Headlines

ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ – Kannada News | 8 Year Old Child Killed Several Trapped As Himachal Building Gutted In Fire

ಸೋಲನ್, ಡಿಸೆಂಬರ್ 12: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯ ಅಪಾರ್ಟ್​​​ಮೆಂಟ್ ಕಟ್ಟಡವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ (Fire Accident) 8 ವರ್ಷದ ಮಗು ಸಾವನ್ನಪ್ಪಿದ್ದು, ನೇಪಾಳಿ ಮೂಲದ ವಲಸೆ ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿಕೊಂಡಿದ್ದಾರೆ. ಹಲವಾರು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಯಿತು. ಆದರೂ ನಿರಂತರವಾಗಿ ಸಿಲಿಂಡರ್ ಸ್ಫೋಟಗಳು ಉಂಟಾಗಿದ್ದರಿಂದ ಬೆಂಕಿ ನಂದಿಸುವುದು ಕಷ್ಟವಾಯಿತು. ಇಂದು ಬೆಳಿಗ್ಗೆ 8 ಗಂಟೆಯವರೆಗೂ ಬೆಂಕಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಬೆಂಕಿಯನ್ನು ನಿಯಂತ್ರಿಸಲು,…

Read More

ಪುತ್ರಿಯರಿಂದಲೇ ಅಂತ್ಯಸಂಸ್ಕಾರ: ಗಂಡು ಮಕ್ಕಳಿಲ್ಲದಿದ್ದರೇನು? ತಂದೆಗೆ ಅಗ್ನಿಸ್ಪರ್ಶ ಮಾಡಿದ ಇಬ್ಬರು ಹೆಣ್ಮಕ್ಕಳು!

ಕಡೂರು, ಮಾ.14 : “ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ” ಎಂಬ ಹಳೆಯ ಸಂಪ್ರದಾಯದ ನಂಬಿಕೆಯನ್ನು ಬದಿಗೊತ್ತಿ, ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತಿಮ ವಿದಾಯ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ಬೀರೂರು ಪಟ್ಟಣದ ನಿವಾಸಿ ವಿಶ್ವನಾಥ್ ಅವರು ನಿನ್ನೆ ನಿಧನರಾಗಿದ್ದರು. ಇವರಿಗೆ ಗಂಡು ಮಕ್ಕಳಿರಲಿಲ್ಲ, ಕೇವಲ ಇಬ್ಬರು ಹೆಣ್ಣು ಮಕ್ಕಳಿದ್ದರು. ತಂದೆಯ ಸಾವಿನಿಂದ ಕಂಗಾಲಾಗಿದ್ದ ಪುತ್ರಿಯರು, ತಂದೆಯ ಮೇಲಿನ ಗೌರವ…

Read More

ಪಾರಿವಾಳ ವಿಚಾರಕ್ಕೆ ಯುವಕರ ಜಗಳ: ಸ್ನೇಹಿತ ಕರೆದಿದ್ದಾನೆಂದು ಹೊಡೆದಾಟ ನಡೆಯುತ್ತಿದ್ದಲ್ಲಿಗೆ ಹೋದವನೇ ಕೊಲೆಯಾದ! – Kannada News | Bengaluru Crime: Youth Murdered in Rajagopalnagar Over Pigeon Theft Dispute; 5 Arrested

ಮೃತ ಮಲ್ಲಿಕಾರ್ಜುನ ಹಾಗೂ ರಾಜಗೋಪಾಲನಗರ ಪೊಲೀಸ್ ಠಾಣೆ ಚಿತ್ರImage Credit source: tv9 ಬೆಂಗಳೂರು, ಏಪ್ರಿಲ್ 24: ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪಿನ ನಡುವೆ ನಡೆದ ಜಗಳವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ (Bengaluru) ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾರಿವಾಳ ಕಳ್ಳತನದ ವಿಚಾರವಾಗಿ ಉಂಟಾದ ಕಿರಿಕ್‌ನಲ್ಲಿ ಆಟೋ ಚಾಲಕ ಮಲ್ಲಿಕಾರ್ಜುನ್ (24) ಎಂಬಾತ ಕೊಲೆಯಾಗಿದ್ದಾರೆ. ಪಾರಿವಾಳ ಕಳ್ಳತನ, ಜಗಳ ಘಟನೆಯ ವಿವರ ಲಗ್ಗೆರೆಯ ನಿವಾಸಿಗಳಾದ ಶಂಕರ್ ರಾವ್ ಮತ್ತು ಅನ್ನಪೂರ್ಣ ದಂಪತಿಯ ಪುತ್ರ…

Read More

ಹಸಿವಾಗುವುದು ಕಡಿಮೆ ಆಗಿದ್ಯಾ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಗಂಭೀರ ಕಾಯಿಲೆ ಬರುವ ಮುನ್ಸೂಚನೆಯಾಗಿರಬಹುದು – Kannada News | Sudden Loss of Appetite: A Warning Sign?

