Headlines

ನಿತ್ಯ ಭವಿಷ್ಯ: ಇಂದು ಈ ರಾಶಿಯವರು ಅನ್ಯರ ಕಾರ್ಯದಲ್ಲಿ ತೊಡಗಿ, ಸ್ವಕಾರ್ಯ ನಷ್ಟ – Kannada News | June 13 Daily Horoscope: Uncover Your Zodiac Predictions and Astrological Insights Today

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ತ್ರಯೋದಶೀ ತಿಥಿಯ ಶನಿವಾರದಂದು ಅಧಿಕಾರಕ್ಕೆ ಪ್ರಯತ್ನ, ವಸ್ತು ದಾನ, ವಾಹನ ದುರಸ್ತಿ, ಲೆಕ್ಕಪತ್ರ ಸಿದ್ಧತೆ, ಅಸ್ಪಷ್ಟ ಚಿಂತನೆ, ಧಾರ್ಮಿಕ ನಂಬಿಕೆ ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಶನಿ, ಪಕ್ಷ :…

Read More

ನಿಪಾ ವೈರಸ್ ಭೀತಿ ಹೆಚ್ಚಳ; ಕೇರಳ-ತಮಿಳುನಾಡು ಗಡಿಯಲ್ಲಿ ತೀವ್ರ ಕಟ್ಟೆಚ್ಚರ – Kannada News | Nipah Virus Scare; Intensifies High Alert Along Kerala Tamil Nadu Karnataka Border

ನವದೆಹಲಿ, ಜೂನ್ 12: ಕೇರಳದಲ್ಲಿ ನಿಪಾ (Nipah) ವೈರಸ್ ಹರಡಿದ ನಂತರ ರಾಜ್ಯ ಆರೋಗ್ಯ ಅಧಿಕಾರಿಗಳು ಕೇರಳ- ತಮಿಳುನಾಡು ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ವಹಿಸಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದ ಕೋಝಿಕ್ಕೋಡ್‌ನಲ್ಲಿ ಒಬ್ಬ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟಿದೆ . ಆತನ ಸಂಪರ್ಕಕ್ಕೆ ಬಂದ ಸುಮಾರು 77 ಜನರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪರಿಸ್ಥಿತಿಯಲ್ಲಿ, ಕೇರಳದ ನೆರೆಯ ರಾಜ್ಯಗಳಾದ…

Read More

ಅಮರನಾಥ ಯಾತ್ರೆ ಭದ್ರತೆ ಪರಿಶೀಲನೆ; ಯಾತ್ರಾರ್ಥಿಗಳಿಗೆ ಹೆಚ್ಚಿನ ರಕ್ಷಣೆ ನೀಡಲು ಅಮಿತ್ ಶಾ ಆದೇಶ – Kannada News | Home Minister Amit Shah Reviews Amarnath Yatra Preparation and Security in delhi

ನವದೆಹಲಿ, ಜೂನ್ 12: ಅಮರನಾಥ ಯಾತ್ರೆಯ ಭದ್ರತೆ ಕುರಿತು ಗೃಹ ಸಚಿವ ಅಮಿತ್ ಶಾ (Amit Shah) ಅವರು ಉನ್ನತ ಮಟ್ಟದ ಸಭೆ ನಡೆಸಿದರು. ಇದರಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥರಂತಹ ಅಧಿಕಾರಿಗಳು ಭಾಗವಹಿಸಿದ್ದರು. ಈ ಯಾತ್ರೆಯ ಮಾರ್ಗದಲ್ಲಿ ಬಹು-ಪದರದ ಭದ್ರತಾ ಗ್ರಿಡ್ ಸ್ಥಾಪನೆ, ಡ್ರೋನ್‌ಗಳು ಮತ್ತು ಸಿಸಿಟಿವಿಗಳಂತಹ ಆಧುನಿಕ ತಂತ್ರಜ್ಞಾನಗಳ ವ್ಯಾಪಕ ಬಳಕೆ ಮತ್ತು ಎಲ್ಲಾ ಭದ್ರತಾ ಸಂಸ್ಥೆಗಳ ನಡುವೆ ಸಮನ್ವಯವನ್ನು ಸುಧಾರಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಯಾತ್ರಿಕರಿಗೆ ಅತ್ಯಂತ…

