Headlines

ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, (ಆಗಸ್ಟ್ 09): ಸಚಿವ ಸಂಪುಟ ಪುನಾರಚನೆ ಬಳಿಕ ಕರ್ನಾಟಕ ಕಾಂಗ್ರೆಸ್​​​ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಹೀಗಾಗಿ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಅಸಮಧಾನಿತರನ್ನು ಸಮಧಾನ ಮಾಡುವ ಯತ್ನ ನಡೆಸಿದ್ದಾರೆ. ಇದರ ಮಧ್ಯೆ ನೂತನ ಸಚಿವರಿಗೆ ಖಾತೆ ಹಂಚಿಕೆ ಸವಾಲು ಎದುರಾಗಿದ್ದು, ಈ ಸಂಬಂಧ ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಆಗಸ್ಟ್ 09) ದೆಹಲಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ನಿನ್ನೆ (ಆ.08) ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಅಲ್ಲದೇ ಇಂದು…

Read More

ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳುತ್ತಾ ಹಾಡು ಹಾಡಿದ ಸೋನು ನಿಗಂ – Kannada News | Sonu Nigam singing songs while lying on bed in Operation theater

ಭಾರತದ ಸಿನಿಮಾ (Indian Cinema) ಸಂಗೀತದಲ್ಲಿ ಮಧುರವಾದ ಧ್ವನಿಯುಳ್ಳ ಗಾಯಕ ಸೋನು ನಿಗಂ. ಸಾವಿರಾರು ಅತ್ಯದ್ಭುತ ಹಾಡುಗಳನ್ನು ಅವರು ಹಾಡಿದ್ದಾರೆ. ಕನ್ನಡದಲ್ಲಿ ಸಹ ನೂರಾರು ಹಾಡುಗಳನ್ನು ಸೋನು ನಿಗಂ ಹಾಡಿದ್ದಾರೆ. ಇತ್ತೀಚೆಗೆ ಅವರ ಲೈವ್ ಕಾನ್ಸರ್ಟ್​​ಗಳು ಸಹ ಬಹಳ ಜನಪ್ರಿಯತೆ ಪಡೆದುಕೊಳ್ಳುತ್ತಿವೆ. ಆದರೆ ಇದೀಗ ಸೋನು ನಿಗಂ ಅವರ ವಿಡಿಯೋ ಒಂದು ವೈರಲ್ ಆಗಿದ್ದು, ವಿಡಿಯೋನಲ್ಲಿ ಸೋನು ನಿಗಂ ಅವರು ಆಪರೇಷನ್ ಥಿಯೇಟರ್​​ನಲ್ಲಿ ಮಲಗಿದ್ದಾರೆ. ಸೋನು ನಿಗಂ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ, ಶಸ್ತ್ರ ಚಿಕಿತ್ಸೆ ನಡೆಯುತ್ತಿರುವಾಗಲೇ ಸೋನು…

Read More

ಹೊಸ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಈ ದಾಖಲೆಗಳು ನಿಮ್ಮ ಬಳಿ ಇರಲಿ – Kannada News | Electricity Connection: Keep these documents with you to obtain an electricity connection for your new home.

ಸಾಂದರ್ಭಿಕ ಚಿತ್ರImage Credit source: Soumyabrata Roy/NurPhoto via Getty Images ಮನೆ ಹೊಂದುವ ಕನಸು ಪ್ರತಿಯೊಬ್ಬರ ಕನಸು. ಹೊಸ ಮನೆ ಕಟ್ಟಿದರೆ ಸಾಲದು. ಅದಕ್ಕೆ ಸಂಬಂಧ ಪಟ್ಟ ಎಲ್ಲಾ ಸೌಕರ್ಯಗಳನ್ನು ಮಾಡಿಕೊಳ್ಳುವುದು ಮುಖ್ಯ. ಹೌದು, ನೀವು ಕಟ್ಟಿದ ಹೊಸ ಮನೆಗೆ ವಿದ್ಯುತ್ ಸಂಪರ್ಕ (electricity connection) ಅಗತ್ಯ. ಮನೆಗೆ ವಿದ್ಯುತ್ ಸಂಪರ್ಕಕ್ಕೆ ಕೆಲವರು ಸಾವಿರಾರು ರೂಪಾಯಿಗಳನ್ನು ಖರ್ಚು ಮಾಡುತ್ತಾರೆ. ಆದರೆ ನೀವು ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ರೆ ಸಾಕು. ಅದೇಗೆ ಅಂತೀರಾ. ಈ…