ಕೆಲವರಿಗೆ ಇದ್ದಕ್ಕಿದ್ದಂತೆ ಹಸಿವು (Appetite) ಕಡಿಮೆಯಾಗುವುದು ಸಹಜ. ಅದಕ್ಕಾಗಿಯೇ ಜನ ಇದನ್ನು ಸಾಮಾನ್ಯ ಸಮಸ್ಯೆ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಅಪ್ಪಿತಪ್ಪಿಯೂ ಈ ರೀತಿ ಮಾಡಬಾರದು. ಏಕೆಂದರೆ ಇದು ಗಂಭೀರ ಸಮಸ್ಯೆಯ ಸಂಕೇತವೂ ಆಗಿರಬಹುದು. ಇದನ್ನು ಆಯಾಸ (Fatigue), ಹವಾಮಾನ ಅಥವಾ ದಿನಚರಿಯಲ್ಲಿನ ಬದಲಾವಣೆ ಎಂದು ಗಂಭೀರವಾಗಿ ಪರಿಗಣಿಸದಿದ್ದರೆ ಇದಕ್ಕೆ ತಕ್ಕ ದಂಡ ತೆರಬೇಕಾದ ಸಮಯ ಬರಬಹುದು. ಹೌದು, ಹಸಿವು ದೇಹದ ಅಗತ್ಯತೆ ಮತ್ತು ಆಂತರಿಕ ಸಮತೋಲನವನ್ನು ಸಂಕೇತಿಸುತ್ತದೆ. ದೇಹಕ್ಕೆ ಶಕ್ತಿಯ ಅಗತ್ಯವಿದ್ದಾಗ, ಹಸಿವಾಗುವುದು ಸಹಜ. ಯಾವುದೇ ನಿರ್ದಿಷ್ಟ…

Read More

ನಾಯಿ ವಾಕಿಂಗ್ ವಿಚಾರಕ್ಕೆ ಹೊಡೆದಾಟ: ಪೊಲೀಸ್ ಠಾಣೆ ಮೆಟ್ಟಿಲೇರಿದ ಶ್ವಾನ ಜಗಳ

ಬೆಂಗಳೂರು, (ಮಾರ್ಚ್ 06): ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ, ನೋಡ-ನೋಡ್ತಿದ್ದಂತೆ ಬಡಿದಾಡುವ ಹಂತಕ್ಕೆ ಹೋಗಿದೆ. ವ್ಯಾಯಾಮ ಮಾಡ್ತಿದ್ದ ಏಳೆಂಟು ಜನ ಹಿರಿಯ ನಾಗರೀಕರು(senior citizen)  ಏಕಾಏಕಿ ನಾಯಿಯನ್ನು ವಾಕಿಂಗ್ ಮಾಡಿಸುತ್ತಿದ್ದ ವ್ಯಕ್ತಿ ಮೇಲೆ ಏಕಾಏಕಿ ಹಲ್ಲೆ ಮಾಡಿದ್ದಾರೆ. ಕೆಳಕ್ಕೆ ಉರುಳಿ ಬಿದ್ದರೂ ಸಹ ಬಿಡದೆ ಕಾಲಿನಿಂದ ಒದ್ದು ದೌರ್ಜನ್ಯ ನಡೆಸಿದ್ದಾರೆ. ಈ ಘಟನೆ ಬೆಂಗಳೂರಿನ (Bengaluru)  ವರ್ತೂರಿನ ಬ್ರಿಗೇಡ್ ಈಥೋಪಿಯ ಈಸ್ಟ್ ಆಂಟೊಪಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದ್ದು, ಗಲಾಟೆ ವೇಳೆ ಹಲ್ಲೆಗೊಳಗಾಗಿ ನೊಂದ ತರಣ್ ಎನ್ನುವರು…

