Ticket Price Details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ…

Read More

ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ರಂಗಸಾಮಿ – Kannada News | Puducherry Rangasamy meets Lieutenant Governor stakes claim to form government

ಪುದುಚೇರಿ, ಮೇ 8: ಪುದುಚೇರಿಯಲ್ಲಿ ಎನ್‌ಡಿಎ ನಾಯಕರಾಗಿ ಆಯ್ಕೆಯಾದ ಎಐಎನ್‌ಆರ್‌ಸಿ ಮುಖ್ಯಸ್ಥ ಎನ್. ರಂಗಸಾಮಿ ಶುಕ್ರವಾರ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಸನಾಥನ್ ಅವರನ್ನು ಭೇಟಿ ಮಾಡಿ ಯುಟಿಯಲ್ಲಿ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಶಾಸಕರ ಬೆಂಬಲ ಪತ್ರವನ್ನು ಸಲ್ಲಿಸಿದ್ದಾರೆ. ಈ ಪತ್ರವನ್ನು ರಾಷ್ಟ್ರಪತಿಗಳ ಅನುಮೋದನೆಗಾಗಿ ಕಳುಹಿಸಲಾಗಿದೆ. ಈ ವೇಳೆ ರಂಗಸಾಮಿ ಅವರೊಂದಿಗೆ ಮೈತ್ರಿ ಪಕ್ಷಗಳ ಹೊಸದಾಗಿ ಆಯ್ಕೆಯಾದ ಶಾಸಕರು ಕೂಡ ಇದ್ದರು. ಲೆಫ್ಟಿನೆಂಟ್ ಗವರ್ನರ್ ಕಚೇರಿಯಿಂದ ಬಂದಿರುವ ಮಾಹಿತಿ ಪ್ರಕಾರ, ರಂಗಸಾಮಿ ಸಲ್ಲಿಸಿದ ಪತ್ರವನ್ನು ಅನುಮೋದನೆಗಾಗಿ ರಾಷ್ಟ್ರಪತಿ…

Read More

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ? – Kannada News | Bmtc launches ac bus service to channapatna from bengaluru here is stops and ticket price details

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ…

Read More

DC vs KKR: 51 ಎಸೆತಗಳಲ್ಲಿ ಒಂದೇ ಒಂದು ರನ್ ಗಳಿಸಿದ ಡೆಲ್ಲಿ ಕ್ಯಾಪಿಟಲ್ಸ್ – Kannada News | IPL 2026: KKR Dominates DC in Match 51; Delhi Collapses to 142 with 51 Dot Balls

ಐಪಿಎಲ್ 2026 (IPL 2026) ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (KKR vs DC) ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡವು 20 ಓವರ್‌ಗಳಲ್ಲಿ ಕೇವಲ 142 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಪಂದ್ಯದಲ್ಲಿ ಉತ್ತಮ ಆರಂಭ ಪಡೆದ ಡೆಲ್ಲಿ ತಂಡದ ಇನ್ನಿಂಗ್ಸ್ ಆರಂಭಿಕರು ಔಟಾದ ಬಳಿಕ ಹಳಿ ತಪ್ಪಿತು. ಇತ್ತ ಡೆಲ್ಲಿ ತಂಡದ ಬ್ಯಾಟಿಂಗ್‌ ಬೆನ್ನೆಲುಬು…

Read More

ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್​​​ನ ರಾಜೇಗೌಡ – Kannada News | Congress TD Rajegowda moves Supreme Court challenging his ouster as Sringeri MLA after vote recount

ನವದೆಹಲಿ.ಚಿಕ್ಕಮಗಳೂರು, (ಮೇ 08): ಶೃಂಗೇರಿ ವಿಧಾನಸಭೆ (sringeri assembly constituency) ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್ ಟಿಡಿ ರಾಜೇಗೌಡ ( TD Rajegowda) ಅವರು ಸುಪ್ರೀಂಕೋರ್ಟ್​ (supreme court)  ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಅವರು ಗೆಲುವು ಸಾಧಿಸಿದ್ದರು. ಆದ್ರೆ, ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಅವರು ಕಾನೂನೂ ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು…

Read More

ವಿದ್ಯುತ್ ಸಮಸ್ಯೆಯೇ? ಇನ್ಮುಂದೆ ಸೋಶಿಯಲ್ ಮೀಡಿಯಾ ಮೂಲಕ ದೂರು ಸಲ್ಲಿಸಿ; ಹೇಗೆ ಗೊತ್ತಾ? – Kannada News | Now File BESCOM Electricity Complaints Through Social Media: Here’s How