Read More

ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್; ತಪ್ಪಿದ ಅನಾಹುತ – Kannada News | KSRTC Bus Tyre Bursts in Koppal: Over 30 Passengers Escape Unhurt

ಕೊಪ್ಪಳ, ಆಗಸ್ಟ್​ 09: ಜಿಲ್ಲೆಯ ಕೊಪ್ಪಳ ತಾಲೂಕಿನ ಚಿಕ್ಕಬಗನಾಳ ಗ್ರಾಮದ ಬಳಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್‌ನ ಟೈರ್ ಏಕಾಏಕಿ ಸ್ಫೋಟವಾಗಿದ್ದು, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಗೆ ನುಗ್ಗಿದ ಘಟನೆ ನಡೆದಿದೆ. ಬಸ್‌ನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಪ್ಪಳದಿಂದ ಕಕೇಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಟೈರ್ ಸ್ಫೋಟಗೊಳ್ಳುತ್ತಿದ್ದಂತೆಯೇ ಚಾಲಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

ಟ್ರಂಪ್ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್; ಎಲ್ಲಾ ಸೇನಾ ರಜೆಗಳು ರದ್ದು; ಇರಾನ್ ಮೇಲೆ ನಡೆಯುತ್ತಾ ದೊಡ್ಡ ದಾಳಿ? – Kannada News | Israel rejects Trump’s 15 point Gaza peace plan, cancels all military leaves

ಟೆಲ್ ಅವಿವ್, ಆಗಸ್ಟ್ 9: ಗಾಜಾದಲ್ಲಿ ಶಾಂತಿ ನೆಲಸುವಂತೆ ಮಾಡಲು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೂಪಿಸಿರುವ 15 ಅಂಶಗಳ ಯೋಜನೆಯನ್ನು (Trump’s Gaza peace plan) ಇಸ್ರೇಲ್ ತಿರಸ್ಕರಿಸಿದೆ. ಹಮಾಸ್ ಸಂಪೂರ್ಣ ಶಸ್ತ್ರ ತ್ಯಜಿಸುವವರೆಗೂ ಗಾಜಾದಿಂದ ತನ್ನ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವುದಿಲ್ಲ ಎಂದು ಇಸ್ರೇಲ್ ಹೇಳಿದೆ. ಹಾಗೆಯೇ, ತನ್ನ ಸೈನಿಕರ ಎಲ್ಲಾ ರಜೆಗಳನ್ನು ರದ್ದುಗೊಳಿಸಿ ತೀವ್ರ ಕಟ್ಟೆಚ್ಚರ ವಹಿಸಿದೆ. ಇದರೊಂದಿಗೆ ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ಮತ್ತೊಮ್ಮೆ ಯುದ್ಧದ ಭೀತಿ ಎದುರಾಗಿದೆ. ಅಮೆರಿಕ ಮತ್ತು ಇರಾನ್ ನಡುವೆ…

Read More

Sleeping While Travelling: ಪ್ರಯಾಣ ಮಾಡುವಾಗ ಸಿಕ್ಕಾಪಟ್ಟೆ ನಿದ್ರೆ ಬರಲು ಕಾರಣವೇನು ಗೊತ್ತೇ? – Kannada News | Do you know what causes you to fall asleep while traveling?

