ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ ಕಿಡಿ – Kannada News | Cabinet Expansion Row: Minister List Change first Time In Congress History Says KN rajanna
ತುಮಕೂರು, (ಆಗಸ್ಟ್ 09): ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್ಎಸ್ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು….