Headlines

ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ ಕಿಡಿ – Kannada News | Cabinet Expansion Row: Minister List Change first Time In Congress History Says KN rajanna

ತುಮಕೂರು, (ಆಗಸ್ಟ್ 09): ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್​​​​ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್​​ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್​​ಎಸ್​​ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು….

Read More

IND vs SL: ಗಂಭೀರ್, ಗಿಲ್ ತಲೆನೋವ ಶಮನಗೊಳಿಸಿದ ಜೈಸ್ವಾಲ್

ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಟೆಸ್ಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಶ್ರೀಲಂಕಾ XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಸೊನ್ನೆಗೆ ಔಟಾಗಿದ್ದ ಯಶಸ್ವಿ ಜೈಸ್ವಾಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸುವ ಮೂಲಕ ಫಾರ್ಮ್​ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ(PC-BCCI). ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ಎಸೆತಗಳನ್ನು ಎದುರಿಸಿ ಖಾತೆ ತೆರೆಯದೆ ವಿಕೆಟ್ ಒಪ್ಪಿಸಿದ್ದ ಜೈಸ್ವಾಲ್ ಎರಡನೇ ಇನ್ನಿಂಗ್ಸ್‌ನಲ್ಲಿ 43 ಎಸೆತಗಳಲ್ಲಿ ತಮ್ಮ ಅರ್ಧಶತಕ…

Read More

ಜಾರ್ಖಂಡ್ ಪರೀಕ್ಷಾ ಅಕ್ರಮಗಳ ವಿರುದ್ಧ ಹೋರಾಟ; ಸರ್ಕಾರ-ವಿದ್ಯಾರ್ಥಿಗಳ ಮಾತುಕತೆ 2ನೇ ಸುತ್ತಿಗೆ; ವಿದ್ಯಾರ್ಥಿಗಳಿಗೆ ಸರ್ಕಾರದ ಭರವಸೆಗಳು – Kannada News | Protest against exam irregularities, students and Jharkhand govt talks enter second round

ವಿದ್ಯಾರ್ಥಿ ಮುಖಂಡ ದೇವೇಂದ್ರನಾಥ್ ಮಹತೋ ಉಪವಾಸ ಸತ್ಯಾಗ್ರಹImage Credit source: PTI ನವದೆಹಲಿ, ಆಗಸ್ಟ್ 9: ಜಾರ್ಖಂಡ್ ಪಬ್ಲಿಕ್ ಸರ್ವಿಸ್ ಕಮಿಷನ್ (JPSC) ಮತ್ತು ಜಾರ್ಖಂಡ್ ಸ್ಟಾಫ್ ಸೆಲೆಕ್ಷನ್ ಕಮಿಷನ್ (JSSC) ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಮಸ್ಯೆ ಬಗೆಹರಿಸಲು ಜಾರ್ಖಂಡ್ ಸರ್ಕಾರವು ವಿದ್ಯಾರ್ಥಿಗಳ ನಿಯೋಗದೊಂದಿಗೆ ಎರಡನೇ ಸುತ್ತಿನ ಮಾತುಕತೆ ನಡೆಸಿದೆ. ವಿದ್ಯಾರ್ಥಿಗಳ ಬೇಡಿಕೆ ಮತ್ತು ಸರ್ಕಾರದ ಸ್ಪಂದನೆ JPSC ಮತ್ತು JSSC ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ…

Read More

Vastu Tips: ಮನೆಯಲ್ಲಿ ಮನಿ ಪ್ಲಾಂಟ್ ನೆಡುವಾಗ ಈ ವಾಸ್ತು ತಪ್ಪು ಎಂದಿಗೂ ಮಾಡಬೇಡಿ! – Kannada News | Vastu Tips for Money Plant: Common Mistakes to Avoid at Home

ಸಾಮಾನ್ಯವಾಗಿ ಜನರು ತಮ್ಮ ಮನೆಗಳ ಸೌಂದರ್ಯವನ್ನು ಹೆಚ್ಚಿಸಲು ಹಾಗೂ ಸಾಕ್ಷಾತ್ ಮಹಾಲಕ್ಷ್ಮಿ ದೇವಿಯ ಆಶೀರ್ವಾದ ಪಡೆಯಲು ಅತ್ಯಂತ ಉತ್ಸಾಹದಿಂದ ಮನಿ ಪ್ಲಾಂಟ್ (Money Plant) ನೆಡುತ್ತಾರೆ. ಆದರೆ, ಈ ಗಿಡವನ್ನು ಮನೆಯಲ್ಲಿ ಇಡುವಾಗ ಕೆಲವು ಪ್ರಮುಖ ವಾಸ್ತು ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂಬುದು ಅನೇಕರಿಗೆ ತಿಳಿದಿರುವುದಿಲ್ಲ. ತಿಳಿದೋ ತಿಳಿಯದೆಯೋ ಮಾಡುವ ಸಣ್ಣ ತಪ್ಪುಗಳು ಮನೆಯ ಸಂಪತ್ತು ಮತ್ತು ಶಾಂತಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ಮನಿ ಪ್ಲಾಂಟ್ ಇಡುವಾಗ ವಹಿಸಬೇಕಾದ ಪ್ರಮುಖ ವಾಸ್ತು ಎಚ್ಚರಿಕೆಗಳು ಇಲ್ಲಿವೆ. ಮನಿ ಪ್ಲಾಂಟ್…

Read More

ಹಳ್ಳ ಹಿಡಿದ ಕಲಬುರಗಿ ಜನರ ಕನಸಿನ ಕೂಸು: 10 ವರ್ಷದಿಂದ ನೆನೆಗುದಿಗೆ ಬಿದ್ದ ರಾಜೀವ್ ಗಾಂಧಿ ಥೀಮ್ ಪಾರ್ಕ್ – Kannada News | Rajiv Gandhi Theme Park in Shambles: Kalaburagi’s Dream Project Stalled for 10 Years

ರಾಜೀವ್ ಗಾಂಧಿ ಥೀಮ್ ಪಾರ್ಕ್Image Credit source: tv9 kannada ಕಲಬುರಗಿ, ಆಗಸ್ಟ್​ 09: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ (kalaburagi) ನಗರದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಾಗೂ ಎಲ್ಲ ವಯೋಮಾನದವರಿಗೆ ಒಂದೇ ಸೂರಿನಡಿ ಮನರಂಜನೆ ನೀಡುವ ಉದ್ದೇಶದಿಂದ ಕೈಗೆತ್ತಿಕೊಳ್ಳಲಾಗಿದ್ದ ಬೃಹತ್ ‘ರಾಜೀವ್ ಗಾಂಧಿ ಥೀಮ್ ಪಾರ್ಕ್’ (Rajiv Gandhi Theme Park) ಯೋಜನೆ ಕಳೆದ 10 ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಸ್ಥಳೀಯರ ಕನಸಿನ ಕೂಸಾಗಿದ್ದ ಈ ಪಾರ್ಕ್, ಇದೀಗ ಹಳ್ಳ ಹಿಡಿದಿದ್ದು,…

Read More

ಉತ್ತರ ಕರ್ನಾಟಕದ ಗ್ರಾಮೀಣ ಹಾಗೂ ಬಡ ಪ್ರತಿಭಾವಂತ ಮಕ್ಕಳಿಗೆ ಗುಣಮಟ್ಟದ ತರಬೇತಿ: ಬೊಮ್ಮಾಯಿ – Kannada News | Quality training for rural and poor talented children of North Karnataka Says Basavaraj Bommai