ಮಧ್ಯಾಹ್ನ ಊಟ ಮಾಡಿದ ನಂತರ ಕಣ್ಣು ತೂಕಡಿಸುವಂತೆ, ಬಸ್ಸು, ಕಾರ್‌, ರೈಲಿನಲ್ಲಿ ಎಲ್ಲಿಗಾದರೂ ಪ್ರಯಾಣಿಸುವಾಗ (traveling) ಹೆಚ್ಚಿನವರಿಗೆ ನಿದ್ರೆ ಬಂದಂತಾಗುತ್ತದೆ. ಕೆಲವರಂತೂ ವಾಹನ ಹೊರಟ 10-15 ನಿಮಿಷದೊಳಗೆ ನಿದ್ರೆಗೆ ಜಾರಿ ಬಿಡುತ್ತಾರೆ. ನಿಮಗೂ ಕೂಡ ಇದೇ ರೀತಿ ಪ್ರಯಾಣಿಸುವಾಗ ನಿದ್ರೆ ಬರುತ್ತಾ? ಇದಕ್ಕೆ ಮುಖ್ಯ ಕಾರಣ ವಾಹನದ ಸೌಮ್ಯ ಕಂಪನ, ಎಂಜಿನ್‌ನ ನಿರಂತರ ಶಬ್ದ, ಆರಾಮದಾಯಕ ಆಸನ ಮತ್ತು ಮೆದುಳಿನ ಮೇಲೆ  ಒತ್ತಡ ಬೀರದಿರುವುದು. ಈ ಎಲ್ಲಾ ಅಂಶಗಳು ದೇಹ ಮತ್ತು ಮನಸ್ಸನ್ನು ಶಾಂತಗೊಳಿಸುತ್ತವೆ, ಇದರಿಂದಾಗಿ ಹೆಚ್ಚಿನವರು…

Read More

IND vs SL: ಹ್ಯಾಟ್ರಿಕ್ ಸಿಕ್ಸ್ ಬಾರಿಸಿ ತಂಡಕ್ಕೆ ಗೆಲುವು ತಂದ ಸಿರಾಜ್ – Kannada News | Team India Wins Thriller: Mohammed Siraj Smashes Hat trick Sixes vs SL XI

ಕೊಲಂಬೊದ ನಾನ್‌ಡಿಸ್ಕ್ರಿಪ್ಟ್ಸ್ ಕ್ರಿಕೆಟ್ ಕ್ಲಬ್ ಮೈದಾನದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ XI (India vs Sri Lanka XI) ನಡುವಿನ 3 ದಿನಗಳ ಅಭ್ಯಾಸ ಪಂದ್ಯದ ಕೊನೆಯ ದಿನದ ಕೊನೆಯ ಓವರ್​ನಲ್ಲಿ ಪಂದ್ಯವನ್ನು ಗೆದ್ದಿಕೊಳ್ಳುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಯಿತು. ಗೆಲುವಿನ ಶ್ರೀಲಂಕಾ ತಂಡದ ನೀಡಿದ 207 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಸುಲಭವಾಗಿ ಗುರಿ ಬೆನ್ನಟ್ಟುವಂತೆ ತೋರುತ್ತಿತ್ತು. ಆದರೆ ತಂಡದ ಆಟಗಾರರು ಕ್ರೀಸ್​ನಲ್ಲಿ ಸಮಯ ಕಳೆಯುವ ಸಲುವಾಗಿ ಸಾಕಷ್ಟು ಎಸೆತಗಳನ್ನು ಡಾಟ್ ಮಾಡಿದರು. ಹೀಗಾಗಿ…

Read More

ವೈರಲ್ ಆಗುತ್ತಿದೆ ಯಶ್ ಬೆತ್ತಲೇ ಸೀನ್​​, ರಣ್​​ಬೀರ್ ಕಪೂರ್ ಜೊತೆ ಹೋಲಿಕೆ ಏಕೆ? – Kannada News | Yash’s Toxic movie nude scene sparks debate comparison to Animal