Read More

‘ಕಾಲಾ ಹಿರಣ್’ ಚಿತ್ರದ ತಡೆ ಕೋರಿ ಸಲ್ಮಾನ್ ಖಾನ್ ಅರ್ಜಿ: ದೆಹಲಿ ಹೈಕೋರ್ಟ್‌ನಲ್ಲಿ ಜೂನ್ 19ರಂದು ವಿಚಾರಣೆ – Kannada News | Salman Khan Vs Kala Hiran Case Delhi High Court to hear actors Plea on 19 June

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ 1998ರ ಕೃಷ್ಣಮೃಗ ಬೇಟೆ ಪ್ರಕರಣದ ಹಿನ್ನೆಲೆಯನ್ನು ಆಧರಿಸಿ ಸಿದ್ಧವಾಗುತ್ತಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗಸಿ’ (Kala Hiran: The Battle for Legacy) ಸಿನಿಮಾ ವಿವಾದ ಈಗ ನ್ಯಾಯಾಲಯದ ಅಂಗಳ ತಲುಪಿದೆ. ಸಲ್ಮಾನ್ ಖಾನ್ ಸಲ್ಲಿಸಿರುವ ತುರ್ತು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜೂನ್ 19ಕ್ಕೆ ನಿಗದಿಪಡಿಸಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ (Salman Khan) ಮತ್ತು ‘ಕಾಲಾ ಹಿರಣ್’ ಸಿನಿಮಾ ನಿರ್ಮಾಪಕ ನಡುವೆ…

Read More

IND vs AFG: ಧರ್ಮಶಾಲಾದಲ್ಲಿ ಭಾರೀ ಮಳೆ; ಮೊದಲ ಏಕದಿನ ಪಂದ್ಯ ನಡೆಯುವುದು ಅನುಮಾನ! – Kannada News | IND vs AFG ODI: Rain Threatens Dharamshala Opener; Match Preview and Weather Update

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದಾಗ್ಯೂ, ಈ ಪಂದ್ಯ ನಡೆಯುವುದು ಅನುಮಾನವಾಗಿದೆ. ಏಕೆಂದರೆ ಪಂದ್ಯ ಪ್ರಾರಂಭವಾಗುವ ಮೊದಲೇ, ಧರ್ಮಶಾಲಾದಲ್ಲಿ ಭಾರೀ ಮಳೆಯಾಗುತ್ತಿದ್ದು (Rain threat Dharamshala), ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಪಂದ್ಯದ ದಿನ ಎಲ್ಲೋ ಅಲರ್ಟ್ ಧರ್ಮಶಾಲಾದಲ್ಲಿ ಇಂದು ಅಂದರೆ…

Read More

ಬ್ರೇನ್ ಟ್ಯೂಮರ್ ಲಕ್ಷಣಗಳು ಹೇಗಿರುತ್ತೆ ಗೊತ್ತಾ? ಮೈಗ್ರೇನ್ ಅಥವಾ ಸ್ಟ್ರೆಸ್ ಎಂದು ನಿರ್ಲಕ್ಷ್ಯ ಮಾಡದಿರಿ – Kannada News | Early Signs Of Brain Tumor That People Commonly Ignore