Read More

ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು – Kannada News | Mysuru Balloon Gas Cylinder Blast: Death Toll Rises to Three

ಮೈಸೂರು, ಡಿಸೆಂಬರ್​ 26: ಮೈಸೂರು ಅರಮನೆ ಬಳಿ ಹೀಲಿಯಂ​ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (cylinder Blast case) ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮೀ ಎನ್ನುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ (death). ಲಕ್ಷ್ಮೀ ಕುಟುಂಬದವರ ಜೊತೆಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ ಸಂಭವಿಸಿತ್ತು. ಇನ್ನು ಲಕ್ಷ್ಮೀ ಅವರ ಮಗಳು ಡಿಂಪಲ್​​ ದುರಂತದಿಂದ ಬಚಾವ್‌ ಆಗಿದ್ದಾರೆ. ಸದ್ಯ ತಾಯಿ ಮೃತಪಟ್ಟ ಹಿನ್ನೆಲೆ ಪುತ್ರಿ…

Read More

ಗರ್ಭಪಾತದ ನಂತರ ಮಹಿಳೆಯರು ಅಪ್ಪಿತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ! – Kannada News | After Abortion Care: Top Don’ts for Faster Healing

ಗರ್ಭಪಾತದ (Abortion) ನಂತರ, ಮಹಿಳೆಯರ ದೇಹದಲ್ಲಿ ಹಲವಾರು ರೀತಿಯ ದೈಹಿಕ ಮತ್ತು ಹಾರ್ಮೋನುಗಳ ಬದಲಾವಣೆಗಳಾಗುತ್ತದೆ. ಈ ಅವಧಿಯಲ್ಲಿ, ಗರ್ಭಾಶಯಕ್ಕೆ ಅದರ ಸಾಮಾನ್ಯ ಸ್ಥಿತಿಗೆ ಮರಳಲು ಮತ್ತು ದೇಹವು ಚೇತರಿಸಿಕೊಳ್ಳಲು ಸಮಯ ಬೇಕಾಗುತ್ತದೆ. ಸರಿಯಾದ ಆರೈಕೆಯಿಲ್ಲದೆ, ಸೋಂಕು, ಅತಿಯಾದ ರಕ್ತಸ್ರಾವ, ದೌರ್ಬಲ್ಯ ಮತ್ತು ಇತರ ಸಮಸ್ಯೆಗಳ ಅಪಾಯ ಹೆಚ್ಚಾಗುತ್ತದೆ. ಈ ಸಮಯದಲ್ಲಿ, ರೋಗನಿರೋಧಕ ವ್ಯವಸ್ಥೆಯು ಸ್ವಲ್ಪ ಸೂಕ್ಷ್ಮವಾಗಿರುತ್ತದೆ, ಆದ್ದರಿಂದ ಶುಚಿತ್ವ ಮತ್ತು ವಿಶ್ರಾಂತಿ ಅತ್ಯಂತ ಮುಖ್ಯ. ಇದರೊಂದಿಗೆ, ಈ ಹಂತದಲ್ಲಿ ಮಹಿಳೆ ಮಾನಸಿಕವಾಗಿ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುತ್ತಾಳೆ….

Read More

ರಾಜ್ಯದಲ್ಲಿ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು; ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಬೆಂಗಳೂರು, ಮಾರ್ಚ್​ 08: ಬೆಂಗಳೂರು, ನೆಲಮಂಗಲ ಮತ್ತು ತುಮಕೂರಿನಲ್ಲಿ ಭಾನುವಾರ ಮೂರು ಪ್ರತ್ಯೇಕ ರಸ್ತೆ ಅಪಘಾತಗಳು (Road Accidents) ಸಂಭವಿಸಿದ್ದು, ಒಬ್ಬರು ಮೃತಪಟ್ಟರೆ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂರೂ ಪ್ರಕರಣಗಳಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಗಳು ಸಂಬಂಧಿತ ಠಾಣೆಗಳಲ್ಲಿ ದಾಖಲಾಗಿವೆ. ಕಾರು-ಬೈಕ್ ಮುಖಾಮುಖಿ ಬೆಂಗಳೂರಿನ ಜಯಮಹಲ್ ಮೊದಲನೇ ಕ್ರಾಸ್‌ನಲ್ಲಿ ಇನ್ನೋವಾ ಕಾರು ಚಾಲಕನಿಂದ ಹಿಟ್ ಅಂಡ್ ರನ್ ಘಟನೆ ನಡೆದಿದೆ. ಬೈಕ್‌ಗೆ ಡಿಕ್ಕಿ ಹೊಡೆದ ಕಾರು ಬೈಕ್ ಅನ್ನು ಕೆಲ ದೂರ ಎಳೆದೊಯ್ದಿದೆ. ಪರಿಣಾಮ ಬೈಕ್‌ನಲ್ಲಿದ್ದ ಮಹಿಳೆಗೆ…