​ಹುಬ್ಬಳ್ಳಿ, (ಅಗಸ್ಟ್ 09): ಉತ್ತರ ಕರ್ನಾಟಕದ (North Karnataka) ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ (competitive exams) ಅನುಕೂಲವಾಗುವಂತೆ ಅತ್ಯುತ್ತಮ ತರಬೇತಿ (ಕೋಚಿಂಗ್) ನೀಡುವ ಶಿಕ್ಷಣ ಸಂಸ್ಥೆಯೊಂದನ್ನು ಕಟ್ಟುವ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು(ಆ.09) ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್ ನಲ್ಲಿ ಉತ್ತರ ಕರ್ನಾಟಕ ಪ್ರತಿಭಾವಂತ ಮಕ್ಕಳ ಸ್ಪರ್ಧಾತ್ಮಕ ಪರೀಕ್ಷಾ ಹಿತರಕ್ಷಣಾ ಸಮಿತಿ ಏರ್ಪಡಿಸಿದ ರಾಜ್ಯ ಮಟ್ಟದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ…

Read More

ಸಚಿವ ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ – Kannada News | Yathindra Siddaramaiah Likely to Become Karnataka Legislative Council Leader

ಬೆಂಗಳೂರು, (ಆಗಸ್ಟ್​​ 09): ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಸಚಿವ ಯತೀಂದ್ರ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ಸಿಗುವುದು ಬಹುತೇಕ ಖಚಿತವಾಗಿದೆ. ಖಾಲಿ ಇರುವ ವಿಧಾನ ಪರಿಷತ್​​ ಸಭಾ ನಾಯಕನ ಹೊಣೆ ಯತೀಂದ್ರ ಸಿದ್ದರಾಮಯ್ಯನವರ ಹೆಗಲಿಗೆ ಬೀಳುವ ಸಾಧ್ಯತೆ ಇದ್ದು, ಪರಿಷತ್​​ನಿಂದ ಯತೀಂದ್ರ ಸಿದ್ದರಾಮಯ್ಯ ಮಾತ್ರ ಏಕೈಕ ಸಚಿವರಾಗಿರೋದೆ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎನ್​​​ಎಸ್ ಬೋಸರಾಜ್ ಅವರು ಸಚಿವರಾಗಿದ್ದರು. ಜೊತೆಗೆ ವಿಧಾನಪರಿಷತ್ ಸಭಾನಾಯಕರಾಗಿದ್ದರು. ಅದರಂತೆ ಇದೀಗ ಯತೀಂದ್ರ ಸಿದ್ದರಾಮಯ್ಯನವರಿಗೆ…

Read More

ನಿದ್ರೆ ಕಡಿಮೆಯಾದರೆ ಮೂಳೆ-ಕೀಲುಗಳ ಆರೋಗ್ಯಕ್ಕೆ ಅಪಾಯ! ಡಾ. ಯೋಗೀಶ್ ಕಾಮತ್ ಸಲಹೆ – Kannada News | Sleeping Less Can Trigger Back and Joint Pain: Dr. Yogeesh Kamath Warns

ನಿದ್ರೆಯ ಕೊರತೆಯು ಕೇವಲ ಆಯಾಸ ಮತ್ತು ಅಸ್ವಸ್ಥತೆಯ ಭಾವನೆಯನ್ನು ಮಾತ್ರ ಉಂಟುಮಾಡುವುದಿಲ್ಲ. ಇದು ಆತಂಕ ಮತ್ತು ಒತ್ತಡವನ್ನು ಹೆಚ್ಚಿಸುವ ಮೂಲಕ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದರಲ್ಲೂ ಮೂಳೆಗಳು, ಕೀಲುಗಳು ಮತ್ತು ಸ್ನಾಯುಗಳ ಆರೋಗ್ಯದ ಮೇಲೆ ಇದರ ಪರಿಣಾಮವು ಗಮನಾರ್ಹವಾಗಿದ್ದರೂ, ಹೆಚ್ಚಿನವರು ಅದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಇತ್ತೀಚಿನ ವರ್ಷಗಳಲ್ಲಿ, ವಿಶೇಷವಾಗಿ ಯುವಜನರಲ್ಲಿ ನಿದ್ರೆಯ ಅವಧಿ ಮತ್ತು ಗುಣಮಟ್ಟದಲ್ಲಿ ವ್ಯತ್ಯಾಸ ಕಂಡುಬರುತ್ತಿದೆ. ಉದ್ಯೋಗ ಅಥವಾ ವೈಯಕ್ತಿಕ ಜೀವನದ ಒತ್ತಡಗಳಿಂದಾಗಿ ಅರ್ಧಕ್ಕಿಂತ ಹೆಚ್ಚು ಯುವ ಉದ್ಯೋಗಿಗಳು ಸಮರ್ಪಕ ನಿದ್ರೆಯಿಂದ ವಂಚಿತರಾಗುತ್ತಿದ್ದಾರೆ…