ಇತ್ತೀಚಿನ ದಿನಗಳಲ್ಲಿ ತಲೆನೋವು, ಒತ್ತಡ ಮತ್ತು 0 (Migraine) ಸಮಸ್ಯೆಗಳು ಸಾಮಾನ್ಯವಾಗಿವೆ. ಆದರೆ ಕೆಲವೊಮ್ಮೆ ಇದೇ ಲಕ್ಷಣಗಳು ಬ್ರೇನ್ ಟ್ಯೂಮರ್ (Brain Tumor) ಎಂಬ ಗಂಭೀರ ಸಮಸ್ಯೆಯ ಸೂಚನೆಯಾಗಿರಬಹುದು. ಹೌದು, ಆರಂಭಿಕ ಹಂತದಲ್ಲಿ ಬ್ರೇನ್ ಟ್ಯೂಮರ್ ಲಕ್ಷಣಗಳು ಸಾಮಾನ್ಯ ತಲೆನೋವಿನಂತೆ ಕಾಣುವುದರಿಂದ ಹಲವರು ಇದನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ನ್ಯೂರೋ ಸರ್ಜನ್‌ಗಳ ಪ್ರಕಾರ, ನಿರಂತರ ತಲೆನೋವು, ದೃಷ್ಟಿ ಸಮಸ್ಯೆ, ವಾಂತಿ, ಸಮತೋಲನ ಕಳೆದುಕೊಳ್ಳುವುದು ಅಥವಾ ಮಾತಿನಲ್ಲಿ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಅಗತ್ಯ. ಹಾಗಾದರೆ ಸಾಮಾನ್ಯ ತಲೆನೋವು…

Read More

ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ – Kannada News | Jailer Siddaramappa Dies In Dharwad, Wife alleges On DGP Alok Kumar

ಧಾರವಾಡ, (ಜೂನ್ 12): ಅಮಾನತುಗೊಂಡು ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆಗೊಂಡಿದ್ದ ಜೈಲರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಕಾರಾಗೃಹದ ಕ್ವಾರ್ಟರ್ಸ್​ ನಲ್ಲಿ ನಡೆದಿದೆ. ಸಿದ್ದರಾಮಪ್ಪ ವಡ್ಡರ್(37) ಆತ್ಮಹತ್ಯೆ ಮಾಡಿಕೊಂಡ ಜೈಲರ್. ಕರ್ತವ್ಯಲೋಪ ಹಿನ್ನೆಲೆಯಲ್ಲಿ 2 ತಿಂಗಳ ಹಿಂದೆ ಸಿದ್ದರಾಮಪ್ಪನನ್ನು ಅಮಾನತ್ತು ಮಾಡಲಾಗಿತ್​ತು. ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೂ ಸಹ ಮೈಸೂರಿನಲ್ಲಿ ವರದಿ ಮಾಡಿಕೊಂಡಿರಲಿಲ್ಲ. ಬದಲಿಗೆ ನೇಣಿಗೆ ಶರಣಾಗಿದ್ದಾನೆ. ಇನ್ನು ಈ ಆತ್ಮಹತ್ಯೆಗೆ ಕಾರಗೃಹ ಡಿಜಿಪಿ ಅಲೋಕ್ ಕುಮಾರ್ ಕಾರಣ…

Read More

‘ಧಮಾಲ್ 4’ ಟ್ರೇಲರ್ ರಿಲೀಸ್: ಅಜಯ್ ದೇವಗನ್ ಗ್ಯಾಂಗ್‌ನಿಂದ ಮತ್ತೆ ಕಾಮಿಡಿ ಹಂಗಾಮಾ – Kannada News | Ajay Devgn Arshad Warsi Dhamaal 4 Movie Trailer released