Read More

ಬೆಂಗಳೂರು ಜಂಗಲ್ ರಾಜ್‌ ಆಗಿ ಬದಲಾಗುತ್ತಿದೆ?: ಶಾಲೆಯ ಮುಂದೆಯೇ ಲಾಂಗ್ ಬೀಸಿದ ಪುಂಡರು!; ವಿಡಿಯೋ ವೈರಲ್!

ಬೆಂಗಳೂರು, ಮೇ,31: ಕಾನೂನು ಸುವ್ಯವಸ್ಥೆಗೆ ಹೆಸರಾಗಿದ್ದ ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚಿನ ದಿನಗಳಲ್ಲಿ ಪುಂಡರ ಅಡ್ಡೆಯಾಗುತ್ತಿದೆಯೇ ಎಂಬ ಅನುಮಾನ ಮೂಡಲಾರಂಭಿಸಿದೆ. ನಗರದ ಡೇನಿಸ್ ರಸ್ತೆಯ (Davis Road) ಸೆಂಟ್ ಅಲ್ಫೋನ್ಸಸ್ ಶಾಲೆಯ (St. Alphonsus School) ಜಂಕ್ಷನ್ ಬಳಿ, ಸಾರ್ವಜನಿಕವಾಗಿ ಯುವಕರ ಗುಂಪೊಂದು ಮಾರಕಾಸ್ತ್ರ ಪ್ರದರ್ಶಿಸಿ ದಾದಾಗಿರಿ ನಡೆಸಿರುವ ಬೆಚ್ಚಿಬೀಳಿಸುವ ಘಟನೆ ಶನಿವಾರ ಮುಂಜಾನೆ ನಡೆದಿದೆ. ಈ ಕುರಿತಾದ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್​ ಆಗಿದೆ. ಈ ವಿಡಿಯೋವನ್ನು ನೋಡಿ ನಾಗರಿಕರು ಆತಂಕಗೊಂಡಿದ್ದಾರೆ. ಲಕ್ಕಿ ಜಂಕ್ಷನ್‌ನ ಗೌಸಿಯಾ…

Read More

‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯನ್

ನಟ ಶಿವಕಾರ್ತಿಕೇಯನ್ ಅವರು ‘ಸಿಎಸ್​​ಕೆ’ ಅನ್  ಬಾಕ್ಸಿಂಗ್ ಈವೆಂಟ್​​ಗೆ ತೆರಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಧೋನಿ ಹಾಗೂ ಸಿಎಸ್​​ಕೆ ಚಾರ್ಮ್​ ಅನ್ನು ಅವರು ಹಾಡಿ ಹೊಗಳಿದ್ದಾರೆ. ಚೆನ್ನೈ ಸ್ಟೇಡಿಯಂನಿಂದ ತಮ್ಮ ಮನೆ 25 ಕಿ.ಮೀ ದೂರ ಇದೆ ಎಂದು ಅವರು ಹೇಳಿದ್ದಾರೆ. ಅಷ್ಟೆಲ್ಲ ದೂರ ಇದ್ದರೂ ಸ್ಟೇಡಿಯಂನಲ್ಲಿ ನಡೆಯುವ ಸೆಲೆಬ್ರೇಷನ್ ಶಬ್ದ ತಮ್ಮ ಮನೆಯವರಿಗೂ ಕೇಳುತ್ತದೆ ಎಂದು ಹೇಳಿದರು ಶಿವಕಾರ್ತಿಕೇಯನ್.  ಧೋನಿ ಲೀಡರ್​​ಶಿಪ್​ನ ಹೊಗಳಿದರು ಶಿವಕಾರ್ತಿಕೇಯನ್. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More