ಬೆಂಗಳೂರು, ಮೇ 08: ಯಾವುದೇ ರೀತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಕೂಡಲೇ ಬೆಸ್ಕಾಂ 24×7 ಸಹಾಯವಾಣಿ 1912ಕ್ಕೆ ಕರೆ ಮಾಡುತ್ತೇವೆ. ಸಂಪರ್ಕ ಸಾಧ್ಯವಾಗದಿದ್ದರೆ ಹೇಗೆ ಎಂಬ  ಚಿಂತೆ ಎದುರಾಗಿತ್ತು. ಆದರೆ ಇದೀಗ ವಾಟ್ಸ್‌ಆ್ಯಪ್‌, ಫೇಸ್‌ಬುಕ್ ಅಥವಾ ಎಕ್ಸ್ (ಟ್ವಿಟರ್) ಖಾತೆ ಮೂಲಕ ದೂರು ಸಲ್ಲಿಸಬಹುದಾಗಿದೆ. ಆ ಮೂಲಕ ಯಾವುದೇ ಸಮಸ್ಯೆಗಳಿದ್ದರೂ ಸೋಶಿಯಲ್ ಮೀಡಿಯಾ (Social media) ಮೂಲಕ ದೂರು ನೀಡುವಂತೆ ಬೆಸ್ಕಾಂ (BESCOM) ಗ್ರಾಹಕರಿಗೆ ಮನವಿ ಮಾಡಿದೆ. ಮುಖ್ಯಾಂಶಗಳು ಸೋಶಿಯಲ್ ಮೀಡಿಯಾ ಮೂಲಕವೂ ಬೆಸ್ಕಾಂಗೆ ದೂರು…

Read More

DC vs KKR: 250, 500, 1000..! ಐಪಿಎಲ್‌ನಲ್ಲಿ ರಾಹುಲ್ ಐತಿಹಾಸಿಕ ಸಾಧನೆ – Kannada News | KL Rahul’s Historic IPL 2026: 250 T20s, 500 Boundaries and 3 Team 1000 Run Record

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ತಂಡದ ಪರ ಅನುಭವಿ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್‌ ಉತ್ತಮ ಆರಂಭ ಪಡೆದರಾದರೂ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು (PC- DC X). ಆದಾಗ್ಯೂ ಈ ಪಂದ್ಯ ಕೆಎಲ್ ರಾಹುಲ್​ಗೆ ಬಹಳ ವಿಶೇಷವಾಗಿತ್ತು. ಏಕೆಂದರೆ ರಾಹುಲ್​ಗೆ ಇದು 250 ನೇ…

Read More

ಬಂಗಾಳದ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ – Kannada News | Suvendu Adhikari Meets Governor RN Ravi Stakes Claim To Form Government In West Bengal

ಕೊಲ್ಕತ್ತಾ, ಮೇ 8: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಕೆಲವೇ ಗಂಟೆಗಳ ಬಳಿಕ ಪಶ್ಚಿಮ ಬಂಗಾಳದ ನಿಯೋಜಿತ ಮುಖ್ಯಮಂತ್ರಿ ಸುವೇಂದು ಅಧಿಕಾರಿ (Suvendu Adhikari) ಇಂದು ಸಂಜೆ ಲೋಕ ಭವನದಲ್ಲಿ ರಾಜ್ಯಪಾಲ ಆರ್.ಎನ್.ರವಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಅಧಿಕಾರಾವಧಿಯನ್ನು ಔಪಚಾರಿಕವಾಗಿ ಕೊನೆಗೊಳಿಸಿದ ರಾಜ್ಯಪಾಲ ರವಿ ಗುರುವಾರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದು ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ 207 ಸ್ಥಾನಗಳನ್ನು ಗಳಿಸಿ ಬಹುಮತ…

Read More

ಮಕ್ಕಳಿಂದ ದೊಡ್ಡವರವರೆಗೆ ಕಾಡುತ್ತಿದೆ ಥಲಸ್ಸೆಮಿಯಾ; ಮದುವೆಗೆ ಮುನ್ನ ಪರೀಕ್ಷೆ ಮಾಡಿಸುವುದಕ್ಕೆ ಕಾರಣ ಏನ್ ಗೊತ್ತಾ? – Kannada News | Blood Test Before Marriage: Thalassemia Risk, Genetics, and Prevention

ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಥಲಸ್ಸೆಮಿಯಾ (Thalassemia) ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಥಲಸ್ಸೆಮಿಯಾ ಒಂದು ಆನುವಂಶಿಕ (inherited) ರಕ್ತದ ಕಾಯಿಲೆಯಾಗಿದ್ದು, ದೇಹವು ಸಾಕಷ್ಟು ಆರೋಗ್ಯಕರ ಹಿಮೋಗ್ಲೋಬಿನ್ ಅಥವಾ ಕೆಂಪು ರಕ್ತ ಕಣಗಳನ್ನು ಉತ್ಪಾದಿಸದ ಸ್ಥಿತಿಯಾಗಿದೆ ಅಂದರೆ ದೇಹದಲ್ಲಿ ಸಮರ್ಪಕ ಪ್ರಮಾಣದ ಹೀಮೋಗ್ಲೋಬಿನ್ ಉತ್ಪತ್ತಿಯಾಗುವುದಿಲ್ಲ. ಈ ರೀತಿ ಹೀಮೋಗ್ಲೋಬಿನ್ ಕಡಿಮೆಯಾಗುವುದರಿಂದ ದೇಹದ ಅಂಗಾಂಗಗಳಿಗೆ ಬೇಕಾದಷ್ಟು ಆಮ್ಲಜನಕ ತಲುಪದೇ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ವೈದ್ಯರ ಪ್ರಕಾರ, ಈ ಕಾಯಿಲೆ ಪೋಷಕರಿಂದ ಮಕ್ಕಳಿಗೆ ಹರಡುತ್ತದೆ. ತಂದೆ- ತಾಯಿ ಇಬ್ಬರೂ ಥಲಸ್ಸೆಮಿಯಾ…

Read More