‘ಟಾಕ್ಸಿಕ್: ಎ ಫೇರಿಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ (ಆಗಸ್ಟ್ 08) ಬಿಡುಗಡೆ ಆಗಿದೆ. ನಾಲ್ಕು ನಿಮಿಷಗಳ ಈ ಟ್ರೈಲರ್ ಹಾಲಿವುಡ್​​ ಲೆವೆಲ್​​ನಲ್ಲಿದೆ. ಈ ಹಿಂದೆ ಬಿಡುಗಡೆ ಆಗಿದ್ದ ‘ಟಾಕ್ಸಿಕ್’ ಸಿನಿಮಾದ ಹಾಡು, ಪ್ರೋಮೊ ಸಖತ್ ರೊಮ್ಯಾಂಟಿಕ್ ಆಗಿ ಹಸಿ-ಬಿಸಿ ದೃಶ್ಯಗಳಿಂದ ಕೂಡಿತ್ತು. ಆದರೆ ನಿನ್ನೆ ಬಿಡುಗಡೆ ಆದ ಟ್ರೈಲರ್ ಆಕ್ಷನ್ ಭರಿತವಾಗಿದೆ. ಜೊತೆಗೆ ಯಶ್ ಅವರ ಹಲವು ಮಾಸ್, ಎಲಿವೇಷನ್ ದೃಶ್ಯಗಳನ್ನು ಒಳಗೊಂಡಿದೆ. ಆದರೆ ಟ್ರೈಲರ್​​ನಲ್ಲಿ ಇದ್ದ ಒಂದು ದೃಶ್ಯದ ಬಗ್ಗೆ ಸಾಮಾಜಿಕ…

Read More

ನೆಲಮಂಗಲ: ಹೀಗೆ ಹೋಗಿ ಹಾಗೆ​ ಬರುವಷ್ಟರಲ್ಲಿ ಮನೆಯಲ್ಲಿದ್ದ 100 ಗ್ರಾಂ ಚಿನ್ನಾಭರಣ ಮಾಯ! – Kannada News | Gold Theft in Dasapura: Wedding Jewellery Worth 8 Lakh Stolen

ನೆಲಮಂಗಲ, ಆಗಸ್ಟ್​​ 09: ಮನೆಯವರೆಲ್ಲ ಕೆಲಸದ ನಿಮಿತ್ತ ಹೊರಹೋಗಿದ್ದ ಕೇವಲ ಒಂದೇ ಗಂಟೆಯ ಅವಧಿಯಲ್ಲಿ ಖತರ್ನಾಕ್ ಕಳ್ಳನೊಬ್ಬ ಮನೆಯ ಬೀಗ ಮುರಿದು 8 ಲಕ್ಷ ರೂ ಮೌಲ್ಯದ 100 ಗ್ರಾಂ ಚಿನ್ನಾಭರಣ ದೋಚಿ (gold theft) ಪರಾರಿಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸರಪುರದಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ದಾಸರಪುರ ನಿವಾಸಿಗಳಾದ ಕೃಷ್ಣಪ್ಪ ಹಾಗೂ ಮಂಜಮ್ಮ ದಂಪತಿಯ ಮನೆಯಲ್ಲಿ ಕಳ್ಳತನ ನಡೆದಿದೆ. ಈ…

Read More

ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ ಕಿಡಿ – Kannada News | Cabinet Expansion Row: Minister List Change first Time In Congress History Says KN rajanna

ತುಮಕೂರು, (ಆಗಸ್ಟ್ 09): ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮುನ್ನ ಕಾಂಗ್ರೆಸ್​​​​ನಲ್ಲಿ ಉದ್ಭವಿಸಿದ ಕೆಲ ಗೊಂದಲಗಳು ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು…ಹೈಕಮಾಂಡ್ ನಿಂದ ಬಂದ ಪಟ್ಟಿಯನ್ನು ಬೆಂಗಳೂರಿನಲ್ಲಿ ಬದಲಾವಣೆ ಮಾಡಲಾಗಿತ್ತು. ಎಂಎಲ್​​ಸಿ ಗಾಯತ್ರಿ ಅವರನ್ನು ಹೊರಗಿಡಲಾಯ್ತು. ಇನ್ನು ಪಟ್ಟಿಯಲ್ಲಿ ಮಂಕಾಳ ವೈದ್ಯರನ್ನು ಕೈಬಿಟ್ಟು ಏಕಾಏಕಿ ಎಸ್​​ಎಸ್​​ ಮಲ್ಲಿಕಾರ್ಜುನ ಅವರನ್ನು ಸಚಿವರನ್ನಾಗಿ ಆಯ್ಕೆ ಮಾಡಲಾಯ್ತು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಕೆಎನ್ ರಾಜಣ್ಣ, ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು….

Read More