Read More

Shravana Masa: ಶ್ರಾವಣ ಮಾಸದಲ್ಲಿ ಹೆಂಡತಿಗೆ ಹಸಿರು ಬಳೆ ಕೊಡಿಸಬೇಕು ಯಾಕೆ ಗೊತ್ತಾ? ಮಹತ್ವ ಮತ್ತು ಲಾಭ ಇಲ್ಲಿದೆ – Kannada News | Shravana Masa Special: Why Husbands Should Gift Green Bangles to Wives?

ಶ್ರಾವಣ ಮಾಸವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ದೃಷ್ಟಿಯಿಂದ ಅತ್ಯಂತ ಪವಿತ್ರವಾದ ಸಮಯವಾಗಿದೆ. ಈ ಮಾಸವನ್ನು ಸೌಭಾಗ್ಯದ ಸಂಕೇತವೆಂದೂ ಕರೆಯಲಾಗುತ್ತದೆ. ಶ್ರಾವಣದಲ್ಲಿ ಮಹಿಳೆಯರು ಮಹಾಲಕ್ಷ್ಮಿ ಹಾಗೂ ಗೌರಿ ಪೂಜೆ, ವರಲಕ್ಷ್ಮಿ ವ್ರತಗಳನ್ನು ಆಚರಿಸಿ ತಮ್ಮ ಪತಿಯ ದೀರ್ಘಾಯುಷ್ಯಕ್ಕಾಗಿ ಮತ್ತು ಕುಟುಂಬದ ಶ್ರೇಯಸ್ಸಿಗಾಗಿ ಪ್ರಾರ್ಥಿಸುತ್ತಾರೆ. ಈ ತಿಂಗಳಲ್ಲಿ ಮಹಿಳೆಯರು ಹಸಿರು ಬಟ್ಟೆ ಹಾಗೂ ಹಸಿರು ಬಳೆಗಳನ್ನು ಧರಿಸುವುದು ಅತ್ಯಂತ ಶುಭಪ್ರದ ಎಂಬ ಆಚರಣೆ ಅನಾದಿ ಕಾಲದಿಂದಲೂ ಬಂದಿದೆ. ಆದರೆ, ಶ್ರಾವಣ ಮಾಸದಲ್ಲಿ ಪತಿಯು ತನ್ನ ಪತ್ನಿಗೆ ಹಸಿರು ಬಣ್ಣದ ಬಳೆಗಳನ್ನು…

Read More

ಚಾಮರಾಜನಗರ: ಅಪರಿಚಿತ ವಾಹನ ಡಿಕ್ಕಿ; ಹಿಟ್ ಆ್ಯಂಡ್ ರನ್​​ಗೆ ಬೈಕ್ ಸವಾರರಿಬ್ಬರು ಸಾವು – Kannada News | Hit and Run: 2 Bike Riders Die in Konanakere Tragedy; Police Hunt Driver

ಪ್ರಾತಿನಿಧಿಕ ಚಿತ್ರImage Credit source: Getty images ಚಾಮರಾಜನಗರ, ಆಗಸ್ಟ್​​ 09: ಜಿಲ್ಲೆಯ ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬಳಿ ಭಾನುವಾರ ಭೀಕರ ಹಿಟ್ ಆ್ಯಂಡ್ ರನ್ (Hit and Run) ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ (death) ಹೊಂದಿರುವ ಘಟನೆ ನಡೆದಿದೆ. ಯುವರಾಜ್(50) ಮತ್ತು ಶಶಾಂಕ್(25) ಮೃತ ಬೈಕ್ ಸವಾರರು. ರಾಮಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ನಿವಾಸಿ ಯುವರಾಜ್ (50)…

Read More