ಬಾಲಿವುಡ್‌ನ ಅತ್ಯಂತ ಯಶಸ್ವಿ ಕಾಮಿಡಿ ಫ್ರಾಂಚೈಸಿಗಳಲ್ಲಿ ಒಂದಾದ ‘ಧಮಾಲ್’ ಸರಣಿಯ ಬಹುನಿರೀಕ್ಷಿತ ‘ಧಮಾಲ್ 4’ ಚಿತ್ರದ ಟ್ರೇಲರ್ (Dhamaal 4 Trailer) ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಮುಂಬೈ ಹೊರವಲಯದ ಪ್ರಸಿದ್ಧ ಅಮ್ಯೂಸ್‌ಮೆಂಟ್ ಪಾರ್ಕ್ ‘ಇಮ್ಯಾಜಿಕಾ’ದಲ್ಲಿ ಚಿತ್ರತಂಡವು ವಿಭಿನ್ನವಾದ ಇಮರ್ಸಿವ್ ಶೈಲಿಯಲ್ಲಿ ಟ್ರೇಲರ್ ಲಾಂಚ್ ಮಾಡಿದ್ದು, ಸಿನಿಪ್ರೇಮಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈ ಬಹುನಿರೀಕ್ಷಿತ ಸಿನಿಮಾದ ಬಿಡುಗಡೆಗಾಗಿ ಅಭಿಮಾನಿಗಳು ಕಾದಿದ್ದಾರೆ. ಕಾಮಿಡಿ ಪ್ರಿಯರಿಗೆ ‘ಧಮಾಲ್ 4’ (Dhamaal 4) ಸಿನಿಮಾ ಮೇಲೆ ಸಖತ್ ನಿರೀಕ್ಷೆ ಇದೆ. ಚಿತ್ರದ ಟ್ರೇಲರ್ ಎಂದಿನಂತೆ…

Read More

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾಗಿ ಡಿಕೆ ಶಿವಕುಮಾರ್ ಇಟ್ಟ 9 ಬೇಡಿಕೆಗಳು ಹೀಗಿವೆ

ನವದೆಹಲಿ, (ಜೂನ್ 12): ಡಿಕೆ ಶಿವಕುಮಾರ್ (DK Shivakumar)  ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ದೆಹಲಿಯಲ್ಲಿ (New Delhi) ನಡೆದ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಿದ್ದು, ತಮ್ಮ ಮೊದಲ ಸಭೆಯಲ್ಲಿ ಕೆಲ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿ ಮಾಡಿ ಕರ್ನಾಟಕದ (Karnataka) ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವಿ ಮಾಡಿದ್ದಾರೆ. ಇನ್ನು ಇಂದು (ಜೂನ್ 12) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ ಸಹ ಭೇಟಿ ಮಾಡಿದ್ದು, ಪೊಲೀಸ್…

Read More

ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್: ಲೋಕಾಯುಕ್ತ ದಾಳಿಯಲ್ಲಿ ಬಯಲಾಯಿತು ಸತ್ಯ – Kannada News | Irregularities Uncovered: Lokayukta Investigation At Ramanagara RTO Highlights Proxy Employment And Broker Menace

ರಾಮನಗರ, ಜೂ.12: ಜಿಲ್ಲೆಯ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (RTO) ನಡೆಯುತ್ತಿದ್ದ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್​ಪಿ ಪಿ.ವಿ.ಸ್ನೇಹಾ ಅವರ ನೇತೃತ್ವದಲ್ಲಿ ನಡೆದ ಈ ದಾಳಿಯ ವೇಳೆ ಕಚೇರಿಯ ಇಂಚಿಂಚೂ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಆರ್‌ಟಿಒ ಕಚೇರಿಯ ಕರಾಳ ಮುಖ ಬಯಲಾಗಿದೆ. ನಿಯಮದ ಪ್ರಕಾರ ಕೇವಲ 7 ದಿನಗಳಲ್ಲಿ ಸಾರ್ವಜನಿಕರ ಕೈ ಸೇರಬೇಕಾಗಿದ್ದ ಲೈಸೆನ್ಸ್ ಹಾಗೂ ಆರ್‌ಸಿ ಸ್ಮಾರ್ಟ್ ಕಾರ್ಡ್‌ಗಳು, ಮೂರು ತಿಂಗಳು ಕಳೆದರೂ…

Read More